PM Kisan Samman Nidhi : ನಮಸ್ಕಾರ ಸ್ನೇಹಿತರೇ, ಎಲ್ಲ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ದೊಡ್ಡ ಗುಡ್ನ್ಯೂಸ್.! ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಹದಿನೇಳನೇ ಕಂತಿನ ಹಣ ಬಿಡುಗಡೆ. ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ ದೇಶದ ರೈತರಿಗೆ ವರ್ಷಕ್ಕೆ 6,000/- ಹಣ ಒದಗಿಸುವ ಯೋಜನೆಯನ್ನ ಜಾರಿಗೊಳಿಸಿದ್ದು, ಇಲ್ಲಿಯವರೆಗೂ ಎಲ್ಲ ರೈತರ ಖಾತೆಗಳಿಗೆ ಹದಿನಾರನೇ ಕಂತಿನ ಹಣ ಜಮಾ ಆಗಿದೆ. ಆದರೆ ಎಲ್ಲ ರೈತರು ಹದಿನೇಳನೇ ಕಂತಿನ ಹಣಕ್ಕಾಗಿ ಕಾಯುತ್ತಿದ್ದು, ಈ ಹಣ ಈಗಾಗಲೇ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಇಷ್ಟಕ್ಕೂ ಹದಿನೇಳನೇ ಕಂತಿನ ಹಣ ರೈತರ ಖಾತೆಗಳಿಗೆ ಯಾವ ದಿನದಂದು ಜಮಾ ಆಗುತ್ತೆ. ರೈತರ ಖಾತೆಗೆ ಈ ಬಾರಿ ಹಣ ಬರುವುದಕ್ಕೆ ಎಲ್ಲ ರೈತರು ಕಡ್ಡಾಯವಾಗಿ ಮಾಡಲೇಬೇಕಾಗಿರುವ ಕೆಲಸ ಏನು? ಈ ಎಲ್ಲ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : ನಿಮಗೂ ಉಚಿತ ಮನೆ ಬೇಕಾ.? ಹೇಗೆ ರಾಜೀವ್ ಗಾಂಧಿ ವಸತಿ ಯೋಜನೆಯಡಿ ಉಚಿತ ಮನೆಗಾಗಿ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳು.?
ರೈತರಿಗೆ ಸಹಾಯ ಮಾಡಲು ಮತ್ತು ಅವರ ಕೃಷಿಯನ್ನು ಪ್ರೋತ್ಸಾಹಿಸಲು ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ಮತ್ತು ಯೋಜನೆಗಳನ್ನ ಜಾರಿಗೆ ತಂದಿದೆ. ಅದೇ ರೀತಿ ರಾಜ್ಯ ಸರಕಾರ ಕೂಡ ಹಲವಾರು ಯೋಜನೆಗಳನ್ನ ಜಾರಿಗೆ ತಂದಿದೆ. ಕೇಂದ್ರ ಸರ್ಕಾರ ನೀಡುತ್ತಿರುವಂತಹ ಪಿಎಂ ಕಿಸಾನ್ ಯೋಜನೆ ಅಡಿ ನೋಂದಣಿಯಾದ ರೈತರಿಗೆ ಪ್ರತಿ ನಾಲ್ಕು ತಿಂಗಳಿಗೆ 2000/- ರೂ. ಇಲ್ಲಿಯವರೆಗೆ ರೈತರಿಗೆ ಸಾಕಷ್ಟು ಲಾಭವಾಗಿದೆ. ಈ ಮೂಲಕ ರೈತರು ಹಲವು ಯೋಜನೆಗಳಲ್ಲಿ ಹೆಸರು ನೋಂದಾಯಿಸಿ ಸರ್ಕಾರದ ಸೌಲಭ್ಯ ಪಡೆಯುತ್ತಿದ್ದರು.
ಇನ್ನು ಹದಿನಾರನೇ ಕಂತಿನ ಹಣ ಈಗಾಗಲೇ ಎಲ್ಲಾ ರೈತರ ಬ್ಯಾಂಕ್ ಖಾತೆಗೆ ಜಮಾ ಆಗಿದೆ. ಅಂದ್ರೆ ಹದಿನಾರನೇ ಕಂತಿನ ಹಣವನ್ನು ನೋಂದಾಯಿತ ರೈತರ ಖಾತೆಗೆ ಜಮಾ ಮಾಡಲಾಗಿದೆ. ಹದಿನೇಳನೇ ಕಂತಿನ ಹಣ ಯಾವಾಗ ಬರುತ್ತೆ ಎಂಬುದು ಎಲ್ಲರ ಪ್ರಶ್ನೆ. ದಾಖಲಾತಿಯೊಂದಿಗೆ ಆಧಾರ್ ಕಾರ್ಡ್ ನೋಂದಣಿ ಮಾಡದೆ ಇರುವುದು ಹಾಗು ತಾವು ನೀಡಿದ ದಾಖಲೆಗಳೊಂದಿಗೆ ಆಧಾರ್ ಕಾರ್ಡ್ ಸೀಡಿಂಗ್ ಮಾಡದಿರುವ ಕಾರಣದಿಂದ ಕೆಲವರಿಗೆ ಈ 16 ಕಂತುಗಳು ಬಂದಿಲ್ಲ. ಪಿಎಂ ಕಿಸಾನ್ ಯೋಜನೆಯ ಅಧಿಕೃತ ವೆಬ್ಸೈಟ್ ನಲ್ಲಿ ತಮ್ಮ ದಾಖಲೆಗಳನ್ನು ನವೀಕರಿಸಲಾಗಿದೆಯೆ ಅಥವಾ ಇಲ್ಲವೇ ಎಂಬುದನ್ನು ಪರಿಶೀಲಿಸುವಂತೆ ಸರ್ಕಾರವು ಅಂತಹ ವ್ಯಕ್ತಿಗಳಿಗೆ ಸೂಚನೆ ನೀಡಿದೆ.
ಇದನ್ನೂ ಕೂಡ ಓದಿ : PM Awas Yojana : ಸ್ವಂತ ಮನೆ ನಿರ್ಮಿಸಿಕೊಳ್ಳಲು ಸಿಗುತ್ತಿದೆ ₹1.5 ಲಕ್ಷ ಸಹಾಯಧನ.! ಕೂಡಲೇ ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಿ.
ಆಧಾರ್ ಕಾರ್ಡ್ ಸೀಡಿಂಗ್ ಮಾಡಿದ್ರೆ ಕೆಲವೇ ದಿನಗಳಲ್ಲಿ ಅವರಿಗೆ ಹದಿನಾರನೇ ಕಂತು ಪಾವತಿ ಆಗುತ್ತೆ. ಕೆಲ ತಾಂತ್ರಿಕ ದೋಷಗಳಿಂದ ಕೆಲವರಿಗೆ ಈ ಹದಿನಾರನೇ ಕಂತಿನ ಹಣ ಬಂದಿಲ್ಲ ಅಂತ ಗೊತ್ತಾಗಿದೆ. ಈ ಎಲ್ಲ ತಾಂತ್ರಿಕ ದೋಷಗಳನ್ನು ಸರಿಪಡಿಸಿ ಹಣ ಜಮಾ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಇದಲ್ಲದೆ ಪಿಎಂ ಕಿಸಾನ್ ಯೋಜನೆ ಅಡಿ ನೋಂದಣಿಯಾದ ರೈತರಿಗೆ ತಮ್ಮ ಈ-ಕೆವೈಸಿ ಖಾತೆಯನ್ನ ನವೀಕರಿಸಲು ತಿಳಿಸಲಾಗಿದೆ. ಇದು ಕಡ್ಡಾಯವೂ ಆಗಿದೆ. ಈ ಬಾರಿ ಏಪ್ರಿಲ್ ಮತ್ತು ಮೇ ತಿಂಗಳ ಒಳಗೆ ಎಲ್ಲರ ಖಾತೆಗೆ ಹದಿನೇಳನೇ ಕಂತು ಜಮಾ ಮಾಡುವುದಾಗಿ ಸರ್ಕಾರ ಅಧಿಕೃತವಾಗಿ ಪ್ರಕಟಿಸಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಪ್ಲಾಸ್ಟಿಕ್, ಸ್ಟೀಲ್, ಮಣ್ಣು, ತಾಮ್ರ – ಆರೋಗ್ಯಕ್ಕೆ ಯಾವ ಬಾಟಲಿ ನೀರು ಶ್ರೇಷ್ಠ?
- ಫ್ಯಾಟಿ ಲಿವರ್ನಿಂದ ಬಿಪಿವರೆಗೆ: ಮಕ್ಕಳನ್ನೇ ಕಾಡುತ್ತಿರುವ ‘ದೊಡ್ಡವರ ಕಾಯಿಲೆಗಳು’!
- Ration Card : ಪ್ರತ್ಯೇಕ ಪಡಿತರ ಚೀಟಿಗೆ ಯಾವಾಗ ಅರ್ಜಿ ಸಲ್ಲಿಸಬಹುದು? ಅವಿವಾಹಿತ ವ್ಯಕ್ತಿಗಳಿಗಿರುವ ಆಯ್ಕೆಗಳೇನು?
- ಭಾರತೀಯ ಅಂಚೆ ಇಲಾಖೆಯಲ್ಲಿ ಬೃಹತ್ ನೇಮಕಾತಿ 2026: ಪರೀಕ್ಷೆಯಿಲ್ಲದೆ 25,000+ GDS ಹುದ್ದೆಗಳಿಗೆ ಅರ್ಜಿ ಆಹ್ವಾನ! 10ನೇ ತರಗತಿ ಪಾಸಾದವರಿಗೆ ಬಂಪರ್ ಆಫರ್.
- ವಿದ್ಯುತ್ ಸಂಪರ್ಕದ ಹೆಸರು ಬದಲಾವಣೆಗೆ ಇನ್ನು ಕಚೇರಿಗೆ ಅಲೆಯುವ ಅಗತ್ಯವಿಲ್ಲ
- ಪೋಸ್ಟ್ ಆಫೀಸ್ನಲ್ಲಿ ‘ಡಬಲ್ ಎಂಜಿನ್’ ಹೂಡಿಕೆ ತಂತ್ರ : 13% ವರೆಗೆ ರಿಟರ್ನ್ಸ್.?
- ಗೃಹಜ್ಯೋತಿ ಮರು ಸರ್ವೆಗೆ 5 ದಿನ ಬಾಕಿ: ಅನರ್ಹರಿಗೆ ಯೋಜನೆ ಸ್ಥಗಿತ, ಮೈಸೂರಲ್ಲಿ ಸಮೀಕ್ಷೆ ಅವಧಿ ವಿಸ್ತರಿಸಬೇಕಾದ ಅನಿವಾರ್ಯತೆ!
- PhonePe Loan: ಫೋನ್ ಪೇ ಮೂಲಕ ಕೇವಲ 5 ನಿಮಿಷಗಳಲ್ಲಿ 2 ಲಕ್ಷಗಳವರೆಗೆ ಲೋನ್ ಪಡೆಯಬಹುದು.! ಯಾವ ರೀತಿ ಅರ್ಜಿ ಸಲ್ಲಿಸುವುದು.! ಬಡ್ಡಿ ದರ ಎಷ್ಟು.?
- ಡೆಬಿಟ್ ಕಾರ್ಡ್ ಇಲ್ಲದೇ UPI ಪಿನ್ ಸೆಟ್ ಮಾಡುವುದು ಹೇಗೆ ಗೊತ್ತಾ..? ಆಧಾರ್ ಕಾರ್ಡ್ ಮಾತ್ರ ಇದ್ದರೆ ಸಾಕಾ.?
- ಸದ್ದಿಲ್ಲದೆ ನಿಮ್ಮನ್ನ ಕೊಲ್ಲುತ್ತಿದೆ ‘ಶ್ವೇತ ವಿಷ’..! ಆದಷ್ಟೂ ಇದರಿಂದ ದೂರವಿರುವುದೇ ಉತ್ತಮ
- ದಿನ ಭವಿಷ್ಯ (22-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಸಿಜೆಪಿಯ ಶಾಲಾ ತಪಾಸಣೆ ಅಭಿಯಾನದ ವೇಳೆ ಘರ್ಷಣೆ – ಶಾಲೆಗಳನ್ನು ಪರಿಶೀಲನೆ ಮಾಡದಂತೆ ಅಡ್ಡಿಪಡಿಲು ಬಿಜೆಪಿ ಗೂಂಡಾಗಳನ್ನು ಕಳುಹಿಸಿದೆ : ಸಿಜೆಪಿ
- ದಿನಕ್ಕೆ 333 ರೂಪಾಯಿ ಉಳಿಸಿದರೆ ಸಿಗಲಿದೆ ಬರೋಬ್ಬರಿ 17 ಲಕ್ಷ : ಇದು ಪೋಸ್ಟ್ ಆಫೀಸ್ ಆರ್ಡಿ ಮ್ಯಾಜಿಕ್.!
- ಹೆತ್ತವರನ್ನು ನೋಡಿಕೊಳ್ಳದ ಮಕ್ಕಳಿಗೆ ಶಾಕ್! ಆಸ್ತಿ-ಮನೆಯಿಂದ ಹೊರಹಾಕಬಹುದೇ?
ಸುಪ್ರೀಂ ಕೋರ್ಟ್ ಹೇಳಿದ್ದೇನು? - ಸಹಜೀವನ ವಿವಾಹಕ್ಕೆ ಸಮಾನ.. ಪೋಷಕರು ಮಧ್ಯಪ್ರವೇಶಿಸುವಂತಿಲ್ಲ; ಹೈಕೋರ್ಟ್ ಮಹತ್ವದ ತೀರ್ಪು
- ರಾಜ್ಯದ ಸಣ್ಣ ರೈತರಿಗೆ ಗುಡ್ ನ್ಯೂಸ್: ‘ರೈತ ಮಿತ್ರ’ ಯೋಜನೆಯಡಿ ಕೃಷಿ ಯಂತ್ರೋಪಕರಣ ಬಾಡಿಗೆಗೆ ಶೇ. 50 ಸಬ್ಸಿಡಿ.!
- 21 ಆಗಸ್ಟ್ ದಿನ ಭವಿಷ್ಯ: ಈ 3 ರಾಶಿಗಳಿಗೆ ಹಣದ ಮಳೆ! 12 ರಾಶಿಗಳ ಸಂಪೂರ್ಣ ಭವಿಷ್ಯ ಇಲ್ಲಿದೆ!
- Post Office Scheme : ಹಿರಿಯ ನಾಗರಿಕರಿಗೆ ಜನಪ್ರಿಯ ‘ಪೋಸ್ಟ್ ಆಫೀಸ್’ ಯೋಜನೆ, ಪ್ರತಿ ತಿಂಗಳು ಸಿಗಲಿದೆ ₹20,000/- ರೂಪಾಯಿ.!
- ಮೂತ್ರದಲ್ಲಿ ರಕ್ತ ಕಾಣಿಸಿಕೊಳ್ಳುವುದು ಕಿಡ್ನಿ ಕ್ಯಾನ್ಸರ್ ಸೂಚಕವೇ.? ಯಾವಾಗ ವೈದ್ಯರ ಸಲಹೆ ಪಡೆಯಬೇಕು
- ಮಹಿಳೆಯರೇ ಎಚ್ಚರ : ಅಪ್ಪಿತಪ್ಪಿಯೂ ‘ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಡಬೇಡಿ.!




















1 thought on “PM Kisan Samman Nidhi : ಪಿಎಂ ಕಿಸಾನ್ 17ನೇ ತಂತಿನ ಹಣ ಬಿಡುಗಡೆ | ಇಂದು ಮಧ್ಯಾಹ್ನ 3 ಗಂಟೆಗೆ ಇವರಿಗೆ ಮಾತ್ರ | ಈ ಕೆಲಸ ಕಡ್ಡಾಯ”