PM Kisan Samman Nidhi : ನಮಸ್ಕಾರ ಸ್ನೇಹಿತರೇ, ಆರ್ಥಿಕವಾಗಿ ಹಿಂದುಳಿದ ರೈತರನ್ನು ಬೆಂಬಲಿಸುವ ಉದ್ದೇಶದಿಂದ ಪ್ರಾರಂಭಿಸಲಾದ ಪ್ರಧಾನಮಂತ್ರಿ ಕಿಸಾನ್ ಯೋಜನೆಯ(PM Kisan Samman Nidhi) 17 ನೇ ಕಂತನ್ನು ಕೇಂದ್ರ ಸರ್ಕಾರ ಯಾವಾಗ ಬಿಡುಗಡೆ ಮಾಡುತ್ತದೆ ಎನ್ನುವುದನ್ನ ಈ ಲೇಖನದ ಮೂಲಕ ತಿಳಿಯೋಣ.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತರಿಗಾಗಿ ಮಹತ್ವಾಕಾಂಕ್ಷೆಯಿಂದ ಜಾರಿಗೊಳಿಸುತ್ತಿರುವ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ(PM Kisan Samman Nidhi) ಯೋಜನೆಯ ಫಲಾನುಭವಿಗಳಿಗೆ ಸಿಹಿಸುದ್ಧಿ. ದೇಶದಾದ್ಯಂತ ಅರ್ಹ ಫಲಾನುಭವಿ ರೈತರು ಪ್ರಧಾನಮಂತ್ರಿ ಕಿಸಾನ್ ಯೋಜನೆಯ 17ನೇ ಕಂತಿಗಾಗಿ ಕಾತರದಿಂದ ಕಾಯುತ್ತಿದ್ದಾರೆ. ಆದರೆ ಇತ್ತೀಚೆಗೆ ಪಿಎಂ ಕಿಸಾನ್ನ 17 ನೇ ಸಂಚಿಕೆಗೆ ಸಂಬಂಧಿಸಿದಂತೆ ಹೊಸ ಅಪ್ಡೇಟ್ ಬಂದಿದೆ. ಸಾಮಾನ್ಯವಾಗಿ, ಕೇಂದ್ರ ಸರ್ಕಾರವು ಪಿಎಂ ಕಿಸಾನ್ನ(PM Kisan Samman Nidhi) 17ನೇ ಕಂತನ್ನು ರೈತರ ಬ್ಯಾಂಕ್ ಖಾತೆಗೆ ನೇರ ಲಾಭ ವರ್ಗಾವಣೆ (DBT) ಮೂಲಕ ಅರ್ಹ ರೈತರ ಬ್ಯಾಂಕ್ ಖಾತೆಗೆ ವರ್ಗಾಯಿಸುತ್ತಿದೆ.
ಇದನ್ನೂ ಕೂಡ ಓದಿ : Drought Relief : ರೈತರಿಗೆ ಬರ ಪರಿಹಾರದ 2ನೇ ಕಂತಿನ ಹಣ ಬಿಡುಗಡೆ – ಇಂದು ಮಧ್ಯಾಹ್ನ 3 ಗಂಟೆಗೆ ರೈತರ ಖಾತೆಗಳಿಗೆ ಹಣ ಜಮಾ
ಇತ್ತೀಚಿನ ಮಾಹಿತಿಯ ಪ್ರಕಾರ, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಪಿಎಂ ಕಿಸಾನ್ ಸಮ್ಮಾನ್ ನಿಧಿಯ(PM Kisan Samman Nidhi) 17 ನೇ ಸಂಚಿಕೆಯನ್ನು ಮೇ ತಿಂಗಳಲ್ಲಿಯೇ ಬಿಡುಗಡೆ ಮಾಡುವ ಸಾಧ್ಯತೆಯಿದೆ. ಪಿಎಂ ಕಿಸಾನ್ ಸಂಚಿಕೆ 16ನೇ ಕಂತನ್ನು ಕೊನೆಯದಾಗಿ ಫೆಬ್ರವರಿ 28, 2024 ರಂದು ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿದರು. ಇದರ ಭಾಗವಾಗಿ 9 ಕೋಟಿಗೂ ಹೆಚ್ಚು ಅರ್ಹ ರೈತ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಕೇಂದ್ರ ಸರ್ಕಾರ 21,000 ಕೋಟಿಗೂ ಹೆಚ್ಚು ನಗದು ವರ್ಗಾವಣೆ ಮಾಡಿದೆ.
ಆರ್ಥಿಕವಾಗಿ ಹಿಂದುಳಿದ ರೈತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ central governament ಕೇಂದ್ರ ಸರ್ಕಾರ pm kisan ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಚಾಲನೆ ನೀಡಿದೆ. ಈ ಪಿಎಂ ಕಿಸಾನ್ ಯೋಜನೆಯ ಭಾಗವಾಗಿ ಕೇಂದ್ರ ಸರ್ಕಾರ ರೈತರಿಗೆ ರೂ. ಪ್ರತಿ 4 ತಿಂಗಳಿಗೊಮ್ಮೆ ಅಂದರೆ april june , ಆಗಸ್ಟ್ – ನವೆಂಬರ್, ಡಿಸೆಂಬರ್ & ಮಾರ್ಚ್. 2,000RS ವರ್ಷಕ್ಕೆ 3 ಕಂತುಗಳಲ್ಲಿ RS 6000 ರೈತರ ಬ್ಯಾಂಕ್ ಖಾತೆಗೆ ಸರ್ಕಾರದಿಂದ ನೇರವಾಗಿ ಜಮಾ ಮಾಡಲಾಗುವುದು.
ಇದನ್ನೂ ಕೂಡ ಓದಿ : Manaswini Pension : ಪ್ರತಿ ತಿಂಗಳು 800 ರೂಪಾಯಿ ಉಚಿತ – ಮನಸ್ವಿನಿ ಯೋಜನೆಗೆ ಇಂದೇ ಅರ್ಜಿ ಸಲ್ಲಿಸಿ
ಕೇಂದ್ರ ಸರ್ಕಾರ ಇದುವರೆಗೆ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ(PM Kisan Samman Nidhi) 16 ಕಂತುಗಳನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿದೆ. ಈ ಯೋಜನೆಯ 17ನೇ ಕಂತನ್ನು ಸರಕಾರ ಮೇ ತಿಂಗಳಲ್ಲಿ ಭರಿಸಲಿದೆ ಎಂದು ಮೂಲಗಳಿಂದ ಮಾಹಿತಿ ಬಂದಿದೆ. ಆದರೆ, ಕೇಂದ್ರ ಸರ್ಕಾರದಿಂದ ಯಾವುದೇ ಅಧಿಕೃತ ಹೇಳಿಕೆ ಇದುವರೆಗೂ ಬಿಡುಗಡೆ ಮಾಡಿಲ್ಲ.
ಪಿಎಂ ಕಿಸಾನ್ ಸಮ್ಮಾನ್ ನಿಧಿಯ(PM Kisan Samman Nidhi)17 ನೇ ಕಂತು ಪಡೆಯಲು ಬಯಸುವ ರೈತರು ಭೂಮಿ ಡೇಟಾ ಸೀಡಿಂಗ್ ಮತ್ತು ಆಧಾರ್ – ಬ್ಯಾಂಕ್ ಖಾತೆ ಲಿಂಕ್ ಜೊತೆಗೆ ಇ-ಕೆವೈಸಿ ಪೂರ್ಣಗೊಳಿಸಕೊಳ್ಳಬೇಕು. ಇಲ್ಲದಿದ್ದರೆ ನೀವು ಪಿಎಂ ಕಿಸಾನ್ ಯೋಜನೆಗೆ ಅರ್ಹರಾಗಿದ್ದರೂ ಕೂಡ ನಿಮಗೆ ಈ ಯೋಜನೆಯ 17ನೇ ಕಂತು ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗುವ ಸಾಧ್ಯತೆಯಿಲ್ಲ.
ಇದನ್ನೂ ಕೂಡ ಓದಿ : Darshan : ಇದ್ದಕ್ಕಿದ್ದಂತೆ ದರ್ಶನ್ ಮನೆಗೆ ಬಂದು ಸರ್ಪ್ರೈಸ್ ಉಡುಗೊರೆ ಕೊಟ್ಟ ಸುಮಲತಾ.! ಡಿಬಾಸ್ ಶಾಕ್.!
ನಿಮಗೆ ಪಿಎಂ ಕಿಸಾನ್ ಸಮ್ಮಾನ್ ನಿಧಿ((PM Kisan Samman Nidhi) ಯೋಜನೆಯ ಬಗ್ಗೆ ಯಾವುದೇ ಪ್ರಶ್ನೆ ಅಥವಾ ಸಹಾಯಕ್ಕಾಗಿ, ಫಲಾನುಭವಿಗಳು PM-ಕಿಸಾನ್ ಸಹಾಯವಾಣಿ ಸಂಖ್ಯೆ-1555261, 1800115526 ಅಥವ 011-23381092 ಅನ್ನ ಸಂಪರ್ಕಿಸಬಹುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ : ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು
- 25 ವರ್ಷ ಮೇಲ್ಪಟ್ಟವರು ಪ್ರತಿ ವರ್ಷ ಈ 5 ‘ರಕ್ತ ಪರೀಕ್ಷೆ’ಗಳನ್ನು ತಪ್ಪದೇ ಮಾಡಿಸಿಕೊಳ್ಳಿ!
- ಸ್ಕೂಲ್ ಬಸ್ ಹರಿದು ಇಬ್ಬರು ಮಕ್ಕಳು ದಾರುಣ ಸಾವು; ಅಪ್ಪ ಹಾಲು ತರಲು ಮಕ್ಕಳ ಕರೆದೊಯ್ದರೆ, ರಕ್ತದ ಹೊಳೆ ಹರಿಯಿತು!
- Gold Rate : ಚಿನ್ನದ ಬೆಲೆಯಲ್ಲಿ ಮತ್ತೆ ದಿಢೀರ್ ಇಳಿಕೆ! ಇಂದಿನ ದರ ಪಟ್ಟಿ ಇಲ್ಲಿದೆ.
- ಶುಗರ್ ಇರುವವರು ರಾತ್ರಿ ‘ಜೋಳದ ರೊಟ್ಟಿ’ ತಿಂದ್ರೆ ಏನಾಗುತ್ತೆ ಗೊತ್ತಾ.? ಇಲ್ಲಿದೆ ಸಂಪೂರ್ಣ ಮಾಹಿತಿ
- ಜೀವವನ್ನೇ ಕಸಿದುಕೊಂಡ ತಲೆಯಲ್ಲಿನ ಹೇನು; ರಕ್ತ ವಾಂತಿ ಮಾಡಿ ದಾರುಣ ಸಾವನ್ನಪ್ಪಿದ 6ನೇ ತರಗತಿ ವಿದ್ಯಾರ್ಥಿನಿ
- ಮಂಡ್ಯದಲ್ಲಿ ಬೆಚ್ಚಿಬಿಳಿಸುವ ಕೃತ್ಯ : ಗೃಹಪ್ರವೇಶಕ್ಕೆ ಹೋದವನು ಹೆಣವಾದ, ತೊಟ್ಟಿದ್ದ ಬಟ್ಟೆ ಚೆಲ್ಲಾಪಿಲ್ಲಿ.!
- Arecanut Price : ಇಂದಿನ ಅಡಿಕೆ ಧಾರಣೆ – 11 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ‘ನಿಮ್ಮ ಮಗಳು ಶಿವನ ಪಾದ ಸೇರಿದ್ದಾಳೆ ಬಂದು ನೋಡಿ’ ಎಂದ ಅಳಿಯ : ಇದಕ್ಕೆಲ್ಲ ಇವನೇ ಕಾರಣ
- ಸ್ಮಶಾನ ಸೇರಬೇಕಿದ್ದ ಶವ ಆಸ್ಪತ್ರೆಯ ಶವಗಾರಕ್ಕೆ : 17 ವರ್ಷದ ಬಾಲಕಿ ಸಾವಿನ ಸುತ್ತ ಅನುಮಾನದ ಹುತ್ತ
- Horoscope Today : 11 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯುವಕರೇ ಎಚ್ಚರ.! ಬ್ರೋಕರ್ನ ನಂಬಿ ಹೋದವನಿಗೆ 2 ಮಕ್ಕಳ ತಾಯಿ ಜೊತೆ ಮದುವೆ
- ಬ್ರಾಹ್ಮಣ ಯುವತಿ ಮತಾಂತರ: ಮಗು ಕೊಟ್ಟು ಮುಸ್ಲಿಂ ಯುವಕ ಪರಾರಿ; ನನಗೆ ನ್ಯಾಯ ಕೊಡಿಸಿ ಮಹಿಳೆ ಅಳಲು!
- ಆನ್ಲೈನ್ ರೂಮ್ ಬುಕ್ಕಿಂಗ್ ಮಾಡುವಾಗ ಎಚ್ಚರವಾಗಿರಿ ಎಂದು ಧರ್ಮಸ್ಥಳ ಭಕ್ತರಿಗೆ ದೇವಾಲಯದ ಪ್ರಕಟಣೆ
- 19 ವರ್ಷದ ಯುವತಿ ಮೂರು ಮಕ್ಕಳ ತಂದೆಯೊಬ್ಬನ ಜೊತೆಗೆ ಲವ್ : ಅಂಕಲ್ ಪ್ರೇಮ ಪಾಶಕ್ಕೆ ಬಿದ್ದು ನೇಣು ಬಿಗಿದ ಸ್ಥಿತಿಯಲ್ಲಿ ತಾಯಿ-ಮಗಳು
- ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ : ಪ್ರತಾಪ್ ಸಿಂಹ ಕಿಡಿ
- ಕರೆಂಟ್ ಬಿಲ್’ ನಲ್ಲಿ ಹೆಸರು ಬದಲಾಯಿಸುವುದು ಹೇಗೆ? ಬೇಕಾಗುವ ದಾಖಲೆಗಳೇನು? ಇಲ್ಲಿದೆ ಮಾಹಿತಿ
- Gold Loan : ಇನ್ಮುಂದೆ 10 ಗ್ರಾಂ ಚಿನ್ನಕ್ಕೆ 85% ಸಾಲ : ಗೋಲ್ಡ್ ಲೋನ್ ಗೆ ‘RBI’ನಿಂದ ಹೊಸ ರೂಲ್ಸ್.!
- Arecanut Price : ಇಂದಿನ ಅಡಿಕೆ ಧಾರಣೆ – 10 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಕೆಲವರಿಗೆ ಒಂದು ಲೋಟ ನೀರು ಕುಡಿದರೂ ಸಾಕು ಕೂಡಲೇ ಟಾಯ್ಲೆಟ್ ಗೆ ಓಡಬೇಕಾಗುತ್ತದೆ.! ಯಾಕೆ ಹೀಗೆ.?



















