PM Fasal Bima Yojana : ರೈತರು 2024-25ನೇ ಸಾಲಿನಲ್ಲಿ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಗೆ ಹೆಸರು ನೋಂದಾಯಿಸಲು ಕರೆ ನೀಡಲಾಗಿದೆ. ಯೋಜನೆಗೆ ಹೆಸರು ನೋಂದಾಯಿಸಿದ ರೈತರಿಗೆ ಬೆಳೆ ನಷ್ಟವಾದರೆ ಪರಿಹಾರ ಸಿಗಲಿದೆ.
ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ ಮುಂತಾದ ಪ್ರಾಕೃತಿಕ ವಿಕೋಪ ಸೇರಿದಂತೆ ಹಲವಾರು ಕಾರಣಗಳಿಂದ ಬೆಳೆ ನಷ್ಟ ಉಂಟಾದಾಗ ರೈತರಿಗೆ ವಿಮಾ ರಕ್ಷಣೆ ಮತ್ತು ಆರ್ಥಿಕ ಬೆಂಬಲ ನೀಡುವುದು ಈ ಯೋಜನೆಯ ಉದ್ದೇಶ.
ಇದನ್ನೂ ಕೂಡ ಓದಿ : Drought Fund 2024 : ಬೆಳೆ ಪರಿಹಾರ ಹಣ ಇನ್ನೂ ಜಮಾ ಆಗದಿರುವ ರೈತರೇ ಗಮನಿಸಿ : ತಪ್ಪದೇ ಈ ಕೆಲಸ ಮಾಡಿ
ಈ ಯೋಜನೆಯಡಿ ರೈತರ ವಿಮಾ ಕಂತನ್ನು ಆಹಾರ ಮತ್ತು ಎಣ್ಣೆ ಕಾಳು ಬೆಳೆಗಳಿಗೆ ಮುಂಗಾರು ಹಂಗಾಮಿಗೆ ಶೇ. 2 ಎಂದು ಪರಿಗಣಿಸಲಾಗಿದೆ. ಬಿತ್ತನೆ ಅಥವಾ ನಾಟಿ ಕಾಲಕ್ಕೆ ಆಗುವ ನಷ್ಟ, ಬೆಳೆವಣಿಗೆ ಹಂತದಲ್ಲಿ ಆಗುವ ನಷ್ಟ ಹಾಗೂ ಕಟಾವಿನ ನಂತರದ ನಷ್ಟವನ್ನು ಸಹ ಪರಿಗಣಿಸಲಾಗುವುದು.
ಮುಖ್ಯ ಬೆಳೆಗಳಿಗೆ ಯೋಜನೆಯನ್ನು ಗ್ರಾಮ ಪಂಚಾಯಿತಿ ಮಟ್ಟಕ್ಕೆ ಅಳವಡಿಸಲಾಗುವುದು. ಈ ಯೋಜನೆಯು ಸಾಲ ಪಡೆದ ಹಾಗೂ ಸಾಲ ಪಡೆಯದ ರೈತರಿಗೆ ಐಚ್ಛಿಕವಾಗಿದ್ದು, ವಿಮಾ ಮೊತ್ತವು ಒಂದೇ ಆಗಿರುತ್ತದೆ.
ಇದನ್ನೂ ಕೂಡ ಓದಿ : Scholarship : ಶಾಲಾ ವಿಧ್ಯಾರ್ಥಿಗಳಿಗೆ ದೊರೆಯಲಿದೆ 10 ಸಾವಿರ ಪ್ರೋತ್ಸಾಹ ಧನ! ಇಲ್ಲಿದೆ ಅರ್ಜಿ ಹಾಕುವ ವಿವರ
ವಿಮಾ ಅರ್ಜಿಗಳು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಲಭ್ಯವಿದ್ದು, ಈ ಯೋಜನೆಯಡಿ ಅರ್ಜಿಯನ್ನು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸಲ್ಲಿಸಿ ನೋೂಂದಾಯಿಸಿಕೊಳ್ಳಬಹುದಾಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗೆ ಹೋಬಳಿಯ ರೈತ ಸಂಪರ್ಕ ಕೇಂದ್ರ ಹಾಗೂ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಬಹುದಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- RSS ಸಭೆ ನಂತರ ರಾಜ್ಯದಲ್ಲಿ ಅನಾಹುತ ಸಾಧ್ಯತೆ, ಮೀಟಿಂಗ್ ಬಗ್ಗೆ ಹಲವು ಡೌಟ್ ಎಂದ ಹರಿಪ್ರಸಾದ್!
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ
- ದಿನ ಭವಿಷ್ಯ (10-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- SBI Bank Update : ನಿಮ್ಮ ಎಸ್ ಬಿಐ ಖಾತೆಯಿಂದ ₹236/- ಕಟ್ ಆಗಿದ್ಯಾ.? ಯಾಕೆ ಕಟ್ ಆಗಿದೆ ಗೊತ್ತಾ.?
- Arecanut Price : ಇಂದಿನ ಅಡಿಕೆ ಬೆಲೆ : ನಿಮ್ಮ ಊರಿನ ಮಾರುಕಟ್ಟೆಯಲ್ಲಿ ಎಷ್ಟು.?
- ‘ಅವನಿಗೆ ತಕ್ಕ ಶಾಸ್ತಿಯಾಗಿದೆ, ಮಗನಾದರೂ ಅವನ ಹೆಣವೂ ಬೇಡ! – ಅತ್ಯಾಚಾರ, ಕೊಲೆ ಆರೋಪಿಯ ಶವ ಪಡೆಯಲು ನಿರಾಕರಿಸಿದ ಹೆತ್ತ ತಾಯಿ!
- ಬೆಂಗಳೂರಲ್ಲಿ ಘೋರ ದುರಂತ ; ಶಾಲಾ ವಾಹನಕ್ಕೆ ಸಿಲುಕಿ ತಾಯಿ ಎದುರೇ 4 ವರ್ಷದ ಬಾಲಕಿ ಸಾವು.!
- ಇಂದಿನ ದಿನ ಭವಿಷ್ಯ : 12 ರಾಶಿಗಳ ಫಲ ಹೇಗಿದೆ.? ನಿಮ್ಮ ರಾಶಿಗೆ ಶುಭವೇ, ಸವಾಲೇ.?
- Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
- 1 ವರ್ಷದ ಬಳಿಕ ಶಿವಮೊಗ್ಗ ಬಾಲಕಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಶವ ಸೂಟ್ಕೇಸ್ಲ್ಲಿಟ್ಟು ಪ್ರಪಾತಕ್ಕೆ ತಳ್ಳಿದ ಪಿಜಿ ಓನರ್ಸ್!
- ಬೆಳಗಾವಿಯ ಆರ್ಎಸ್ಎಸ್ ಸಮಾವೇಶ ಖಾಸಗಿ ಕಾರ್ಯಕ್ರಮ, ಅನುಮತಿ ಅಗತ್ಯವಿಲ್ಲ : ಗೃಹ ಸಚಿವ ಪ್ರಿಯಾಂಕ್ ಖರ್ಗೆ
- Arecanut price : ಇಂದಿನ ಅಡಿಕೆ ಬೆಲೆ ಅಪ್ಡೇಟ್ | ರೈತರಿಗೆ ದೊಡ್ಡ ಸುದ್ದಿ!
- Income Tax : ಈಗ ಬ್ಯಾಂಕ್ ಖಾತೆಗೆ ಇಷ್ಟು ಹಣ ಜಮಾ ಮಾಡಿದರೆ, 60% ತೆರಿಗೆ ಪಾವತಿಸಬೇಕಾಗುತ್ತದೆ. ಜಾಗರೂಕರಾಗಿರಿ!
- Dina Bhavishya : ಇಂದಿನ ರಾಶಿಫಲ: ಶುಭಯೋಗಗಳು ಮತ್ತು ಸವಾಲುಗಳ ಸಂಪೂರ್ಣ ಮಾಹಿತಿ
- Post office Scheme : ಪೋಸ್ಟ್ ಆಫೀಸ್ನಲ್ಲಿ ಈ ಹೂಡಿಕೆ ಮಾಡಿ: ಪ್ರತಿ ತಿಂಗಳು 9250 ರೂಪಾಯಿ ಪಡೆದುಕೊಳ್ಳಿ!
- Pan Card : ಪಾನ್ ಕಾರ್ಡ್ ಕಳೆದು ಹೋದರೆ ಏನು ಮಾಡಬೇಕು.? ಇಲ್ಲಿದೆ ಸಂಪೂರ್ಣ ಮಾಹಿತಿ
- LPG Gas Cylinder : ಮನೆಯಲ್ಲಿ ‘ಗ್ಯಾಸ್’ ಸಂಪರ್ಕವಿದ್ಯಾ.? ಹಾಗಿದ್ರೆ, ನೀವು 50 ಲಕ್ಷ ರೂ.ಗಳ ಉಚಿತ ವಿಮೆಗೆ ಹೇಗೆ ಅರ್ಹರು ಗೊತ್ತಾ.?
- Arecanut price : ಇಂದಿನ ಅಡಿಕೆ ದರ : ಯಾವ ಮಾರುಕಟ್ಟೆಯಲ್ಲಿ ಎಷ್ಟು ಬೆಲೆ?
- ಮಹಿಳೆಯರಿಗೆ ಉದ್ಯೋಗಕ್ಕಾಗಿ ಸಾಲ ಸೌಲಭ್ಯ – business loan for women
- ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಅದೃಷ್ಟದ ಬಾಗಿಲು ತೆರೆಯಲಿದೆ?

ಕಂಟೆಂಟ್ ರೈಟರ್,
SDM ಉಜಿರೆ ಯಲ್ಲಿ ಪತ್ರಿಕೋದ್ಯಮದಲ್ಲಿ ಪದವಿ ಪಡೆದು, ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಕಳೆದ 4 ವರ್ಷದಿಂದ ಕಟೆಂಟ್ ರೈಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಜೊತೆಗೆ ಕನ್ನಡ ಹಾಗು ಪತ್ರಿಕೋದ್ಯಮ ವಿಷಯದಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ನಾಟಕ, ಸಾಹಿತ್ಯ, ಭರತನಾಟ್ಯ, ಯಕ್ಷಗಾನ ಇವರ ಹವ್ಯಾಸ.



















