PM Kisan Samman Nidhi : ನಮಸ್ಕಾರ ಸ್ನೇಹಿತರೇ, ಎಲ್ಲ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ದೊಡ್ಡ ಗುಡ್ನ್ಯೂಸ್.! ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಹದಿನೇಳನೇ ಕಂತಿನ ಹಣ ಬಿಡುಗಡೆ. ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ ದೇಶದ ರೈತರಿಗೆ ವರ್ಷಕ್ಕೆ 6,000/- ಹಣ ಒದಗಿಸುವ ಯೋಜನೆಯನ್ನ ಜಾರಿಗೊಳಿಸಿದ್ದು, ಇಲ್ಲಿಯವರೆಗೂ ಎಲ್ಲ ರೈತರ ಖಾತೆಗಳಿಗೆ ಹದಿನಾರನೇ ಕಂತಿನ ಹಣ ಜಮಾ ಆಗಿದೆ. ಆದರೆ ಎಲ್ಲ ರೈತರು ಹದಿನೇಳನೇ ಕಂತಿನ ಹಣಕ್ಕಾಗಿ ಕಾಯುತ್ತಿದ್ದು, ಈ ಹಣ ಈಗಾಗಲೇ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಇಷ್ಟಕ್ಕೂ ಹದಿನೇಳನೇ ಕಂತಿನ ಹಣ ರೈತರ ಖಾತೆಗಳಿಗೆ ಯಾವ ದಿನದಂದು ಜಮಾ ಆಗುತ್ತೆ. ರೈತರ ಖಾತೆಗೆ ಈ ಬಾರಿ ಹಣ ಬರುವುದಕ್ಕೆ ಎಲ್ಲ ರೈತರು ಕಡ್ಡಾಯವಾಗಿ ಮಾಡಲೇಬೇಕಾಗಿರುವ ಕೆಲಸ ಏನು? ಈ ಎಲ್ಲ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : ನಿಮಗೂ ಉಚಿತ ಮನೆ ಬೇಕಾ.? ಹೇಗೆ ರಾಜೀವ್ ಗಾಂಧಿ ವಸತಿ ಯೋಜನೆಯಡಿ ಉಚಿತ ಮನೆಗಾಗಿ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳು.?
ರೈತರಿಗೆ ಸಹಾಯ ಮಾಡಲು ಮತ್ತು ಅವರ ಕೃಷಿಯನ್ನು ಪ್ರೋತ್ಸಾಹಿಸಲು ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ಮತ್ತು ಯೋಜನೆಗಳನ್ನ ಜಾರಿಗೆ ತಂದಿದೆ. ಅದೇ ರೀತಿ ರಾಜ್ಯ ಸರಕಾರ ಕೂಡ ಹಲವಾರು ಯೋಜನೆಗಳನ್ನ ಜಾರಿಗೆ ತಂದಿದೆ. ಕೇಂದ್ರ ಸರ್ಕಾರ ನೀಡುತ್ತಿರುವಂತಹ ಪಿಎಂ ಕಿಸಾನ್ ಯೋಜನೆ ಅಡಿ ನೋಂದಣಿಯಾದ ರೈತರಿಗೆ ಪ್ರತಿ ನಾಲ್ಕು ತಿಂಗಳಿಗೆ 2000/- ರೂ. ಇಲ್ಲಿಯವರೆಗೆ ರೈತರಿಗೆ ಸಾಕಷ್ಟು ಲಾಭವಾಗಿದೆ. ಈ ಮೂಲಕ ರೈತರು ಹಲವು ಯೋಜನೆಗಳಲ್ಲಿ ಹೆಸರು ನೋಂದಾಯಿಸಿ ಸರ್ಕಾರದ ಸೌಲಭ್ಯ ಪಡೆಯುತ್ತಿದ್ದರು.
ಇನ್ನು ಹದಿನಾರನೇ ಕಂತಿನ ಹಣ ಈಗಾಗಲೇ ಎಲ್ಲಾ ರೈತರ ಬ್ಯಾಂಕ್ ಖಾತೆಗೆ ಜಮಾ ಆಗಿದೆ. ಅಂದ್ರೆ ಹದಿನಾರನೇ ಕಂತಿನ ಹಣವನ್ನು ನೋಂದಾಯಿತ ರೈತರ ಖಾತೆಗೆ ಜಮಾ ಮಾಡಲಾಗಿದೆ. ಹದಿನೇಳನೇ ಕಂತಿನ ಹಣ ಯಾವಾಗ ಬರುತ್ತೆ ಎಂಬುದು ಎಲ್ಲರ ಪ್ರಶ್ನೆ. ದಾಖಲಾತಿಯೊಂದಿಗೆ ಆಧಾರ್ ಕಾರ್ಡ್ ನೋಂದಣಿ ಮಾಡದೆ ಇರುವುದು ಹಾಗು ತಾವು ನೀಡಿದ ದಾಖಲೆಗಳೊಂದಿಗೆ ಆಧಾರ್ ಕಾರ್ಡ್ ಸೀಡಿಂಗ್ ಮಾಡದಿರುವ ಕಾರಣದಿಂದ ಕೆಲವರಿಗೆ ಈ 16 ಕಂತುಗಳು ಬಂದಿಲ್ಲ. ಪಿಎಂ ಕಿಸಾನ್ ಯೋಜನೆಯ ಅಧಿಕೃತ ವೆಬ್ಸೈಟ್ ನಲ್ಲಿ ತಮ್ಮ ದಾಖಲೆಗಳನ್ನು ನವೀಕರಿಸಲಾಗಿದೆಯೆ ಅಥವಾ ಇಲ್ಲವೇ ಎಂಬುದನ್ನು ಪರಿಶೀಲಿಸುವಂತೆ ಸರ್ಕಾರವು ಅಂತಹ ವ್ಯಕ್ತಿಗಳಿಗೆ ಸೂಚನೆ ನೀಡಿದೆ.
ಇದನ್ನೂ ಕೂಡ ಓದಿ : PM Awas Yojana : ಸ್ವಂತ ಮನೆ ನಿರ್ಮಿಸಿಕೊಳ್ಳಲು ಸಿಗುತ್ತಿದೆ ₹1.5 ಲಕ್ಷ ಸಹಾಯಧನ.! ಕೂಡಲೇ ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಿ.
ಆಧಾರ್ ಕಾರ್ಡ್ ಸೀಡಿಂಗ್ ಮಾಡಿದ್ರೆ ಕೆಲವೇ ದಿನಗಳಲ್ಲಿ ಅವರಿಗೆ ಹದಿನಾರನೇ ಕಂತು ಪಾವತಿ ಆಗುತ್ತೆ. ಕೆಲ ತಾಂತ್ರಿಕ ದೋಷಗಳಿಂದ ಕೆಲವರಿಗೆ ಈ ಹದಿನಾರನೇ ಕಂತಿನ ಹಣ ಬಂದಿಲ್ಲ ಅಂತ ಗೊತ್ತಾಗಿದೆ. ಈ ಎಲ್ಲ ತಾಂತ್ರಿಕ ದೋಷಗಳನ್ನು ಸರಿಪಡಿಸಿ ಹಣ ಜಮಾ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಇದಲ್ಲದೆ ಪಿಎಂ ಕಿಸಾನ್ ಯೋಜನೆ ಅಡಿ ನೋಂದಣಿಯಾದ ರೈತರಿಗೆ ತಮ್ಮ ಈ-ಕೆವೈಸಿ ಖಾತೆಯನ್ನ ನವೀಕರಿಸಲು ತಿಳಿಸಲಾಗಿದೆ. ಇದು ಕಡ್ಡಾಯವೂ ಆಗಿದೆ. ಈ ಬಾರಿ ಏಪ್ರಿಲ್ ಮತ್ತು ಮೇ ತಿಂಗಳ ಒಳಗೆ ಎಲ್ಲರ ಖಾತೆಗೆ ಹದಿನೇಳನೇ ಕಂತು ಜಮಾ ಮಾಡುವುದಾಗಿ ಸರ್ಕಾರ ಅಧಿಕೃತವಾಗಿ ಪ್ರಕಟಿಸಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ರಾಮಲಿಂಗಾರೆಡ್ಡಿ ಮೊಬೈಲ್ ಸ್ವಿಚ್ ಆಫ್.. ರಾಜೀನಾಮೆ ಕೊಟ್ಟು ರಾಜ್ಯದ ಗಡಿ ದಾಟಿದ ‘ಕೈ’ ನಾಯಕ.?
- ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧ ; ಸಿಕ್ಕಿಬಿದ್ದ ಯುವಕನಿಗೆ ಅಲ್ಲೇ ಮದುವೆ ಮಾಡಿಸಿದ ಗ್ರಾಮಸ್ಥರು
- ಮದುವೆಯಾದ ನಾಲ್ಕೇ ವರ್ಷಕ್ಕೆ ವಿಚ್ಛೇದನಕ್ಕೆ ಮೊರೆ ಹೋದ ನಟಿ ಶುಭಾ ಪೂಂಜಾ-ಸುಮಂತ್ ದಂಪತಿ! ಕಾರಣವೇನು?
- ಪ್ರಿಯಕರನ ಜೊತೆ ಹೋಟೆಲ್ ಕೋಣೆಯಲ್ಲಿದ್ದ ಪತ್ನಿ ರೆಡ್ ಹ್ಯಾಂಡ್! ಬಯಲಾಯ್ತು ವರದಕ್ಷಿಣೆ ಕಿರುಕುಳದ ಸುಳ್ಳು ಕೇಸ್ ಮಹಾನಾಟಕ!
- ಗಂಡನನ್ನು ಕೊಂದು ಮಿಸ್ಸಿಂಗ್ ದೂರು ನೀಡಿದ ಕಿರಾತಕಿ! ಖಾಕಿ ತನಿಖೆಗೆ ಹೆದರಿದ ಪ್ರೇಮಿಗಳು, ಬಾಯ್ಬಿಟ್ಟ ಸತ್ಯ ಕೇಳಿದ್ರೆ ಶಾಕ್ ಆಗ್ತೀರಾ!
- ವಿಚ್ಛೇದಿತ ಮಹಿಳೆಯರನ್ನೇ ಟಾರ್ಗೆಟ್ ಮಾಡಿದನಾ? ಸಂಚು ಬಯಲಾಗಿದ್ದು ಹೇಗೆ? ಹಲವು ಮಹಿಳೆಯರಿಗೆ ವಂಚಿಸಿರುವ ಶಂಕೆ
- ನಾನು ಆಹಾರ ಇಲಾಖೆ ಸಚಿವನಾಗಿ ಚಾರ್ಜ್ ತೆಗೆದುಕೊಳ್ಳಲ್ಲ : ಸಚಿವ ಕೆ.ಎಚ್ ಮುನಿಯಪ್ಪ ಸ್ಪಷ್ಟನೆ
- ಯಾವ್ ಟ್ರಬಲ್ ಶೂಟರ್ ರೀ.? ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗಲಿಲ್ಲ? : ಸಿಎಂ ಡಿಕೆಶಿ ವಿರುದ್ಧ ಕೆ.ಎನ್ ರಾಜಣ್ಣ ವ್ಯಂಗ್ಯ!
- ಖಾತೆ ಅಲ್ಲ ತೀವ್ರ ನೋವು, ಸಚಿವ ಸ್ಥಾನಕ್ಕೆ ರಾಜೀನಾಮೆ ಹಿಂದಿನ ಕಾರಣ ಬಹಿರಂಗಪಡಿಸಿದ ರಾಮಲಿಂಗಾ ರೆಡ್ಡಿ
- ಮನವೊಲಿಕೆಗೆ ಮಣಿಯದಿದ್ದರೆ ಮುಲಾಜಿಲ್ಲದೇ ರಾಜೀನಾಮೆ ಅಂಗೀಕರಿಸಿ: ಖಡಕ್ ಸಂದೇಶ ರವಾನಿಸಿದ್ರಾ ರಾಗಾ.?
- ಹೊಸ ವೈದ್ಯರಿಗೆ ಗುಡ್ ನ್ಯೂಸ್ ಕೊಟ್ಟ ಸಚಿವ ಖಾದರ್: ಇನ್ಮುಂದೆ ಡೈರೆಕ್ಟ್ ವಾಕ್-ಇನ್ ಇಂಟರ್ವ್ಯೂ
- ಇದು ಕಾಂಗ್ರೆಸ್ ನ ಮೊದಲ ವಿಕೆಟ್ ಅಷ್ಟೇ ಅಲ್ಲ, ಸರ್ಕಾರವೇ ಪತನವಾಗುತ್ತೆ – ಕೆ.ಎಸ್. ಈಶ್ವರಪ್ಪ ಭವಿಷ್ಯ.!
- ಅಣ್ಣಾಮಲೈ ರಾಜೀನಾಮೆ ಅಂಗೀಕಾರ, ಬಿಜೆಪಿಯಿಂದ ಅಧಿಕೃತವಾಗಿ ಹೊರಬಂದ ಮಾಜಿ ಐಪಿಎಸ್ ಅಧಿಕಾರಿ
- ಬೆಳ್ಳುಳ್ಳಿ ಎಂಬ ಸಂಜೀವಿನಿ : ಪ್ರತಿದಿನ ಸೇವಿಸಿದರೆ ದೇಹದಲ್ಲಿ ನಡೆಯುವ ಪವಾಡಗಳು ನಿಮಗೇ ಆಶ್ಚರ್ಯ ತರಬಹುದು.!
- ಸಿಎಂ ಡಿಕೆಶಿ ಸಭೆಯಲ್ಲಿ ಹೈ-ಡ್ರಾಮಾ: ಸಿಟ್ಟಿಗೆದ್ದು ಸಭೆಯಿಂದಲೇ ಹೊರನಡೆದ ಸಚಿವ ರಾಮಲಿಂಗಾರೆಡ್ಡಿ!
- ಹೊಟ್ಟೆ ಉಬ್ಬರ, ಆಯಾಸವನ್ನು ನಿರ್ಲಕ್ಷಿಸಬೇಡಿ: ಇದು ಲಿವರ್ ಸಮಸ್ಯೆಯ ಲಕ್ಷಣವಾಗಿರಬಹುದು.!
- ಈ ಅಡುಗೆ ಎಣ್ಣೆ ಆರೋಗ್ಯಕ್ಕೆ ಅತ್ಯಂತ ಅಪಾಯಕಾರಿ, ಕೊಲೆಸ್ಟ್ರಾಲ್ ಅನ್ನು ವೇಗವಾಗಿ ಹೆಚ್ಚಿಸುತ್ತೆ; ತಕ್ಷಣವೇ ದೂರವಿಡಿ!
- ನೀವೂ ಸಾಮಾನ್ಯ ಎಂದು ಭಾವಿಸುವ ಈ ಲಕ್ಷಣಗಳು ಲಿವರ್ ಡ್ಯಾಮೇಜ್ನ ಪ್ರಮುಖ ಸಂಕೇತ.!
- ಕಾರಿನ ಡಿಕ್ಕಿಯಲ್ಲಿ ಸಿಲುಕಿ 3 ವರ್ಷದ ಮಗು ಉಸಿರುಗಟ್ಟಿ ಸಾವು! ಹುಡುಕಾಡಿದ ಪೋಷಕರಿಗೆ ಕಾಯುತ್ತಿತ್ತು ಶಾಕ್
- ಯಾವ ಅರ್ಹತೆಯಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ಸಚಿವಗಿರಿ ಕೊಟ್ರಿ: ಕಾಂಗ್ರೆಸ್ ನೊಳಗೇ ಅಸಮಾಧಾನ ಶುರು




















1 thought on “PM Kisan Samman Nidhi : ಪಿಎಂ ಕಿಸಾನ್ 17ನೇ ತಂತಿನ ಹಣ ಬಿಡುಗಡೆ | ಇಂದು ಮಧ್ಯಾಹ್ನ 3 ಗಂಟೆಗೆ ಇವರಿಗೆ ಮಾತ್ರ | ಈ ಕೆಲಸ ಕಡ್ಡಾಯ”