PM Kisan Maandhan : ನಮಸ್ಕಾರ ಸ್ನೇಹಿತರೇ, ರೈತರಿಗಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಹಲವು ಜನಪ್ರಿಯ ಯೋಜನೆಗಳನ್ನು ಜಾರಿಗೊಳಿಸಿದೆ. ರೈತರು ಯೋಜನೆಗಳಿಂದ ನೇರವಾಗಿ ಪ್ರಯೋಜನ ಪಡೆಯುತ್ತಿದ್ದಾರೆ. ಅದೇ ರೀತಿ ಕೇಂದ್ರ ಸರ್ಕಾರವು ರೈತರಿಗಾಗಿ ಪಿಂಚಣಿ(Pension) ಯೋಜನೆಯನ್ನು ಜಾರಿಗೊಳಿಸಿದೆ. ಈ ಪಿಂಚಣಿ ಯೋಜನೆಯಲ್ಲಿ ಪ್ರತಿ ತಿಂಗಳು ₹3,000/- ರೂಪಾಯಿ ಅರ್ಹ ಫಲಾನುಭವಿ ರೈತರ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Bele Parihara Payment : ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ.! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ಬರಪರಿಹಾರ ಹಣ ನಿಮಗೆ ಬರಲ್ಲ.!
ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್(PM Kisan Maandhan) ಯೋಜನೆಯಡಿ ರೈತರು ಕೇವಲ ₹55/- ರೂಪಾಯಿ ಠೇವಣಿ ಇಟ್ಟರೆ 60 ವರ್ಷ ದಾಟಿದ ನಂತರ ರೈತರಿಗೆ ಪ್ರತಿ ತಿಂಗಳು ಪಿಂಚಣಿಯಾಗಿ ₹3,000/- ರೂಪಾಯಿ ಬ್ಯಾಂಕ್ ಖಾತೆಗೆ ವರ್ಗಾವಣೆಯಾಗುತ್ತದೆ. 60 ವರ್ಷ ವಯಸ್ಸಿನ ನಂತರ ರೈತರು ಕೃಷಿ ಮಾಡಲು ದೈಹಿಕವಾಗಿ ಸಾಮರ್ಥ್ಯ ಹೊಂದಿಲ್ಲ. ಅಂತಹ ಪರಿಸ್ಥಿತಿಯಲ್ಲಿ ಅವರು ಇತರರನ್ನು ಅವಲಂಬಿಸಬೇಕಾಗಿದೆ. ಆದರೆ, ಈ ಪಿಂಚಣಿ(Pension)ಯೋಜನೆಯಡಿ ರೈತರು ಯಾರನ್ನೂ ಕೂಡ ಇಳಿವಯಸ್ಸಿನಲ್ಲಿ ಅವಲಂಬಿಸುವ ಅಗತ್ಯವಿರುವುದಿಲ್ಲ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2019 ರಲ್ಲಿ ಪ್ರಧಾನ ಮಂತ್ರಿ ಕಿಸಾನ್ ಮಾಂಧನ್(PM Kisan Maandhan) ಯೋಜನೆಯನ್ನು ಆರಂಭಿಸಿತ್ತು. ಸಣ್ಣ ರೈತರಿಗೆ ಈ ಪಿಂಚಣಿ ಯೋಜನೆಯ ಮೂಲಕ ಆರ್ಥಿಕ ಪ್ರಯೋಜನಗಳನ್ನು ಒದಗಿಸುವುದು ಸರ್ಕಾರದ ಉದ್ದೇಶವಾಗಿದೆ. 18 ರಿಂದ 40 ವರ್ಷದೊಳಗಿನ ಎಲ್ಲಾ ರೈತರು ಈ ಪಿಂಚಣಿ ಯೋಜನೆಯ ಪ್ರಯೋಜನವನ್ನ ಪಡೆದುಕೊಳ್ಳಬಹುದು.
ಇದನ್ನೂ ಕೂಡ ಓದಿ : Free Borewell : ನಿಮಗೆ ಉಚಿತ ಬೋರ್ ವೆಲ್ ಬೇಕಾ.? ಈ ಕೂಡಲೇ ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್ ಇಲ್ಲಿದೆ
ವಿವಿಧ ವಯಸ್ಸಿನ ಹಂತಗಳಿಗೆ ಅನುಗುಣವಾಗಿ ವಿವಿಧ ಪ್ರೀಮಿಯಂಗಳನ್ನು ಪಾವತಿಸಬೇಕಾಗುತ್ತದೆ. ಇದು ₹55 ರಿಂದ ₹200 ರೂಪಾಯಿಗಳವರೆಗೆ ಇದೆ. ಈ ಪಿಂಚಣಿ ಯೋಜನೆಗೆ ಸೇರ್ಪಡೆಯಾದ ರೈತರಿಗೆ 60 ವರ್ಷ ತುಂಬಿದ ನಂತರ ಪ್ರತಿ ತಿಂಗಳು ₹3,000/- ರೂಪಾಯಿ ದೊರೆಯಲಿದೆ. ಈ ಯೋಜನೆಯ ಲಾಭ ಪಡೆಯುವ ಫಲಾನುಭವಿ ರೈತರು ಯಾವುದೇ ಸಂದರ್ಭದಲ್ಲಿ ಮರಣ ಹೊಂದಿದರೆ, ಅವರ ಪತ್ನಿಗೆ ಅವರ ಅರ್ಧದಷ್ಟು ಪಿಂಚಣಿ ಅಂದರೆ ಪ್ರತಿ ತಿಂಗಳು ₹1,500/- ರೂಪಾಯಿ ಹಣ ಮೃತಪಟ್ಟ ಫಲಾನುಭವಿ ರೈತನ ಪತ್ನಿಯ ಬ್ಯಾಂಕ್ ಖಾತೆಗೆ ವರ್ಗಾವಣೆಯಾಗಲಿದೆ.
ಈ ಪಿಂಚಣಿ ಯೋಜನೆಯ ಅಧೀಕೃತ ವೆಬ್ ಸೈಟ್ ಲಿಂಕ್ :- Pradhan Mantri Shram Yogi Maandhan Yojana
ಅರ್ಜಿ ಸಲ್ಲಿಸುವ ವಿಧಾನ :-
- ಈ ಯೋಜನೆಯ ಪ್ರಯೋಜನಗಳನ್ನು ಪಡೆಯಲು ಮೊದಲನೆಯದಾಗಿ ರೈತರು ಯೋಜನೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ. Pradhan Mantri Shram Yogi Maandhan Yojana
- ಇದಾದ ನಂತರ ರೈತರು ಲಾಗಿನ್ ಆಗಿ ನಂತರ ಯೋಜನೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಅದರಲ್ಲಿ ನಮೂದಿಸಬೇಕಾಗುತ್ತದೆ.
- ನಂತರ Generate OTP ಮೇಲೆ ಕ್ಲಿಕ್ ಮಾಡಿದಾಗ ನೀವು ನಮೂದಿಸಿದ ಮೊಬೈಲ್ ಸಂಖ್ಯೆಗೆ OTP ಬರುತ್ತದೆ. ನಂತರ OTP ಯನ್ನ ನಮೂದಿಸಿ.
- ಈ ಸಂಪೂರ್ಣ ಪ್ರಕ್ರಿಯೆಯ ನಂತರ ನೀವು Submit ಮೇಲೆ ಕ್ಲಿಕ್ ಮಾಡಬೇಕು.
- ಆಗ ನಿಮ್ಮ ಅಪ್ಲಿಕೇಶನ್ ಪ್ರಕ್ರಿಯೆಯು ಪೂರ್ಣಗೊಳ್ಳುತ್ತದೆ.
ಇದನ್ನೂ ಕೂಡ ಓದಿ : FID Number : ನೀವು ಫ್ರೂಟ್ಸ್ ಐಡಿ ಹೊಂದಿದ್ದೀರಾ.?ನಿಮ್ಮ ಹೆಸರಿಗೆ FID ಇದ್ದರೆ ಬರ ಪರಿಹಾರ ಹಣ.! ನಿಮ್ಮ FID ಮೊಬೈಲ್ನಲ್ಲೇ ಚೆಕ್ ಮಾಡಿಕೊಳ್ಳಿ
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ವಿಶ್ವಕರ್ಮ ಸಮುದಾಯದ ಸಾಂಪ್ರದಾಯಿಕ ಕುಶಲಕರ್ಮಿಗಳಿಗೆ 1 ಲಕ್ಷ ರೂ. ಆರ್ಥಿಕ ನೆರವು – ಶೇ.20ರಷ್ಟು ಸಬ್ಸಿಡಿ.!
- ರಾಜ್ಯದ ರೈತರಿಗೆ ಸಿಹಿಸುದ್ಧಿ : ಮೃತರ ಹೆಸರಲ್ಲಿನ ಜಮೀನು ವಾರಸುದಾರರಿಗೆ ಬದಲಿಸಲು ಪೌತಿ ಖಾತೆ, ಪೋಡಿಗೆ ಡಿಸೆಂಬರ್ ಗಡುವು
- ರಜೆ ಬಳಿಕ ಇದೀಗ 8 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ರೂಲ್ಸ್.! ಏನಿದು ಹೊಸ ನಿಯಮ!
- ಬೆಳೆ ಸಮೀಕ್ಷೆ 2025 : AI ತಂತ್ರಜ್ಞಾನದೊಂದಿಗೆ ರೈತರಿಗೆ ಬಂಗಾರದ ಅವಕಾಶ! ನೀವು ಇನ್ನೂ ಮಾಡದೇ ಇದ್ದರೆ ಈ ಕ್ಷಣವೇ ಆರಂಭಿಸಿ!
- Gruhalakshmi Loan Scheme – ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಂಪರ್ ಗುಡ್ ನ್ಯೂಸ್.! ಸೊಸೈಟಿಯಿಂದ ₹3 ಲಕ್ಷ ರೂ.ವರೆಗೆ ಸಾಲ ಸೌಲಭ್ಯ.!
- ಬಡ ಜನರಿಗೆ ಸ್ವಂತ ಮನೆ ಕಟ್ಟಿಕೊಳ್ಳಲು 2.5 ಲಕ್ಷ ಸರ್ಕಾರದಿಂದ ಸಹಾಯಧನ! Rajiv Gandhi Vasati Yojana
- Bele Parihara : ಬೆಳೆ ಪರಿಹಾರ ಹಣ – ಪರಿಹಾರ ಪಡೆಯಲು ಕಡ್ಡಾಯವಾಗಿ ಈ ಕೆಲಸ ಮಾಡಿ
- ದೇಶದ ಎಲ್ಲಾ ಬ್ಯಾಂಕ್ ನೌಕರರಿಗೆ ಇದೀಗ ಹೊಸ ರೂಲ್ಸ್ | ಸ್ಥಳೀಯ ಭಾಷೆ ಬಳಕೆ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ.!
- ಬ್ಯಾಂಕ್ FD ಗಿಂತ ಹೆಚ್ಚು ಬಡ್ಡಿ ಸಿಗುತ್ತೆ ಈ ಆರು ಯೋಜನೆಗಳಲ್ಲಿ.! ಯಾವ ಯೋಜನೆ.? ಸಂಪೂರ್ಣ ಮಾಹಿತಿ
- ರಾಜ್ಯದಲ್ಲಿ ನಿಯಮ ಉಲ್ಲಂಘಿಸಿ ಮನೆ ಕಟ್ಟಡ ನಿರ್ಮಿಸಿದವರಿಗೆ ಭರ್ಜರಿ ಗುಡ್ ನ್ಯೂಸ್ – ಸಕ್ರಮ ಮಾಡಿಕೊಳ್ಳಲು ಅರ್ಜಿ ಆಹ್ವಾನ
- ಮನೆ ಬಾಡಿಗೆದಾರ `ಮನೆಯ ಮಾಲೀಕತ್ವ’ ಹೊಂದುವುದು ಅಸಾಧ್ಯ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು
- ‘PM ಆವಾಸ್ ಯೋಜನೆ’ಯಡಿ ಮನೆ ಕಟ್ಟಲು ಸಿಗಲಿದೆ 25 ಲಕ್ಷ ರೂ. ಸಾಲ.! ಅರ್ಜಿ ಹೇಗೆ ಸಲ್ಲಿಸುವುದು.?
- ಅಡಿಕೆ ತೋಟ ಮಾಡಲು ಸಬ್ಸಿಡಿ ಯೋಜನೆ – ಸಿಗಲಿದೆ ಎಕರೆಗೆ ಇಷ್ಟು ಸಹಾಯ ಧನ.!
- 10 ವರ್ಷದ ಬ್ಯಾಂಕ್ ಖಾತೆ ಇದ್ದವರಿಗೆ ದೊಡ್ಡ ಗುಡ್ ನ್ಯೂಸ್ | ಬ್ಯಾಂಕ್ ಖಾತೆ ಹೊಂದಿರುವವರು ತಪ್ಪದೇ ನೋಡಿ
- ಅಡಿಕೆ ನಿಷೇಧ ಚರ್ಚೆಗಳಿಂದ ಆತಂಕದಲ್ಲಿದ್ದ ಬೆಳೆಗಾರರಿಗೆ ಗುಡ್ ನ್ಯೂಸ್ : ಅಡಕೆಯಲ್ಲಿದೆ ಕ್ಯಾನ್ಸರ್ ಪ್ರತಿಬಂಧಕ ಗುಣ
- ಅಣ್ಣನನ್ನು ಕೊಂದು ಗರ್ಭಿಣಿ ಅತ್ತಿಗೆಯ ಮೇಲೆ ಅತ್ಯಾಚಾರ : ಹೊಟ್ಟೆಗೆ ಒದ್ದು ಭ್ರೂಣ ಹೊರ ತೆಗೆದು ಬಾಲಕನಿಂದ ಭೀಕರ ಕೃತ್ಯ!
- ರಾಜ್ಯದ ಮಹಿಳೆಯರಿಗೆ ಇನ್ನೊಂದು ಭಾಗ್ಯ, ನ. 19 ರಂದು ರಾಜ್ಯದ ಹೊಸ ಯೋಜನೆ ಜಾರಿ
- ನವೆಂಬರ್ 30 ರ ನಂತರ ರದ್ದಾಗಲಿದೆ ಇಂತವರ ಪಿಂಚಣಿ ಹಣ, ಜೀವನ ಪ್ರಮಾಣಪತ್ರಕ್ಕೆ ಕೊನೆಯ ಗಡುವು
- ಕರ್ನಾಟಕದಲ್ಲಿ 3 ದಿನಗಳ ವಿಶೇಷ ರಜೆ ಘೋಷಣೆ! ಕಾರಣವೇನು ಗೊತ್ತಾ?
- ಸಾರ್ವಜನಿಕರೇ ಗಮನಿಸಿ : ‘ಭೂಮಿ’ ಖರೀದಿಸುವಾಗ ಈ 6 ದಾಖಲೆಗಳು ಕಡ್ಡಾಯ.! ಇಲ್ಲದಿದ್ದರೆ ನೀವು ತೊಂದರೆಗೆ ಸಿಲುಕಬಹುದು!



















