PM Kisan Samman Nidhi : ನಮಸ್ಕಾರ ಸ್ನೇಹಿತರೇ, ದೇಶದಲ್ಲಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅಡಿ ಸುಮಾರು 9 ಕೋಟಿಗೂ ಅಧಿಕ ಅರ್ಹ ಫಲಾನುಭವಿ ರೈತರು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ನೊಂದಾಯಿಸಿಕೊಂಡ ಎಲ್ಲ ಅರ್ಹ ಫಲಾನುಭವಿ ರೈತರು ಪ್ರತಿ ವರ್ಷ ₹6,000/- ರೂಪಾಯಿಗಳನ್ನು ಪಡೆಯುತ್ತಿದ್ದಾರೆ. ಈ ಬಾರಿಯ ಕೇಂದ್ರದ ಬಜೆಟ್ ನಲ್ಲಿ ರೈತರಿಗೆ ಅನುಕೂಲವಾಗುವ ಪಿಎಮ್ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಹಣವನ್ನು ₹6,000/- ದಿಂದ ₹8,000/- ರೂಪಾಯಿಗಳವರೆಗೆ ಹೆಚ್ಚಿಸುವ ಸಾಧ್ಯತೆಯಿದೆ. 2019 ರಲ್ಲಿ ಆರಂಭಗೊಂಡ ಈ ಪಿಎಮ್ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ನೊಂದಾಯಿಸಿಕೊಂಡ ರೈತರಿಗೆ ₹2,000/- ರೂಪಾಯಿಗಳಂತೆ 17 ಕಂತುಗಳನ್ನು ಈಗಾಗಲೇ ಅರ್ಹ ಫಲಾನುಭವಿ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ.
ಇದನ್ನೂ ಕೂಡ ಓದಿ : Sewing Machine Scheme : ಬಟ್ಟೆ ಹೊಲಿಗೆ ಯಂತ್ರ ವಿತರಣೆ – ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಆಹ್ವಾನ – ಇಲ್ಲಿದೆ ಡೈರೆಕ್ಟ್ ಲಿಂಕ್
ಈ ಬಾರಿ ನಡೆಯುವ ಕೇಂದ್ರ ಬಜೆಟ್ ನಲ್ಲಿ, ಪಿಎಂ ಕಿಸಾನ್ ಸಮ್ಮಾನ್ ನಿಧಿ (PM Kisan Samman Nidhi) ಯೋಜನೆಯ ಹಣವನ್ನು ಹೆಚ್ಚಿಸುವ ಸಾಧ್ಯತೆ ಇದೆ. ಈ ಯೋಜನೆಯ ಅಡಿ ವರ್ಷಕ್ಕೆ ₹6,000/- ರೂಪಾಯಿಗಳನ್ನು ನೀಡಲಾಗುತ್ತಿದ್ದು, ಅದನ್ನು ₹8,000/- ರೂಪಾಯಿಗೆ ಹೆಚ್ಚಿಸುವ ಸಾಧ್ಯತೆಯಿದೆಯಂತೆ. ಈಗ ಪ್ರತಿ 4 ತಿಂಗಳಿಗೊಮ್ಮೆ ಅಂದರೆ ವರ್ಷದಲ್ಲಿ ಮೂರು ಬಾರಿ ತಲಾ ₹2,000/- ರೂಪಾಯಿ ಕಂತುಗಳನ್ನು ಅರ್ಹ ಫಲಾನುಭವಿ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿತ್ತು. ಈಗ ವರ್ಷಕ್ಕೆ ನಾಲ್ಕು ಕಂತುಗಳಲ್ಲಿ ₹8,000/- ರೂಪಾಯಿಗಳನ್ನು ನೀಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ದೇಶದ ಕೃಷಿ ಕ್ಷೇತ್ರದ ತಜ್ಞರು ಮತ್ತು ಪ್ರತಿನಿಧಿಗಳು, ಹಣಕಾಸು ಸಚಿವೆಯಾದ ನಿರ್ಮಲಾ ಸೀತಾರಾಮನ್ ಅವರ ಬಳಿ ಈ ವಿಚಾರವನ್ನು ಚರ್ಚಿಸಿ ಮನವಿ ಕೂಡ ಮಾಡಿದ್ದಾರೆ. ಕೇಂದ್ರದ ಸಚಿವಾಲಯವು ಕೂಡ ಪಿಎಂ ಕಿಸಾನ್ ಸಮ್ಮಾನ್ ನಿಧಿ (PM Kisan Samman Nidhi) ಯೋಜನೆಯ ಹಣವನ್ನು ಹೆಚ್ಚಿಸುವ ಶಿಫಾರಸ್ಸು ಮಾಡಿರುವುದು ಕೂಡ ತಿಳಿದು ಬಂದಿದೆ. ಕೇಂದ್ರ ಕೃಷಿ ಸಚಿವರಾದ ಮಧ್ಯಪ್ರದೇಶದ ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ, ಕೇವಲ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅನುದಾನದ ಹಣ ಹೆಚ್ಚಿಸುವುದು ಅಷ್ಟೇ ಅಲ್ಲ, ಬಜೆಟ್ನಲ್ಲಿ ಕೃಷಿ ಸಂಶೋಧನೆಗೂ ಇರುವ ಅನುದಾನವನ್ನು ಹೆಚ್ಚಿಸಬೇಕು ಎಂದು ಕೃಷಿ ಕ್ಷೇತ್ರದವರು ಒತ್ತಾಯಿಸಿದ್ದಾರೆ.
ಇದನ್ನೂ ಕೂಡ ಓದಿ : Gold Rate : ಇಂದು ಭಾರಿ ಇಳಿಕೆಯಾಯ್ತಾ ಚಿನ್ನದ ಬೆಲೆ.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ರೇಟ್.?
ಏನಿದು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ.?
ಪಿಎಂ ಕಿಸಾನ್ ಸಮ್ಮಾನ್ ನಿಧಿ (PM Kisan Samman Nidhi) ಯೋಜನೆಯು, 2019ರ ಫೆಬ್ರವರಿಯಲ್ಲಿ ಆರಂಭವಾದ ಯೋಜನೆಯಾಗಿದೆ. ಈ ಯೋಜನೆಯ ಅಡಿಯಲ್ಲಿ ಜಮೀನು ಹೊಂದಿರುವ ರೈತರಿಗೆ ಆರ್ಥಿಕವಾಗಿ ಧನಸಹಾಯ ಮಾಡುವುದಾಗಿದೆ. ವರ್ಷಕ್ಕೆ ಮೂರು ಕಂತುಗಳಲ್ಲಿ ತಲಾ ₹2,000/- ರೂಪಾಯಿಗಳಂತೆ, ಒಟ್ಟು ₹6,000/- ರೂಪಾಯಿಗಳನ್ನು ಕೇಂದ್ರ ಸರ್ಕಾರ ಅರ್ಹ ಫಲಾನುಭವಿ ರೈತರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡುತ್ತಿದೆ.ಇದುವರೆಗೂ ಪಿಎಂ ಕಿಸಾನ್ ಸಮ್ಮಾನ್ ನಿಧಿ (PM Kisan Samman Nidhi) ಯೋಜನೆಯ 17ಕಂತುಗಳ ಹಣ ಬಿಡುಗಡೆಯಾಗಿದೆ. ಸುಮಾರು 9 ಕೋಟಿಗೂ ಅಧಿಕ ಅರ್ಹ ಫಲಾನುಭವಿ ರೈತರು ಇದರ ಪ್ರಯೋಜನವನ್ನ ಪಡೆದುಕೊಂಡಿದ್ದಾರೆ.
ಇದನ್ನೂ ಕೂಡ ಓದಿ : Housing Scheme : ಸ್ವಂತ ಮನೆ ಇಲ್ಲದವರಿಗೆ ಗುಡ್ ನ್ಯೂಸ್.! ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ ಹೊಸ ಮನೆಗಳು ಬಿಡುಗಡೆ.!
ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸುವುದು.?
ನೀವು ಇದುವರೆಗೂ ಈ ಪಿಎಂ ಕಿಸಾನ್ ಸಮ್ಮಾನ್ ನಿಧಿ (PM Kisan Samman Nidhi) ಯೋಜನೆಯ ಪ್ರಯೋಜನವನ್ನ ಪಡೆಯದಿದ್ದರೆ, ನೀವು ಕೃಷಿ ಜಮೀನನ್ನು ಹೊಂದಿದ್ದರೆ, ಈ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಈಗಲೂ ಅರ್ಜಿ ಸಲ್ಲಿಸುವ ಅವಕಾಶವಿದೆ. PM Kisan ಯೋಜನೆಯ ಅಧಿಕೃತ ವೆಬ್ಸೈಟ್ ಅಥವಾ ನಿಮ್ಮ ಗ್ರಾಮ ಸಮೀಪದ ರೈತ ಕೇಂದ್ರಗಳಿಗೆ ಹೋಗಿ ಅರ್ಜಿಯನ್ನು ಸಲ್ಲಿಸಬಹುದು, ಪಿಎಂ ಕಿಸಾನ್ ಸಮ್ಮಾನ್ ನಿಧಿ (PM Kisan Samman Nidhi) ಯೋಜನೆಯ ಅಧಿಕೃತ ವೆಬ್ ಸೈಟ್ ಲಿಂಕ್ ಕೆಳಗೆ ನೀಡಲಾಗಿದ್ದು, ವೆಬ್ ಸೈಟ್ ಗೆ ಭೇಟಿ ನೀಡಿ ರಿಜಿಸ್ಟರ್ ಮಾಡಿಕೊಳ್ಳಿ.
ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅಧೀಕೃತ ವೆಬ್ ಸೈಟ್ ಲಿಂಕ್ :- PM KISAN SAMMAN NIDHI (ಪಿಎಂ ಕಿಸಾನ್ ಸಮ್ಮಾನ್ ನಿಧಿ)
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಐಷಾರಾಮಿ ಹೋಟೆಲ್ನಲ್ಲಿ ಇಬ್ಬರು ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಂದೆ
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Pension Scheme : ಈ ಸರ್ಕಾರಿ ಯೋಜನೆಯಡಿ ಹೂಡಿಕೆ ಮಾಡಿದ್ರೆ ಸಿಗಲಿದೆ ಪ್ರತಿ ತಿಂಗಳು ₹5,000/- ರೂಪಾಯಿ ಪಿಂಚಣಿ.! ಸಂಪೂರ್ಣ ಮಾಹಿತಿ
- Anugraha Scheme : ಅನುಗ್ರಹ ಯೋಜನೆಯಡಿ ಪ್ರತಿ ಮೇಕೆಗೆ ₹5,000/- ರೂಪಾಯಿ ಪರಿಹಾರ.! ಬೇಕಾಗುವ ದಾಖಲೆಗಳೇನು.?
- Post Office : ಪೋಸ್ಟ್ ಆಫೀಸ್ ಗ್ರಾಹಕರಿಗೆ ಸಿಹಿಸುದ್ಧಿ.! ಇನ್ಮುಂದೆ ಆ ಟೆನ್ಷನ್ ಇರೋದಿಲ್ಲ! ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (08-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ
- State Bank Updates : ಸ್ಟೇಟ್ ಬ್ಯಾಂಕಿನಲ್ಲಿ ಅತಿ ಹೆಚ್ಚು ಬಡ್ಡಿ ನೀಡುವ ಎಫ್ಡಿ ಯೋಜನೆ ಶುರು! ಸಂಪೂರ್ಣ ಮಾಹಿತಿ ಇಲ್ಲಿದೆ
- Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!
- PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ ಸಿಗಲಿದೆ ಪ್ರತೀ ತಿಂಗಳು ₹3,000/- ರೂಪಾಯಿ ಪಿಂಚಣಿ – ಸಂಪೂರ್ಣ ಮಾಹಿತಿ
- Subsidy Scheme : ಕೇಂದ್ರ ಸರ್ಕಾರದ ಈ ಯೋಜನೆಗಳಡಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗಲಿವೆ ಸಾಲ ಸೌಲಭ್ಯಗಳು.!
- SBI ಬ್ಯಾಂಕ್ ನಲ್ಲಿ ಖಾತೆ ಇದ್ದರೆ ತಿಂಗಳಿಗೆ ಮನೆಯಲ್ಲೇ ಕಳಿತು 30 ರಿಂದ 50 ಸಾವಿರ ಹಣ ಗಳಿಸುವ ಸುವರ್ಣಾವಕಾಶ.!
- 10 ಲಕ್ಷದವರೆಗೂ ಸಾಲ ಪಡೆದುಕೊಳ್ಳುವ ಭಾಗ್ಯ..! ಮುದ್ರಾ ಯೋಜನೆಯಲ್ಲಿ ನೀವು ಸ್ವಂತ ಉದ್ಯೋಗಕ್ಕಾಗಿ ಸಾಲ ಪಡೆದುಕೊಳ್ಳಿ.!
- Dina bhavishya : ಇಂದಿನ 12 ರಾಶಿಗಳ ಭವಿಷ್ಯ : ಅದೃಷ್ಟ, ಹಣ, ಆರೋಗ್ಯದ ಸಂಪೂರ್ಣ ಮಾಹಿತಿ
- ಮದುವೆ ಮಾಡಿಕೊಟ್ಟ ಬಳಿಕ ಎಷ್ಟು ವರ್ಷದೊಳಗೆ ಹೆಣ್ಣು ಆಸ್ತಿ ಕೇಳಬಹುದು.? ಇಲ್ಲಿದೆ ಹೊಸ ಬದಲಾವಣೆ – Property Rules
- ಪಿತ್ರಾರ್ಜಿತ ಆಸ್ತಿ ಎಂದು ಪರಿಗಣಿಸುವುದು ಹೇಗೆ.? ಮಕ್ಕಳಿಗೆ ಹಕ್ಕು ಬರುವುದು ಹೇಗೆ.? ಮಹತ್ವದ ಕೋರ್ಟ್ ತೀರ್ಪಿನ ಮಾಹಿತಿ ಇಲ್ಲಿದೆ
- 1 ಎಕರೆಗೆ ಎಷ್ಟು ಗುಂಟೆ.? ಜಮೀನು ಅಳೆಯುವ ಮುನ್ನ ಇಲ್ಲಿದೆ ಪಕ್ಕಾ ಲೆಕ್ಕಾಚಾರ.!
- ತಾತನಿಂದ ತಂದೆಗೆ ಬಂದ ಆಸ್ತಿಯೆಲ್ಲವೂ ಪಿತ್ರಾರ್ಜಿತವಲ್ಲ; ಮಕ್ಕಳಿಗೆ ಜನ್ಮಸಿದ್ಧ ಹಕ್ಕಿಲ್ಲ ಎಂದ ಹೈಕೋರ್ಟ್



















