PM Kisan Samman Nidhi : ನಮಸ್ಕಾರ ಸ್ನೇಹಿತರೇ, ದೇಶದಲ್ಲಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅಡಿ ಸುಮಾರು 9 ಕೋಟಿಗೂ ಅಧಿಕ ಅರ್ಹ ಫಲಾನುಭವಿ ರೈತರು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ನೊಂದಾಯಿಸಿಕೊಂಡ ಎಲ್ಲ ಅರ್ಹ ಫಲಾನುಭವಿ ರೈತರು ಪ್ರತಿ ವರ್ಷ ₹6,000/- ರೂಪಾಯಿಗಳನ್ನು ಪಡೆಯುತ್ತಿದ್ದಾರೆ. ಈ ಬಾರಿಯ ಕೇಂದ್ರದ ಬಜೆಟ್ ನಲ್ಲಿ ರೈತರಿಗೆ ಅನುಕೂಲವಾಗುವ ಪಿಎಮ್ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಹಣವನ್ನು ₹6,000/- ದಿಂದ ₹8,000/- ರೂಪಾಯಿಗಳವರೆಗೆ ಹೆಚ್ಚಿಸುವ ಸಾಧ್ಯತೆಯಿದೆ. 2019 ರಲ್ಲಿ ಆರಂಭಗೊಂಡ ಈ ಪಿಎಮ್ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ನೊಂದಾಯಿಸಿಕೊಂಡ ರೈತರಿಗೆ ₹2,000/- ರೂಪಾಯಿಗಳಂತೆ 17 ಕಂತುಗಳನ್ನು ಈಗಾಗಲೇ ಅರ್ಹ ಫಲಾನುಭವಿ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ.
ಇದನ್ನೂ ಕೂಡ ಓದಿ : Sewing Machine Scheme : ಬಟ್ಟೆ ಹೊಲಿಗೆ ಯಂತ್ರ ವಿತರಣೆ – ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಆಹ್ವಾನ – ಇಲ್ಲಿದೆ ಡೈರೆಕ್ಟ್ ಲಿಂಕ್
ಈ ಬಾರಿ ನಡೆಯುವ ಕೇಂದ್ರ ಬಜೆಟ್ ನಲ್ಲಿ, ಪಿಎಂ ಕಿಸಾನ್ ಸಮ್ಮಾನ್ ನಿಧಿ (PM Kisan Samman Nidhi) ಯೋಜನೆಯ ಹಣವನ್ನು ಹೆಚ್ಚಿಸುವ ಸಾಧ್ಯತೆ ಇದೆ. ಈ ಯೋಜನೆಯ ಅಡಿ ವರ್ಷಕ್ಕೆ ₹6,000/- ರೂಪಾಯಿಗಳನ್ನು ನೀಡಲಾಗುತ್ತಿದ್ದು, ಅದನ್ನು ₹8,000/- ರೂಪಾಯಿಗೆ ಹೆಚ್ಚಿಸುವ ಸಾಧ್ಯತೆಯಿದೆಯಂತೆ. ಈಗ ಪ್ರತಿ 4 ತಿಂಗಳಿಗೊಮ್ಮೆ ಅಂದರೆ ವರ್ಷದಲ್ಲಿ ಮೂರು ಬಾರಿ ತಲಾ ₹2,000/- ರೂಪಾಯಿ ಕಂತುಗಳನ್ನು ಅರ್ಹ ಫಲಾನುಭವಿ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿತ್ತು. ಈಗ ವರ್ಷಕ್ಕೆ ನಾಲ್ಕು ಕಂತುಗಳಲ್ಲಿ ₹8,000/- ರೂಪಾಯಿಗಳನ್ನು ನೀಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ದೇಶದ ಕೃಷಿ ಕ್ಷೇತ್ರದ ತಜ್ಞರು ಮತ್ತು ಪ್ರತಿನಿಧಿಗಳು, ಹಣಕಾಸು ಸಚಿವೆಯಾದ ನಿರ್ಮಲಾ ಸೀತಾರಾಮನ್ ಅವರ ಬಳಿ ಈ ವಿಚಾರವನ್ನು ಚರ್ಚಿಸಿ ಮನವಿ ಕೂಡ ಮಾಡಿದ್ದಾರೆ. ಕೇಂದ್ರದ ಸಚಿವಾಲಯವು ಕೂಡ ಪಿಎಂ ಕಿಸಾನ್ ಸಮ್ಮಾನ್ ನಿಧಿ (PM Kisan Samman Nidhi) ಯೋಜನೆಯ ಹಣವನ್ನು ಹೆಚ್ಚಿಸುವ ಶಿಫಾರಸ್ಸು ಮಾಡಿರುವುದು ಕೂಡ ತಿಳಿದು ಬಂದಿದೆ. ಕೇಂದ್ರ ಕೃಷಿ ಸಚಿವರಾದ ಮಧ್ಯಪ್ರದೇಶದ ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ, ಕೇವಲ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅನುದಾನದ ಹಣ ಹೆಚ್ಚಿಸುವುದು ಅಷ್ಟೇ ಅಲ್ಲ, ಬಜೆಟ್ನಲ್ಲಿ ಕೃಷಿ ಸಂಶೋಧನೆಗೂ ಇರುವ ಅನುದಾನವನ್ನು ಹೆಚ್ಚಿಸಬೇಕು ಎಂದು ಕೃಷಿ ಕ್ಷೇತ್ರದವರು ಒತ್ತಾಯಿಸಿದ್ದಾರೆ.
ಇದನ್ನೂ ಕೂಡ ಓದಿ : Gold Rate : ಇಂದು ಭಾರಿ ಇಳಿಕೆಯಾಯ್ತಾ ಚಿನ್ನದ ಬೆಲೆ.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ರೇಟ್.?
ಏನಿದು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ.?
ಪಿಎಂ ಕಿಸಾನ್ ಸಮ್ಮಾನ್ ನಿಧಿ (PM Kisan Samman Nidhi) ಯೋಜನೆಯು, 2019ರ ಫೆಬ್ರವರಿಯಲ್ಲಿ ಆರಂಭವಾದ ಯೋಜನೆಯಾಗಿದೆ. ಈ ಯೋಜನೆಯ ಅಡಿಯಲ್ಲಿ ಜಮೀನು ಹೊಂದಿರುವ ರೈತರಿಗೆ ಆರ್ಥಿಕವಾಗಿ ಧನಸಹಾಯ ಮಾಡುವುದಾಗಿದೆ. ವರ್ಷಕ್ಕೆ ಮೂರು ಕಂತುಗಳಲ್ಲಿ ತಲಾ ₹2,000/- ರೂಪಾಯಿಗಳಂತೆ, ಒಟ್ಟು ₹6,000/- ರೂಪಾಯಿಗಳನ್ನು ಕೇಂದ್ರ ಸರ್ಕಾರ ಅರ್ಹ ಫಲಾನುಭವಿ ರೈತರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡುತ್ತಿದೆ.ಇದುವರೆಗೂ ಪಿಎಂ ಕಿಸಾನ್ ಸಮ್ಮಾನ್ ನಿಧಿ (PM Kisan Samman Nidhi) ಯೋಜನೆಯ 17ಕಂತುಗಳ ಹಣ ಬಿಡುಗಡೆಯಾಗಿದೆ. ಸುಮಾರು 9 ಕೋಟಿಗೂ ಅಧಿಕ ಅರ್ಹ ಫಲಾನುಭವಿ ರೈತರು ಇದರ ಪ್ರಯೋಜನವನ್ನ ಪಡೆದುಕೊಂಡಿದ್ದಾರೆ.
ಇದನ್ನೂ ಕೂಡ ಓದಿ : Housing Scheme : ಸ್ವಂತ ಮನೆ ಇಲ್ಲದವರಿಗೆ ಗುಡ್ ನ್ಯೂಸ್.! ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ ಹೊಸ ಮನೆಗಳು ಬಿಡುಗಡೆ.!
ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸುವುದು.?
ನೀವು ಇದುವರೆಗೂ ಈ ಪಿಎಂ ಕಿಸಾನ್ ಸಮ್ಮಾನ್ ನಿಧಿ (PM Kisan Samman Nidhi) ಯೋಜನೆಯ ಪ್ರಯೋಜನವನ್ನ ಪಡೆಯದಿದ್ದರೆ, ನೀವು ಕೃಷಿ ಜಮೀನನ್ನು ಹೊಂದಿದ್ದರೆ, ಈ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಈಗಲೂ ಅರ್ಜಿ ಸಲ್ಲಿಸುವ ಅವಕಾಶವಿದೆ. PM Kisan ಯೋಜನೆಯ ಅಧಿಕೃತ ವೆಬ್ಸೈಟ್ ಅಥವಾ ನಿಮ್ಮ ಗ್ರಾಮ ಸಮೀಪದ ರೈತ ಕೇಂದ್ರಗಳಿಗೆ ಹೋಗಿ ಅರ್ಜಿಯನ್ನು ಸಲ್ಲಿಸಬಹುದು, ಪಿಎಂ ಕಿಸಾನ್ ಸಮ್ಮಾನ್ ನಿಧಿ (PM Kisan Samman Nidhi) ಯೋಜನೆಯ ಅಧಿಕೃತ ವೆಬ್ ಸೈಟ್ ಲಿಂಕ್ ಕೆಳಗೆ ನೀಡಲಾಗಿದ್ದು, ವೆಬ್ ಸೈಟ್ ಗೆ ಭೇಟಿ ನೀಡಿ ರಿಜಿಸ್ಟರ್ ಮಾಡಿಕೊಳ್ಳಿ.
ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅಧೀಕೃತ ವೆಬ್ ಸೈಟ್ ಲಿಂಕ್ :- PM KISAN SAMMAN NIDHI (ಪಿಎಂ ಕಿಸಾನ್ ಸಮ್ಮಾನ್ ನಿಧಿ)
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಮಕ್ಕಳ ಪಾಲಿಗೆ ಮೃತ್ಯು ಕೂಪವಾದ ಕೃಷಿ ಹೊಂಡ: ನಾಲ್ವರು ಪುಟ್ಟ ಕಂದಮ್ಮಗಳ ಬದುಕು ದಾರುಣ ಅಂತ್ಯ
- ಸುಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ: ಎದುರು ಮನೆಯವರಿಂದಲೇ ನಡೀತಾ ಭೀಕರ ಕೊಲೆ.?
- ಟೆನ್ಷನ್ ಎಂದು ನೀವೇನಾದ್ರೂ ಮದ್ಯಪಾನ ಮಾಡೋ ಅಭ್ಯಾಸ ಶುರು ಮಾಡಿದ್ರೆ ಕ್ರಮೇಣ ಮೆದುಳು ದುರ್ಬಲವಾಗುತ್ತಂತೆ
- ಬೆಳಗ್ಗೆ ನಿದ್ರೆಯಿಂದ ಎದ್ದ ತಕ್ಷಣ ಕೀಲುಗಳು ಬಿಗಿಯಾದಂತೆ ಅನಿಸುತ್ತದೆಯೇ..! ಹಾಗಾದ್ರೆ ಎಚ್ಚರ
- Horoscope Today : 29 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ತನ್ನ ಕಾಮದಾಟಕ್ಕೆ ಅಡ್ಡಿಯಾಗುತ್ತಿದ್ದ ಪತಿಯನ್ನೇ ಸುಪಾರಿ ನೀಡಿ ಕೊಲೆ ಮಾಡಿಸಿದ ಪತ್ನಿ!
- ನಾಯಿ ಕಚ್ಚೋದ್ರಿಂದ ಮಾತ್ರವಲ್ಲ, ನೆಕ್ಕೋದ್ರಿಂದಲೂ ಸೋಂಕು ಹರಡುತ್ತಂತೆ.! ನಾಯಿ ನೆಕ್ಕಿದಾಗ ಏನಾಗುತ್ತದೆ.?
- ನೀವು SBI ನಲ್ಲಿ ಖಾತೆ ಹೊಂದಿದ್ದೀರಾ.? ‘SBI’ ಖಾತೆದಾರರಿಗೆ ಸರ್ಕಾರ ಗಂಭೀರ ಎಚ್ಚರಿಕೆ ; ಯಾಕೆ.?
- ತಂದೆಗೆ ವಿಷದ ಮಿಲ್ಕ್ಶೇಕ್ ಕುಡಿಸಿ ಕೊಂದ ಪೊಲೀಸ್ ಪುತ್ರಿ! 3 ವರ್ಷಗಳ ಬಳಿಕ ಬಯಲಾಯ್ತು ಘೋರ ಕೃತ್ಯ
- Arecanut Price : ಇಂದಿನ ಅಡಿಕೆ ಧಾರಣೆ – 28 ಮಾರ್ಚ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 28 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಮದುವೆಗೆ ಹೋಗಿದ್ದ ನಾಲ್ವರು ಮಸಣ ಸೇರಿದರು; ಈಜಾಡುವ ಮೋಜು ಮೃತ್ಯುವಾಗಿದ್ದೇಗೆ? ಇಲ್ಲಿದೆ ವಿವರ
- ಹೂವಿನಂತಹ ಮೂವರು ಮಕ್ಕಳನ್ನು ಬಾವಿಗೆ ಎಸೆದು ತಾನೂ ಪ್ರಾಣಬಿಟ್ಟ ತಾಯಿ; ವಿಜಯಪುರದಲ್ಲಿ ಘೋರ ದುರಂತ
- ಆಂಧ್ರಪ್ರದೇಶ ಬಸ್ ದುರಂತ : ಮಗನನ್ನು ಕಿಟಕಿಯಿಂದ ಹೊರದೂಡಿ ಸಜೀವ ದಹನವಾದ ತಾಯಿ.!
- ಸ್ಟ್ರೋಕ್ ಆಗೋ ಮುಂಚೆ ಈ ಎಲ್ಲಾ ಲಕ್ಷಣಗಳು ಕಾಣಿಸುತ್ತಂತೆ! ನೀವೂ ಜಾಗ್ರತೆಯಾಗಿರಿ
- ರಾತ್ರಿ ಈ ಪದಾರ್ಥವನ್ನು ಬಾಯಲ್ಲಿಟ್ಟುಕೊಂಡು ಮಲಗಿದ್ರೆ ಹಾರ್ಟ್ಅಟ್ಯಾಕ್ ಆಗಲ್ಲ.! ನಿದ್ರಾಹೀನತೆಗೂ ಇದೇ ಪರಮೌಷಧ..
- Horoscope Today : 27 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಅಕ್ರಮ ಸಂಬಂಧದಿಂದಾಗಿ ತಾಯಿಯನ್ನು ನಿಂದಿಸಿದ ಕಾರಣ ಬಾಲಕನಿಂದ ಡಬಲ್ ಮರ್ಡರ್!
- ಮದುವೆಯಾದ ತಂಗಿಯ ಮೇಲೆ ಕಣ್ಣುಹಾಕಿದ ಬಾಮೈದನ ಕಥೆ ಮುಗಿಸಿದ ಭಾವ!
- ಲವರ್ ಜೊತೆ ಸೇರಿ ಅಮ್ಮನನ್ನೇ ಕೊಂದು ಮನೆಯಲ್ಲೇ ಹೂತು ಹಾಕಿದ ಮಗಳು: ತಾಯಿಯ ಸ್ಕೂಟಿ ನೀಡಿತು ರೋಚಕ ಸುಳಿವು



















