PM Kisan Samman Nidhi : ನಮಸ್ಕಾರ ಸ್ನೇಹಿತರೇ, ಆರ್ಥಿಕವಾಗಿ ಹಿಂದುಳಿದ ರೈತರನ್ನು ಬೆಂಬಲಿಸುವ ಉದ್ದೇಶದಿಂದ ಪ್ರಾರಂಭಿಸಲಾದ ಪ್ರಧಾನಮಂತ್ರಿ ಕಿಸಾನ್ ಯೋಜನೆಯ(PM Kisan Samman Nidhi) 17 ನೇ ಕಂತನ್ನು ಕೇಂದ್ರ ಸರ್ಕಾರ ಯಾವಾಗ ಬಿಡುಗಡೆ ಮಾಡುತ್ತದೆ ಎನ್ನುವುದನ್ನ ಈ ಲೇಖನದ ಮೂಲಕ ತಿಳಿಯೋಣ.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತರಿಗಾಗಿ ಮಹತ್ವಾಕಾಂಕ್ಷೆಯಿಂದ ಜಾರಿಗೊಳಿಸುತ್ತಿರುವ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ(PM Kisan Samman Nidhi) ಯೋಜನೆಯ ಫಲಾನುಭವಿಗಳಿಗೆ ಸಿಹಿಸುದ್ಧಿ. ದೇಶದಾದ್ಯಂತ ಅರ್ಹ ಫಲಾನುಭವಿ ರೈತರು ಪ್ರಧಾನಮಂತ್ರಿ ಕಿಸಾನ್ ಯೋಜನೆಯ 17ನೇ ಕಂತಿಗಾಗಿ ಕಾತರದಿಂದ ಕಾಯುತ್ತಿದ್ದಾರೆ. ಆದರೆ ಇತ್ತೀಚೆಗೆ ಪಿಎಂ ಕಿಸಾನ್ನ 17 ನೇ ಸಂಚಿಕೆಗೆ ಸಂಬಂಧಿಸಿದಂತೆ ಹೊಸ ಅಪ್ಡೇಟ್ ಬಂದಿದೆ. ಸಾಮಾನ್ಯವಾಗಿ, ಕೇಂದ್ರ ಸರ್ಕಾರವು ಪಿಎಂ ಕಿಸಾನ್ನ(PM Kisan Samman Nidhi) 17ನೇ ಕಂತನ್ನು ರೈತರ ಬ್ಯಾಂಕ್ ಖಾತೆಗೆ ನೇರ ಲಾಭ ವರ್ಗಾವಣೆ (DBT) ಮೂಲಕ ಅರ್ಹ ರೈತರ ಬ್ಯಾಂಕ್ ಖಾತೆಗೆ ವರ್ಗಾಯಿಸುತ್ತಿದೆ.
ಇದನ್ನೂ ಕೂಡ ಓದಿ : Drought Relief : ರೈತರಿಗೆ ಬರ ಪರಿಹಾರದ 2ನೇ ಕಂತಿನ ಹಣ ಬಿಡುಗಡೆ – ಇಂದು ಮಧ್ಯಾಹ್ನ 3 ಗಂಟೆಗೆ ರೈತರ ಖಾತೆಗಳಿಗೆ ಹಣ ಜಮಾ
ಇತ್ತೀಚಿನ ಮಾಹಿತಿಯ ಪ್ರಕಾರ, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಪಿಎಂ ಕಿಸಾನ್ ಸಮ್ಮಾನ್ ನಿಧಿಯ(PM Kisan Samman Nidhi) 17 ನೇ ಸಂಚಿಕೆಯನ್ನು ಮೇ ತಿಂಗಳಲ್ಲಿಯೇ ಬಿಡುಗಡೆ ಮಾಡುವ ಸಾಧ್ಯತೆಯಿದೆ. ಪಿಎಂ ಕಿಸಾನ್ ಸಂಚಿಕೆ 16ನೇ ಕಂತನ್ನು ಕೊನೆಯದಾಗಿ ಫೆಬ್ರವರಿ 28, 2024 ರಂದು ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿದರು. ಇದರ ಭಾಗವಾಗಿ 9 ಕೋಟಿಗೂ ಹೆಚ್ಚು ಅರ್ಹ ರೈತ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಕೇಂದ್ರ ಸರ್ಕಾರ 21,000 ಕೋಟಿಗೂ ಹೆಚ್ಚು ನಗದು ವರ್ಗಾವಣೆ ಮಾಡಿದೆ.
ಆರ್ಥಿಕವಾಗಿ ಹಿಂದುಳಿದ ರೈತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ central governament ಕೇಂದ್ರ ಸರ್ಕಾರ pm kisan ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಚಾಲನೆ ನೀಡಿದೆ. ಈ ಪಿಎಂ ಕಿಸಾನ್ ಯೋಜನೆಯ ಭಾಗವಾಗಿ ಕೇಂದ್ರ ಸರ್ಕಾರ ರೈತರಿಗೆ ರೂ. ಪ್ರತಿ 4 ತಿಂಗಳಿಗೊಮ್ಮೆ ಅಂದರೆ april june , ಆಗಸ್ಟ್ – ನವೆಂಬರ್, ಡಿಸೆಂಬರ್ & ಮಾರ್ಚ್. 2,000RS ವರ್ಷಕ್ಕೆ 3 ಕಂತುಗಳಲ್ಲಿ RS 6000 ರೈತರ ಬ್ಯಾಂಕ್ ಖಾತೆಗೆ ಸರ್ಕಾರದಿಂದ ನೇರವಾಗಿ ಜಮಾ ಮಾಡಲಾಗುವುದು.
ಇದನ್ನೂ ಕೂಡ ಓದಿ : Manaswini Pension : ಪ್ರತಿ ತಿಂಗಳು 800 ರೂಪಾಯಿ ಉಚಿತ – ಮನಸ್ವಿನಿ ಯೋಜನೆಗೆ ಇಂದೇ ಅರ್ಜಿ ಸಲ್ಲಿಸಿ
ಕೇಂದ್ರ ಸರ್ಕಾರ ಇದುವರೆಗೆ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ(PM Kisan Samman Nidhi) 16 ಕಂತುಗಳನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿದೆ. ಈ ಯೋಜನೆಯ 17ನೇ ಕಂತನ್ನು ಸರಕಾರ ಮೇ ತಿಂಗಳಲ್ಲಿ ಭರಿಸಲಿದೆ ಎಂದು ಮೂಲಗಳಿಂದ ಮಾಹಿತಿ ಬಂದಿದೆ. ಆದರೆ, ಕೇಂದ್ರ ಸರ್ಕಾರದಿಂದ ಯಾವುದೇ ಅಧಿಕೃತ ಹೇಳಿಕೆ ಇದುವರೆಗೂ ಬಿಡುಗಡೆ ಮಾಡಿಲ್ಲ.
ಪಿಎಂ ಕಿಸಾನ್ ಸಮ್ಮಾನ್ ನಿಧಿಯ(PM Kisan Samman Nidhi)17 ನೇ ಕಂತು ಪಡೆಯಲು ಬಯಸುವ ರೈತರು ಭೂಮಿ ಡೇಟಾ ಸೀಡಿಂಗ್ ಮತ್ತು ಆಧಾರ್ – ಬ್ಯಾಂಕ್ ಖಾತೆ ಲಿಂಕ್ ಜೊತೆಗೆ ಇ-ಕೆವೈಸಿ ಪೂರ್ಣಗೊಳಿಸಕೊಳ್ಳಬೇಕು. ಇಲ್ಲದಿದ್ದರೆ ನೀವು ಪಿಎಂ ಕಿಸಾನ್ ಯೋಜನೆಗೆ ಅರ್ಹರಾಗಿದ್ದರೂ ಕೂಡ ನಿಮಗೆ ಈ ಯೋಜನೆಯ 17ನೇ ಕಂತು ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗುವ ಸಾಧ್ಯತೆಯಿಲ್ಲ.
ಇದನ್ನೂ ಕೂಡ ಓದಿ : Darshan : ಇದ್ದಕ್ಕಿದ್ದಂತೆ ದರ್ಶನ್ ಮನೆಗೆ ಬಂದು ಸರ್ಪ್ರೈಸ್ ಉಡುಗೊರೆ ಕೊಟ್ಟ ಸುಮಲತಾ.! ಡಿಬಾಸ್ ಶಾಕ್.!
ನಿಮಗೆ ಪಿಎಂ ಕಿಸಾನ್ ಸಮ್ಮಾನ್ ನಿಧಿ((PM Kisan Samman Nidhi) ಯೋಜನೆಯ ಬಗ್ಗೆ ಯಾವುದೇ ಪ್ರಶ್ನೆ ಅಥವಾ ಸಹಾಯಕ್ಕಾಗಿ, ಫಲಾನುಭವಿಗಳು PM-ಕಿಸಾನ್ ಸಹಾಯವಾಣಿ ಸಂಖ್ಯೆ-1555261, 1800115526 ಅಥವ 011-23381092 ಅನ್ನ ಸಂಪರ್ಕಿಸಬಹುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಹಂಪಿಯಲ್ಲಿ ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ; ಮೂವರು ಅಪರಾಧಿಗಳಿಗೆ ಗಲ್ಲುಶಿಕ್ಷೆ
- ಕಣ್ಣಿನ ಕ್ಯಾನ್ಸರ್ ಆರಂಭಿಕ ಲಕ್ಷಣಗಳನ್ನು ಹೇಗೆ ಗುರುತಿಸುವುದು.? ಸಂಪೂರ್ಣ ಮಾಹಿತಿ
- ಈ ಸೂಪರ್ಫುಡ್ ಸೇವಿಸಿದ್ರೆ ಫ್ಯಾಟಿ ಲಿವರ್ ಸಮಸ್ಯೆಯಿಂದ ಸಿಗುತ್ತೆ ಮುಕ್ತಿ…
- ಫೋನ್ ಹಿಡಿದು ಟಾಯ್ಲೆಟ್ ನಲ್ಲಿ 10 ನಿಮಿಷಗಳಿಗಿಂತ ಹೆಚ್ಚು ಹೊತ್ತು ಕುಳಿತುಕೊಂಡರೆ ಆರೋಗ್ಯಕ್ಕೆ ಬರುವ ಆಪತ್ತು ಎಂತಹದು ಗೊತ್ತಾ?
- ಮಂಗಳೂರಿನಲ್ಲಿ ಕೋಮುವಾದಿಗಳಿಂದಲೇ ಐಟಿ, ಬಿಟಿ ಕಂಪನಿಗಳಿಲ್ಲ ಎಂದ ಪ್ರಿಯಾಂಕ್ ಖರ್ಗೆ: ಕಲ್ಬುರ್ಗಿಯಲ್ಲಿ ಎಷ್ಟಿದೆ ಎಂದ ನೆಟ್ಟಿಗರು
- Horoscope Today : 16 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಕಿಡ್ನಿ, ಹೃದಯ, ಕಣ್ಣು ದಾನ: ಸರ್ಕಾರಿ ಗೌರವದೊಂದಿಗೆ 10 ತಿಂಗಳ ಮಗು ಅಂತ್ಯಸಂಸ್ಕಾರ
- ಕಚೇರಿಗೆ ಬಾಡಿಗೆ ಬಿಟ್ಟಿದ್ದ ವಾಹನದ ಬಾಡಿಗೆ ಹಣ ನೀಡಲು ₹40,000 ಲಂಚಕ್ಕೆ ಬೇಡಿಕೆ ; ಕೆಎಎಸ್ ಅಧಿಕಾರಿ ಸೇರಿ ಇಬ್ಬರ ಬಂಧನ
- ಬೆಳಗ್ಗೆ ಮಾಡುವ ಈ 5 ಸಣ್ಣ ತಪ್ಪು ನಿಮ್ಮ ಕಿಡ್ನಿಯನ್ನ ಪರ್ಮನೆಂಟ್ ಆಗಿ ಹಾಳು ಮಾಡುತ್ತೆ ಎಚ್ಚರ
- ಇವು ಸಿಕ್ರೆ ಬಿಡ್ಲೇಬೇಡಿ, ಅನೇಕಾನೇಕ ಪ್ರಯೋಜನಾ ; ನಿಮ್ಮ ಪ್ರದೇಶಗಳಲ್ಲಿ ಇದಕ್ಕೇನು ಹೆಸರಿದೆ.?
- ಮಾರುಕಟ್ಟೆಗೆ ಲಗ್ಗೆ ಇಟ್ಟ ಬಾಂಗ್ಲಾದೇಶಿ ‘ರೆಡ್ ಗೋಲ್ಡ್’ : ಅಕ್ಕಸಾಲಿಗರಿಗೂ ಪತ್ತೆ ಹಚ್ಚೋದು ಕಷ್ಟ.!
- Arecanut Price : ಇಂದಿನ ಅಡಿಕೆ ಧಾರಣೆ – 15 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಬಜೆಟ್ ಬೆನ್ನಲ್ಲೇ ‘ಗದ್ದುಗೆ’ ಬದಲಾವಣೆ? : ಕೋಡಿಶ್ರೀಗಳ ಭವಿಷ್ಯ ನಿಜವಾಗುವ ಕಾಲ ಹತ್ತಿರ ಬಂತಾ?
- 30 ಲಕ್ಷದ ಚಿನ್ನಾಭರಣ ಧರಿಸಿ ಮಿಸ್ ಆಗಿದ್ದ ಮಹಿಳೆ ಇನಿಯನ ಮನೆಯಲ್ಲಿ; ಪತಿ ಗೆಳೆಯನೊಂದಿಗೆ ಅಕ್ರಮ ಸಂಬಂಧ!
- Horoscope Today : 15 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ನಂದಿನಿ ಹಾಲು ಒಕ್ಕೂಟದಲ್ಲಿ ಖಾಲಿಯಿರುವ 194 ಹುದ್ದೆಗಳಿಗೆ ಅರ್ಜಿ ಆಹ್ವಾನ : 10ನೇ ತರಗತಿ ಪಾಸಾದವರಿಗೂ ಅವಕಾಶ
- ಬೆಂಗಳೂರಿನಲ್ಲಿ ಪಾನಿಪುರಿ ಮಾರಿ, ಹಾಸನದಲ್ಲಿ ಡುಪ್ಲೆಕ್ಸ್ ಮನೆ ಕಟ್ಟಿದ್ರು : ಪಾನಿಪುರಿ ನಿಲಯವೆಂದೇ ನಾಮಕರಣ
- ಈ ಸೊಪ್ಪಿನ ಟೀ ಕುಡಿದು ನೋಡಿ.. ಮರೆವಿನ ಕಾಯಿಲೆಗೆ ಮದ್ದು ಮಾತ್ರವಲ್ಲ, ಪಾದರಸದಂತೆ ಚುರುಕಾಗ್ತೀರಿ!
- ಕ್ಯಾನ್ಸರ್ ನಿಯಂತ್ರಣದಲ್ಲಿಡುವ 3 ಸೂಪರ್ ಫುಡ್’ಗಳಿವು ; ವೈದ್ಯರು ಪ್ರತಿದಿನ ತಿನ್ನಲು ಹೇಳ್ತಾರೆ!
- ಬಿಸಿಯೂಟದ ಕ್ಯೂನಲ್ಲಿ ನಿಂತಿದ್ದಾಗ ದುರಂತ : ಬಾಗಿಲಿಗೆ ಸಿಲುಕಿ ಬಾಲಕಿಯ 2 ಕೈ ಬೆರಳು ಕಟ್ !



















