PM Kisan Samman Nidhi : ನಮಸ್ಕಾರ ಸ್ನೇಹಿತರೇ, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತ ಬಂಧುಗಳು ಆರ್ಥಿಕವಾಗಿ ನೆರವು ಪಡೆಯಲು ಈ-ಕೆವೈಸಿ (e-KYC) ಕಡ್ಡಾಯಗೊಳಿಸಲಾಗಿದೆ. ಈ-ಕೆವೈಸಿ ಮಾಡಿಸಲು ಬಾಕಿಯಿರುವಂತಹ ರೈತರು ಕೂಡಲೇ ಈ-ಕೆವೈಸಿ ಮಾಡಿಸಿಕೊಳ್ಳಲು ಸೂಚನೆ ನೀಡಿದೆ. ನೀವು ಇನ್ನೂ ಈ ಕೆವೈಸಿ ಅನ್ನು ಪೂರ್ಣಗೊಳಿಸದಿದ್ದರೆ, ನೀವು ಮೊದಲು ಈ ಕೆವೈಸಿ ಅನ್ನು ಪೂರ್ಣಗೊಳಿಸಬೇಕು. ಇಲ್ಲದಿದ್ರೆ, ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 18 ನೇ ಕಂತು ಸಂಪೂರ್ಣವಾಗಿ ರದ್ದುಗೊಳ್ಳುತ್ತದೆ.
ಇದನ್ನೂ ಕೂಡ ಓದಿ : PhonePe Loan Facility : ಫೋನ್ ಪೇ ಮೂಲಕ ಪಡೆಯಿರಿ ಸಾಲ – ನಿಮಗೂ ಸಿಗುತ್ತಾ ಬೇಗ ಚೆಕ್ ಮಾಡಿ
ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡದಿದ್ರೆ ನೀವು ಪಿಎಂ ಕಿಸಾನ್ ಸಮ್ಮಾನ್ ನಿಧಿ (PM Kisan Samman Nidhi) ಯೋಜನೆಯ ಪ್ರಯೋಜನವನ್ನು ಪಡೆಯಲು ಸಾಧ್ಯವಾಗುವುದಿಲ್ಲ. ನೀವು ಮೊದಲು ಬ್ಯಾಂಕಿಗೆ ಹೋಗಿ ಮತ್ತು ನಿಮ್ಮ ಖಾತೆಗೆ ಆಧಾರ್ ಕಾರ್ಡ್ ಅನ್ನು ಮೊದಲು ಲಿಂಕ್ ಮಾಡಿಸಿಕೊಳ್ಳಿ ಇದರಿಂದ ಮಾತ್ರ ನೀವು ಹಣವನ್ನು ಪಡೆದುಕೊಳ್ಳಲು ಸಾಧ್ಯ. ಸದ್ಯ, ರೈತರು ಪಿಎಂ-ಕಿಸಾನ್ ಯೋಜನೆಯ 17 ಕಂತುಗಳನ್ನು ಪಡೆದಿದ್ದಾರೆ. ರೈತರು 18 ನೇ ಕಂತಿಗಾಗಿ ಕಾಯುತ್ತಿದ್ದಾರೆ. ಆದ್ರೆ ಈ ಕೆಲಸವನ್ನು ಮಾಡದಿದ್ರೆ ನಿಮಗೆ ಹಣವು ಅದಷ್ಟು ಬೇಗ ಜಮಾ ಆಗಲ್ಲ.
ನಿಮ್ಮ ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಿಕೊಳ್ಳಿ :-
ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡದಿದ್ದರೆ ನೀವು ಪಿಎಂ ಕಿಸಾನ್ ಸಮ್ಮಾನ್ ನಿಧಿ (PM Kisan Samman Nidhi) ಯೋಜನೆಯ ಪ್ರಯೋಜನವನ್ನು ಪಡೆಯಲು ಸಾಧ್ಯವಾಗುವುದಿಲ್ಲ. ನೀವು ಮೊದಲು ನಿಮ್ಮ ಖಾತೆ ಇರುವ ಬ್ಯಾಂಕಿಗೆ ಹೋಗಿ ಖಾತೆಗೆ ಆಧಾರ್ ಕಾರ್ಡ್ ಮೊದಲೇ ಲಿಂಕ್ ಆಗಿದೆಯೋ ಇಲ್ಲವೋ ತಿಳಿದುಕೊಳ್ಳಿ. ಇಲ್ಲವಾದರೇ ಕೂಡಲೇ ಲಿಂಕ್ ಮಾಡಿಸಿ.
ಇದನ್ನೂ ಕೂಡ ಓದಿ : PhonePe – Google Pay : ಫೋನ್ ಪೇ – ಗೂಗಲ್ ಪೇನಲ್ಲಿ ತಪ್ಪಾಗಿ ಬೇರೆಯವರಿಗೆ ಹಣ ಹೋದರೆ ಏನು ಮಾಡಬೇಕು.? ಮರಳಿ ಸಿಗುತ್ತಾ.?
ನೀವು ಪಿಎಂ ಕಿಸಾನ್ ಸಮ್ಮಾನ್ ನಿಧಿ (PM Kisan Samman Nidhi) ಯೋಜನೆಗೆ ಅರ್ಜಿ ಸಲ್ಲಿಸುವುದು ಮತ್ತು ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸುವುದು ಬಹಳ ಮುಖ್ಯ. ನಿಮ್ಮ ಹೆಸರು ಈ ಪಟ್ಟಿಯಲ್ಲಿ ಇಲ್ಲದಿದ್ದರೆ, ಕಂತನ್ನು ನಿಮ್ಮ ಖಾತೆಗೆ ಜಮಾ ಮಾಡಲು ಸಾಧ್ಯವಿಲ್ಲ. ನಿಮ್ಮಯ ಆಧಾರ್ ಕಾರ್ಡ್ ಸಂಖ್ಯೆಯೊಂದಿಗೆ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಮೊದಲು ನೀವು ಪರಿಶೀಲಿಸಬಹುದು. ಪಿಎಂ ಕಿಸಾನ್ ಸಮ್ಮಾನ್ ನಿಧಿಯ ಸ್ಥಿತಿಯನ್ನು ಪರಿಶೀಲಿಸಲು ಪಿಎಂ ಕಿಸಾನ್ ಸಮ್ಮಾನ್ ನಿಧಿ (PM Kisan Samman Nidhi) ಯೋಜನಾ ವೆಬ್ ಸೈಟ್ ಅನ್ನು ಸಹ https://pmkisan.gov.in ಗೆ ಭೇಟಿ ನೀಡಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- 12 ವೋಟ್ ಪಡೆದಿದ್ದು ಸರ್ದಾರ್ ವಲ್ಲಭಾಯಿ ಪಟೇಲ್, ಆದ್ರೆ ನೆಹರೂ ಹೇಗೆ ಪ್ರಧಾನಿಯಾದ್ರು
- ‘BJP- RSS ಭಿನ್ನಾಭಿಪ್ರಾಯದಿಂದ ಪಿತೂರಿ: ವೀರೇಂದ್ರ ಹೆಗ್ಗಡೆ ಅವರ ಮೇಲೆ ಷಡ್ಯಂತ್ರ ; ನನ್ನ ನಿರ್ಧಾರಕ್ಕೆ ಜೈನ ಸಮುದಾಯದಿಂದ ಮೆಚ್ಚುಗೆ’
- ಮಂಡ್ಯದಲ್ಲಿ 9 ನೇ ತರಗತಿ ವಿದ್ಯಾರ್ಥಿನಿಗೆ ‘ಲೈನ್’ : ಶಾಲಾ ಬಸ್ ಅಡ್ಡಗಟ್ಟಿದ ಪುಂಡರು ಅರೆಸ್ಟ್
- ಪ್ರಧಾನಿ ಮೋದಿ ಕೂಡ ವಿದೇಶ ಪ್ರವಾಸದಲ್ಲೇ ಇರುತ್ತಾರಲ್ಲ; ರಾಹುಲ್ ಕುರಿತ ಬಿಜೆಪಿ ಟೀಕೆಗೆ ಪ್ರಿಯಾಂಕಾ ಗಾಂಧಿ ತಿರುಗೇಟು
- Horoscope Today : ಇಂದು ಈ ರಾಶಿಯವರಿಂದ ನಿಮ್ಮ ಮೇಲೆ ತಪ್ಪು ಕಲ್ಪನೆ ಆರೋಪಗಳು ಬರಲಿವೆ
- ನೆಹರು, ಇಂದಿರಾ ಗಾಂಧಿ, ಸೋನಿಯಾ ಗಾಂಧಿಯಿಂದಲೂ ಮತಗಳ್ಳತನ : ಅಮಿತ್ ಶಾ ವಾಗ್ದಾಳಿ
- 40ರಲ್ಲೂ 25ರವರಂತೆ ಕಾಣಬೇಕೇ? ಆರೋಗ್ಯ ತಜ್ಞರು ಹೇಳಿದ ಈ 4 ಆಹಾರ ಪದ್ಧತಿ ನಿಮ್ಮನ್ನು ಸದಾ ಯಂಗ್ ಆಗಿ ಇಡುತ್ತೆ!
- ನಕಲಿ ಕ್ಲಿನಿಕ್ ಅಟ್ಟಹಾಸಕ್ಕೆ ಮತ್ತೊಂದು ಬಲಿ : ಯೂಟ್ಯೂಬ್ ನೋಡಿ ಶಸ್ತ್ರಚಿಕಿತ್ಸೆ ಮಾಡುತ್ತಿದ್ದ ವೇಳೆ ಮಹಿಳೆ ಸಾವು
- ಲಿವರ್ ಡ್ಯಾಮೇಜ್ಗೆ ಫುಲ್ ಸ್ಟಾಪ್ : ಇಂದೇ ನಿಮ್ಮ ಆಹಾರದಲ್ಲಿ ಇರಲಿ ಈ ‘ದೇಹ ಶುದ್ಧೀಕರಿಸುವ’ ಆಹಾರಗಳು!
- ಹಾಸನದಲ್ಲಿ ಮೆಕ್ಯಾನಿಕ್ ಹತ್ಯೆ : ಬಳಿಕ ಶವದೊಂದಿಗೆ ವಿಡಿಯೋ ಮಾಡಿ ವಿಕೃತಿ ಮೆರೆದ ಹಂತಕರು
- ಪ್ರಿವೆಡ್ಡಿಂಗ್ ಶೂಟ್ ಮುಗಿಸಿ ಬರುವಾಗ ಬೈಕ್ ಗೆ ಲಾರಿ ಡಿಕ್ಕಿ : ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಜೋಡಿ ಸಾವು!
- ಗೋ ಮಾತೆಗೆ ಚಿಕನ್ ಮೋಮಸ್ ತಿನ್ನಿಸಿದ ಯುವಕ; ಹಲ್ಲೆ ಮಾಡಿ, ಮೆರವಣಿಗೆ ಮಾಡಿಸಿದ ಬಜರಂಗ ದಳ!
- ವಾರದ ಹಿಂದಷ್ಟೇ ಮದ್ವೆಯಾಗಿದ್ದ ಜೋಡಿಯನ್ನು ಅಗಲಿಸಿದ ಜಾತಿ : ಹೆಂಡ್ತಿಬೇಕೆಂದು ಎಸ್ಪಿ ಮೊರೆ ಹೋದ ಯುವಕ
- ಇಡೀ ರಾಜ್ಯದಲ್ಲಿ ಹಬ್ಬಿದ್ದ ನಕಲಿ ಲೈಂಗಿಕ ಔಷಧಿ ಜಾಲ ; ಗುಜರಾತ್ ಮೂಲದ ಆರೋಪಿ ಮನೋಜ್ ಅಂದರ್
- ನನ್ನ ಜೊತೆಗೂ ಬಾ : ಗೆಳೆಯನ ಗರ್ಲ್ಫ್ರೆಂಡ್ಗೆ ಸಂದೇಶ : ಪ್ರಶ್ನಿಸಿದ್ದಕ್ಕೆ ಸ್ನೇಹಿತನನ್ನೇ ಕೊಂದು ಪೀಸ್ ಪೀಸ್ ಮಾಡಿದ
- ಸ್ಕೂಲ್ ಬಸ್ ಹರಿದು 8 ವರ್ಷದ ಬಾಲಕಿ ಸಾವು ; ಚಾಲಕನ ನಿರ್ಲಕ್ಷ್ಯಕ್ಕೆ ಅಮಾಯಕ ಜೀವ ಬಲಿ
- ಹಿಂದೂಗಳು ಒಂದಾಗದಿದ್ರೆ ದೇಶ, ಸಂವಿಧಾನ ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ
- ರಾಜಧಾನಿಯಲ್ಲಿ ಹೆಚ್ಚಾಯ್ತು ರೋಡ್ ರೇಜ್ – ಬಿಎಂಟಿಸಿ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಕ್ಯಾಬ್ ಡ್ರೈವರ್!
- ದಿನಭವಿಷ್ಯ : ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಸುದ್ದಿಯಿಂದ ಮನಸ್ಸಿಗೆ ನೋವುಂಟಾಗಲಿದೆ.
- ನಿವೃತ್ತ ಸಿಜೆಐ ಬಿ.ಆರ್ ಗವಾಯಿ ಮೇಲೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿಶೋರ್ಗೆ ಚಪ್ಪಲಿ ಏಟು!



















