PM Kisan Samman Nidhi : ನಮಸ್ಕಾರ ಸ್ನೇಹಿತರೇ, ಆರ್ಥಿಕವಾಗಿ ಹಿಂದುಳಿದ ರೈತರನ್ನು ಬೆಂಬಲಿಸುವ ಉದ್ದೇಶದಿಂದ ಪ್ರಾರಂಭಿಸಲಾದ ಪ್ರಧಾನಮಂತ್ರಿ ಕಿಸಾನ್ ಯೋಜನೆಯ(PM Kisan Samman Nidhi) 17 ನೇ ಕಂತನ್ನು ಕೇಂದ್ರ ಸರ್ಕಾರ ಯಾವಾಗ ಬಿಡುಗಡೆ ಮಾಡುತ್ತದೆ ಎನ್ನುವುದನ್ನ ಈ ಲೇಖನದ ಮೂಲಕ ತಿಳಿಯೋಣ.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತರಿಗಾಗಿ ಮಹತ್ವಾಕಾಂಕ್ಷೆಯಿಂದ ಜಾರಿಗೊಳಿಸುತ್ತಿರುವ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ(PM Kisan Samman Nidhi) ಯೋಜನೆಯ ಫಲಾನುಭವಿಗಳಿಗೆ ಸಿಹಿಸುದ್ಧಿ. ದೇಶದಾದ್ಯಂತ ಅರ್ಹ ಫಲಾನುಭವಿ ರೈತರು ಪ್ರಧಾನಮಂತ್ರಿ ಕಿಸಾನ್ ಯೋಜನೆಯ 17ನೇ ಕಂತಿಗಾಗಿ ಕಾತರದಿಂದ ಕಾಯುತ್ತಿದ್ದಾರೆ. ಆದರೆ ಇತ್ತೀಚೆಗೆ ಪಿಎಂ ಕಿಸಾನ್ನ 17 ನೇ ಸಂಚಿಕೆಗೆ ಸಂಬಂಧಿಸಿದಂತೆ ಹೊಸ ಅಪ್ಡೇಟ್ ಬಂದಿದೆ. ಸಾಮಾನ್ಯವಾಗಿ, ಕೇಂದ್ರ ಸರ್ಕಾರವು ಪಿಎಂ ಕಿಸಾನ್ನ(PM Kisan Samman Nidhi) 17ನೇ ಕಂತನ್ನು ರೈತರ ಬ್ಯಾಂಕ್ ಖಾತೆಗೆ ನೇರ ಲಾಭ ವರ್ಗಾವಣೆ (DBT) ಮೂಲಕ ಅರ್ಹ ರೈತರ ಬ್ಯಾಂಕ್ ಖಾತೆಗೆ ವರ್ಗಾಯಿಸುತ್ತಿದೆ.
ಇದನ್ನೂ ಕೂಡ ಓದಿ : Drought Relief : ರೈತರಿಗೆ ಬರ ಪರಿಹಾರದ 2ನೇ ಕಂತಿನ ಹಣ ಬಿಡುಗಡೆ – ಇಂದು ಮಧ್ಯಾಹ್ನ 3 ಗಂಟೆಗೆ ರೈತರ ಖಾತೆಗಳಿಗೆ ಹಣ ಜಮಾ
ಇತ್ತೀಚಿನ ಮಾಹಿತಿಯ ಪ್ರಕಾರ, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಪಿಎಂ ಕಿಸಾನ್ ಸಮ್ಮಾನ್ ನಿಧಿಯ(PM Kisan Samman Nidhi) 17 ನೇ ಸಂಚಿಕೆಯನ್ನು ಮೇ ತಿಂಗಳಲ್ಲಿಯೇ ಬಿಡುಗಡೆ ಮಾಡುವ ಸಾಧ್ಯತೆಯಿದೆ. ಪಿಎಂ ಕಿಸಾನ್ ಸಂಚಿಕೆ 16ನೇ ಕಂತನ್ನು ಕೊನೆಯದಾಗಿ ಫೆಬ್ರವರಿ 28, 2024 ರಂದು ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿದರು. ಇದರ ಭಾಗವಾಗಿ 9 ಕೋಟಿಗೂ ಹೆಚ್ಚು ಅರ್ಹ ರೈತ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಕೇಂದ್ರ ಸರ್ಕಾರ 21,000 ಕೋಟಿಗೂ ಹೆಚ್ಚು ನಗದು ವರ್ಗಾವಣೆ ಮಾಡಿದೆ.
ಆರ್ಥಿಕವಾಗಿ ಹಿಂದುಳಿದ ರೈತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ central governament ಕೇಂದ್ರ ಸರ್ಕಾರ pm kisan ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಚಾಲನೆ ನೀಡಿದೆ. ಈ ಪಿಎಂ ಕಿಸಾನ್ ಯೋಜನೆಯ ಭಾಗವಾಗಿ ಕೇಂದ್ರ ಸರ್ಕಾರ ರೈತರಿಗೆ ರೂ. ಪ್ರತಿ 4 ತಿಂಗಳಿಗೊಮ್ಮೆ ಅಂದರೆ april june , ಆಗಸ್ಟ್ – ನವೆಂಬರ್, ಡಿಸೆಂಬರ್ & ಮಾರ್ಚ್. 2,000RS ವರ್ಷಕ್ಕೆ 3 ಕಂತುಗಳಲ್ಲಿ RS 6000 ರೈತರ ಬ್ಯಾಂಕ್ ಖಾತೆಗೆ ಸರ್ಕಾರದಿಂದ ನೇರವಾಗಿ ಜಮಾ ಮಾಡಲಾಗುವುದು.
ಇದನ್ನೂ ಕೂಡ ಓದಿ : Manaswini Pension : ಪ್ರತಿ ತಿಂಗಳು 800 ರೂಪಾಯಿ ಉಚಿತ – ಮನಸ್ವಿನಿ ಯೋಜನೆಗೆ ಇಂದೇ ಅರ್ಜಿ ಸಲ್ಲಿಸಿ
ಕೇಂದ್ರ ಸರ್ಕಾರ ಇದುವರೆಗೆ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ(PM Kisan Samman Nidhi) 16 ಕಂತುಗಳನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿದೆ. ಈ ಯೋಜನೆಯ 17ನೇ ಕಂತನ್ನು ಸರಕಾರ ಮೇ ತಿಂಗಳಲ್ಲಿ ಭರಿಸಲಿದೆ ಎಂದು ಮೂಲಗಳಿಂದ ಮಾಹಿತಿ ಬಂದಿದೆ. ಆದರೆ, ಕೇಂದ್ರ ಸರ್ಕಾರದಿಂದ ಯಾವುದೇ ಅಧಿಕೃತ ಹೇಳಿಕೆ ಇದುವರೆಗೂ ಬಿಡುಗಡೆ ಮಾಡಿಲ್ಲ.
ಪಿಎಂ ಕಿಸಾನ್ ಸಮ್ಮಾನ್ ನಿಧಿಯ(PM Kisan Samman Nidhi)17 ನೇ ಕಂತು ಪಡೆಯಲು ಬಯಸುವ ರೈತರು ಭೂಮಿ ಡೇಟಾ ಸೀಡಿಂಗ್ ಮತ್ತು ಆಧಾರ್ – ಬ್ಯಾಂಕ್ ಖಾತೆ ಲಿಂಕ್ ಜೊತೆಗೆ ಇ-ಕೆವೈಸಿ ಪೂರ್ಣಗೊಳಿಸಕೊಳ್ಳಬೇಕು. ಇಲ್ಲದಿದ್ದರೆ ನೀವು ಪಿಎಂ ಕಿಸಾನ್ ಯೋಜನೆಗೆ ಅರ್ಹರಾಗಿದ್ದರೂ ಕೂಡ ನಿಮಗೆ ಈ ಯೋಜನೆಯ 17ನೇ ಕಂತು ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗುವ ಸಾಧ್ಯತೆಯಿಲ್ಲ.
ಇದನ್ನೂ ಕೂಡ ಓದಿ : Darshan : ಇದ್ದಕ್ಕಿದ್ದಂತೆ ದರ್ಶನ್ ಮನೆಗೆ ಬಂದು ಸರ್ಪ್ರೈಸ್ ಉಡುಗೊರೆ ಕೊಟ್ಟ ಸುಮಲತಾ.! ಡಿಬಾಸ್ ಶಾಕ್.!
ನಿಮಗೆ ಪಿಎಂ ಕಿಸಾನ್ ಸಮ್ಮಾನ್ ನಿಧಿ((PM Kisan Samman Nidhi) ಯೋಜನೆಯ ಬಗ್ಗೆ ಯಾವುದೇ ಪ್ರಶ್ನೆ ಅಥವಾ ಸಹಾಯಕ್ಕಾಗಿ, ಫಲಾನುಭವಿಗಳು PM-ಕಿಸಾನ್ ಸಹಾಯವಾಣಿ ಸಂಖ್ಯೆ-1555261, 1800115526 ಅಥವ 011-23381092 ಅನ್ನ ಸಂಪರ್ಕಿಸಬಹುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Gram Panchayat Jobs : ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗಾವಕಾಶ.! ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ.! ಅಭ್ಯರ್ಥಿಗೆ ಇರಬೇಕಾದ ಅರ್ಹತೆಗಳೇನು.?
- Railway Recruitment : ರೈಲ್ವೆ ಇಲಾಖೆಯಲ್ಲಿ 7,000ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಪಿಯುಸಿ, ಐಟಿಐ ಹಾಗೂ ಡಿಗ್ರಿ ಪಾಸಾಗಿದ್ದರೆ ಈ ಕೂಡಲೇ ಅರ್ಜಿ ಸಲ್ಲಿಸಿ.!
- Sewing Machine Scheme : ಬಟ್ಟೆ ಹೊಲಿಗೆ ಯಂತ್ರ ವಿತರಣೆ – ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಆಹ್ವಾನ – ಇಲ್ಲಿದೆ ಡೈರೆಕ್ಟ್ ಲಿಂಕ್
- Rain Alert : ಮುಂದಿನ 24 ಗಂಟೆಯಲ್ಲಿ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ.! ರೆಡ್ ಅಲರ್ಟ್ ಸಾಧ್ಯತೆ.!
- Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
- Farm Pond : ಕೃಷಿ ಹೊಂಡ ನಿರ್ಮಾಣಿಸಲು ರೈತರಿಗೆ ಸಿಗಲಿದೆ ಸಬ್ಸಿಡಿ..! ರೈತರು ಈಗಲೇ ಅರ್ಜಿ ಸಲ್ಲಿಸಿ – ಬೇಕಾಗುವ ದಾಖಲೆಗಳೇನು.?
- ಕಾರ್ಮಿಕರಿಗೆ ಸಿಹಿಸುದ್ಧಿ.! ಉಚಿತ ಟೂಲ್ ಕಿಟ್ ಪಡೆಯಲು ಕಾರ್ಮಿಕರಿಂದ ಅರ್ಜಿ ಆಹ್ವಾನ.! Labour Card Free Tool Kit Scheme
- PM Awas Yojana : ಸ್ವಂತ ಮನೆ ನಿರ್ಮಿಸಿಕೊಳ್ಳಲು ಸಿಗುತ್ತಿದೆ ₹1.5 ಲಕ್ಷ ಸಹಾಯಧನ.! ಕೂಡಲೇ ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಿ.
- LG Scholarship Program : ಈ ವಿದ್ಯಾರ್ಥಿವೇತನಕ್ಕೆ ನೀವು ಕೂಡ ಅರ್ಜಿ ಸಲ್ಲಿಸಿ – ಹಣಕಾಸು ನೆರವು ಪಡೆಯಿರಿ
- Raining News : ಮಳೆ.! ಮಳೆ.! ಮುಂದಿನ 2 ದಿನ ಭಯಂಕರ ಮಳೆ.! ಈ 5 ಜಿಲ್ಲೆಗಳಿಗೆ ರೆಡ್ ಅಲರ್ಟ್.!
- Gold Rate Today : ಕುಸಿತ ಕಂಡಿದ ಚಿನ್ನದ ಬೆಲೆ – ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನ ಹಾಗು ಬೆಳ್ಳಿಯ ಬೆಲೆ.?
- Loan Interest Waiver : ರೈತರ ಸಾಲದ ಮೇಲಿನ ಬಡ್ಡಿ ಮನ್ನಾ.! ಯಾರೆಲ್ಲಾ ಅರ್ಹರು.? ಬೇಕಾಗುವ ದಾಖಲೆಗಳೇನು.?
- UAE Jobs : ಯುಎಇಯಲ್ಲಿ ಉದ್ಯೋಗಾವಕಾಶ : ಅರ್ಜಿ ಆಹ್ವಾನ.! ಅರ್ಜಿ ಸಲ್ಲಿಸುವುದು ಹೇಗೆ.?
- Manaswini Pension : ಪ್ರತಿ ತಿಂಗಳು 800 ರೂಪಾಯಿ ಉಚಿತ – ಮನಸ್ವಿನಿ ಯೋಜನೆಗೆ ಇಂದೇ ಅರ್ಜಿ ಸಲ್ಲಿಸಿ
- Lineman Recruitment : 2000 ಲೈನ್ ಮ್ಯಾನ್ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ. ಎಸ್ಎಸ್ಎಲ್ ಸಿ ಪಾಸಾದವರು ಅರ್ಜಿ ಸಲ್ಲಿಸಿ.
- ಪಿಎಂ ಉಜ್ವಲ ಯೋಜನೆ ಗ್ರಾಹಕರ ಮನೆ ಬಾಗಿಲಿಗೆ ಬರಲಿದೆ ಸೌಕರ್ಯ, ನೀವು ಈ ಕೆಲಸ ಮಾಡಿಸಿದರೆ ಮಾತ್ರ.! – Pradhan Mantri Ujjwala Yojana
- SBI Recruitment 2024 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನಲ್ಲಿ 10ನೇ ತರಗತಿ ಪಾಸ್ ಆದವರಿಗೆ ಉದ್ಯೋಗವಕಾಶ.! ಈಗಲೇ ಅರ್ಜಿ ಸಲ್ಲಿಸಿ.
- KSRTC Recruitment 2024 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆಯಲ್ಲಿ 3000ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10ನೇ ತರಗತಿ ಪಾಸಾಗಿದ್ದರೂ ಸಾಕಂತೆ.!
- ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಹೊಸ ಹುದ್ದೆಗಳಿಗೆ ನೇಮಕಾತಿ.! ಪಿಯುಸಿ ಆದವರಿಗೆ ಎಲ್ಲರಿಗೂ | Gram Panchayath Govt Job
- PM Vishwakarma : ಕೇಂದ್ರದ ಈ ಯೋಜನೆಯಲ್ಲಿ ನಿಮಗೂ ಸಿಗಲಿದೆ 3 ಲಕ್ಷ ರೂಪಾಯಿ ಸಾಲ. ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ