PM Kisan Yojana Amount : ನಮಸ್ಕಾರ ಸ್ನೇಹಿತರೇ, 2024ರ ಲೋಕಸಭಾ ಚುನಾವಣೆಯಲ್ಲಿ ಜಯಗಳಿಸಿ ಅಧಿಕಾರಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿಯವರು ಮೂರನೇ ಬಾರಿ ಪ್ರಮಾಣವಚನವನ್ನು ಸ್ವೀಕಾರ ಮಾಡಿದರು. ಇದಾದ ಬಳಿಕ ದೇಶದ ರೈತರಿಗೆ ಸಿಹಿಸುದ್ಧಿ ನೀಡಿ, ದೇಶದ ಎಲ್ಲಾ ರೈತರಿಗೆ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ(PM Kisan Samman Nidhi) 17ನೇ ಕಂತಿನ ಹಣವನ್ನು ಬಿಡುಗಡೆ ಮಾಡಲು ಕಡತಕ್ಕೆ ಸಹಿ ಹಾಕಿದರು.
ಇದನ್ನೂ ಕೂಡ ಓದಿ : PM Awas Yojana : ಪಿಎಂ ಆವಾಸ್ ಯೋಜನೆಯಡಿ 3 ಕೋಟಿ ಕುಟುಂಬಗಳಿಗೆ ಸ್ವಂತ ಮನೆ | ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್
ಫೆಬ್ರುವರಿ ತಿಂಗಳಲ್ಲಿ 16ನೇ ಕಂತಿನ ಹಣವನ್ನ ದೇಶದ ಎಲ್ಲ ಅರ್ಹ ಫಲಾನುಭವಿ ರೈತರ ಬ್ಯಾಂಕ್ ಖಾತೆಗಳಿಗೆ ಯಶಸ್ವಿಯಾಗಿ ವರ್ಗಾವಣೆ ಮಾಡಲಾಗಿತ್ತು. 17ನೇ ಕಂತಿನ ಹಣ ₹2,000/- ಕಿಸಾನ್ ಸಮ್ಮಾನ್ ಯೋಜನೆ ಎಲ್ಲಾ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಡಿ ಬಿ ಟಿ ಮುಖಾಂತರ ಇಂದು ಜಮಾ ಮಾಡಲಾಗುತ್ತದೆ.
ದೇಶದಲ್ಲಿ ಒಟ್ಟು 9.4 ಕೋಟಿ ರೈತರು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ (PM Kisan Samman Nidhi) ಫಲಾನುಭವಿಗಳಾಗಿದ್ದು, ಇಂದು 20,000 ಕೋಟಿ ಹಣವನ್ನು ರಿಲೀಸ್ ಮಾಡಲಾಗುತ್ತದೆ. 2019ರಲ್ಲಿ ಯಶಸ್ವಿಯಾಗಿ ಜಾರಿಗೆ ಬಂದಂತಹ ಈ ಕಿಸಾನ್ ಸಮ್ಮಾನ್ ನಿಧಿ ಯೋಜನೆ ದೇಶದ ರೈತರ ಆರ್ಥಿಕತೆಯನ್ನು ಸುಭದ್ರಗೊಳಿಸುವ ಸಲುವಾಗಿ ಜಾರಿಗೆ ತರಲಾಗಿತ್ತು.
ಇದನ್ನೂ ಕೂಡ ಓದಿ : Crop Insurance : ಮುಂಗಾರು ಬೆಳೆ ವಿಮೆಗೆ ಅರ್ಜಿ ಸಲ್ಲಿಸಲು ಅವಕಾಶ.! ಹೇಗೆ ಅರ್ಜಿ ಸಲ್ಲಿಸುವುದು.? ಡೈರೆಕ್ಟ್ ಲಿಂಕ್
ನೀವು ಕೂಡ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ (PM Kisan Samman Nidhi) ಫಲಾನುಭವಿಗಳಾಗಿದ್ದರೆ, ನಿಮ್ಮ ಬ್ಯಾಂಕ್ ಖಾತೆಗೆ ಹಣ ಜಮಾ ಆಗಿರುವ ಬಗ್ಗೆ ಕೆಳಗೆ ನೀಡಿರುವ ವೆಬ್ ಸೈಟ್ ಲಿಂಕ್ ಸಹಾಯದಿಂದ ನಿಮ್ಮ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯಾಗಿರುವ ಕುರಿತು ಮಾಹಿತಿಯನ್ನು ತಿಳಿದುಕೊಳ್ಳಬಹುದು.
ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ (PM Kisan Samman Nidhi) ಅಧೀಕೃತ ಜಾಲತಾಣಕ್ಕೆ ಭೇಟಿ ನೀಡಿ, ಅಲ್ಲಿ ನಿಮ್ಮ ರಿಜಿಸ್ಟರ್ ನಂಬರ್ ಎಂಟರ್ ಮಾಡುವ ಮೂಲಕ ಮಾಹಿತಿಯನ್ನು ತಿಳಿಯಬಹುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಬಿಎಂಟಿಸಿ ಬಸ್ ನಲ್ಲಿ ಸಚಿವ ಬೈರತಿ ಸುರೇಶ್ ದಿಢೀರ್ ರಿಯಾಲಿಟಿ ಚೆಕ್ : ಚಿಲ್ಲರೆ ಇಲ್ಲದ್ದಕ್ಕೆ ಸಚಿವರನ್ನೇ ಕೆಳಗಿಳಿಸಿದ ಕಂಡಕ್ಟರ್
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ – ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Arecanut Price : ಅಡಿಕೆ ಮಾರುಕಟ್ಟೆಯಲ್ಲಿ ಇಂದು ಏನಾಯಿತು? ದರದ ಸಂಪೂರ್ಣ ವಿವರ
- RSS ಸಭೆ ನಂತರ ರಾಜ್ಯದಲ್ಲಿ ಅನಾಹುತ ಸಾಧ್ಯತೆ, ಮೀಟಿಂಗ್ ಬಗ್ಗೆ ಹಲವು ಡೌಟ್ ಎಂದ ಹರಿಪ್ರಸಾದ್!
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ
- ದಿನ ಭವಿಷ್ಯ (10-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- SBI Bank Update : ನಿಮ್ಮ ಎಸ್ ಬಿಐ ಖಾತೆಯಿಂದ ₹236/- ಕಟ್ ಆಗಿದ್ಯಾ.? ಯಾಕೆ ಕಟ್ ಆಗಿದೆ ಗೊತ್ತಾ.?
- Arecanut Price : ಇಂದಿನ ಅಡಿಕೆ ಬೆಲೆ : ನಿಮ್ಮ ಊರಿನ ಮಾರುಕಟ್ಟೆಯಲ್ಲಿ ಎಷ್ಟು.?
- ‘ಅವನಿಗೆ ತಕ್ಕ ಶಾಸ್ತಿಯಾಗಿದೆ, ಮಗನಾದರೂ ಅವನ ಹೆಣವೂ ಬೇಡ! – ಅತ್ಯಾಚಾರ, ಕೊಲೆ ಆರೋಪಿಯ ಶವ ಪಡೆಯಲು ನಿರಾಕರಿಸಿದ ಹೆತ್ತ ತಾಯಿ!
- ಬೆಂಗಳೂರಲ್ಲಿ ಘೋರ ದುರಂತ ; ಶಾಲಾ ವಾಹನಕ್ಕೆ ಸಿಲುಕಿ ತಾಯಿ ಎದುರೇ 4 ವರ್ಷದ ಬಾಲಕಿ ಸಾವು.!
- ಇಂದಿನ ದಿನ ಭವಿಷ್ಯ : 12 ರಾಶಿಗಳ ಫಲ ಹೇಗಿದೆ.? ನಿಮ್ಮ ರಾಶಿಗೆ ಶುಭವೇ, ಸವಾಲೇ.?
- Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
- 1 ವರ್ಷದ ಬಳಿಕ ಶಿವಮೊಗ್ಗ ಬಾಲಕಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಶವ ಸೂಟ್ಕೇಸ್ಲ್ಲಿಟ್ಟು ಪ್ರಪಾತಕ್ಕೆ ತಳ್ಳಿದ ಪಿಜಿ ಓನರ್ಸ್!
- ಬೆಳಗಾವಿಯ ಆರ್ಎಸ್ಎಸ್ ಸಮಾವೇಶ ಖಾಸಗಿ ಕಾರ್ಯಕ್ರಮ, ಅನುಮತಿ ಅಗತ್ಯವಿಲ್ಲ : ಗೃಹ ಸಚಿವ ಪ್ರಿಯಾಂಕ್ ಖರ್ಗೆ
- Arecanut price : ಇಂದಿನ ಅಡಿಕೆ ಬೆಲೆ ಅಪ್ಡೇಟ್ | ರೈತರಿಗೆ ದೊಡ್ಡ ಸುದ್ದಿ!
- Income Tax : ಈಗ ಬ್ಯಾಂಕ್ ಖಾತೆಗೆ ಇಷ್ಟು ಹಣ ಜಮಾ ಮಾಡಿದರೆ, 60% ತೆರಿಗೆ ಪಾವತಿಸಬೇಕಾಗುತ್ತದೆ. ಜಾಗರೂಕರಾಗಿರಿ!
- Dina Bhavishya : ಇಂದಿನ ರಾಶಿಫಲ: ಶುಭಯೋಗಗಳು ಮತ್ತು ಸವಾಲುಗಳ ಸಂಪೂರ್ಣ ಮಾಹಿತಿ
- Post office Scheme : ಪೋಸ್ಟ್ ಆಫೀಸ್ನಲ್ಲಿ ಈ ಹೂಡಿಕೆ ಮಾಡಿ: ಪ್ರತಿ ತಿಂಗಳು 9250 ರೂಪಾಯಿ ಪಡೆದುಕೊಳ್ಳಿ!
- Pan Card : ಪಾನ್ ಕಾರ್ಡ್ ಕಳೆದು ಹೋದರೆ ಏನು ಮಾಡಬೇಕು.? ಇಲ್ಲಿದೆ ಸಂಪೂರ್ಣ ಮಾಹಿತಿ
- LPG Gas Cylinder : ಮನೆಯಲ್ಲಿ ‘ಗ್ಯಾಸ್’ ಸಂಪರ್ಕವಿದ್ಯಾ.? ಹಾಗಿದ್ರೆ, ನೀವು 50 ಲಕ್ಷ ರೂ.ಗಳ ಉಚಿತ ವಿಮೆಗೆ ಹೇಗೆ ಅರ್ಹರು ಗೊತ್ತಾ.?



















