PM Kisan Mandhan Yojana : ನಮಸ್ಕಾರ ಸ್ನೇಹಿತರೇ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ದೇಶದ ನಾಗರಿಕರಿಗಾಗಿ ಕಾಲಕಾಲಕ್ಕೆ ಹೊಸ ಯೋಜನೆಗಳನ್ನು ಪ್ರಾರಂಭಿಸುತ್ತಲೇ ಇರುತ್ತದೆ. ಭಾರತವು ಕೃಷಿ ದೇಶವಾಗಿದೆ. ಕೇಂದ್ರ ಸರ್ಕಾರವು ರೈತರಿಗಾಗಿ ಅನೇಕ ಯೋಜನೆಗಳನ್ನು ನಡೆಸುತ್ತಿದೆ. ಹಾಗೆಯೇ ಕೇಂದ್ರ ಸರ್ಕಾರವು ರೈತರಿಗಾಗಿ ಜಾರಿಗೆ ತಂದ ಯೋಜನೆಗಳಲ್ಲಿ ಒಂದಾಗಿದೆ ಪಿಎಂ ಕಿಸಾನ್ ಮಾನ್ ಧನ್ ಯೋಜನೆ (PM Kisan Mandhan Yojana).
ಇದನ್ನೂ ಕೂಡ ಓದಿ : Sewing Machine Scheme : ಉಚಿತ ಹೊಲಿಗೆ ಯಂತ್ರ ಸೇರಿ ವಿವಿಧ ಯೋಜನೆಗಳ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ.! ಕೊನೆಯ ದಿನಾಂಕ ಯಾವುದು.?
ಈ ಪಿಎಂ ಕಿಸಾನ್ ಮಾನ್ ಧನ್ ಯೋಜನೆಯಲ್ಲಿ (PM Kisan Mandhan Yojana) ರೈತರಿಗೆ ಪಿಂಚಣಿ ನೀಡಲು ಅವಕಾಶವಿದೆ. ಪ್ರತಿ ತಿಂಗಳು ರೈತರಿಗೆ ₹3,000/- ರೂಪಾಯಿ ಈ ಯೋಜನೆಯಡಿ ಪಿಂಚಣಿ ದೊರೆಯಲಿದೆ. ಹಾಗಾದ್ರೆ ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.? ಸೇರಿದಂತೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
60 ವರ್ಷಗಳ ನಂತರ ರೈತರಿಗೆ ಪ್ರತಿ ತಿಂಗಳು ₹3,000/- ರೂಪಾಯಿ ಪಿಂಚಣಿ.!
ಭಾರತದಲ್ಲಿ ಅನೇಕ ರೈತರಿದ್ದಾರೆ. ಅವರ ಆದಾಯವು ತುಂಬಾ ಕಡಿಮೆ ಮತ್ತು ಅವರಿಗೆ ಕೃಷಿಗೆ ಹೆಚ್ಚು ಭೂಮಿ ಇಲ್ಲ. ಅಂತಹ ರೈತರ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು, ಈ ಯೋಜನೆಯ ಮೂಲಕ ವೃದ್ಧಾಪ್ಯದಲ್ಲಿ ಅವರಿಗೆ ಪಿಂಚಣಿ ವ್ಯವಸ್ಥೆ ಮಾಡಲಾಗಿದೆ. ಭಾರತ ಸರ್ಕಾರದ ಕಿಸಾನ್ ಮಾನ್ಧನ್ ಯೋಜನೆಯಡಿ (PM Kisan Mandhan Yojana) ರೈತರಿಗೆ 60 ವರ್ಷ ತುಂಬಿದ ನಂತರ ಪ್ರತಿ ತಿಂಗಳು ₹3,000/- ರೂಪಾಯಿಗಳ ಪಿಂಚಣಿ ನೀಡಲಾಗುತ್ತದೆ.
ಇದನ್ನೂ ಕೂಡ ಓದಿ : SBI Bank Updates : ಬ್ಯಾಂಕ್ ಅಕೌಂಟ್ ಇದ್ದವರಿಗೆ ಬಂಪರ್ | ಖಾತೆ ಹೊಂದಿರುವ ಗ್ರಾಹಕರು ತಪ್ಪದೆ ನೋಡಿ | ಬ್ಯಾಂಕ್ ನಿಂದ ಬಂಪರ್ ಗಿಫ್ಟ್
ಈ ಯೋಜನೆಯ ಲಾಭವನ್ನು ಯಾವೆಲ್ಲಾ ರೈತರು ಪಡೆಯಬಹುದು.?
ಪಿಎಂ ಕಿಸಾನ್ ಮಾನ್ ಧನ್ ಯೋಜನೆಯನ್ನು (PM Kisan Mandhan Yojana) 2019 ರ ಸೆಪ್ಟೆಂಬರ್ 12 ರಂದು ಪ್ರಾರಂಭಿಸಲಾಯಿತು. ವೃದ್ಧಾಪ್ಯದಲ್ಲಿ ಪಿಂಚಣಿ ನೀಡುವ ಮೂಲಕ ಬಡ ರೈತರನ್ನು ಆರ್ಥಿಕವಾಗಿ ಬಲಪಡಿಸುವುದು ಈ ಯೋಜನೆಯ ಗುರಿಯಾಗಿದೆ. ಕೃಷಿಗಾಗಿ 2 ಹೆಕ್ಟೇರ್ ಅಥವಾ ಅದಕ್ಕಿಂತ ಕಡಿಮೆ ಭೂಮಿಯನ್ನು ಹೊಂದಿರುವ ಸಣ್ಣ ಮತ್ತು ಅತಿಸಣ್ಣ ರೈತರು ಈ ಪಿಎಂ ಕಿಸಾನ್ ಮಾನ್ ಧನ್ ಯೋಜನೆಯ ಲಾಭವನ್ನು ಪಡೆಯಬಹುದು.
ಈ ಯೋಜನೆಯ ಲಾಭ ಪಡೆಯಲು, ಅರ್ಜಿದಾರರು ಕನಿಷ್ಠ 20 ವರ್ಷ ಮತ್ತು ಗರಿಷ್ಠ 42 ವರ್ಷಗಳ ವಯಸ್ಸಿಗೆ ಅನುಗುಣವಾಗಿ ತಿಂಗಳಿಗೆ ₹55 ರಿಂದ ₹200 ರೈತರು ಪಾವತಿಸಿದ್ರೆ, 60 ವರ್ಷ ತುಂಬಿದ ನಂತರ ಪ್ರತಿ ತಿಂಗಳು ₹3,000/- ರೂಪಾಯಿಗಳ ಪಿಂಚಣಿ ಪಡೆಯಲು ಪ್ರಾರಂಭಿಸುತ್ತಾರೆ.
ಇದನ್ನೂ ಕೂಡ ಓದಿ : Sandhya Suraksha : ರಾಜ್ಯ ಸರ್ಕಾರದ ಈ ಯೋಜನೆಯಡಿ ಮಹಿಳೆಯರಿಗೆ ₹1,200/- ಹಣ ಬ್ಯಾಂಕ್ ಖಾತೆಗೆ ಜಮಾ.!
ಬೇಕಾಗುವ ದಾಖಲೆಗಳೇನು.?
• ಆಧಾರ್ ಕಾರ್ಡ್
• ಗುರುತಿನ ಚೀಟಿ
• ಬ್ಯಾಂಕ್ ಖಾತೆ ಪಾಸ್ ಬುಕ್
• ಪತ್ರ ವ್ಯವಹಾರ ವಿಳಾಸ
• ಮೊಬೈಲ್ ಸಂಖ್ಯೆ
• ಪಾಸ್ ಪೋರ್ಟ್ ಅಳತೆಯ ಫೋಟೋ
ಈ ಯೋಜನೆಗೆ ಅರ್ಹತಾ ಷರತ್ತುಗಳು :-
• ಕೃಷಿಗಾಗಿ 2 ಹೆಕ್ಟೇರ್ ಅಥವಾ ಅದಕ್ಕಿಂತ ಕಡಿಮೆ ಭೂಮಿಯನ್ನು ಹೊಂದಿರುವ ಸಣ್ಣ ರೈತರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.
• ಅರ್ಜಿದಾರರ ಮಾಸಿಕ ಆದಾಯ ₹15,000/- ರೂಪಾಯಿಗಳನ್ನು ಮೀರಬಾರದು.
• ಯೋಜನೆಯ ಲಾಭ ಪಡೆಯಲು, ಅರ್ಜಿದಾರರ ವಯಸ್ಸು 18 ರಿಂದ 40 ವರ್ಷಗಳ ನಡುವೆ ಇರಬೇಕು.
• ಅರ್ಜಿದಾರರು ತೆರಿಗೆದಾರರಾಗಿರಬಾರದು.
• ಅರ್ಜಿದಾರರು ಇಪಿಎಫ್ಒ, ಎನ್ಪಿಎಸ್ ಮತ್ತು ಇಎಸ್ಐಸಿ ವ್ಯಾಪ್ತಿಗೆ ಒಳಪಡಬಾರದು.
• ಅರ್ಜಿದಾರರು ಮೊಬೈಲ್ ಫೋನ್, ಆಧಾರ್ ಸಂಖ್ಯೆ ಮತ್ತು ಉಳಿತಾಯ ಖಾತೆಯನ್ನು ಹೊಂದಿರಬೇಕು.
ಇದನ್ನೂ ಕೂಡ ಓದಿ : Google Pay Loan : ಗೂಗಲ್ ಪೇ ಇದ್ದವರಿಗೆ 1 ಲಕ್ಷ ರೂಪಾಯಿಗಳವರೆಗೆ ಸಾಲ ಸೌಲಭ್ಯ.! ಬೇಕಾಗುವ ದಾಖಲೆಗಳೇನು.?
ಹೇಗೆ ಅರ್ಜಿ ಸಲ್ಲಿಸುವುದು.?
ಈ ಪಿಎಂ ಕಿಸಾನ್ ಮಾನ್ ಧನ್ ಯೋಜನೆಗೆ (PM Kisan Mandhan Yojana) ಆಸಕ್ತ ಹಾಗು ಅರ್ಹ ಫಲಾನುಭವಿ ರೈತರು ಆನ್ ಲೈನ್ ಅಥವಾ ಆಫ್ ಲೈನ್ ಎರಡರಲ್ಲೂ ಅರ್ಜಿ ಸಲ್ಲಿಸಬಹುದು.
- ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ : ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು
- 25 ವರ್ಷ ಮೇಲ್ಪಟ್ಟವರು ಪ್ರತಿ ವರ್ಷ ಈ 5 ‘ರಕ್ತ ಪರೀಕ್ಷೆ’ಗಳನ್ನು ತಪ್ಪದೇ ಮಾಡಿಸಿಕೊಳ್ಳಿ!
- ಸ್ಕೂಲ್ ಬಸ್ ಹರಿದು ಇಬ್ಬರು ಮಕ್ಕಳು ದಾರುಣ ಸಾವು; ಅಪ್ಪ ಹಾಲು ತರಲು ಮಕ್ಕಳ ಕರೆದೊಯ್ದರೆ, ರಕ್ತದ ಹೊಳೆ ಹರಿಯಿತು!
- Gold Rate : ಚಿನ್ನದ ಬೆಲೆಯಲ್ಲಿ ಮತ್ತೆ ದಿಢೀರ್ ಇಳಿಕೆ! ಇಂದಿನ ದರ ಪಟ್ಟಿ ಇಲ್ಲಿದೆ.
- ಶುಗರ್ ಇರುವವರು ರಾತ್ರಿ ‘ಜೋಳದ ರೊಟ್ಟಿ’ ತಿಂದ್ರೆ ಏನಾಗುತ್ತೆ ಗೊತ್ತಾ.? ಇಲ್ಲಿದೆ ಸಂಪೂರ್ಣ ಮಾಹಿತಿ
- ಜೀವವನ್ನೇ ಕಸಿದುಕೊಂಡ ತಲೆಯಲ್ಲಿನ ಹೇನು; ರಕ್ತ ವಾಂತಿ ಮಾಡಿ ದಾರುಣ ಸಾವನ್ನಪ್ಪಿದ 6ನೇ ತರಗತಿ ವಿದ್ಯಾರ್ಥಿನಿ
- ಮಂಡ್ಯದಲ್ಲಿ ಬೆಚ್ಚಿಬಿಳಿಸುವ ಕೃತ್ಯ : ಗೃಹಪ್ರವೇಶಕ್ಕೆ ಹೋದವನು ಹೆಣವಾದ, ತೊಟ್ಟಿದ್ದ ಬಟ್ಟೆ ಚೆಲ್ಲಾಪಿಲ್ಲಿ.!
- Arecanut Price : ಇಂದಿನ ಅಡಿಕೆ ಧಾರಣೆ – 11 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ‘ನಿಮ್ಮ ಮಗಳು ಶಿವನ ಪಾದ ಸೇರಿದ್ದಾಳೆ ಬಂದು ನೋಡಿ’ ಎಂದ ಅಳಿಯ : ಇದಕ್ಕೆಲ್ಲ ಇವನೇ ಕಾರಣ
- ಸ್ಮಶಾನ ಸೇರಬೇಕಿದ್ದ ಶವ ಆಸ್ಪತ್ರೆಯ ಶವಗಾರಕ್ಕೆ : 17 ವರ್ಷದ ಬಾಲಕಿ ಸಾವಿನ ಸುತ್ತ ಅನುಮಾನದ ಹುತ್ತ
- Horoscope Today : 11 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯುವಕರೇ ಎಚ್ಚರ.! ಬ್ರೋಕರ್ನ ನಂಬಿ ಹೋದವನಿಗೆ 2 ಮಕ್ಕಳ ತಾಯಿ ಜೊತೆ ಮದುವೆ
- ಬ್ರಾಹ್ಮಣ ಯುವತಿ ಮತಾಂತರ: ಮಗು ಕೊಟ್ಟು ಮುಸ್ಲಿಂ ಯುವಕ ಪರಾರಿ; ನನಗೆ ನ್ಯಾಯ ಕೊಡಿಸಿ ಮಹಿಳೆ ಅಳಲು!
- ಆನ್ಲೈನ್ ರೂಮ್ ಬುಕ್ಕಿಂಗ್ ಮಾಡುವಾಗ ಎಚ್ಚರವಾಗಿರಿ ಎಂದು ಧರ್ಮಸ್ಥಳ ಭಕ್ತರಿಗೆ ದೇವಾಲಯದ ಪ್ರಕಟಣೆ
- 19 ವರ್ಷದ ಯುವತಿ ಮೂರು ಮಕ್ಕಳ ತಂದೆಯೊಬ್ಬನ ಜೊತೆಗೆ ಲವ್ : ಅಂಕಲ್ ಪ್ರೇಮ ಪಾಶಕ್ಕೆ ಬಿದ್ದು ನೇಣು ಬಿಗಿದ ಸ್ಥಿತಿಯಲ್ಲಿ ತಾಯಿ-ಮಗಳು
- ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ : ಪ್ರತಾಪ್ ಸಿಂಹ ಕಿಡಿ
- ಕರೆಂಟ್ ಬಿಲ್’ ನಲ್ಲಿ ಹೆಸರು ಬದಲಾಯಿಸುವುದು ಹೇಗೆ? ಬೇಕಾಗುವ ದಾಖಲೆಗಳೇನು? ಇಲ್ಲಿದೆ ಮಾಹಿತಿ
- Gold Loan : ಇನ್ಮುಂದೆ 10 ಗ್ರಾಂ ಚಿನ್ನಕ್ಕೆ 85% ಸಾಲ : ಗೋಲ್ಡ್ ಲೋನ್ ಗೆ ‘RBI’ನಿಂದ ಹೊಸ ರೂಲ್ಸ್.!
- Arecanut Price : ಇಂದಿನ ಅಡಿಕೆ ಧಾರಣೆ – 10 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಕೆಲವರಿಗೆ ಒಂದು ಲೋಟ ನೀರು ಕುಡಿದರೂ ಸಾಕು ಕೂಡಲೇ ಟಾಯ್ಲೆಟ್ ಗೆ ಓಡಬೇಕಾಗುತ್ತದೆ.! ಯಾಕೆ ಹೀಗೆ.?
- ಪ್ರಧಾನಿ ಮೋದಿ ಲೋಕಸಭೆಗೆ ಗೈರಾಗಿರುವುದು ‘ಹೇಡಿತನದ ಪರಮಾವಧಿ’ ನಾಚಿಕೆಗೇಡಿನ ಸಂಗತಿ : ಸಿಎಂ ಸಿದ್ದರಾಮಯ್ಯ
- Horoscope Today : 10 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಅಲ್ಪಸಂಖ್ಯಾತರಿಗೆ ಮಾತ್ರ ಬಡ್ಡಿ ಮನ್ನಾ ಯಾಕೆ.? : ಸರ್ಕಾರದ ವಿರುದ್ಧ ಮುಗಿಬಿದ್ದ ಕೇಸರಿ ಪಡೆ.!
- ಸ್ಮೃತಿ ಮಂಧನಾ WPL ಗೆಲುವನ್ನು ಹಿಂದೂ ಧರ್ಮಕ್ಕೆ ಜೋಡಿಸಿದ ಪೋಸ್ಟ್ಗೆ ಕಿಡಿಕಿಡಿಯಾದ ಪ್ರಕಾಶ್ ರಾಜ್!























