PM Kisan Samman Nidhi : ನಮಸ್ಕಾರ ಸ್ನೇಹಿತರೇ, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತ ಬಂಧುಗಳು ಆರ್ಥಿಕವಾಗಿ ನೆರವು ಪಡೆಯಲು ಈ-ಕೆವೈಸಿ (e-KYC) ಕಡ್ಡಾಯಗೊಳಿಸಲಾಗಿದೆ. ಈ-ಕೆವೈಸಿ ಮಾಡಿಸಲು ಬಾಕಿಯಿರುವಂತಹ ರೈತರು ಕೂಡಲೇ ಈ-ಕೆವೈಸಿ ಮಾಡಿಸಿಕೊಳ್ಳಲು ಸೂಚನೆ ನೀಡಿದೆ. ನೀವು ಇನ್ನೂ ಈ ಕೆವೈಸಿ ಅನ್ನು ಪೂರ್ಣಗೊಳಿಸದಿದ್ದರೆ, ನೀವು ಮೊದಲು ಈ ಕೆವೈಸಿ ಅನ್ನು ಪೂರ್ಣಗೊಳಿಸಬೇಕು. ಇಲ್ಲದಿದ್ರೆ, ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 18 ನೇ ಕಂತು ಸಂಪೂರ್ಣವಾಗಿ ರದ್ದುಗೊಳ್ಳುತ್ತದೆ.
ಇದನ್ನೂ ಕೂಡ ಓದಿ : PhonePe Loan Facility : ಫೋನ್ ಪೇ ಮೂಲಕ ಪಡೆಯಿರಿ ಸಾಲ – ನಿಮಗೂ ಸಿಗುತ್ತಾ ಬೇಗ ಚೆಕ್ ಮಾಡಿ
ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡದಿದ್ರೆ ನೀವು ಪಿಎಂ ಕಿಸಾನ್ ಸಮ್ಮಾನ್ ನಿಧಿ (PM Kisan Samman Nidhi) ಯೋಜನೆಯ ಪ್ರಯೋಜನವನ್ನು ಪಡೆಯಲು ಸಾಧ್ಯವಾಗುವುದಿಲ್ಲ. ನೀವು ಮೊದಲು ಬ್ಯಾಂಕಿಗೆ ಹೋಗಿ ಮತ್ತು ನಿಮ್ಮ ಖಾತೆಗೆ ಆಧಾರ್ ಕಾರ್ಡ್ ಅನ್ನು ಮೊದಲು ಲಿಂಕ್ ಮಾಡಿಸಿಕೊಳ್ಳಿ ಇದರಿಂದ ಮಾತ್ರ ನೀವು ಹಣವನ್ನು ಪಡೆದುಕೊಳ್ಳಲು ಸಾಧ್ಯ. ಸದ್ಯ, ರೈತರು ಪಿಎಂ-ಕಿಸಾನ್ ಯೋಜನೆಯ 17 ಕಂತುಗಳನ್ನು ಪಡೆದಿದ್ದಾರೆ. ರೈತರು 18 ನೇ ಕಂತಿಗಾಗಿ ಕಾಯುತ್ತಿದ್ದಾರೆ. ಆದ್ರೆ ಈ ಕೆಲಸವನ್ನು ಮಾಡದಿದ್ರೆ ನಿಮಗೆ ಹಣವು ಅದಷ್ಟು ಬೇಗ ಜಮಾ ಆಗಲ್ಲ.
ನಿಮ್ಮ ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಿಕೊಳ್ಳಿ :-
ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡದಿದ್ದರೆ ನೀವು ಪಿಎಂ ಕಿಸಾನ್ ಸಮ್ಮಾನ್ ನಿಧಿ (PM Kisan Samman Nidhi) ಯೋಜನೆಯ ಪ್ರಯೋಜನವನ್ನು ಪಡೆಯಲು ಸಾಧ್ಯವಾಗುವುದಿಲ್ಲ. ನೀವು ಮೊದಲು ನಿಮ್ಮ ಖಾತೆ ಇರುವ ಬ್ಯಾಂಕಿಗೆ ಹೋಗಿ ಖಾತೆಗೆ ಆಧಾರ್ ಕಾರ್ಡ್ ಮೊದಲೇ ಲಿಂಕ್ ಆಗಿದೆಯೋ ಇಲ್ಲವೋ ತಿಳಿದುಕೊಳ್ಳಿ. ಇಲ್ಲವಾದರೇ ಕೂಡಲೇ ಲಿಂಕ್ ಮಾಡಿಸಿ.
ಇದನ್ನೂ ಕೂಡ ಓದಿ : PhonePe – Google Pay : ಫೋನ್ ಪೇ – ಗೂಗಲ್ ಪೇನಲ್ಲಿ ತಪ್ಪಾಗಿ ಬೇರೆಯವರಿಗೆ ಹಣ ಹೋದರೆ ಏನು ಮಾಡಬೇಕು.? ಮರಳಿ ಸಿಗುತ್ತಾ.?
ನೀವು ಪಿಎಂ ಕಿಸಾನ್ ಸಮ್ಮಾನ್ ನಿಧಿ (PM Kisan Samman Nidhi) ಯೋಜನೆಗೆ ಅರ್ಜಿ ಸಲ್ಲಿಸುವುದು ಮತ್ತು ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸುವುದು ಬಹಳ ಮುಖ್ಯ. ನಿಮ್ಮ ಹೆಸರು ಈ ಪಟ್ಟಿಯಲ್ಲಿ ಇಲ್ಲದಿದ್ದರೆ, ಕಂತನ್ನು ನಿಮ್ಮ ಖಾತೆಗೆ ಜಮಾ ಮಾಡಲು ಸಾಧ್ಯವಿಲ್ಲ. ನಿಮ್ಮಯ ಆಧಾರ್ ಕಾರ್ಡ್ ಸಂಖ್ಯೆಯೊಂದಿಗೆ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಮೊದಲು ನೀವು ಪರಿಶೀಲಿಸಬಹುದು. ಪಿಎಂ ಕಿಸಾನ್ ಸಮ್ಮಾನ್ ನಿಧಿಯ ಸ್ಥಿತಿಯನ್ನು ಪರಿಶೀಲಿಸಲು ಪಿಎಂ ಕಿಸಾನ್ ಸಮ್ಮಾನ್ ನಿಧಿ (PM Kisan Samman Nidhi) ಯೋಜನಾ ವೆಬ್ ಸೈಟ್ ಅನ್ನು ಸಹ https://pmkisan.gov.in ಗೆ ಭೇಟಿ ನೀಡಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಬಾಡಿಗೆ ಮನೆಯಲ್ಲಿದ್ದವರಿಗೆ ಐತಿಹಾಸಿಕ ತೀರ್ಪು ಕೊಟ್ಟ ಸುಪ್ರೀಂ ಕೋರ್ಟ್ – ಏನಿದು ಹೊಸ ರೂಲ್ಸ್.?
- ಮನೆಯಲ್ಲಿ ‘ಸೊಳ್ಳೆ’ ಕಾಟನಾ.? ಈ ರೀತಿ ದೀಪ ಹಚ್ಚಿದ್ರೆ ಒಂದು ಸೊಳ್ಳೆ ಕೂಡ ಬರಲ್ಲ.!
- GOOD NEWS : ಆಸ್ಪತ್ರೆಗಳು ‘ಪ್ರಾಣಿ ಕಡಿತ’ಕ್ಕೆ ಮುಂಗಡ ಹಣ ಕೇಳದೇ ತಕ್ಷಣ ‘ಪ್ರಥಮ ಚಿಕಿತ್ಸೆ’ ನೀಡುವುದು ಕಡ್ಡಾಯ: ರಾಜ್ಯ ಸರ್ಕಾರ ಆದೇಶ
- ಪುರುಷರಲ್ಲಿ ಸ್ತನ ಕ್ಯಾನ್ಸರ್.. ಮುನ್ನೆಚ್ಚರಿಕೆ ಇರಲಿ.. ಇದೆ ಸೂಕ್ತ ಚಿಕಿತ್ಸೆ
- Lemon Water Benefits : ಒಳ್ಳೇದು ಅಂತ ದಿನಾ ಲಿಂಬೆ ನೀರು ಕುಡಿದ್ರೆ ಏನಾಗುತ್ತೆ ಗೊತ್ತಾ.?
- ರಾತ್ರಿ ಪದೇ ಪದೇ ಮೂತ್ರ ವಿಸರ್ಜನೆ ಮಾಡ್ತೀರಾ? ಕಾರಣ ಬರೀ ಮಧುಮೇಹ ಮಾತ್ರವಲ್ಲ! ಈ ಕಾರಣಗಳೂ ಇವೆ
- ಬಿಗ್ ಬಾಸ್ ನಲ್ಲಿ ಗಿಲ್ಲಿ ಮೇಲೆ ಹಲ್ಲೆ ಮಾಡಿದ ರಿಷಾ ಬಗ್ಗೆ ಗಿಲ್ಲಿ ತಾಯಿ ಹೇಳಿದ್ದೇನು ಗೊತ್ತ? Gillinata! Biggboss
- ಸೆಕೆಂಡ್ ಹ್ಯಾಂಡ್ ಕಾರ್ ಇದ್ದವರಿಗೆ 5 ಹೊಸ ನಿಯಮ ಘೋಷಣೆ – ಏನಿದು ಹೊಸ ನಿಯಮ.? Second hand Car
- ಬ್ಯಾಂಕ್ ನಲ್ಲಿ ಬಂಗಾರ ಇಟ್ಟ ಎಲ್ಲರಿಗೂ ಹೊಸ ರೂಲ್ಸ್ | ಆಘಾತದ ನಿಯಮ.! ಏನಿದು ಸುದ್ಧಿ.!
- ಎದೆ ನಡುಗಿಸುವ ಸಂಚು.. 32 ಕಾರುಗಳಲ್ಲಿತ್ತು ಬಾಂಬ್.: ಸ್ಪೋಟವಾಗಿದ್ದು ಒಂದು ಮಾತ್ರ!
- ‘ವಿಜಯ್ ದೇವರಕೊಂಡ ಅಂಥವರು ಪ್ರತಿಯೊಬ್ಬರ ಜೀವನದಲ್ಲಿ ಸಿಗಬೇಕು ಎಂಬುದು ನನ್ನ ಭಾವನೆ, ಅವರು ಒಂದು ವರ’ : ರಶ್ಮಿಕಾ ಮಂದಣ್ಣ
- GOOD NEWS: ‘ಮಹಿಳಾ ಉದ್ಯೋಗಿ’ಗಳಿಗೆ ಗುಡ್ ನ್ಯೂಸ್: ಮಾಸಿಕ 1 ದಿನ ‘ಋತುಚಕ್ರ ರಜೆ’ ಮಂಜೂರು, ಸರ್ಕಾರ ಆದೇಶ.!
- ಬೆಂಗಳೂರು ಫ್ಲ್ಯಾಟ್ನಲ್ಲಿ ಇಬ್ಬರು ಯುವತಿಯರ ಜೊತೆ ವಾಸವಾಗಿದ್ದ ಯುವಕ ಶವವಾಗಿ ಪತ್ತೆ
- ಬೆಂಗಳೂರಿನ ಹೃದಯಭಾಗದಲ್ಲೇ ಇದೆ ಪಾಕಿಸ್ತಾನ, ಚೀನಾ ಪ್ರಜೆಗಳ ಸಾವಿರಾರು ಕೋಟಿ ರೂ. ಮೌಲ್ಯದ ಆಸ್ತಿ.!
- ವಿಶ್ವಕರ್ಮ ಸಮುದಾಯದ ಸಾಂಪ್ರದಾಯಿಕ ಕುಶಲಕರ್ಮಿಗಳಿಗೆ 1 ಲಕ್ಷ ರೂ. ಆರ್ಥಿಕ ನೆರವು – ಶೇ.20ರಷ್ಟು ಸಬ್ಸಿಡಿ.!
- ರಾಜ್ಯದ ರೈತರಿಗೆ ಸಿಹಿಸುದ್ಧಿ : ಮೃತರ ಹೆಸರಲ್ಲಿನ ಜಮೀನು ವಾರಸುದಾರರಿಗೆ ಬದಲಿಸಲು ಪೌತಿ ಖಾತೆ, ಪೋಡಿಗೆ ಡಿಸೆಂಬರ್ ಗಡುವು
- ರಜೆ ಬಳಿಕ ಇದೀಗ 8 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ರೂಲ್ಸ್.! ಏನಿದು ಹೊಸ ನಿಯಮ!
- ಬೆಳೆ ಸಮೀಕ್ಷೆ 2025 : AI ತಂತ್ರಜ್ಞಾನದೊಂದಿಗೆ ರೈತರಿಗೆ ಬಂಗಾರದ ಅವಕಾಶ! ನೀವು ಇನ್ನೂ ಮಾಡದೇ ಇದ್ದರೆ ಈ ಕ್ಷಣವೇ ಆರಂಭಿಸಿ!
- Gruhalakshmi Loan Scheme – ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಂಪರ್ ಗುಡ್ ನ್ಯೂಸ್.! ಸೊಸೈಟಿಯಿಂದ ₹3 ಲಕ್ಷ ರೂ.ವರೆಗೆ ಸಾಲ ಸೌಲಭ್ಯ.!
- ಬಡ ಜನರಿಗೆ ಸ್ವಂತ ಮನೆ ಕಟ್ಟಿಕೊಳ್ಳಲು 2.5 ಲಕ್ಷ ಸರ್ಕಾರದಿಂದ ಸಹಾಯಧನ! Rajiv Gandhi Vasati Yojana



















