PM Fasal Bima Yojana : ನಮಸ್ಕಾರ ಸ್ನೇಹಿತರೇ, ಕರ್ನಾಟಕ ಸರ್ಕಾರದಿಂದ 2024-25 ರ ಹಿಂಗಾರು ಮತ್ತು ಬೇಸಿಗೆ ಹಂಗಾಮಿನ ಬೆಳೆಗಳಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭಿಮಾ (ವಿಮಾ) ಯೋಜನೆಯನ್ನು ಜಿಲ್ಲೆಯ ಎಂಟು ತಾಲ್ಲೂಕಿನ 14 ಹೋಬಳಿಗಳಲ್ಲಿ ಅನುಷ್ಟಾನಗೊಳಿಸಲು ಮಂಜೂರಾತಿ ನೀಡಲಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಮಂಜುನಾಥ ಅಂತರವಳ್ಳಿ ಅವರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಧಾರವಾಡ ಜಿಲ್ಲೆಯಲ್ಲಿ ಯೋಜನೆಯ ವ್ಯಾಪ್ತಿಗೆ ಒಳಪಟ್ಟಿರುವ ಹೋಬಳಿ ಮಟ್ಟದ 11 ಬೆಳೆಗಳಾದ ಹುರುಳಿ, ಕುಸುಮೆ, ಹೆಸರು ಬೆಳೆಗಳು ಮಳೆ ಆಶ್ರಿತ ಬೆಳೆಗಳಾಗಿವೆ. ಜೋಳ ಮತ್ತು ಮುಸಿಕಿನ ಜೋಳ ಬೆಳೆಗಳು ನೀರಾವರಿ ಆಶ್ರಿತ ಬೆಳೆಗಳಾಗಿವೆ. ಗೋಧಿ, ಸೂರ್ಯಕಾಂತಿ ಹಾಗೂ ಕಡಲೆ ಬೆಳೆಗಳು ನೀರಾವರಿ ಮತ್ತು ಮಳೆ ಆಶ್ರಿತ ಬೆಳೆಗಳಾಗಿವೆ.
ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಗ್ರಾಮ ಪಂಚಾಯತಿ ಮಟ್ಟದ ಬೆಳೆಗಳಾದ ಧಾರವಾಡ, ಹುಬ್ಬಳ್ಳಿ, ಹುಬ್ಬಳ್ಳಿ ನಗರ, ಕುಂದೋಳ, ನವಲಗುಂದ, ಅಣ್ಣಿಗೇರಿ ತಾಲ್ಲೂಕಿನಲ್ಲಿ ಜೋಳ ಮತ್ತು ಕಡಲೆ ಮಳೆ ಆಶ್ರಿತ ಬೆಳೆಗಳಾಗಿವೆ. ಕಲಘಟಗಿ ತಾಲ್ಲೂಕಿನಲ್ಲಿ ಜೋಳ ಮಳೆ ಆಶ್ರಿತ ಬೆಳೆಯಾಗಿದೆ.
ಜೋಳ ಮತ್ತು ಕಡಲೆ ಬೆಳೆಗಳಿಗೆ ಅರ್ಜಿ ಸಲ್ಲಿಸಿ, ನೋಂದಾಯಿಸಿಕೊಳ್ಳಲು ನವೆಂಬರ 30, 2024 ಕೊನೆಯ ದಿನವಾಗಿದೆ. ಹುರಳಿ, ಕುಸುಬೆ ಮಳೆ ಆಶ್ರಿತ ಬೆಳೆ ಹಾಗೂ ಸೂರ್ಯಕಾಂತಿ ನೀರಾವರಿ ಮತ್ತು ಮಳೆ ಆಶ್ರಿತ ಬೆಳೆಗೆ 15 ನವೆಂಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಿ, ನೋಂದಾಯಿಸಿಕೊಳ್ಳಬೇಕು.
ಕಡಲೆ, ಹೆಸರು, ಗೋಧಿ ಮಳೆ ಆಶ್ರಿತ ಬೆಳೆ ಹಾಗೂ ಜೋಳ ಮತ್ತು ಮುಸಿಕಿನ ಜೋಳ ನೀರಾವರಿ ಆಶ್ರಿತ ಬೆಳೆಗಳಿಗೆ ಅರ್ಜಿ ಸಲ್ಲಿಸಿ, ನೋಂದಾಯಿಸಿಕೊಳ್ಳಲು 30 ನವೆಂಬರ್ 2024 ಕೊನೆಯ ದಿನವಾಗಿದೆ.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ನೀರಾವರಿ ಆಶ್ರಿತ ಗೋಧಿ ಬೆಳೆಗೆ 16 ಡಿಸೆಂಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಿ, ನೋಂದಾಯಿಸಿಕೊಳ್ಳಬೇಕು. ನೀರಾವರಿ ಆಶ್ರಿತ ಕಡಲೆ ಬೆಳೆಗೆ 31 ಡಿಸೆಂಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಿ, ನೋಂದಾಯಿಸಿಕೊಳ್ಳಬೇಕು.
ಬೇಸಿಗೆ ಹಂಗಾಮಿಗೆ ಹೋಬಳಿ ಮಟ್ಟದ ಬೆಳೆಗಳಾದ ಕಲಘಟಗಿ ತಾಲ್ಲೂಕಿನ ದುಮ್ಮವಾಡ, ಹುಬ್ಬಳ್ಳಿ ತಾಲ್ಲೂಕಿನ ಛಬ್ಬಿ ಮತ್ತು ಕುಂದಗೋಳ ತಾಲೂಕಿನ ಸಂಶಿ ನೆಲಗಡಲೆ (ಶೇಂಗಾ) ಬೆಳೆಗೆ 28 ಫೆಬ್ರುವರಿ 2025 ರೊಳಗಾಗಿ ಅರ್ಜಿ ಸಲ್ಲಿಸಿ, ನೋಂದಾಯಿಸಿಕೊಳ್ಳಬೇಕು.
ವಿಮೆ ಮಾಹಿತಿಗಾಗಿ ಅನುಷ್ಟಾನ ವಿಮಾ ಕಂಪನಿಯ ಪ್ರತಿನಿಧಿಗಳ ತಾಲೂಕು ಪ್ರತಿನಿಧಿಗಳ ವಿವರ
2024-25 ನೇ ಸಾಲಿನ ಬೆಳೆ ವಿಮೆ ಯೋಜನೆಗೆ ಸಂಬಂಧಿಸಿದ ಮಾಹಿತಿಗಾಗಿ ಧಾರವಾಡ ತಾಲ್ಲೂಕಿಗೆ ಸ್ಮಿತಾ ಸಿ. ಡಿ. (7019969942), ಚಂದನಾ ಬಿ. ಆರ್ (9481538869) ಹಾಗೂ ಧಾರವಾಡ ಮತ್ತು ಅಳ್ನಾವರ ತಾಲ್ಲೂಕಿಗೆ ಜಯಂತ ಎಚ್. ಎನ್. (8088608975), ಅಣ್ಣಿಗೇರಿ ತಾಲ್ಲೂಕಿಗೆ ರಾಜಾಭಕ್ಷಿ ದೊಡ್ಡಮನಿ (6362123480), ಹುಬ್ಬಳ್ಳಿ ನಗರ ಮತ್ತು ಹುಬ್ಬಳ್ಳಿ ತಾಲ್ಲೂಕಿಗೆ ಬಿರೇಶ ವಡ್ಡರ (7975191577), ಕಲಘಟಗಿ ತಾಲ್ಲೂಕಿಗೆ ರಾಹುಲ ಪಾಟೀಲ (7619317156), ಕುಂದಗೋಳ ತಾಲ್ಲೂಕಿಗೆ ರಮೇಶ ಹಾವೇರಿ (7259182711) ಹಾಗೂ ನವಲಗುಂದ ತಾಲ್ಲೂಕಿಗೆ ಅಭೀಕ ಕ್ಯಾಡದ (6361364459) ಅವರನ್ನು ಸಂಪರ್ಕಿಸಬಹುದು ಎಂದು ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಇದನ್ನೂ ಕೂಡ ಓದಿ : Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ಹೆಚ್ಚಿನ ಮಾಹಿತಿಗಾಗಿ ಬೆಂಗಳೂರಿನ ಅಗ್ರಿಕಲ್ಚರಲ್ ಇನ್ಸೂರೆನ್ಸ್ ಕಂಪನಿ, ಸ್ಥಳಿಯ ಕೃಷಿ ಇಲಾಖೆ, ಕಂದಾಯ, ಗ್ರಾಮೀಣ ಅಭಿವೃದ್ಧಿ, ತೋಟಗಾರಿಕೆ ಇಲಾಖೆ ಸಿಬ್ಬಂದಿ ಮತ್ತು ಸ್ಥಳಿಯ ಹಣಕಾಸು ಸಂಸ್ಥೆಗಳಾದ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ, ಸೇವಾ ಬ್ಯಾಂಕುಗಳ ಸಿಬ್ಬಂದಿಯವರನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕ ಮಂಜುನಾಥ ಅಂತರವಳ್ಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಮಾರ್ಕ್ಸ್ ಆಸೆ ತೋರ್ಸಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ – ನೀಚ ಶಿಕ್ಷಕನ ಹೀನ ಕೃತ್ಯ ಬಯಲು – ವಿಡಿಯೋ ವೈರಲ್.!
- Gold Price Today : ಕರ್ನಾಟಕದಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.? ಇಳಿಕೆಯತ್ತ ಸಾಗಿದೆಯಾ ಚಿನ್ನದ ಬೆಲೆ.?
- Gold Price : ಅಲ್ಪ ಇಳಿಕೆ ಕಂಡ ಬಂಗಾರ.! ಚಿನ್ನದ ಬೆಲೆ ಮತ್ತೆ ಇಳಿಕೆಯತ್ತ ಸಾಗಿದೆಯಾ.? ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Price : ಇವತ್ತಿನ ಚಿನ್ನದ ಬೆಲೆ ಎಷ್ಟಿದೆ ಗೊತ್ತಾ.? ಮತ್ತೆ ಭಾರೀ ಏರಿಕೆಯತ್ತ ಸಾಗಿದ ಬಂಗಾರ.!
- Gold Price Today : ಮತ್ತೆ ಭಾರೀ ಏರಿಕೆ ಕಂಡ ಚಿನ್ನದ ಬೆಲೆ.! ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- Borewell Scheme : ಬೋರ್ವೆಲ್ ಕೊರಿಸಲು ರೈತರಿಗೆ ಸಹಾಯಧನ: ಯಾವ ರೈತರು ಅರ್ಜಿ ಸಲ್ಲಿಸಬಹುದು..? ಅರ್ಜಿ ಸಲ್ಲಿಸುವುದು ಹೇಗೆ..?
- Gold Price Today : ಇಂದಿನ ಚಿನ್ನದ ದರ ಎಷ್ಟಾಗಿದೆ ಗೊತ್ತಾ.? ಮತ್ತೆ ಏರಿಕೆ ಕಂಡ ಗೋಲ್ಡ್ ಬೆಲೆ.!
- Gold Price : ಅಲ್ಪ ಕುಸಿತ ಕಂಡ ಚಿನ್ನ.! ಇವತ್ತಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Price Today : ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ ಗೊತ್ತಾ.? ಇವತ್ತಿನ ಗೋಲ್ಡ್ ರೇಟ್ ನೋಡಿ
- Gold Price : ಇವತ್ತಿನ ಗೋಲ್ಡ್ ರೇಟ್ ಎಷ್ಟಿದೆ ಗೊತ್ತಾ.? ಚಿನ್ನಪ್ರಿಯರಿಗೆ ಸಿಹಿಸುದ್ಧಿ ಇದೆಯಾ.?
- Gold Price Today : ಚಿನ್ನದ ಬೆಲೆ ಮತ್ತೆ ಕುಸಿಯಿತೇ.? ಇವತ್ತಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ ನೋಡಿ
- Gold Price : ಇವತ್ತಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.? ಹೆಣ್ಣು ಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?
- ಸರ್ಕಾರದ ಈ ಯೋಜನೆಯಡಿ ₹3,000/- ಠೇವಣಿ ಮಾಡಿದ್ರೆ ಸಿಗಲಿದೆ 16 ಲಕ್ಷ ರೂ.! ಹೆಣ್ಣುಮಕ್ಕಳಿಗೆ ಗುಡ್ ನ್ಯೂಸ್.!
- Gold Price Today : ಬಜೆಟ್ ಬಳಿಕ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ.? ಎಷ್ಟಿದೆ ನೋಡಿ ಇಂದಿನ ಚಿನ್ನದ ಬೆಲೆ.?
- Gold Price : ಮತ್ತೆ ಭರ್ಜರಿ ಕುಸಿತ ಕಂಡ ಬಂಗಾರ.! ಇವತ್ತಿನ ಚಿನ್ನದ ದರ ಎಷ್ಟಾಗಿದೆ ಗೊತ್ತಾ.?
- Gold Price Today : ಇಂದಿನ ಚಿನ್ನದ ಬೆಲೆಯಲ್ಲಿ ಅಲ್ಪ ಇಳಿಕೆ.! ಎಷ್ಟು ಇಳಿಕೆ ಕಂಡಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- Soujanya Case : ಯುಟ್ಯೂಬರ್ ಸಮೀರ್ MD ಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರಿಂದ ನೋಟಿಸ್.?
- Gold Price Today : ಇಂದು ಚಿನ್ನ ಖರೀದಿಗೆ ಮುಂದಾಗಿದ್ದೀರಾ.? ಎಷ್ಟಿದೆ ನೋಡಿ ಇಂದಿನ ಚಿನ್ನ ಹಾಗು ಬೆಳ್ಳಿಯ ಬೆಲೆ.?
- Gold Price : ಚಿನ್ನ ಖರೀದಿ ಮಾಡುವವರಿಗೆ ಶಾಕ್ ನೀಡಿತಾ ಬಂಗಾರ.! ಎಷ್ಟಾಗಿದೆ ಗೊತ್ತಾ ಚಿನ್ನದ ರೇಟ್.?
- ಕಾಮುಕ ಶಿಕ್ಷಕ ನಿದ್ದೆ ಮಾತ್ರೆ ನೀಡಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ – ಪ್ರಕರಣ ದಾಖಲು
- Gold Price : ಇಂದಿನ ಚಿನ್ನದ ಬೆಲೆ ಎಷ್ಟಿದೆ ಗೊತ್ತಾ.? ಚಿನ್ನ ಖರೀದಿದಾರರಿಗೆ ಸಿಹಿಸುದ್ಧಿ ಇದೆಯಾ.?
- Gold Price : ಗೋಲ್ಡ್ ಪ್ರಿಯರಿಗೆ ಮತ್ತೆ ಬಂಪರ್ ಸುದ್ಧಿ.! ಎಷ್ಟಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- Krishi Bhagya Scheme : ಕೃಷಿ ಭಾಗ್ಯ ಯೋಜನೆಯಡಿ ಅರ್ಜಿ ಆಹ್ವಾನ – ಹೇಗೆ ಅರ್ಜಿ ಸಲ್ಲಿಸುವುದು.?
- Gold Price Today : ಬಂಗಾರ ಪ್ರಿಯರಿಗೆ ಸಿಹಿಸುದ್ಧಿ! ಭಾರೀ ಇಳಿಕೆಯತ್ತ ಚಿನ್ನದ ದರ.?
- Gold Rate : ಭಾರೀ ಇಳಿಕೆಯಾಯ್ತಾ ಚಿನ್ನದ ಬೆಲೆ.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ರೇಟ್.?
- Birth Certificate : ಜನನ ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿಸುವುದು ಹೇಗೆ..? ಮೊಬೈಲ್ ಮೂಲಕವೇ ಪ್ರಮಾಣಪತ್ರ ಪಡೆಯಬಹುದು.?
- Constable Recruitment : SSLC ಪಾಸಾದವರಿಗೆ ಸಿಹಿಸುದ್ಧಿ – 1161ಕಾನ್ಸ್ಟೇಬಲ್’ ಹುದ್ದೆಗಳಿಗೆ ಅರ್ಜಿ ಆಹ್ವಾನ
- Gold Price : ಇಳಿಕೆಯತ್ತ ಸಾಗಿದ ಬಂಗಾರದ ಬೆಲೆ.! ಭರ್ಜರಿ ಇಳಿಕೆ ಕಂಡಿತಾ ಬಂಗಾರ.?