PM Kisan Samman Nidhi : ನಮಸ್ಕಾರ ಸ್ನೇಹಿತರೇ, ಆರ್ಥಿಕವಾಗಿ ಹಿಂದುಳಿದ ರೈತರನ್ನು ಬೆಂಬಲಿಸುವ ಉದ್ದೇಶದಿಂದ ಪ್ರಾರಂಭಿಸಲಾದ ಪ್ರಧಾನಮಂತ್ರಿ ಕಿಸಾನ್ ಯೋಜನೆಯ(PM Kisan Samman Nidhi) 17 ನೇ ಕಂತನ್ನು ಕೇಂದ್ರ ಸರ್ಕಾರ ಯಾವಾಗ ಬಿಡುಗಡೆ ಮಾಡುತ್ತದೆ ಎನ್ನುವುದನ್ನ ಈ ಲೇಖನದ ಮೂಲಕ ತಿಳಿಯೋಣ.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತರಿಗಾಗಿ ಮಹತ್ವಾಕಾಂಕ್ಷೆಯಿಂದ ಜಾರಿಗೊಳಿಸುತ್ತಿರುವ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ(PM Kisan Samman Nidhi) ಯೋಜನೆಯ ಫಲಾನುಭವಿಗಳಿಗೆ ಸಿಹಿಸುದ್ಧಿ. ದೇಶದಾದ್ಯಂತ ಅರ್ಹ ಫಲಾನುಭವಿ ರೈತರು ಪ್ರಧಾನಮಂತ್ರಿ ಕಿಸಾನ್ ಯೋಜನೆಯ 17ನೇ ಕಂತಿಗಾಗಿ ಕಾತರದಿಂದ ಕಾಯುತ್ತಿದ್ದಾರೆ. ಆದರೆ ಇತ್ತೀಚೆಗೆ ಪಿಎಂ ಕಿಸಾನ್ನ 17 ನೇ ಸಂಚಿಕೆಗೆ ಸಂಬಂಧಿಸಿದಂತೆ ಹೊಸ ಅಪ್ಡೇಟ್ ಬಂದಿದೆ. ಸಾಮಾನ್ಯವಾಗಿ, ಕೇಂದ್ರ ಸರ್ಕಾರವು ಪಿಎಂ ಕಿಸಾನ್ನ(PM Kisan Samman Nidhi) 17ನೇ ಕಂತನ್ನು ರೈತರ ಬ್ಯಾಂಕ್ ಖಾತೆಗೆ ನೇರ ಲಾಭ ವರ್ಗಾವಣೆ (DBT) ಮೂಲಕ ಅರ್ಹ ರೈತರ ಬ್ಯಾಂಕ್ ಖಾತೆಗೆ ವರ್ಗಾಯಿಸುತ್ತಿದೆ.
ಇದನ್ನೂ ಕೂಡ ಓದಿ : Drought Relief : ರೈತರಿಗೆ ಬರ ಪರಿಹಾರದ 2ನೇ ಕಂತಿನ ಹಣ ಬಿಡುಗಡೆ – ಇಂದು ಮಧ್ಯಾಹ್ನ 3 ಗಂಟೆಗೆ ರೈತರ ಖಾತೆಗಳಿಗೆ ಹಣ ಜಮಾ
ಇತ್ತೀಚಿನ ಮಾಹಿತಿಯ ಪ್ರಕಾರ, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಪಿಎಂ ಕಿಸಾನ್ ಸಮ್ಮಾನ್ ನಿಧಿಯ(PM Kisan Samman Nidhi) 17 ನೇ ಸಂಚಿಕೆಯನ್ನು ಮೇ ತಿಂಗಳಲ್ಲಿಯೇ ಬಿಡುಗಡೆ ಮಾಡುವ ಸಾಧ್ಯತೆಯಿದೆ. ಪಿಎಂ ಕಿಸಾನ್ ಸಂಚಿಕೆ 16ನೇ ಕಂತನ್ನು ಕೊನೆಯದಾಗಿ ಫೆಬ್ರವರಿ 28, 2024 ರಂದು ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿದರು. ಇದರ ಭಾಗವಾಗಿ 9 ಕೋಟಿಗೂ ಹೆಚ್ಚು ಅರ್ಹ ರೈತ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಕೇಂದ್ರ ಸರ್ಕಾರ 21,000 ಕೋಟಿಗೂ ಹೆಚ್ಚು ನಗದು ವರ್ಗಾವಣೆ ಮಾಡಿದೆ.
ಆರ್ಥಿಕವಾಗಿ ಹಿಂದುಳಿದ ರೈತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ central governament ಕೇಂದ್ರ ಸರ್ಕಾರ pm kisan ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಚಾಲನೆ ನೀಡಿದೆ. ಈ ಪಿಎಂ ಕಿಸಾನ್ ಯೋಜನೆಯ ಭಾಗವಾಗಿ ಕೇಂದ್ರ ಸರ್ಕಾರ ರೈತರಿಗೆ ರೂ. ಪ್ರತಿ 4 ತಿಂಗಳಿಗೊಮ್ಮೆ ಅಂದರೆ april june , ಆಗಸ್ಟ್ – ನವೆಂಬರ್, ಡಿಸೆಂಬರ್ & ಮಾರ್ಚ್. 2,000RS ವರ್ಷಕ್ಕೆ 3 ಕಂತುಗಳಲ್ಲಿ RS 6000 ರೈತರ ಬ್ಯಾಂಕ್ ಖಾತೆಗೆ ಸರ್ಕಾರದಿಂದ ನೇರವಾಗಿ ಜಮಾ ಮಾಡಲಾಗುವುದು.
ಇದನ್ನೂ ಕೂಡ ಓದಿ : Manaswini Pension : ಪ್ರತಿ ತಿಂಗಳು 800 ರೂಪಾಯಿ ಉಚಿತ – ಮನಸ್ವಿನಿ ಯೋಜನೆಗೆ ಇಂದೇ ಅರ್ಜಿ ಸಲ್ಲಿಸಿ
ಕೇಂದ್ರ ಸರ್ಕಾರ ಇದುವರೆಗೆ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ(PM Kisan Samman Nidhi) 16 ಕಂತುಗಳನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿದೆ. ಈ ಯೋಜನೆಯ 17ನೇ ಕಂತನ್ನು ಸರಕಾರ ಮೇ ತಿಂಗಳಲ್ಲಿ ಭರಿಸಲಿದೆ ಎಂದು ಮೂಲಗಳಿಂದ ಮಾಹಿತಿ ಬಂದಿದೆ. ಆದರೆ, ಕೇಂದ್ರ ಸರ್ಕಾರದಿಂದ ಯಾವುದೇ ಅಧಿಕೃತ ಹೇಳಿಕೆ ಇದುವರೆಗೂ ಬಿಡುಗಡೆ ಮಾಡಿಲ್ಲ.
ಪಿಎಂ ಕಿಸಾನ್ ಸಮ್ಮಾನ್ ನಿಧಿಯ(PM Kisan Samman Nidhi)17 ನೇ ಕಂತು ಪಡೆಯಲು ಬಯಸುವ ರೈತರು ಭೂಮಿ ಡೇಟಾ ಸೀಡಿಂಗ್ ಮತ್ತು ಆಧಾರ್ – ಬ್ಯಾಂಕ್ ಖಾತೆ ಲಿಂಕ್ ಜೊತೆಗೆ ಇ-ಕೆವೈಸಿ ಪೂರ್ಣಗೊಳಿಸಕೊಳ್ಳಬೇಕು. ಇಲ್ಲದಿದ್ದರೆ ನೀವು ಪಿಎಂ ಕಿಸಾನ್ ಯೋಜನೆಗೆ ಅರ್ಹರಾಗಿದ್ದರೂ ಕೂಡ ನಿಮಗೆ ಈ ಯೋಜನೆಯ 17ನೇ ಕಂತು ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗುವ ಸಾಧ್ಯತೆಯಿಲ್ಲ.
ಇದನ್ನೂ ಕೂಡ ಓದಿ : Darshan : ಇದ್ದಕ್ಕಿದ್ದಂತೆ ದರ್ಶನ್ ಮನೆಗೆ ಬಂದು ಸರ್ಪ್ರೈಸ್ ಉಡುಗೊರೆ ಕೊಟ್ಟ ಸುಮಲತಾ.! ಡಿಬಾಸ್ ಶಾಕ್.!
ನಿಮಗೆ ಪಿಎಂ ಕಿಸಾನ್ ಸಮ್ಮಾನ್ ನಿಧಿ((PM Kisan Samman Nidhi) ಯೋಜನೆಯ ಬಗ್ಗೆ ಯಾವುದೇ ಪ್ರಶ್ನೆ ಅಥವಾ ಸಹಾಯಕ್ಕಾಗಿ, ಫಲಾನುಭವಿಗಳು PM-ಕಿಸಾನ್ ಸಹಾಯವಾಣಿ ಸಂಖ್ಯೆ-1555261, 1800115526 ಅಥವ 011-23381092 ಅನ್ನ ಸಂಪರ್ಕಿಸಬಹುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಐಷಾರಾಮಿ ಹೋಟೆಲ್ನಲ್ಲಿ ಇಬ್ಬರು ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಂದೆ
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Pension Scheme : ಈ ಸರ್ಕಾರಿ ಯೋಜನೆಯಡಿ ಹೂಡಿಕೆ ಮಾಡಿದ್ರೆ ಸಿಗಲಿದೆ ಪ್ರತಿ ತಿಂಗಳು ₹5,000/- ರೂಪಾಯಿ ಪಿಂಚಣಿ.! ಸಂಪೂರ್ಣ ಮಾಹಿತಿ
- Anugraha Scheme : ಅನುಗ್ರಹ ಯೋಜನೆಯಡಿ ಪ್ರತಿ ಮೇಕೆಗೆ ₹5,000/- ರೂಪಾಯಿ ಪರಿಹಾರ.! ಬೇಕಾಗುವ ದಾಖಲೆಗಳೇನು.?
- Post Office : ಪೋಸ್ಟ್ ಆಫೀಸ್ ಗ್ರಾಹಕರಿಗೆ ಸಿಹಿಸುದ್ಧಿ.! ಇನ್ಮುಂದೆ ಆ ಟೆನ್ಷನ್ ಇರೋದಿಲ್ಲ! ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (08-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ
- State Bank Updates : ಸ್ಟೇಟ್ ಬ್ಯಾಂಕಿನಲ್ಲಿ ಅತಿ ಹೆಚ್ಚು ಬಡ್ಡಿ ನೀಡುವ ಎಫ್ಡಿ ಯೋಜನೆ ಶುರು! ಸಂಪೂರ್ಣ ಮಾಹಿತಿ ಇಲ್ಲಿದೆ
- Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!
- PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ ಸಿಗಲಿದೆ ಪ್ರತೀ ತಿಂಗಳು ₹3,000/- ರೂಪಾಯಿ ಪಿಂಚಣಿ – ಸಂಪೂರ್ಣ ಮಾಹಿತಿ
- Subsidy Scheme : ಕೇಂದ್ರ ಸರ್ಕಾರದ ಈ ಯೋಜನೆಗಳಡಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗಲಿವೆ ಸಾಲ ಸೌಲಭ್ಯಗಳು.!
- SBI ಬ್ಯಾಂಕ್ ನಲ್ಲಿ ಖಾತೆ ಇದ್ದರೆ ತಿಂಗಳಿಗೆ ಮನೆಯಲ್ಲೇ ಕಳಿತು 30 ರಿಂದ 50 ಸಾವಿರ ಹಣ ಗಳಿಸುವ ಸುವರ್ಣಾವಕಾಶ.!
- 10 ಲಕ್ಷದವರೆಗೂ ಸಾಲ ಪಡೆದುಕೊಳ್ಳುವ ಭಾಗ್ಯ..! ಮುದ್ರಾ ಯೋಜನೆಯಲ್ಲಿ ನೀವು ಸ್ವಂತ ಉದ್ಯೋಗಕ್ಕಾಗಿ ಸಾಲ ಪಡೆದುಕೊಳ್ಳಿ.!
- Dina bhavishya : ಇಂದಿನ 12 ರಾಶಿಗಳ ಭವಿಷ್ಯ : ಅದೃಷ್ಟ, ಹಣ, ಆರೋಗ್ಯದ ಸಂಪೂರ್ಣ ಮಾಹಿತಿ
- ಮದುವೆ ಮಾಡಿಕೊಟ್ಟ ಬಳಿಕ ಎಷ್ಟು ವರ್ಷದೊಳಗೆ ಹೆಣ್ಣು ಆಸ್ತಿ ಕೇಳಬಹುದು.? ಇಲ್ಲಿದೆ ಹೊಸ ಬದಲಾವಣೆ – Property Rules
- ಪಿತ್ರಾರ್ಜಿತ ಆಸ್ತಿ ಎಂದು ಪರಿಗಣಿಸುವುದು ಹೇಗೆ.? ಮಕ್ಕಳಿಗೆ ಹಕ್ಕು ಬರುವುದು ಹೇಗೆ.? ಮಹತ್ವದ ಕೋರ್ಟ್ ತೀರ್ಪಿನ ಮಾಹಿತಿ ಇಲ್ಲಿದೆ
- 1 ಎಕರೆಗೆ ಎಷ್ಟು ಗುಂಟೆ.? ಜಮೀನು ಅಳೆಯುವ ಮುನ್ನ ಇಲ್ಲಿದೆ ಪಕ್ಕಾ ಲೆಕ್ಕಾಚಾರ.!
- ತಾತನಿಂದ ತಂದೆಗೆ ಬಂದ ಆಸ್ತಿಯೆಲ್ಲವೂ ಪಿತ್ರಾರ್ಜಿತವಲ್ಲ; ಮಕ್ಕಳಿಗೆ ಜನ್ಮಸಿದ್ಧ ಹಕ್ಕಿಲ್ಲ ಎಂದ ಹೈಕೋರ್ಟ್



















