PM Kisan Samman Nidhi : ನಮಸ್ಕಾರ ಸ್ನೇಹಿತರೇ, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತ ಬಂಧುಗಳು ಆರ್ಥಿಕವಾಗಿ ನೆರವು ಪಡೆಯಲು ಈ-ಕೆವೈಸಿ (e-KYC) ಕಡ್ಡಾಯಗೊಳಿಸಲಾಗಿದೆ. ಈ-ಕೆವೈಸಿ ಮಾಡಿಸಲು ಬಾಕಿಯಿರುವಂತಹ ರೈತರು ಕೂಡಲೇ ಈ-ಕೆವೈಸಿ ಮಾಡಿಸಿಕೊಳ್ಳಲು ಸೂಚನೆ ನೀಡಿದೆ. ನೀವು ಇನ್ನೂ ಈ ಕೆವೈಸಿ ಅನ್ನು ಪೂರ್ಣಗೊಳಿಸದಿದ್ದರೆ, ನೀವು ಮೊದಲು ಈ ಕೆವೈಸಿ ಅನ್ನು ಪೂರ್ಣಗೊಳಿಸಬೇಕು. ಇಲ್ಲದಿದ್ರೆ, ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 18 ನೇ ಕಂತು ಸಂಪೂರ್ಣವಾಗಿ ರದ್ದುಗೊಳ್ಳುತ್ತದೆ.
ಇದನ್ನೂ ಕೂಡ ಓದಿ : PhonePe Loan Facility : ಫೋನ್ ಪೇ ಮೂಲಕ ಪಡೆಯಿರಿ ಸಾಲ – ನಿಮಗೂ ಸಿಗುತ್ತಾ ಬೇಗ ಚೆಕ್ ಮಾಡಿ
ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡದಿದ್ರೆ ನೀವು ಪಿಎಂ ಕಿಸಾನ್ ಸಮ್ಮಾನ್ ನಿಧಿ (PM Kisan Samman Nidhi) ಯೋಜನೆಯ ಪ್ರಯೋಜನವನ್ನು ಪಡೆಯಲು ಸಾಧ್ಯವಾಗುವುದಿಲ್ಲ. ನೀವು ಮೊದಲು ಬ್ಯಾಂಕಿಗೆ ಹೋಗಿ ಮತ್ತು ನಿಮ್ಮ ಖಾತೆಗೆ ಆಧಾರ್ ಕಾರ್ಡ್ ಅನ್ನು ಮೊದಲು ಲಿಂಕ್ ಮಾಡಿಸಿಕೊಳ್ಳಿ ಇದರಿಂದ ಮಾತ್ರ ನೀವು ಹಣವನ್ನು ಪಡೆದುಕೊಳ್ಳಲು ಸಾಧ್ಯ. ಸದ್ಯ, ರೈತರು ಪಿಎಂ-ಕಿಸಾನ್ ಯೋಜನೆಯ 17 ಕಂತುಗಳನ್ನು ಪಡೆದಿದ್ದಾರೆ. ರೈತರು 18 ನೇ ಕಂತಿಗಾಗಿ ಕಾಯುತ್ತಿದ್ದಾರೆ. ಆದ್ರೆ ಈ ಕೆಲಸವನ್ನು ಮಾಡದಿದ್ರೆ ನಿಮಗೆ ಹಣವು ಅದಷ್ಟು ಬೇಗ ಜಮಾ ಆಗಲ್ಲ.
ನಿಮ್ಮ ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಿಕೊಳ್ಳಿ :-
ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡದಿದ್ದರೆ ನೀವು ಪಿಎಂ ಕಿಸಾನ್ ಸಮ್ಮಾನ್ ನಿಧಿ (PM Kisan Samman Nidhi) ಯೋಜನೆಯ ಪ್ರಯೋಜನವನ್ನು ಪಡೆಯಲು ಸಾಧ್ಯವಾಗುವುದಿಲ್ಲ. ನೀವು ಮೊದಲು ನಿಮ್ಮ ಖಾತೆ ಇರುವ ಬ್ಯಾಂಕಿಗೆ ಹೋಗಿ ಖಾತೆಗೆ ಆಧಾರ್ ಕಾರ್ಡ್ ಮೊದಲೇ ಲಿಂಕ್ ಆಗಿದೆಯೋ ಇಲ್ಲವೋ ತಿಳಿದುಕೊಳ್ಳಿ. ಇಲ್ಲವಾದರೇ ಕೂಡಲೇ ಲಿಂಕ್ ಮಾಡಿಸಿ.
ಇದನ್ನೂ ಕೂಡ ಓದಿ : PhonePe – Google Pay : ಫೋನ್ ಪೇ – ಗೂಗಲ್ ಪೇನಲ್ಲಿ ತಪ್ಪಾಗಿ ಬೇರೆಯವರಿಗೆ ಹಣ ಹೋದರೆ ಏನು ಮಾಡಬೇಕು.? ಮರಳಿ ಸಿಗುತ್ತಾ.?
ನೀವು ಪಿಎಂ ಕಿಸಾನ್ ಸಮ್ಮಾನ್ ನಿಧಿ (PM Kisan Samman Nidhi) ಯೋಜನೆಗೆ ಅರ್ಜಿ ಸಲ್ಲಿಸುವುದು ಮತ್ತು ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸುವುದು ಬಹಳ ಮುಖ್ಯ. ನಿಮ್ಮ ಹೆಸರು ಈ ಪಟ್ಟಿಯಲ್ಲಿ ಇಲ್ಲದಿದ್ದರೆ, ಕಂತನ್ನು ನಿಮ್ಮ ಖಾತೆಗೆ ಜಮಾ ಮಾಡಲು ಸಾಧ್ಯವಿಲ್ಲ. ನಿಮ್ಮಯ ಆಧಾರ್ ಕಾರ್ಡ್ ಸಂಖ್ಯೆಯೊಂದಿಗೆ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಮೊದಲು ನೀವು ಪರಿಶೀಲಿಸಬಹುದು. ಪಿಎಂ ಕಿಸಾನ್ ಸಮ್ಮಾನ್ ನಿಧಿಯ ಸ್ಥಿತಿಯನ್ನು ಪರಿಶೀಲಿಸಲು ಪಿಎಂ ಕಿಸಾನ್ ಸಮ್ಮಾನ್ ನಿಧಿ (PM Kisan Samman Nidhi) ಯೋಜನಾ ವೆಬ್ ಸೈಟ್ ಅನ್ನು ಸಹ https://pmkisan.gov.in ಗೆ ಭೇಟಿ ನೀಡಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಭಾರತೀಯರಿಗೆ BSNL ಐತಿಹಾಸಿಕ ಆಫರ್ ಘೋಷಣೆ | ಸಿಹಿಸುದ್ದಿ | BSNL Offers
- ಜಮೀನು, ಮನೆ, ಪ್ಲಾಟ್ ಮಾರಾಟ – ಖರೀದಿಗೆ 6 ದಾಖಲೆಗಳು ಕಡ್ಡಾಯ | ಸ್ವಂತ ಆಸ್ತಿ ಇದ್ದವರು ತಪ್ಪದೆ ನೋಡಿ.!
- ಬಾಡಿಗೆ ಮನೆಯಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ!! ನಿಮ್ಮ ಕನಸು ನನಸಾಗುತ್ತದೆ!!
- ಜಾತಿಗಣತಿಯಲ್ಲಿ ಕೆಲಸ ಮಾಡಿದ ಎಲ್ಲಾ ಶಿಕ್ಷಕರಿಗೂ ಗುಡ್ ನ್ಯೂಸ್ | Karnataka Caste Census 2025
- ಅಕ್ಟೋಬರ್ 21 ರವರೆಗೆ ಮಳೆ.! ಮಳೆ.! || 12 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ | Rain Update
- ‘ಇಂಡಸ್ಟ್ರಿಗೆ ಎಲ್ಲಾ ಫ್ರೀ ಕೊಡ್ತಾರೆ..’ ಗೂಗಲ್ಗೆ ಆಂಧ್ರಪ್ರದೇಶ ನೀಡಿರುವ ಪ್ಯಾಕೇಜ್ ಆರ್ಥಿಕ ವಿಪತ್ತು ಎಂದ ಪ್ರಿಯಾಂಕ್ ಖರ್ಗೆ!
- Canara Bank : ಕೆನರಾ ಬ್ಯಾಂಕ್ ನಲ್ಲಿ ಖಾತೆ ಇರುವ 60 ವರ್ಷದ ದಾಟಿದವರಿಗೆ ಗುಡ್ ನ್ಯೂಸ್
- ವಿಷ್ಣುವರ್ಧನ್ ಜೊತೆ ನಟಿಸಿದ್ದ ಖ್ಯಾತ ನಟ ಇನ್ನಿಲ್ಲ.! ಭಾರತೀಯ ಚಿತ್ರರಂಗಕ್ಕೆ ತುಂಬಲಾರದ ನಷ್ಟ
- ರಾಜ್ಯದಲ್ಲಿ ಆರ್ಎಸ್ಎಸ್ ಕಾರ್ಯಕ್ರಮದಲ್ಲಿ ಭಾಗಿಯಾದ ಸರ್ಕಾರಿ ನೌಕರರ ಅಮಾನತು ಎಂದ ಸಚಿವ ಪ್ರಿಯಾಂಕ್ ಖರ್ಗೆ
- ಕೊನೆಗೂ ಕ್ಯಾನ್ಸರೇ ಗೆದ್ದುಬಿಡ್ತು… ಕ್ಯಾನ್ಸರ್ ಪೀಡಿತ 21ರ ಹರೆಯದ ಯುವಕನ ಕೊನೆಯ ಪೋಸ್ಟ್ ಭಾರೀ ವೈರಲ್
- ನನಗೂ ಮುಖ್ಯಮಂತ್ರಿ ಆಫರ್ ಇತ್ತು : ಡಿಸಿಎಂ ಡಿಕೆ ಶಿವಕುಮಾರ್ ಬಳಿಕ ಎಚ್ ಡಿ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ
- ಜಾತಿಗಣತಿಗೆ ಮಾಹಿತಿ ನಿರಾಕರಿಸಿದ ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿಗೆ, ಪ್ರದೀಪ್ ಈಶ್ವರ್ ಟೆಂಪಲ್ ಕೌಂಟರ್!
- ದೀಪಾವಳಿಗೂ ಮುನ್ನ PF ಅಕೌಂಟ್ ಗೆ ಗುಡ್ ನ್ಯೂಸ್ | PF Account Rules
- ರಾಜ್ಯದ ಸರ್ಕಾರೀ ನೌಕರರಿಗೆ ನವೆಂಬರ್ 1 ರಿಂದ ಹೊಸ ರೂಲ್ಸ್ | ಹೊಸ ಆದೇಶ
- SSLC Exam : ಈ ವರ್ಷದಿಂದ 33% ಅಂಕ ಪಡೆದರೆ SSLC ಪಾಸ್
- ವೈಟ್ ಬೋರ್ಡ್ ವಾಹನ ಇದ್ದವರಿಗೆ ಕೋರ್ಟ್ ಹೊಸ ಆದೇಶ | ವಾಹನ ಚಾಲಕರು, ಮಾಲೀಕರು ತಪ್ಪದೇ ಈ ನಿಯಮವನ್ನ ಪಾಲಿಸಿ
- ಸರ್ಕಾರೀ ಜಾಗದಲ್ಲಿದ್ದವರಿಗೆ ಕೊನೆಗೂ ದೊಡ್ಡ ಗುಡ್ ನ್ಯೂಸ್ | Akrama Sakarama 2025
- Gold Rate : ಭಾರೀ ಏರಿಕೆಯತ್ತ ಸಾಗಿದ ಚಿನ್ನದ ಬೆಲೆ.? ಎಷ್ಟಾಗಿದೆ ಗೊತ್ತಾ ಇವತ್ತಿನ ಚಿನ್ನದ ದರ.?
- ಪಿಂಚಣಿ ಮೊತ್ತದಲ್ಲಿ 7500 ರೂ ಏರಿಕೆ, ದೀಪಾವಳಿ ಗುಡ್ ನ್ಯೂಸ್ | Senior Citizens Pension Hike
- ಈ 5 ಆಸ್ತಿಯಲ್ಲಿ ಹೆಣ್ಣಿಗೆ ಸಿಗುತ್ತಿದ್ದ ಪಾಲು ರದ್ದುಗೊಳಿಸಿದ ಕೋರ್ಟ್, ಕೇಸ್ ಹಾಕಿದ್ರು ಫೇಲ್ | Property Act