PM Kisan Maandhan : ನಮಸ್ಕಾರ ಸ್ನೇಹಿತರೇ, ರೈತರಿಗಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಹಲವು ಜನಪ್ರಿಯ ಯೋಜನೆಗಳನ್ನು ಜಾರಿಗೊಳಿಸಿದೆ. ರೈತರು ಯೋಜನೆಗಳಿಂದ ನೇರವಾಗಿ ಪ್ರಯೋಜನ ಪಡೆಯುತ್ತಿದ್ದಾರೆ. ಅದೇ ರೀತಿ ಕೇಂದ್ರ ಸರ್ಕಾರವು ರೈತರಿಗಾಗಿ ಪಿಂಚಣಿ(Pension) ಯೋಜನೆಯನ್ನು ಜಾರಿಗೊಳಿಸಿದೆ. ಈ ಪಿಂಚಣಿ ಯೋಜನೆಯಲ್ಲಿ ಪ್ರತಿ ತಿಂಗಳು ₹3,000/- ರೂಪಾಯಿ ಅರ್ಹ ಫಲಾನುಭವಿ ರೈತರ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Bele Parihara Payment : ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ.! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ಬರಪರಿಹಾರ ಹಣ ನಿಮಗೆ ಬರಲ್ಲ.!
ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್(PM Kisan Maandhan) ಯೋಜನೆಯಡಿ ರೈತರು ಕೇವಲ ₹55/- ರೂಪಾಯಿ ಠೇವಣಿ ಇಟ್ಟರೆ 60 ವರ್ಷ ದಾಟಿದ ನಂತರ ರೈತರಿಗೆ ಪ್ರತಿ ತಿಂಗಳು ಪಿಂಚಣಿಯಾಗಿ ₹3,000/- ರೂಪಾಯಿ ಬ್ಯಾಂಕ್ ಖಾತೆಗೆ ವರ್ಗಾವಣೆಯಾಗುತ್ತದೆ. 60 ವರ್ಷ ವಯಸ್ಸಿನ ನಂತರ ರೈತರು ಕೃಷಿ ಮಾಡಲು ದೈಹಿಕವಾಗಿ ಸಾಮರ್ಥ್ಯ ಹೊಂದಿಲ್ಲ. ಅಂತಹ ಪರಿಸ್ಥಿತಿಯಲ್ಲಿ ಅವರು ಇತರರನ್ನು ಅವಲಂಬಿಸಬೇಕಾಗಿದೆ. ಆದರೆ, ಈ ಪಿಂಚಣಿ(Pension)ಯೋಜನೆಯಡಿ ರೈತರು ಯಾರನ್ನೂ ಕೂಡ ಇಳಿವಯಸ್ಸಿನಲ್ಲಿ ಅವಲಂಬಿಸುವ ಅಗತ್ಯವಿರುವುದಿಲ್ಲ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2019 ರಲ್ಲಿ ಪ್ರಧಾನ ಮಂತ್ರಿ ಕಿಸಾನ್ ಮಾಂಧನ್(PM Kisan Maandhan) ಯೋಜನೆಯನ್ನು ಆರಂಭಿಸಿತ್ತು. ಸಣ್ಣ ರೈತರಿಗೆ ಈ ಪಿಂಚಣಿ ಯೋಜನೆಯ ಮೂಲಕ ಆರ್ಥಿಕ ಪ್ರಯೋಜನಗಳನ್ನು ಒದಗಿಸುವುದು ಸರ್ಕಾರದ ಉದ್ದೇಶವಾಗಿದೆ. 18 ರಿಂದ 40 ವರ್ಷದೊಳಗಿನ ಎಲ್ಲಾ ರೈತರು ಈ ಪಿಂಚಣಿ ಯೋಜನೆಯ ಪ್ರಯೋಜನವನ್ನ ಪಡೆದುಕೊಳ್ಳಬಹುದು.
ಇದನ್ನೂ ಕೂಡ ಓದಿ : Free Borewell : ನಿಮಗೆ ಉಚಿತ ಬೋರ್ ವೆಲ್ ಬೇಕಾ.? ಈ ಕೂಡಲೇ ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್ ಇಲ್ಲಿದೆ
ವಿವಿಧ ವಯಸ್ಸಿನ ಹಂತಗಳಿಗೆ ಅನುಗುಣವಾಗಿ ವಿವಿಧ ಪ್ರೀಮಿಯಂಗಳನ್ನು ಪಾವತಿಸಬೇಕಾಗುತ್ತದೆ. ಇದು ₹55 ರಿಂದ ₹200 ರೂಪಾಯಿಗಳವರೆಗೆ ಇದೆ. ಈ ಪಿಂಚಣಿ ಯೋಜನೆಗೆ ಸೇರ್ಪಡೆಯಾದ ರೈತರಿಗೆ 60 ವರ್ಷ ತುಂಬಿದ ನಂತರ ಪ್ರತಿ ತಿಂಗಳು ₹3,000/- ರೂಪಾಯಿ ದೊರೆಯಲಿದೆ. ಈ ಯೋಜನೆಯ ಲಾಭ ಪಡೆಯುವ ಫಲಾನುಭವಿ ರೈತರು ಯಾವುದೇ ಸಂದರ್ಭದಲ್ಲಿ ಮರಣ ಹೊಂದಿದರೆ, ಅವರ ಪತ್ನಿಗೆ ಅವರ ಅರ್ಧದಷ್ಟು ಪಿಂಚಣಿ ಅಂದರೆ ಪ್ರತಿ ತಿಂಗಳು ₹1,500/- ರೂಪಾಯಿ ಹಣ ಮೃತಪಟ್ಟ ಫಲಾನುಭವಿ ರೈತನ ಪತ್ನಿಯ ಬ್ಯಾಂಕ್ ಖಾತೆಗೆ ವರ್ಗಾವಣೆಯಾಗಲಿದೆ.
ಈ ಪಿಂಚಣಿ ಯೋಜನೆಯ ಅಧೀಕೃತ ವೆಬ್ ಸೈಟ್ ಲಿಂಕ್ :- Pradhan Mantri Shram Yogi Maandhan Yojana
ಅರ್ಜಿ ಸಲ್ಲಿಸುವ ವಿಧಾನ :-
- ಈ ಯೋಜನೆಯ ಪ್ರಯೋಜನಗಳನ್ನು ಪಡೆಯಲು ಮೊದಲನೆಯದಾಗಿ ರೈತರು ಯೋಜನೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ. Pradhan Mantri Shram Yogi Maandhan Yojana
- ಇದಾದ ನಂತರ ರೈತರು ಲಾಗಿನ್ ಆಗಿ ನಂತರ ಯೋಜನೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಅದರಲ್ಲಿ ನಮೂದಿಸಬೇಕಾಗುತ್ತದೆ.
- ನಂತರ Generate OTP ಮೇಲೆ ಕ್ಲಿಕ್ ಮಾಡಿದಾಗ ನೀವು ನಮೂದಿಸಿದ ಮೊಬೈಲ್ ಸಂಖ್ಯೆಗೆ OTP ಬರುತ್ತದೆ. ನಂತರ OTP ಯನ್ನ ನಮೂದಿಸಿ.
- ಈ ಸಂಪೂರ್ಣ ಪ್ರಕ್ರಿಯೆಯ ನಂತರ ನೀವು Submit ಮೇಲೆ ಕ್ಲಿಕ್ ಮಾಡಬೇಕು.
- ಆಗ ನಿಮ್ಮ ಅಪ್ಲಿಕೇಶನ್ ಪ್ರಕ್ರಿಯೆಯು ಪೂರ್ಣಗೊಳ್ಳುತ್ತದೆ.
ಇದನ್ನೂ ಕೂಡ ಓದಿ : FID Number : ನೀವು ಫ್ರೂಟ್ಸ್ ಐಡಿ ಹೊಂದಿದ್ದೀರಾ.?ನಿಮ್ಮ ಹೆಸರಿಗೆ FID ಇದ್ದರೆ ಬರ ಪರಿಹಾರ ಹಣ.! ನಿಮ್ಮ FID ಮೊಬೈಲ್ನಲ್ಲೇ ಚೆಕ್ ಮಾಡಿಕೊಳ್ಳಿ
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Horoscope Today : 04 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ವಿದ್ಯುತ್ ಮೀಟರ್ನಲ್ಲಿ ಕೆಂಪು ದೀಪ ಏಕೆ ಇರುತ್ತೆ ಗೊತ್ತಾ? ಈ ರಹಸ್ಯ ಗೊತ್ತಾದ್ರೆ ಕರೆಂಟ್ ಸೇವ್ ಮಾಡಬಹುದು!
- ಭದ್ರಾವತಿ ಬಿಇಒ, ಮಧ್ಯವರ್ತಿ ಲೋಕಾಯುಕ್ತ ಬಲೆಗೆ : 4 ಲಕ್ಷ ಕೇಳಿ 1 ಲಕ್ಷ ವಸೂಲಿ ವೇಳೆ ರೆಡ್ಹ್ಯಾಂಡಾಗಿ ಸೆರೆ
- ಅಪ್ರಾಪ್ತ ಬಾಲಕಿಯ ಹೇಳಿಕೆ ದಾಖಲು – ಮುತ್ಯಾ ಕೈಗೆ ಬೀಳುತ್ತಾ ಬೇಡಿ.? ಆರೋಪ ತಳ್ಳಿ ಹಾಕಿದ್ದ ಮುತ್ಯಾ..
- ಆಲ್ಕೋಹಾಲ್ ಸೇವನೆ ಮಾಡದೇ ಇದ್ರೂ ಲಿವರ್ ಡ್ಯಾಮೇಜ್ ಆಗೋದಕ್ಕೆ ಕಾರಣವೇನು ಗೊತ್ತಾ.?
- ಮಗ ನಿಖಿಲ್ಗಾಗಿ ಪ್ರಜ್ವಲ್ ರೇವಣ್ಣನ ವಿಡಿಯೋ ರಿಲೀಸ್ ಮಾಡಿಸಿದ್ದೇ ಕುಮಾರಸ್ವಾಮಿ: ಕಾಂಗ್ರೆಸ್ ಶಾಸಕ
- ಆರೋಗ್ಯಕರ ಎಂದು ಸೇವಿಸುವ ಈ ಆಹಾರಗಳು ಹೃದಯಕ್ಕೆ ಡೇಂಜರ್! ಅಪ್ಪಿತಪ್ಪಿ ತಿಂದ್ರೂ ಹಾರ್ಟ್ ಡ್ಯಾಮೇಜ್ ಆಗೋದು ಫಿಕ್ಸ್..
- ಹೂವು ಮಾರುತ್ತಿದ್ದ ಹುಡುಗಿ ಈಗ ನ್ಯಾಯಾಧೀಶೆ; ಆಟೋ ಚಾಲಕನ ಮಗಳು ಈಗ ಸಿವಿಲ್ ಜಡ್ಜ್ ಆದ ಕಥೆಯೇ ರೋಚಕ!
- ಮೂವರೊಡನೆ ಚಕ್ಕಂದ ಆಡುತ್ತಿದ್ದ ಕಿರುತೆರೆ ನಟಿ – ಇಬ್ಬರಿಗಾಗಿ ಒಬ್ಬನ ಕೈಕಾಲು ಕಟ್ಟಿ ಹತ್ಯೆ!
- ಕರಡಿ ದಾಳಿಗೆ ಕುರಿಗಾಹಿ ಓಬಣ್ಣ ಸಾವು; ರೊಚ್ಚಿಗೆದ್ದ ಜನರಿಂದ ದೊಣ್ಣೆಯ ಹೊಡೆತ ತಿಂದು ಪ್ರಾಣಬಿಟ್ಟ ಕರಡಿ.!
- Horoscope Today : 03 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ವಿಶ್ವಕ್ಕೆ ಯುದ್ದದ ಭೀತಿ : ಜಾಗತಿಕ ನಾಯಕನ ದುರ್ಮರಣ : ನಿಜವಾಯ್ತು ಕೋಡಿಶ್ರೀಗಳ ಭವಿಷ್ಯವಾಣಿ.!
- ಲಿವರ್ ಕ್ಯಾನ್ಸರ್ 4ನೇ ಹಂತದಲ್ಲಿದ್ದರೆ ದೇಹದಲ್ಲಿ ಯಾವೆಲ್ಲಾ ಲಕ್ಷಣಗಳು ಕಾಣಿಸುತ್ತವೆ.?
- Horoscope Today : 01 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಹೃದಯಾಘಾತವಲ್ಲ ಇದು ವ್ಯವಸ್ಥಿತ ಕೊಲೆ? ಪತ್ನಿಯ 3ನೇ ಮದುವೆಯಿಂದ ಬಯಲಾಯ್ತು ಪರಮೇಶ್ ಸಾವಿನ ರಹಸ್ಯ.!
- ಈಗಾಗಲೇ ನಾವು ಸುಸ್ತಾಗಿದ್ದೇವೆ, ಪಿಂಚಣಿಯ ಬಗ್ಗೆ ಸದ್ಯಕ್ಕೆ ಚರ್ಚೆ ಬೇಡ : ಡಿಸಿಎಂ ಡಿ.ಕೆ ಶಿವಕುಮಾರ್
- ಆಂಟಿಯೊಡನೆ ಲವಿಡವಿ, ಹಂತಕನಾದ ಪ್ರೇಮಿ – ಪುಟ್ಟ ಮಕ್ಕಳು ಅನಾಥ.!
- ಮೋದಿಗೆ 10 ಕೋಟಿ ಫಾಲೋವರ್ಸ್- ಇದರಿಂದ ಏನು ಪ್ರಯೋಜನ ಎಂದ ಪ್ರಕಾಶ್ ರಾಜ್ : ಬರ್ನಲ್ ಬೇಕಾ ಎಂದ ಅಣ್ಣಾಮಲೈ
- Arecanut Price : ಇಂದಿನ ಅಡಿಕೆ ಧಾರಣೆ – 28 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಆರಂಭದಲ್ಲೇ ಕಾಣಿಸಿಕೊಳ್ಳುವ ದೊಡ್ಡ ಕರುಳಿನ ಕ್ಯಾನ್ಸರ್ನ ಈ ಲಕ್ಷಣಗಳನ್ನ ನಿರ್ಲಕ್ಷಿಸಬೇಡಿ – Colorectal Cancer



















