PM Kisan Maandhan : ನಮಸ್ಕಾರ ಸ್ನೇಹಿತರೇ, ರೈತರಿಗಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಹಲವು ಜನಪ್ರಿಯ ಯೋಜನೆಗಳನ್ನು ಜಾರಿಗೊಳಿಸಿದೆ. ರೈತರು ಯೋಜನೆಗಳಿಂದ ನೇರವಾಗಿ ಪ್ರಯೋಜನ ಪಡೆಯುತ್ತಿದ್ದಾರೆ. ಅದೇ ರೀತಿ ಕೇಂದ್ರ ಸರ್ಕಾರವು ರೈತರಿಗಾಗಿ ಪಿಂಚಣಿ(Pension) ಯೋಜನೆಯನ್ನು ಜಾರಿಗೊಳಿಸಿದೆ. ಈ ಪಿಂಚಣಿ ಯೋಜನೆಯಲ್ಲಿ ಪ್ರತಿ ತಿಂಗಳು ₹3,000/- ರೂಪಾಯಿ ಅರ್ಹ ಫಲಾನುಭವಿ ರೈತರ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Bele Parihara Payment : ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ.! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ಬರಪರಿಹಾರ ಹಣ ನಿಮಗೆ ಬರಲ್ಲ.!
ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್(PM Kisan Maandhan) ಯೋಜನೆಯಡಿ ರೈತರು ಕೇವಲ ₹55/- ರೂಪಾಯಿ ಠೇವಣಿ ಇಟ್ಟರೆ 60 ವರ್ಷ ದಾಟಿದ ನಂತರ ರೈತರಿಗೆ ಪ್ರತಿ ತಿಂಗಳು ಪಿಂಚಣಿಯಾಗಿ ₹3,000/- ರೂಪಾಯಿ ಬ್ಯಾಂಕ್ ಖಾತೆಗೆ ವರ್ಗಾವಣೆಯಾಗುತ್ತದೆ. 60 ವರ್ಷ ವಯಸ್ಸಿನ ನಂತರ ರೈತರು ಕೃಷಿ ಮಾಡಲು ದೈಹಿಕವಾಗಿ ಸಾಮರ್ಥ್ಯ ಹೊಂದಿಲ್ಲ. ಅಂತಹ ಪರಿಸ್ಥಿತಿಯಲ್ಲಿ ಅವರು ಇತರರನ್ನು ಅವಲಂಬಿಸಬೇಕಾಗಿದೆ. ಆದರೆ, ಈ ಪಿಂಚಣಿ(Pension)ಯೋಜನೆಯಡಿ ರೈತರು ಯಾರನ್ನೂ ಕೂಡ ಇಳಿವಯಸ್ಸಿನಲ್ಲಿ ಅವಲಂಬಿಸುವ ಅಗತ್ಯವಿರುವುದಿಲ್ಲ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2019 ರಲ್ಲಿ ಪ್ರಧಾನ ಮಂತ್ರಿ ಕಿಸಾನ್ ಮಾಂಧನ್(PM Kisan Maandhan) ಯೋಜನೆಯನ್ನು ಆರಂಭಿಸಿತ್ತು. ಸಣ್ಣ ರೈತರಿಗೆ ಈ ಪಿಂಚಣಿ ಯೋಜನೆಯ ಮೂಲಕ ಆರ್ಥಿಕ ಪ್ರಯೋಜನಗಳನ್ನು ಒದಗಿಸುವುದು ಸರ್ಕಾರದ ಉದ್ದೇಶವಾಗಿದೆ. 18 ರಿಂದ 40 ವರ್ಷದೊಳಗಿನ ಎಲ್ಲಾ ರೈತರು ಈ ಪಿಂಚಣಿ ಯೋಜನೆಯ ಪ್ರಯೋಜನವನ್ನ ಪಡೆದುಕೊಳ್ಳಬಹುದು.
ಇದನ್ನೂ ಕೂಡ ಓದಿ : Free Borewell : ನಿಮಗೆ ಉಚಿತ ಬೋರ್ ವೆಲ್ ಬೇಕಾ.? ಈ ಕೂಡಲೇ ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್ ಇಲ್ಲಿದೆ
ವಿವಿಧ ವಯಸ್ಸಿನ ಹಂತಗಳಿಗೆ ಅನುಗುಣವಾಗಿ ವಿವಿಧ ಪ್ರೀಮಿಯಂಗಳನ್ನು ಪಾವತಿಸಬೇಕಾಗುತ್ತದೆ. ಇದು ₹55 ರಿಂದ ₹200 ರೂಪಾಯಿಗಳವರೆಗೆ ಇದೆ. ಈ ಪಿಂಚಣಿ ಯೋಜನೆಗೆ ಸೇರ್ಪಡೆಯಾದ ರೈತರಿಗೆ 60 ವರ್ಷ ತುಂಬಿದ ನಂತರ ಪ್ರತಿ ತಿಂಗಳು ₹3,000/- ರೂಪಾಯಿ ದೊರೆಯಲಿದೆ. ಈ ಯೋಜನೆಯ ಲಾಭ ಪಡೆಯುವ ಫಲಾನುಭವಿ ರೈತರು ಯಾವುದೇ ಸಂದರ್ಭದಲ್ಲಿ ಮರಣ ಹೊಂದಿದರೆ, ಅವರ ಪತ್ನಿಗೆ ಅವರ ಅರ್ಧದಷ್ಟು ಪಿಂಚಣಿ ಅಂದರೆ ಪ್ರತಿ ತಿಂಗಳು ₹1,500/- ರೂಪಾಯಿ ಹಣ ಮೃತಪಟ್ಟ ಫಲಾನುಭವಿ ರೈತನ ಪತ್ನಿಯ ಬ್ಯಾಂಕ್ ಖಾತೆಗೆ ವರ್ಗಾವಣೆಯಾಗಲಿದೆ.
ಈ ಪಿಂಚಣಿ ಯೋಜನೆಯ ಅಧೀಕೃತ ವೆಬ್ ಸೈಟ್ ಲಿಂಕ್ :- Pradhan Mantri Shram Yogi Maandhan Yojana
ಅರ್ಜಿ ಸಲ್ಲಿಸುವ ವಿಧಾನ :-
- ಈ ಯೋಜನೆಯ ಪ್ರಯೋಜನಗಳನ್ನು ಪಡೆಯಲು ಮೊದಲನೆಯದಾಗಿ ರೈತರು ಯೋಜನೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ. Pradhan Mantri Shram Yogi Maandhan Yojana
- ಇದಾದ ನಂತರ ರೈತರು ಲಾಗಿನ್ ಆಗಿ ನಂತರ ಯೋಜನೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಅದರಲ್ಲಿ ನಮೂದಿಸಬೇಕಾಗುತ್ತದೆ.
- ನಂತರ Generate OTP ಮೇಲೆ ಕ್ಲಿಕ್ ಮಾಡಿದಾಗ ನೀವು ನಮೂದಿಸಿದ ಮೊಬೈಲ್ ಸಂಖ್ಯೆಗೆ OTP ಬರುತ್ತದೆ. ನಂತರ OTP ಯನ್ನ ನಮೂದಿಸಿ.
- ಈ ಸಂಪೂರ್ಣ ಪ್ರಕ್ರಿಯೆಯ ನಂತರ ನೀವು Submit ಮೇಲೆ ಕ್ಲಿಕ್ ಮಾಡಬೇಕು.
- ಆಗ ನಿಮ್ಮ ಅಪ್ಲಿಕೇಶನ್ ಪ್ರಕ್ರಿಯೆಯು ಪೂರ್ಣಗೊಳ್ಳುತ್ತದೆ.
ಇದನ್ನೂ ಕೂಡ ಓದಿ : FID Number : ನೀವು ಫ್ರೂಟ್ಸ್ ಐಡಿ ಹೊಂದಿದ್ದೀರಾ.?ನಿಮ್ಮ ಹೆಸರಿಗೆ FID ಇದ್ದರೆ ಬರ ಪರಿಹಾರ ಹಣ.! ನಿಮ್ಮ FID ಮೊಬೈಲ್ನಲ್ಲೇ ಚೆಕ್ ಮಾಡಿಕೊಳ್ಳಿ
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ವಿಟಮಿನ್ ಕೊರತೆಯಲ್ಲ, ಮೂಳೆಗೆ ಸಂಬಂಧ ಪಟ್ಟ ಕಾಯಿಲೆಯೂ ಅಲ್ಲ; ಹಾಗಿದ್ರೆ ಯಾಕೆ ಬರುತ್ತೆ ಸ್ನಾಯು ನೋವು.?
- ಕೇಬಲ್ ಟಿವಿಗೆ ಅಂತ್ಯ ಹಾಡಲಿದೆ ಜಿಯೋ : 1000+ ಲೈವ್ ಟಿವಿ ಚಾನೆಲ್ ಗಳು, 10+ OTT ಆಪ್, 100 Mbps ಡೇಟಾ.!
- ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ಹಿಂದೂ ಹೆಂಡ್ತಿ ; ಗಂಡ-ಮಕ್ಕಳಿಗೂ ಮತಾಂತರವಾಗಲು ಕಿರುಕುಳ!
- ಗ್ಯಾಸ್ ಗೀಸರ್ ಸೋರಿಕೆಯಿಂದ ಗಂಡನ ಸಾವು, ಮುಖವನ್ನೂ ನೋಡಲು ಧೈರ್ಯವಾಗದೇ ನೇಣಿಗೆ ಕೊರಳೊಡ್ಡಿದ ಪತ್ನಿ.!
- ಬಿಹಾರದಲ್ಲಿ ಕರ್ನಾಟಕದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ : ‘ಫ್ರೀ ಫೈರ್’ ಗೇಮ್ ಚಟಕ್ಕೆ ಇಡೀ ಸಂಸಾರ ಬಲಿ.!
- ‘ಸಂಘಕ್ಕೆ ಭೇಟಿ ಕೋಡಿ’ ; ಪ್ರಕಾಶ್ ರಾಜ್ ಗೆ ನಟ ಜಗ್ಗೇಶ್ ಆಹ್ವಾನ
- ಒಬ್ಬ ವಿದ್ಯಾರ್ಥಿ ಮೇಲೆ 4 ಜನ ಶಿಕ್ಷಕರಿಂದ ಹಲ್ಲೆ.! ಪ್ರಜ್ಞೆ ಕಳೆದುಕೊಂಡ ವಿದ್ಯಾರ್ಥಿ ಆಸ್ಪತ್ರೆಗೆ ದಾಖಲು
- ರೀಲ್ಸ್ ರಾಣಿ ಸುಚಿತ್ರಾ ಜೊತೆ ಸಂಕರ್ಪಕದಲ್ಲಿದ್ದ ಯುವಕರಿಗೂ ಶಾಕ್!
- Horoscope Today : 07 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಸಂಸತ್ತಲ್ಲಿ ಪ್ರಧಾನಿಗೆ ಬೆದರಿಕೆ, ಅಮಿತ್ ಶಾ ರಾಜೀನಾಮೆ ನೀಡಲಿ : ಬಿ.ಕೆ.ಹರಿಪ್ರಸಾದ್
- 10 ನಿಮಿಷದಲ್ಲಿ ಮನೆಗೆ ಬರುತ್ತೇನೆ, ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಲಿಯಾದ ಅವಳಿ ಸಹೋದರನ ಕೊನೆಯ ಕರೆ
- ರೆಹಮಾನ್ ವಿವಾದಕ್ಕೆ ಪ್ರಕಾಶ್ ರಾಜ್ ಎಂಟ್ರಿ : ಬಿಜೆಪಿ ಸಂಸದೆ ಕಂಗನಾ ವಿರುದ್ಧ ಹರಿಹಾಯ್ದ ನಟ ಪ್ರಕಾಶ್
- ಡಿಕೆಶಿಗೆ ಜಾವಾ ಬೈಕ್ಗೆ ಪೆಟ್ರೋಲ್ ಹಾಕಿಸಲು ಕಾಸಿರಲಿಲ್ಲ, ನಾನೇ ಕೊಟ್ಟಿದ್ದೆ; ನಾನೇ ‘ಕನಕಪುರ ಬಂಡೆ’ ಶ್ರೀನಿವಾಸ್!
- ನಮ್ಮ ಮೆಟ್ರೋ’ ಟಿಕೆಟ್ ದರ ಏರಿಕೆಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ.! ಹೇಳಿದ್ದೇನು..?
- ಯಾರಿಗೆಲ್ಲಾ ಪಿರಿಯೆಡ್ಸ್ ಸಂದರ್ಭದಲ್ಲಿ ವಿಪರೀತ ಹೊಟ್ಟೆ ನೋವು ಕಾಡುತ್ತೋ, ಅವರಿಗೆ ಬೆಸ್ಟ್ ಈ ಮನೆಮದ್ದು
- ಸಾರ್ವಜನಿಕರೇ ಎಚ್ಚರ : ಈ 10 ವಹಿವಾಟುಗಳನ್ನು ಮಾಡಿದ್ರೆ ‘IT’ ನೋಟಿಸ್ ಬರಬಹುದು.!
- ರಾತ್ರಿ ಹಿಂದೂ ಮಹಿಳೆಯ ಮನೆಯಲ್ಲಿ ಕಾಂಗ್ರೆಸ್ ಮುಖಂಡ ಸಿಕ್ಕಿಬಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
- ಮಹಿಳಾ ಅಧಿಕಾರಿಯ ಖಾಸಗಿ ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್’ಮೇಲ್ : 50 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದ ಮೂವರು ಅರೆಸ್ಟ್.!
- Arecanut Price : ಇಂದಿನ ಅಡಿಕೆ ಧಾರಣೆ – 06 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಕಾಲಿನಲ್ಲಿ ಕಾಣಿಸಿಕೊಳ್ಳುವ ‘ಆಣಿ’ ಗುಣ ಪಡಿಸಿಕೊಳ್ಳುವುದು ಹೇಗೆ.? ಇಲ್ಲಿದೆ ಮಾಹಿತಿ



















