PM Kisan Samman Nidhi : ನಮಸ್ಕಾರ ಸ್ನೇಹಿತರೇ, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಮೂಲಕ ಸರ್ಕಾರವು ದೇಶದ ರೈತರಿಗೆ ಆರ್ಥಿಕವಾಗಿ ಸಹಾಯ ಮಾಡುತ್ತಿದೆ. ಸರ್ಕಾರವು ವಾರ್ಷಿಕವಾಗಿ ರೈತರಿಗೆ ₹6,000/- ರೂಪಾಯಿಗಳನ್ನು ನೀಡುತ್ತಿದೆ. ಮತ್ತು ಈ ಮೊತ್ತವು ಅವರ ಖಾತೆಗೆ ತಲಾ ₹2,000/- ರೂಪಾಯಿಯಂತೆ ಮೂರು ಕಂತುಗಳಲ್ಲಿ ತಲುಪುತ್ತದೆ.
ಇದನ್ನೂ ಕೂಡ ಓದಿ : Dhanashri Scheme : ಧನಶ್ರೀ ಯೋಜನೆಯ ಫಲಾನುಭವಿಗಳಿಗೆ ₹30,000/- ಸಹಾಯಧನ.! ಬೇಕಾಗುವ ದಾಖಲೆಗಳೇನು.?
ಇದುವರೆಗೆ ಸರಕಾರ ಈ ಯೋಜನೆಯ ಮೂಲಕ 17ನೇ ಕಂತು ಬಿಡುಗಡೆ ಮಾಡಿದೆ. ರೈತ ಈಗ 18ನೇ ಕಂತಿನ ನಿರೀಕ್ಷೆಯಲ್ಲಿದ್ದಾರೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ (PM Kisan Samman Nidhi) ಒಳಗೊಂಡಿರುವ ರೈತರು ಇ-ಕೆವೈಸಿಯನ್ನು ಇನ್ನೂ ಮಾಡದಿದ್ದರೆ, ಈ ಕೆಲಸವನ್ನು ಪೂರ್ಣಗೊಳಿಸಿ, ಇಲ್ಲದಿದ್ದರೆ ಇವರುಗಳಿಗೆ 18ನೇ ಕಂತಿನ ಹಣವನ್ನು ಪಡೆಯಲು ಸಾಧ್ಯವಾಗುವುದಿಲ್ಲ.
ಕೇಂದ್ರ ಸರ್ಕಾರ ಜೂನ್ನಲ್ಲಿ ಪಿಎಂ ಕಿಸಾನ್ನ 17ನೇ ಕಂತು ಬಿಡುಗಡೆ ಮಾಡಿತ್ತು. ಈ ಮೂಲಕ 9.3 ಕೋಟಿ ರೈತರಿಗೆ ಅನುಕೂಲವಾಗಿದ್ದು, ಸುಮಾರು 20 ಸಾವಿರ ಕೋಟಿ ರೂ. ಬಿಡುಗಡೆ ಮಾಡಿತ್ತು. ಜೂನ್ ಬಳಿಕ ಅಕ್ಟೋಬರ್ನಲ್ಲಿ 4 ತಿಂಗಳುಗಳು ಕಳೆಯುತ್ತವೆ. ಇಂತಹ ಪರಿಸ್ಥಿತಿಯಲ್ಲಿ ಪಿಎಂ ಕಿಸಾನ್ನ 18ನೇ ಕಂತು ಅಕ್ಟೋಬರ್ನಲ್ಲಿ ಬರಬಹುದು ಎನ್ನಲಾಗಿದೆ. ಪಿಎಂ ಕಿಸಾನ್ ಪ್ರಯೋಜನಗಳನ್ನು ಪಡೆಯಲು, ಭೂ ದಾಖಲೆಗಳ ಪ್ರಕಾರ ರೈತರ ಭೂಮಿಯ ಮಾಲೀಕತ್ವದ ಹಕ್ಕುಗಳು ಸ್ಪಷ್ಟವಾಗಿರಬೇಕು.
ಇದನ್ನೂ ಕೂಡ ಓದಿ : Micro Credit Scheme : ಕೇಂದ್ರ ಸರ್ಕಾರದಿಂದ ಮೈಕ್ರೋ ಕ್ರೆಡಿಟ್ ಯೋಜನೆಯಡಿ ಮಹಿಳೆಯರಿಗಾಗಿ ಸಿಗಲಿದೆ ಸಾಲ ಹಾಗು ಸಹಾಯಧನ.!
ಓಟಿಪಿ (OTP) ಆಧಾರಿತ ಈ-ಕೆವೈಸಿ ಪಿಎಂ ಕಿಸಾನ್ ಪೋರ್ಟಲ್ನಲ್ಲಿ ಲಭ್ಯವಿದೆ. ಅಥವಾ ರೈತರು ಬಯೋಮೆಟ್ರಿಕ್ ಆಧಾರಿತ ಈ-ಕೆವೈಸಿಗಾಗಿ ಹತ್ತಿರದ ಸಿಎಸ್ ಸಿ (CSC) ಕೇಂದ್ರಗಳನ್ನು ಸಂಪರ್ಕಿಸಬಹುದು. ನೀವು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ (PM Kisan Samman Nidhi) ಕಂತು ಹಣವನ್ನು ಸ್ವೀಕರಿಸದಿದ್ದರೆ, ನೀವು pmkisan-ict@gov.in ಅನ್ನು ಸಂಪರ್ಕಿಸಬಹುದು.
ಈ ನಾಲ್ಕು ವಿಷಯಗಳ ಬಗ್ಗೆ ಗಮನವಿರಲಿ :-
• ಭೂ ದಾಖಲೆಗಳ ಪ್ರಕಾರ ರೈತರ ಭೂ ಮಾಲೀಕತ್ವದ ಹಕ್ಕುಗಳು ಸ್ಪಷ್ಟವಾಗಿರಬೇಕು.
• ಪಿಎಂ ಕಿಸಾನ್ ಪೋರ್ಟಲ್ನಲ್ಲಿ ರೈತರು ಇ-ಕೆವೈಸಿ ಹೊಂದಿರುವುದು ಅವಶ್ಯಕ.
• ಬ್ಯಾಂಕ್ ಖಾತೆಯನ್ನು ಆಧಾರ್ನೊಂದಿಗೆ ಲಿಂಕ್ ಮಾಡುವುದು ಅವಶ್ಯಕ.
• ನಿಮ್ಮ ಬ್ಯಾಂಕ್ ಖಾತೆಯನ್ನು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (NPCI) ಗೆ ಲಿಂಕ್ ಮಾಡಬೇಕು.
ಈ ಅಧೀಕೃತ ವೆಬ್ ಸೈಟ್ ಗೆ ಭೇಟಿ ನೀಡಿ :- ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ
ಇದನ್ನೂ ಕೂಡ ಓದಿ : Tractor Scheme : ರೈತರಿಗೆ ಸಿಹಿಸುದ್ಧಿ – ಮಿನಿ ಟ್ರ್ಯಾಕ್ಟರ್ ಸೇರಿದಂತೆ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ – ಬೇಕಾಗುವ ದಾಖಲೆಗಳೇನು.?
ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ನೀವು ಫಲಾನುಭವಿಗಳ ಪಟ್ಟಿ ನೋಡಬಹುದು. ಈ ವೇಳೆ ಪಲಾನುಭವಿಗಳ ಪಟ್ಟಿ ಟ್ಯಾಬ್ ಮೇಲೆ ಕ್ಲಿಕ್ ಮಾಡಿ. ಬಳಿಕ ಡ್ರಾಪ್-ಡೌನ್ನಿಂದ ಆಯ್ದ ರಾಜ್ಯ, ಜಿಲ್ಲೆ, ಉಪ-ಜಿಲ್ಲೆ, ಬ್ಲಾಕ್ ಮತ್ತು ಹಳ್ಳಿಯಂತಹ ವಿವರಗಳನ್ನು ಆಯ್ಕೆ ಮಾಡಿ. ಗೆಟ್ ರಿಪೋರ್ಟ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿದರೆ ಫಲಾನುಭವಿಗಳ ಪಟ್ಟಿಯ ವಿವರ ಸಿಗುತ್ತದೆ. ಈ ಮಾಹಿತಿಗಳನ್ನು ಸಹಾಯವಾಣಿ ಸಂಖ್ಯೆಗಳಿಗೆ ಕರೆ ಮಾಡಿಯೂ ತಿಳಿದುಕೊಳ್ಳಬಹುದು.
ಸಹಾಯವಾಣಿ ಸಂಖ್ಯೆ- 155261 ಹಾಗು 011-24300606
- 30 ನಿಮಿಷಕ್ಕಿಂತ ಹೆಚ್ಚು ಹೊತ್ತು ಎದ್ದೇಳದೆ ಕುಳಿತುಕೊಳ್ಳುತ್ತೀರಾ ? ಕ್ಯಾನ್ಸರ್ ಅಪಾಯ ಹೆಚ್ಚಾಗಬಹುದು ಎಚ್ಚರ.!
- ಮಹಿಳೆಯರಿಗಿಂತ ಪುರುಷರಲ್ಲೇ ಹೃದಯ ರೋಗದ ಅಪಾಯ ಹೆಚ್ಚು ; ಈ ಲಕ್ಷಣಗಳನ್ನು ಎಂದಿಗೂ ನಿರ್ಲಕ್ಷಿಸಬೇಡಿ..!
- ‘ಬ್ರೈನ್ ಸ್ಟ್ರೋಕ್’ ಬರುವ 24 ಗಂಟೆ ಮುನ್ನವೇ ದೇಹ ನೀಡುತ್ತೆ ಈ 6 ಎಚ್ಚರಿಕೆ ಸಂಕೇತಗಳು.!
- ದಿನ ಭವಿಷ್ಯ (21-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- 40ರಲ್ಲೂ 25ರವರಂತೆ ಕಾಣಬೇಕೇ? ಆರೋಗ್ಯ ತಜ್ಞರು ಹೇಳಿದ ಈ 4 ಆಹಾರ ಪದ್ಧತಿ ನಿಮ್ಮನ್ನು ಸದಾ ಯಂಗ್ ಆಗಿ ಇಡುತ್ತೆ!
- ಲೈಂಗಿಕ ಸಾಮರ್ಥ್ಯದ ಕೊರತೆಯ ಆತಂಕವೇ.? ಹೀಗ್ ಮಾಡಿದ್ರೆ ನಿಮ್ಮೆಲ್ಲಾ ಸಮಸ್ಯೆಗಳು ಮಾಯ..!
- ಯಾರಿಗೂ ಗೊತ್ತಾಗಲ್ಲ ಅಂತ ‘ಪೋರ್ನ್ ವಿಡಿಯೋ’ ನೋಡುವವರೇ ಇತ್ತ ಗಮನಿಸಿ!
- 110-210 ರೂ.ಗೆ ಪೆಟ್ರೋಲ್ ಹಾಕಿಸುವ ಟ್ರಿಕ್ಸ್ ಹಳೇದಾಯ್ತು : 2 ‘ಗೋಲ್ಡನ್ ಟಿಪ್ಸ್’ ಕೊಟ್ಟ ಪೆಟ್ರೋಲ್ ಬಂಕ್ ಉದ್ಯೋಗಿ
- ದಿನ ಭವಿಷ್ಯ (20-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..? ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (19-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Dina Bhavishya : ದಿನ ಭವಿಷ್ಯ (18-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಗೃಹಜ್ಯೋತಿ ಯೋಜನೆ ಅಪ್ ಡೇಟ್: ಮನೆ ಮನೆಗೆ ದಾಖಲೆ ಪರಿಶೀಲನೆ ಆರಂಭ, ಈ ದಾಖಲೆಗಳು ಕಡ್ಡಾಯ!
- ಬಂಟ್ವಾಳ ಘಟನೆ ಮಾಸುವ ಮುನ್ನ ಮತ್ತೊಬ್ಬ 16ರ ಹುಡಗಿ ಬಲಿ ; ಪ್ರೇಯಸಿ ಕೊಂದು ತೋಟದಲ್ಲಿ ಹೂತುಹಾಕಿದ ಪ್ರೇಮಿ.!
- Irregular Periods : ಪದೇ ಪದೇ ತಡವಾಗುತ್ತಿರುವ ಪಿರಿಯಡ್ಸ್. ಹಾಲಿನ ಜೊತೆ ಇದನ್ನು ಸೇವಿಸಿದ್ರೆ ಸಮಸ್ಯೆ ಮಾಯ
- ಮಹಿಳೆಯರೇ, ಎಚ್ಚರ.! ನಿಮ್ಮ ದೇಹದಲ್ಲಿ ಈ ಲಕ್ಷಣಗಳು ಕಂಡುಬಂದ್ರೆ ಗರ್ಭಕಂಠದ ಕ್ಯಾನ್ಸರ್ ಬಂದಿದೆ ಎಂದರ್ಥ!
- Dina Bhavishya : ಇಂದು ಈ ರಾಶಿಯವರು ತಮ್ಮ ನಿರ್ಧಾರ ಮತ್ತು ಸ್ವಭಾವವನ್ನು ಪರರಮೇಲೆ ಹೇರುವರು.
- ಫ್ಯಾಟಿ ಲಿವರ್ ಸಮಸ್ಯೆ ಇದ್ದರೆ ಈ ಅಂಗಗಳು ಕೆಲಸ ಮಾಡುವುದನ್ನು ನಿಲ್ಲಸಬಹುದು ಹುಷಾರ್!
- Health : ನಿಮಗೆ ಕ್ಯಾನ್ಸರ್ ಉಂಟು ಮಾಡುವ ಅಡುಗೆ ಮನೆಯಲ್ಲಿರುವ ಈ ವಸ್ತುಗಳ ಬಗ್ಗೆ ಎಚ್ಚರವಿರಲಿ!
- ಬಿಜೆಪಿ ಹೆಗಲೇರಿ 20 ಸೀಟು ಗೆಲ್ಲೋದು ಸಾಧನೆಯಲ್ಲ : ಹೆಚ್ಡಿಕೆಗೆ ಚಲುವರಾಯಸ್ವಾಮಿ ಟಾಂಗ್
- PM Vishwakarma : ಪಿಎಂ ವಿಶ್ವಕರ್ಮ ಯೋಜನೆಯಡಿಯಲ್ಲಿ ಹೇಗೆ ಸಾಲ ಪಡೆಯುವುದು.? ಬೇಕಾಗುವ ದಾಖಲೆಗಳೇನು.?
- Post Office Scheme : ಮಹಿಳೆಯರಿಗಾಗಿ ಪೋಸ್ಟ್ ಆಫೀಸ್ನಲ್ಲಿ ಬಂಪರ್ ಆಫರ್.! ಪೋಸ್ಟ್ ಆಫೀಸ್ ಖಾತೆ ಇದ್ದರೆ ತಪ್ಪದೇ ನೋಡಿ
- Arecanut Price : ಅಡಿಕೆ ಬೆಲೆ ಏರಿಕೆಯೇ? ಇಳಿಕೆಯೇ? ಇಂದಿನ ಲೈವ್ ಅಪ್ಡೇಟ್
- ಮಹಿಳೆಯರೇ ಎಚ್ಚರ : ಕರಿದ ಎಣ್ಣೆಯನ್ನು ಮತ್ತೆ ಅಡುಗೆಗೆ ಬಳಸಿದ್ರೆ ‘ಕ್ಯಾನ್ಸರ್’ ಬರಬಹುದು.!






















