PM-Kisan Samman Nidhi : ನಮಸ್ಕಾರ ಸ್ನೇಹಿತರೇ, ಕೇಂದ್ರ ಸರ್ಕಾರ ರೈತರಿಗಾಗಿ ಜಾರಿಗೊಳಿಸಿರುವ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 17 ಕಂತಿನ ಹಣ ಈಗಾಗಲೇ ಅರ್ಹಫಲಾನುಭವಿ ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗಿದೆ. ಇದೀಗ 18ನೇ ಕಂತಿನ ಹಣಕ್ಕಾಗಿ ರೈತರು ಕಾಯುತ್ತಿದ್ದಾರೆ.
ಇದನ್ನೂ ಕೂಡ ಓದಿ : Gruhalakshmi Scheme : ಈ ಜಿಲ್ಲೆಯ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಹಣ ಜಮೆ! ಹೇಗೆ ಚೆಕ್ ಮಾಡುವುದು.?
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಪ್ರತಿ ವರ್ಷ ರೈತರಿಗೆ 3 ಕಂತುಗಳಲ್ಲಿ ₹6,000/- ರೂಪಾಯಿ ಹಣವನ್ನ ಅರ್ಹ ಫಲಾನುಭವಿ ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡುತ್ತಿದೆ. ಈ ಹಣದಲ್ಲಿ ರೈತರು ಬೀಜಗಳು ಮತ್ತು ಕೀಟನಾಶಕಗಳನ್ನು ಖರೀದಿಸುವ ನಿರೀಕ್ಷೆಯಿದೆ. ಈ ಹಣವನ್ನು 4 ತಿಂಗಳಿಗೊಮ್ಮೆ ಬಿಡುಗಡೆ ಮಾಡಲಾಗುತ್ತದೆ. ಹೀಗಾಗಿ 18ನೇ ಕಂತಿನ ಹಣ ನಿಮ್ಮ ಬ್ಯಾಂಕ್ ಖಾತೆಗೆ ಬರಬೇಕಿದ್ದರೆ ರೈತರು 4 ತಿಂಗಳು ಕಾಯಬೇಕು.
16 ನೇ ಕಂತಿನ ಹಣ ಫೆಬ್ರವರಿ 16 ರಂದು ಮತ್ತು 17 ನೇ ಕಂತಿನ ಹಣ ಜೂನ್ 18 ರಂದು ಬಿಡುಗಡೆಯಾಗಿದೆ. ಅಲ್ಲದೆ 18ನೇ ಕಂತಿನ ಹಣ. ನಾಲ್ಕು ತಿಂಗಳ ನಂತರ ನವೆಂಬರ್ ಮೊದಲ ವಾರದಲ್ಲಿ ಬಿಡುಗಡೆಯಾಗಲಿದೆಯಂತೆ. ಆದರೆ ನೀವು ಈ ಕಂತಿನ ಹಣ ನಿಮಗೆ ಜಮಾ ಆಗುತ್ತದೆಯೋ ಇಲ್ಲವೋ ಎಂದು ತಿಳಿಯಲು ಈ ಕೆಳಗಿನ ಹಂತ ಅನುಸರಿಸಿ ನೋಡಬಹುದಾಗಿದೆ.
ಇದನ್ನೂ ಕೂಡ ಓದಿ : ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ನೀವು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ (PM-Kisan Samman Nidhi) ಫಲಾನುಭವಿಗಳೇ ಎನ್ನುವುದನ್ನು ಪರೀಕ್ಷಿಸಲು ಹೀಗೆ ಮಾಡಿ:
- ಪಿಎಂ ಕಿಸಾನ್ ಅಧಿಕೃತ ಜಾಲತಾಣವಾದ ಪಿಎಂ ಕಿಸಾನ್ ಸಮ್ಮಾನ್ ನಿಧಿ (PM-Kisan Samman Nidhi) ವೆಬ್ ಸೈಟ್ ಗೆ ಭೇಟಿ ನೀಡಿ.
- Farmers corner ಅಡಿಯಲ್ಲಿ Beneficiary List ಕ್ಲಿಕ್ ಮಾಡಿ.
- ರಾಜ್ಯ, ಜಿಲ್ಲೆ, ತಾಲೂಕು, ಬ್ಲಾಕ್, ಹಳ್ಳಿಯನ್ನು ಆಯ್ಕೆ ಮಾಡಿ. ನಂತರ, Get Report ಟ್ಯಾಬ್ ಒತ್ತಿ.
- ಈ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ 18 ನೇ ಕಂತಿನ ಹಣ ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗುತ್ತದೆ.
- ಬಿಎಂಟಿಸಿ ಬಸ್ ನಲ್ಲಿ ಸಚಿವ ಬೈರತಿ ಸುರೇಶ್ ದಿಢೀರ್ ರಿಯಾಲಿಟಿ ಚೆಕ್ : ಚಿಲ್ಲರೆ ಇಲ್ಲದ್ದಕ್ಕೆ ಸಚಿವರನ್ನೇ ಕೆಳಗಿಳಿಸಿದ ಕಂಡಕ್ಟರ್
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ – ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Arecanut Price : ಅಡಿಕೆ ಮಾರುಕಟ್ಟೆಯಲ್ಲಿ ಇಂದು ಏನಾಯಿತು? ದರದ ಸಂಪೂರ್ಣ ವಿವರ
- RSS ಸಭೆ ನಂತರ ರಾಜ್ಯದಲ್ಲಿ ಅನಾಹುತ ಸಾಧ್ಯತೆ, ಮೀಟಿಂಗ್ ಬಗ್ಗೆ ಹಲವು ಡೌಟ್ ಎಂದ ಹರಿಪ್ರಸಾದ್!
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ
- ದಿನ ಭವಿಷ್ಯ (10-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- SBI Bank Update : ನಿಮ್ಮ ಎಸ್ ಬಿಐ ಖಾತೆಯಿಂದ ₹236/- ಕಟ್ ಆಗಿದ್ಯಾ.? ಯಾಕೆ ಕಟ್ ಆಗಿದೆ ಗೊತ್ತಾ.?
- Arecanut Price : ಇಂದಿನ ಅಡಿಕೆ ಬೆಲೆ : ನಿಮ್ಮ ಊರಿನ ಮಾರುಕಟ್ಟೆಯಲ್ಲಿ ಎಷ್ಟು.?
- ‘ಅವನಿಗೆ ತಕ್ಕ ಶಾಸ್ತಿಯಾಗಿದೆ, ಮಗನಾದರೂ ಅವನ ಹೆಣವೂ ಬೇಡ! – ಅತ್ಯಾಚಾರ, ಕೊಲೆ ಆರೋಪಿಯ ಶವ ಪಡೆಯಲು ನಿರಾಕರಿಸಿದ ಹೆತ್ತ ತಾಯಿ!
- ಬೆಂಗಳೂರಲ್ಲಿ ಘೋರ ದುರಂತ ; ಶಾಲಾ ವಾಹನಕ್ಕೆ ಸಿಲುಕಿ ತಾಯಿ ಎದುರೇ 4 ವರ್ಷದ ಬಾಲಕಿ ಸಾವು.!
- ಇಂದಿನ ದಿನ ಭವಿಷ್ಯ : 12 ರಾಶಿಗಳ ಫಲ ಹೇಗಿದೆ.? ನಿಮ್ಮ ರಾಶಿಗೆ ಶುಭವೇ, ಸವಾಲೇ.?
- Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
- 1 ವರ್ಷದ ಬಳಿಕ ಶಿವಮೊಗ್ಗ ಬಾಲಕಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಶವ ಸೂಟ್ಕೇಸ್ಲ್ಲಿಟ್ಟು ಪ್ರಪಾತಕ್ಕೆ ತಳ್ಳಿದ ಪಿಜಿ ಓನರ್ಸ್!
- ಬೆಳಗಾವಿಯ ಆರ್ಎಸ್ಎಸ್ ಸಮಾವೇಶ ಖಾಸಗಿ ಕಾರ್ಯಕ್ರಮ, ಅನುಮತಿ ಅಗತ್ಯವಿಲ್ಲ : ಗೃಹ ಸಚಿವ ಪ್ರಿಯಾಂಕ್ ಖರ್ಗೆ
- Arecanut price : ಇಂದಿನ ಅಡಿಕೆ ಬೆಲೆ ಅಪ್ಡೇಟ್ | ರೈತರಿಗೆ ದೊಡ್ಡ ಸುದ್ದಿ!
- Income Tax : ಈಗ ಬ್ಯಾಂಕ್ ಖಾತೆಗೆ ಇಷ್ಟು ಹಣ ಜಮಾ ಮಾಡಿದರೆ, 60% ತೆರಿಗೆ ಪಾವತಿಸಬೇಕಾಗುತ್ತದೆ. ಜಾಗರೂಕರಾಗಿರಿ!
- Dina Bhavishya : ಇಂದಿನ ರಾಶಿಫಲ: ಶುಭಯೋಗಗಳು ಮತ್ತು ಸವಾಲುಗಳ ಸಂಪೂರ್ಣ ಮಾಹಿತಿ
- Post office Scheme : ಪೋಸ್ಟ್ ಆಫೀಸ್ನಲ್ಲಿ ಈ ಹೂಡಿಕೆ ಮಾಡಿ: ಪ್ರತಿ ತಿಂಗಳು 9250 ರೂಪಾಯಿ ಪಡೆದುಕೊಳ್ಳಿ!

















