PM Kisan Samman Nidhi : ನಮಸ್ಕಾರ ಸ್ನೇಹಿತರೇ, ಎಲ್ಲ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ದೊಡ್ಡ ಗುಡ್ನ್ಯೂಸ್.! ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಹದಿನೇಳನೇ ಕಂತಿನ ಹಣ ಬಿಡುಗಡೆ. ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ ದೇಶದ ರೈತರಿಗೆ ವರ್ಷಕ್ಕೆ 6,000/- ಹಣ ಒದಗಿಸುವ ಯೋಜನೆಯನ್ನ ಜಾರಿಗೊಳಿಸಿದ್ದು, ಇಲ್ಲಿಯವರೆಗೂ ಎಲ್ಲ ರೈತರ ಖಾತೆಗಳಿಗೆ ಹದಿನಾರನೇ ಕಂತಿನ ಹಣ ಜಮಾ ಆಗಿದೆ. ಆದರೆ ಎಲ್ಲ ರೈತರು ಹದಿನೇಳನೇ ಕಂತಿನ ಹಣಕ್ಕಾಗಿ ಕಾಯುತ್ತಿದ್ದು, ಈ ಹಣ ಈಗಾಗಲೇ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಇಷ್ಟಕ್ಕೂ ಹದಿನೇಳನೇ ಕಂತಿನ ಹಣ ರೈತರ ಖಾತೆಗಳಿಗೆ ಯಾವ ದಿನದಂದು ಜಮಾ ಆಗುತ್ತೆ. ರೈತರ ಖಾತೆಗೆ ಈ ಬಾರಿ ಹಣ ಬರುವುದಕ್ಕೆ ಎಲ್ಲ ರೈತರು ಕಡ್ಡಾಯವಾಗಿ ಮಾಡಲೇಬೇಕಾಗಿರುವ ಕೆಲಸ ಏನು? ಈ ಎಲ್ಲ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : ನಿಮಗೂ ಉಚಿತ ಮನೆ ಬೇಕಾ.? ಹೇಗೆ ರಾಜೀವ್ ಗಾಂಧಿ ವಸತಿ ಯೋಜನೆಯಡಿ ಉಚಿತ ಮನೆಗಾಗಿ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳು.?
ರೈತರಿಗೆ ಸಹಾಯ ಮಾಡಲು ಮತ್ತು ಅವರ ಕೃಷಿಯನ್ನು ಪ್ರೋತ್ಸಾಹಿಸಲು ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ಮತ್ತು ಯೋಜನೆಗಳನ್ನ ಜಾರಿಗೆ ತಂದಿದೆ. ಅದೇ ರೀತಿ ರಾಜ್ಯ ಸರಕಾರ ಕೂಡ ಹಲವಾರು ಯೋಜನೆಗಳನ್ನ ಜಾರಿಗೆ ತಂದಿದೆ. ಕೇಂದ್ರ ಸರ್ಕಾರ ನೀಡುತ್ತಿರುವಂತಹ ಪಿಎಂ ಕಿಸಾನ್ ಯೋಜನೆ ಅಡಿ ನೋಂದಣಿಯಾದ ರೈತರಿಗೆ ಪ್ರತಿ ನಾಲ್ಕು ತಿಂಗಳಿಗೆ 2000/- ರೂ. ಇಲ್ಲಿಯವರೆಗೆ ರೈತರಿಗೆ ಸಾಕಷ್ಟು ಲಾಭವಾಗಿದೆ. ಈ ಮೂಲಕ ರೈತರು ಹಲವು ಯೋಜನೆಗಳಲ್ಲಿ ಹೆಸರು ನೋಂದಾಯಿಸಿ ಸರ್ಕಾರದ ಸೌಲಭ್ಯ ಪಡೆಯುತ್ತಿದ್ದರು.
ಇನ್ನು ಹದಿನಾರನೇ ಕಂತಿನ ಹಣ ಈಗಾಗಲೇ ಎಲ್ಲಾ ರೈತರ ಬ್ಯಾಂಕ್ ಖಾತೆಗೆ ಜಮಾ ಆಗಿದೆ. ಅಂದ್ರೆ ಹದಿನಾರನೇ ಕಂತಿನ ಹಣವನ್ನು ನೋಂದಾಯಿತ ರೈತರ ಖಾತೆಗೆ ಜಮಾ ಮಾಡಲಾಗಿದೆ. ಹದಿನೇಳನೇ ಕಂತಿನ ಹಣ ಯಾವಾಗ ಬರುತ್ತೆ ಎಂಬುದು ಎಲ್ಲರ ಪ್ರಶ್ನೆ. ದಾಖಲಾತಿಯೊಂದಿಗೆ ಆಧಾರ್ ಕಾರ್ಡ್ ನೋಂದಣಿ ಮಾಡದೆ ಇರುವುದು ಹಾಗು ತಾವು ನೀಡಿದ ದಾಖಲೆಗಳೊಂದಿಗೆ ಆಧಾರ್ ಕಾರ್ಡ್ ಸೀಡಿಂಗ್ ಮಾಡದಿರುವ ಕಾರಣದಿಂದ ಕೆಲವರಿಗೆ ಈ 16 ಕಂತುಗಳು ಬಂದಿಲ್ಲ. ಪಿಎಂ ಕಿಸಾನ್ ಯೋಜನೆಯ ಅಧಿಕೃತ ವೆಬ್ಸೈಟ್ ನಲ್ಲಿ ತಮ್ಮ ದಾಖಲೆಗಳನ್ನು ನವೀಕರಿಸಲಾಗಿದೆಯೆ ಅಥವಾ ಇಲ್ಲವೇ ಎಂಬುದನ್ನು ಪರಿಶೀಲಿಸುವಂತೆ ಸರ್ಕಾರವು ಅಂತಹ ವ್ಯಕ್ತಿಗಳಿಗೆ ಸೂಚನೆ ನೀಡಿದೆ.
ಇದನ್ನೂ ಕೂಡ ಓದಿ : PM Awas Yojana : ಸ್ವಂತ ಮನೆ ನಿರ್ಮಿಸಿಕೊಳ್ಳಲು ಸಿಗುತ್ತಿದೆ ₹1.5 ಲಕ್ಷ ಸಹಾಯಧನ.! ಕೂಡಲೇ ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಿ.
ಆಧಾರ್ ಕಾರ್ಡ್ ಸೀಡಿಂಗ್ ಮಾಡಿದ್ರೆ ಕೆಲವೇ ದಿನಗಳಲ್ಲಿ ಅವರಿಗೆ ಹದಿನಾರನೇ ಕಂತು ಪಾವತಿ ಆಗುತ್ತೆ. ಕೆಲ ತಾಂತ್ರಿಕ ದೋಷಗಳಿಂದ ಕೆಲವರಿಗೆ ಈ ಹದಿನಾರನೇ ಕಂತಿನ ಹಣ ಬಂದಿಲ್ಲ ಅಂತ ಗೊತ್ತಾಗಿದೆ. ಈ ಎಲ್ಲ ತಾಂತ್ರಿಕ ದೋಷಗಳನ್ನು ಸರಿಪಡಿಸಿ ಹಣ ಜಮಾ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಇದಲ್ಲದೆ ಪಿಎಂ ಕಿಸಾನ್ ಯೋಜನೆ ಅಡಿ ನೋಂದಣಿಯಾದ ರೈತರಿಗೆ ತಮ್ಮ ಈ-ಕೆವೈಸಿ ಖಾತೆಯನ್ನ ನವೀಕರಿಸಲು ತಿಳಿಸಲಾಗಿದೆ. ಇದು ಕಡ್ಡಾಯವೂ ಆಗಿದೆ. ಈ ಬಾರಿ ಏಪ್ರಿಲ್ ಮತ್ತು ಮೇ ತಿಂಗಳ ಒಳಗೆ ಎಲ್ಲರ ಖಾತೆಗೆ ಹದಿನೇಳನೇ ಕಂತು ಜಮಾ ಮಾಡುವುದಾಗಿ ಸರ್ಕಾರ ಅಧಿಕೃತವಾಗಿ ಪ್ರಕಟಿಸಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಮಾರ್ಕ್ಸ್ ಆಸೆ ತೋರ್ಸಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ – ನೀಚ ಶಿಕ್ಷಕನ ಹೀನ ಕೃತ್ಯ ಬಯಲು – ವಿಡಿಯೋ ವೈರಲ್.!
- Gold Price Today : ಕರ್ನಾಟಕದಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.? ಇಳಿಕೆಯತ್ತ ಸಾಗಿದೆಯಾ ಚಿನ್ನದ ಬೆಲೆ.?
- Gold Price : ಅಲ್ಪ ಇಳಿಕೆ ಕಂಡ ಬಂಗಾರ.! ಚಿನ್ನದ ಬೆಲೆ ಮತ್ತೆ ಇಳಿಕೆಯತ್ತ ಸಾಗಿದೆಯಾ.? ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Price : ಇವತ್ತಿನ ಚಿನ್ನದ ಬೆಲೆ ಎಷ್ಟಿದೆ ಗೊತ್ತಾ.? ಮತ್ತೆ ಭಾರೀ ಏರಿಕೆಯತ್ತ ಸಾಗಿದ ಬಂಗಾರ.!
- Gold Price Today : ಮತ್ತೆ ಭಾರೀ ಏರಿಕೆ ಕಂಡ ಚಿನ್ನದ ಬೆಲೆ.! ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- Borewell Scheme : ಬೋರ್ವೆಲ್ ಕೊರಿಸಲು ರೈತರಿಗೆ ಸಹಾಯಧನ: ಯಾವ ರೈತರು ಅರ್ಜಿ ಸಲ್ಲಿಸಬಹುದು..? ಅರ್ಜಿ ಸಲ್ಲಿಸುವುದು ಹೇಗೆ..?
- Gold Price Today : ಇಂದಿನ ಚಿನ್ನದ ದರ ಎಷ್ಟಾಗಿದೆ ಗೊತ್ತಾ.? ಮತ್ತೆ ಏರಿಕೆ ಕಂಡ ಗೋಲ್ಡ್ ಬೆಲೆ.!
- Gold Price : ಅಲ್ಪ ಕುಸಿತ ಕಂಡ ಚಿನ್ನ.! ಇವತ್ತಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Price Today : ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ ಗೊತ್ತಾ.? ಇವತ್ತಿನ ಗೋಲ್ಡ್ ರೇಟ್ ನೋಡಿ
- Gold Price : ಇವತ್ತಿನ ಗೋಲ್ಡ್ ರೇಟ್ ಎಷ್ಟಿದೆ ಗೊತ್ತಾ.? ಚಿನ್ನಪ್ರಿಯರಿಗೆ ಸಿಹಿಸುದ್ಧಿ ಇದೆಯಾ.?
- Gold Price Today : ಚಿನ್ನದ ಬೆಲೆ ಮತ್ತೆ ಕುಸಿಯಿತೇ.? ಇವತ್ತಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ ನೋಡಿ
- Gold Price : ಇವತ್ತಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.? ಹೆಣ್ಣು ಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?
- ಸರ್ಕಾರದ ಈ ಯೋಜನೆಯಡಿ ₹3,000/- ಠೇವಣಿ ಮಾಡಿದ್ರೆ ಸಿಗಲಿದೆ 16 ಲಕ್ಷ ರೂ.! ಹೆಣ್ಣುಮಕ್ಕಳಿಗೆ ಗುಡ್ ನ್ಯೂಸ್.!
- Gold Price Today : ಬಜೆಟ್ ಬಳಿಕ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ.? ಎಷ್ಟಿದೆ ನೋಡಿ ಇಂದಿನ ಚಿನ್ನದ ಬೆಲೆ.?
- Gold Price : ಮತ್ತೆ ಭರ್ಜರಿ ಕುಸಿತ ಕಂಡ ಬಂಗಾರ.! ಇವತ್ತಿನ ಚಿನ್ನದ ದರ ಎಷ್ಟಾಗಿದೆ ಗೊತ್ತಾ.?
- Gold Price Today : ಇಂದಿನ ಚಿನ್ನದ ಬೆಲೆಯಲ್ಲಿ ಅಲ್ಪ ಇಳಿಕೆ.! ಎಷ್ಟು ಇಳಿಕೆ ಕಂಡಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- Soujanya Case : ಯುಟ್ಯೂಬರ್ ಸಮೀರ್ MD ಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರಿಂದ ನೋಟಿಸ್.?
- Gold Price Today : ಇಂದು ಚಿನ್ನ ಖರೀದಿಗೆ ಮುಂದಾಗಿದ್ದೀರಾ.? ಎಷ್ಟಿದೆ ನೋಡಿ ಇಂದಿನ ಚಿನ್ನ ಹಾಗು ಬೆಳ್ಳಿಯ ಬೆಲೆ.?
- Gold Price : ಚಿನ್ನ ಖರೀದಿ ಮಾಡುವವರಿಗೆ ಶಾಕ್ ನೀಡಿತಾ ಬಂಗಾರ.! ಎಷ್ಟಾಗಿದೆ ಗೊತ್ತಾ ಚಿನ್ನದ ರೇಟ್.?
- ಕಾಮುಕ ಶಿಕ್ಷಕ ನಿದ್ದೆ ಮಾತ್ರೆ ನೀಡಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ – ಪ್ರಕರಣ ದಾಖಲು
1 thought on “PM Kisan Samman Nidhi : ಪಿಎಂ ಕಿಸಾನ್ 17ನೇ ತಂತಿನ ಹಣ ಬಿಡುಗಡೆ | ಇಂದು ಮಧ್ಯಾಹ್ನ 3 ಗಂಟೆಗೆ ಇವರಿಗೆ ಮಾತ್ರ | ಈ ಕೆಲಸ ಕಡ್ಡಾಯ”