PM Kisan Maandhan : ನಮಸ್ಕಾರ ಸ್ನೇಹಿತರೇ, ರೈತರಿಗಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಹಲವು ಜನಪ್ರಿಯ ಯೋಜನೆಗಳನ್ನು ಜಾರಿಗೊಳಿಸಿದೆ. ರೈತರು ಯೋಜನೆಗಳಿಂದ ನೇರವಾಗಿ ಪ್ರಯೋಜನ ಪಡೆಯುತ್ತಿದ್ದಾರೆ. ಅದೇ ರೀತಿ ಕೇಂದ್ರ ಸರ್ಕಾರವು ರೈತರಿಗಾಗಿ ಪಿಂಚಣಿ(Pension) ಯೋಜನೆಯನ್ನು ಜಾರಿಗೊಳಿಸಿದೆ. ಈ ಪಿಂಚಣಿ ಯೋಜನೆಯಲ್ಲಿ ಪ್ರತಿ ತಿಂಗಳು ₹3,000/- ರೂಪಾಯಿ ಅರ್ಹ ಫಲಾನುಭವಿ ರೈತರ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Bele Parihara Payment : ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ.! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ಬರಪರಿಹಾರ ಹಣ ನಿಮಗೆ ಬರಲ್ಲ.!
ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್(PM Kisan Maandhan) ಯೋಜನೆಯಡಿ ರೈತರು ಕೇವಲ ₹55/- ರೂಪಾಯಿ ಠೇವಣಿ ಇಟ್ಟರೆ 60 ವರ್ಷ ದಾಟಿದ ನಂತರ ರೈತರಿಗೆ ಪ್ರತಿ ತಿಂಗಳು ಪಿಂಚಣಿಯಾಗಿ ₹3,000/- ರೂಪಾಯಿ ಬ್ಯಾಂಕ್ ಖಾತೆಗೆ ವರ್ಗಾವಣೆಯಾಗುತ್ತದೆ. 60 ವರ್ಷ ವಯಸ್ಸಿನ ನಂತರ ರೈತರು ಕೃಷಿ ಮಾಡಲು ದೈಹಿಕವಾಗಿ ಸಾಮರ್ಥ್ಯ ಹೊಂದಿಲ್ಲ. ಅಂತಹ ಪರಿಸ್ಥಿತಿಯಲ್ಲಿ ಅವರು ಇತರರನ್ನು ಅವಲಂಬಿಸಬೇಕಾಗಿದೆ. ಆದರೆ, ಈ ಪಿಂಚಣಿ(Pension)ಯೋಜನೆಯಡಿ ರೈತರು ಯಾರನ್ನೂ ಕೂಡ ಇಳಿವಯಸ್ಸಿನಲ್ಲಿ ಅವಲಂಬಿಸುವ ಅಗತ್ಯವಿರುವುದಿಲ್ಲ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2019 ರಲ್ಲಿ ಪ್ರಧಾನ ಮಂತ್ರಿ ಕಿಸಾನ್ ಮಾಂಧನ್(PM Kisan Maandhan) ಯೋಜನೆಯನ್ನು ಆರಂಭಿಸಿತ್ತು. ಸಣ್ಣ ರೈತರಿಗೆ ಈ ಪಿಂಚಣಿ ಯೋಜನೆಯ ಮೂಲಕ ಆರ್ಥಿಕ ಪ್ರಯೋಜನಗಳನ್ನು ಒದಗಿಸುವುದು ಸರ್ಕಾರದ ಉದ್ದೇಶವಾಗಿದೆ. 18 ರಿಂದ 40 ವರ್ಷದೊಳಗಿನ ಎಲ್ಲಾ ರೈತರು ಈ ಪಿಂಚಣಿ ಯೋಜನೆಯ ಪ್ರಯೋಜನವನ್ನ ಪಡೆದುಕೊಳ್ಳಬಹುದು.
ಇದನ್ನೂ ಕೂಡ ಓದಿ : Free Borewell : ನಿಮಗೆ ಉಚಿತ ಬೋರ್ ವೆಲ್ ಬೇಕಾ.? ಈ ಕೂಡಲೇ ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್ ಇಲ್ಲಿದೆ
ವಿವಿಧ ವಯಸ್ಸಿನ ಹಂತಗಳಿಗೆ ಅನುಗುಣವಾಗಿ ವಿವಿಧ ಪ್ರೀಮಿಯಂಗಳನ್ನು ಪಾವತಿಸಬೇಕಾಗುತ್ತದೆ. ಇದು ₹55 ರಿಂದ ₹200 ರೂಪಾಯಿಗಳವರೆಗೆ ಇದೆ. ಈ ಪಿಂಚಣಿ ಯೋಜನೆಗೆ ಸೇರ್ಪಡೆಯಾದ ರೈತರಿಗೆ 60 ವರ್ಷ ತುಂಬಿದ ನಂತರ ಪ್ರತಿ ತಿಂಗಳು ₹3,000/- ರೂಪಾಯಿ ದೊರೆಯಲಿದೆ. ಈ ಯೋಜನೆಯ ಲಾಭ ಪಡೆಯುವ ಫಲಾನುಭವಿ ರೈತರು ಯಾವುದೇ ಸಂದರ್ಭದಲ್ಲಿ ಮರಣ ಹೊಂದಿದರೆ, ಅವರ ಪತ್ನಿಗೆ ಅವರ ಅರ್ಧದಷ್ಟು ಪಿಂಚಣಿ ಅಂದರೆ ಪ್ರತಿ ತಿಂಗಳು ₹1,500/- ರೂಪಾಯಿ ಹಣ ಮೃತಪಟ್ಟ ಫಲಾನುಭವಿ ರೈತನ ಪತ್ನಿಯ ಬ್ಯಾಂಕ್ ಖಾತೆಗೆ ವರ್ಗಾವಣೆಯಾಗಲಿದೆ.
ಈ ಪಿಂಚಣಿ ಯೋಜನೆಯ ಅಧೀಕೃತ ವೆಬ್ ಸೈಟ್ ಲಿಂಕ್ :- Pradhan Mantri Shram Yogi Maandhan Yojana
ಅರ್ಜಿ ಸಲ್ಲಿಸುವ ವಿಧಾನ :-
- ಈ ಯೋಜನೆಯ ಪ್ರಯೋಜನಗಳನ್ನು ಪಡೆಯಲು ಮೊದಲನೆಯದಾಗಿ ರೈತರು ಯೋಜನೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ. Pradhan Mantri Shram Yogi Maandhan Yojana
- ಇದಾದ ನಂತರ ರೈತರು ಲಾಗಿನ್ ಆಗಿ ನಂತರ ಯೋಜನೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಅದರಲ್ಲಿ ನಮೂದಿಸಬೇಕಾಗುತ್ತದೆ.
- ನಂತರ Generate OTP ಮೇಲೆ ಕ್ಲಿಕ್ ಮಾಡಿದಾಗ ನೀವು ನಮೂದಿಸಿದ ಮೊಬೈಲ್ ಸಂಖ್ಯೆಗೆ OTP ಬರುತ್ತದೆ. ನಂತರ OTP ಯನ್ನ ನಮೂದಿಸಿ.
- ಈ ಸಂಪೂರ್ಣ ಪ್ರಕ್ರಿಯೆಯ ನಂತರ ನೀವು Submit ಮೇಲೆ ಕ್ಲಿಕ್ ಮಾಡಬೇಕು.
- ಆಗ ನಿಮ್ಮ ಅಪ್ಲಿಕೇಶನ್ ಪ್ರಕ್ರಿಯೆಯು ಪೂರ್ಣಗೊಳ್ಳುತ್ತದೆ.
ಇದನ್ನೂ ಕೂಡ ಓದಿ : FID Number : ನೀವು ಫ್ರೂಟ್ಸ್ ಐಡಿ ಹೊಂದಿದ್ದೀರಾ.?ನಿಮ್ಮ ಹೆಸರಿಗೆ FID ಇದ್ದರೆ ಬರ ಪರಿಹಾರ ಹಣ.! ನಿಮ್ಮ FID ಮೊಬೈಲ್ನಲ್ಲೇ ಚೆಕ್ ಮಾಡಿಕೊಳ್ಳಿ
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- 30 ನಿಮಿಷಕ್ಕಿಂತ ಹೆಚ್ಚು ಹೊತ್ತು ಎದ್ದೇಳದೆ ಕುಳಿತುಕೊಳ್ಳುತ್ತೀರಾ ? ಕ್ಯಾನ್ಸರ್ ಅಪಾಯ ಹೆಚ್ಚಾಗಬಹುದು ಎಚ್ಚರ.!
- ಮಹಿಳೆಯರಿಗಿಂತ ಪುರುಷರಲ್ಲೇ ಹೃದಯ ರೋಗದ ಅಪಾಯ ಹೆಚ್ಚು ; ಈ ಲಕ್ಷಣಗಳನ್ನು ಎಂದಿಗೂ ನಿರ್ಲಕ್ಷಿಸಬೇಡಿ..!
- ‘ಬ್ರೈನ್ ಸ್ಟ್ರೋಕ್’ ಬರುವ 24 ಗಂಟೆ ಮುನ್ನವೇ ದೇಹ ನೀಡುತ್ತೆ ಈ 6 ಎಚ್ಚರಿಕೆ ಸಂಕೇತಗಳು.!
- ದಿನ ಭವಿಷ್ಯ (21-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- 40ರಲ್ಲೂ 25ರವರಂತೆ ಕಾಣಬೇಕೇ? ಆರೋಗ್ಯ ತಜ್ಞರು ಹೇಳಿದ ಈ 4 ಆಹಾರ ಪದ್ಧತಿ ನಿಮ್ಮನ್ನು ಸದಾ ಯಂಗ್ ಆಗಿ ಇಡುತ್ತೆ!
- ಲೈಂಗಿಕ ಸಾಮರ್ಥ್ಯದ ಕೊರತೆಯ ಆತಂಕವೇ.? ಹೀಗ್ ಮಾಡಿದ್ರೆ ನಿಮ್ಮೆಲ್ಲಾ ಸಮಸ್ಯೆಗಳು ಮಾಯ..!
- ಯಾರಿಗೂ ಗೊತ್ತಾಗಲ್ಲ ಅಂತ ‘ಪೋರ್ನ್ ವಿಡಿಯೋ’ ನೋಡುವವರೇ ಇತ್ತ ಗಮನಿಸಿ!
- 110-210 ರೂ.ಗೆ ಪೆಟ್ರೋಲ್ ಹಾಕಿಸುವ ಟ್ರಿಕ್ಸ್ ಹಳೇದಾಯ್ತು : 2 ‘ಗೋಲ್ಡನ್ ಟಿಪ್ಸ್’ ಕೊಟ್ಟ ಪೆಟ್ರೋಲ್ ಬಂಕ್ ಉದ್ಯೋಗಿ
- ದಿನ ಭವಿಷ್ಯ (20-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..? ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (19-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Dina Bhavishya : ದಿನ ಭವಿಷ್ಯ (18-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಗೃಹಜ್ಯೋತಿ ಯೋಜನೆ ಅಪ್ ಡೇಟ್: ಮನೆ ಮನೆಗೆ ದಾಖಲೆ ಪರಿಶೀಲನೆ ಆರಂಭ, ಈ ದಾಖಲೆಗಳು ಕಡ್ಡಾಯ!
- ಬಂಟ್ವಾಳ ಘಟನೆ ಮಾಸುವ ಮುನ್ನ ಮತ್ತೊಬ್ಬ 16ರ ಹುಡಗಿ ಬಲಿ ; ಪ್ರೇಯಸಿ ಕೊಂದು ತೋಟದಲ್ಲಿ ಹೂತುಹಾಕಿದ ಪ್ರೇಮಿ.!
- Irregular Periods : ಪದೇ ಪದೇ ತಡವಾಗುತ್ತಿರುವ ಪಿರಿಯಡ್ಸ್. ಹಾಲಿನ ಜೊತೆ ಇದನ್ನು ಸೇವಿಸಿದ್ರೆ ಸಮಸ್ಯೆ ಮಾಯ
- ಮಹಿಳೆಯರೇ, ಎಚ್ಚರ.! ನಿಮ್ಮ ದೇಹದಲ್ಲಿ ಈ ಲಕ್ಷಣಗಳು ಕಂಡುಬಂದ್ರೆ ಗರ್ಭಕಂಠದ ಕ್ಯಾನ್ಸರ್ ಬಂದಿದೆ ಎಂದರ್ಥ!
- Dina Bhavishya : ಇಂದು ಈ ರಾಶಿಯವರು ತಮ್ಮ ನಿರ್ಧಾರ ಮತ್ತು ಸ್ವಭಾವವನ್ನು ಪರರಮೇಲೆ ಹೇರುವರು.
- ಫ್ಯಾಟಿ ಲಿವರ್ ಸಮಸ್ಯೆ ಇದ್ದರೆ ಈ ಅಂಗಗಳು ಕೆಲಸ ಮಾಡುವುದನ್ನು ನಿಲ್ಲಸಬಹುದು ಹುಷಾರ್!
- Health : ನಿಮಗೆ ಕ್ಯಾನ್ಸರ್ ಉಂಟು ಮಾಡುವ ಅಡುಗೆ ಮನೆಯಲ್ಲಿರುವ ಈ ವಸ್ತುಗಳ ಬಗ್ಗೆ ಎಚ್ಚರವಿರಲಿ!
- ಬಿಜೆಪಿ ಹೆಗಲೇರಿ 20 ಸೀಟು ಗೆಲ್ಲೋದು ಸಾಧನೆಯಲ್ಲ : ಹೆಚ್ಡಿಕೆಗೆ ಚಲುವರಾಯಸ್ವಾಮಿ ಟಾಂಗ್
- PM Vishwakarma : ಪಿಎಂ ವಿಶ್ವಕರ್ಮ ಯೋಜನೆಯಡಿಯಲ್ಲಿ ಹೇಗೆ ಸಾಲ ಪಡೆಯುವುದು.? ಬೇಕಾಗುವ ದಾಖಲೆಗಳೇನು.?



















