PM-Kisan Samman Nidhi : ನಮಸ್ಕಾರ ಸ್ನೇಹಿತರೇ, ಕೇಂದ್ರ ಸರ್ಕಾರ ರೈತರಿಗಾಗಿ ಜಾರಿಗೊಳಿಸಿರುವ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 17 ಕಂತಿನ ಹಣ ಈಗಾಗಲೇ ಅರ್ಹಫಲಾನುಭವಿ ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗಿದೆ. ಇದೀಗ 18ನೇ ಕಂತಿನ ಹಣಕ್ಕಾಗಿ ರೈತರು ಕಾಯುತ್ತಿದ್ದಾರೆ.
ಇದನ್ನೂ ಕೂಡ ಓದಿ : Gruhalakshmi Scheme : ಈ ಜಿಲ್ಲೆಯ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಹಣ ಜಮೆ! ಹೇಗೆ ಚೆಕ್ ಮಾಡುವುದು.?
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಪ್ರತಿ ವರ್ಷ ರೈತರಿಗೆ 3 ಕಂತುಗಳಲ್ಲಿ ₹6,000/- ರೂಪಾಯಿ ಹಣವನ್ನ ಅರ್ಹ ಫಲಾನುಭವಿ ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡುತ್ತಿದೆ. ಈ ಹಣದಲ್ಲಿ ರೈತರು ಬೀಜಗಳು ಮತ್ತು ಕೀಟನಾಶಕಗಳನ್ನು ಖರೀದಿಸುವ ನಿರೀಕ್ಷೆಯಿದೆ. ಈ ಹಣವನ್ನು 4 ತಿಂಗಳಿಗೊಮ್ಮೆ ಬಿಡುಗಡೆ ಮಾಡಲಾಗುತ್ತದೆ. ಹೀಗಾಗಿ 18ನೇ ಕಂತಿನ ಹಣ ನಿಮ್ಮ ಬ್ಯಾಂಕ್ ಖಾತೆಗೆ ಬರಬೇಕಿದ್ದರೆ ರೈತರು 4 ತಿಂಗಳು ಕಾಯಬೇಕು.
16 ನೇ ಕಂತಿನ ಹಣ ಫೆಬ್ರವರಿ 16 ರಂದು ಮತ್ತು 17 ನೇ ಕಂತಿನ ಹಣ ಜೂನ್ 18 ರಂದು ಬಿಡುಗಡೆಯಾಗಿದೆ. ಅಲ್ಲದೆ 18ನೇ ಕಂತಿನ ಹಣ. ನಾಲ್ಕು ತಿಂಗಳ ನಂತರ ನವೆಂಬರ್ ಮೊದಲ ವಾರದಲ್ಲಿ ಬಿಡುಗಡೆಯಾಗಲಿದೆಯಂತೆ. ಆದರೆ ನೀವು ಈ ಕಂತಿನ ಹಣ ನಿಮಗೆ ಜಮಾ ಆಗುತ್ತದೆಯೋ ಇಲ್ಲವೋ ಎಂದು ತಿಳಿಯಲು ಈ ಕೆಳಗಿನ ಹಂತ ಅನುಸರಿಸಿ ನೋಡಬಹುದಾಗಿದೆ.
ಇದನ್ನೂ ಕೂಡ ಓದಿ : ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ನೀವು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ (PM-Kisan Samman Nidhi) ಫಲಾನುಭವಿಗಳೇ ಎನ್ನುವುದನ್ನು ಪರೀಕ್ಷಿಸಲು ಹೀಗೆ ಮಾಡಿ:
- ಪಿಎಂ ಕಿಸಾನ್ ಅಧಿಕೃತ ಜಾಲತಾಣವಾದ ಪಿಎಂ ಕಿಸಾನ್ ಸಮ್ಮಾನ್ ನಿಧಿ (PM-Kisan Samman Nidhi) ವೆಬ್ ಸೈಟ್ ಗೆ ಭೇಟಿ ನೀಡಿ.
- Farmers corner ಅಡಿಯಲ್ಲಿ Beneficiary List ಕ್ಲಿಕ್ ಮಾಡಿ.
- ರಾಜ್ಯ, ಜಿಲ್ಲೆ, ತಾಲೂಕು, ಬ್ಲಾಕ್, ಹಳ್ಳಿಯನ್ನು ಆಯ್ಕೆ ಮಾಡಿ. ನಂತರ, Get Report ಟ್ಯಾಬ್ ಒತ್ತಿ.
- ಈ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ 18 ನೇ ಕಂತಿನ ಹಣ ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗುತ್ತದೆ.
- ಐಷಾರಾಮಿ ಹೋಟೆಲ್ನಲ್ಲಿ ಇಬ್ಬರು ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಂದೆ
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Pension Scheme : ಈ ಸರ್ಕಾರಿ ಯೋಜನೆಯಡಿ ಹೂಡಿಕೆ ಮಾಡಿದ್ರೆ ಸಿಗಲಿದೆ ಪ್ರತಿ ತಿಂಗಳು ₹5,000/- ರೂಪಾಯಿ ಪಿಂಚಣಿ.! ಸಂಪೂರ್ಣ ಮಾಹಿತಿ
- Anugraha Scheme : ಅನುಗ್ರಹ ಯೋಜನೆಯಡಿ ಪ್ರತಿ ಮೇಕೆಗೆ ₹5,000/- ರೂಪಾಯಿ ಪರಿಹಾರ.! ಬೇಕಾಗುವ ದಾಖಲೆಗಳೇನು.?
- Post Office : ಪೋಸ್ಟ್ ಆಫೀಸ್ ಗ್ರಾಹಕರಿಗೆ ಸಿಹಿಸುದ್ಧಿ.! ಇನ್ಮುಂದೆ ಆ ಟೆನ್ಷನ್ ಇರೋದಿಲ್ಲ! ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (08-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ
- State Bank Updates : ಸ್ಟೇಟ್ ಬ್ಯಾಂಕಿನಲ್ಲಿ ಅತಿ ಹೆಚ್ಚು ಬಡ್ಡಿ ನೀಡುವ ಎಫ್ಡಿ ಯೋಜನೆ ಶುರು! ಸಂಪೂರ್ಣ ಮಾಹಿತಿ ಇಲ್ಲಿದೆ
- Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!
- PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ ಸಿಗಲಿದೆ ಪ್ರತೀ ತಿಂಗಳು ₹3,000/- ರೂಪಾಯಿ ಪಿಂಚಣಿ – ಸಂಪೂರ್ಣ ಮಾಹಿತಿ
- Subsidy Scheme : ಕೇಂದ್ರ ಸರ್ಕಾರದ ಈ ಯೋಜನೆಗಳಡಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗಲಿವೆ ಸಾಲ ಸೌಲಭ್ಯಗಳು.!
- SBI ಬ್ಯಾಂಕ್ ನಲ್ಲಿ ಖಾತೆ ಇದ್ದರೆ ತಿಂಗಳಿಗೆ ಮನೆಯಲ್ಲೇ ಕಳಿತು 30 ರಿಂದ 50 ಸಾವಿರ ಹಣ ಗಳಿಸುವ ಸುವರ್ಣಾವಕಾಶ.!
- 10 ಲಕ್ಷದವರೆಗೂ ಸಾಲ ಪಡೆದುಕೊಳ್ಳುವ ಭಾಗ್ಯ..! ಮುದ್ರಾ ಯೋಜನೆಯಲ್ಲಿ ನೀವು ಸ್ವಂತ ಉದ್ಯೋಗಕ್ಕಾಗಿ ಸಾಲ ಪಡೆದುಕೊಳ್ಳಿ.!
- Dina bhavishya : ಇಂದಿನ 12 ರಾಶಿಗಳ ಭವಿಷ್ಯ : ಅದೃಷ್ಟ, ಹಣ, ಆರೋಗ್ಯದ ಸಂಪೂರ್ಣ ಮಾಹಿತಿ
- ಮದುವೆ ಮಾಡಿಕೊಟ್ಟ ಬಳಿಕ ಎಷ್ಟು ವರ್ಷದೊಳಗೆ ಹೆಣ್ಣು ಆಸ್ತಿ ಕೇಳಬಹುದು.? ಇಲ್ಲಿದೆ ಹೊಸ ಬದಲಾವಣೆ – Property Rules
- ಪಿತ್ರಾರ್ಜಿತ ಆಸ್ತಿ ಎಂದು ಪರಿಗಣಿಸುವುದು ಹೇಗೆ.? ಮಕ್ಕಳಿಗೆ ಹಕ್ಕು ಬರುವುದು ಹೇಗೆ.? ಮಹತ್ವದ ಕೋರ್ಟ್ ತೀರ್ಪಿನ ಮಾಹಿತಿ ಇಲ್ಲಿದೆ

















