PM Matru Vandana Yojana : ನಮಸ್ಕಾರ ಸ್ನೇಹಿತರೇ, ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಚಿಕ್ಕ ಮಕ್ಕಳಿಂದ ಹಿಡಿದು ಹಿರಿಯ ನಾಗರಿಕರವರೆಗೂ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಇವುಗಳಲ್ಲಿ ಮಹಿಳೆಯರಿಗಾಗಿ ವಿಶೇಷ ಯೋಜನೆಗಳೂ ಸೇರಿವೆ. ಈ ಪೈಕಿ ಗರ್ಣಿಯರಿಗಾಗಿಯೇ ವಿಶೇಷ ಯೋಜನೆ ಲಭ್ಯವಿದೆ ಎಂಬುದು ಗಮನಾರ್ಹ. ಈ ಯೋಜನೆಯನ್ನು ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ ಎಂದು ಕರೆಯಲಾಗುತ್ತದೆ. ಈ ಯೋಜನೆಯಡಿ ಈಗಾಗಲೇ ಲಕ್ಷಾಂತರ ಮಹಿಳೆಯರು ಪ್ರಯೋಜನ ಪಡೆದಿದ್ದಾರೆ.
ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಪ್ರಧಾನ ಮಂತ್ರಿ ಮಾತೃತ್ವ ವಂದನಾ ಯೋಜನೆ (PM Matru Vandana Yojana) ಅಡಿಯಲ್ಲಿ ಈ ಲಾಭವನ್ನು ಪಡೆಯಬಹುದಾಗಿದೆ. ಮಹಿಳೆಯರ ಮತ್ತು ಮಕ್ಕಳ ಆರೋಗ್ಯದ ದೃಷ್ಟಿಯಿಂದ ಯೋಜನೆಯನ್ನು ಜಾರಿಗೆ ತರಲಾಗಿದೆ. ಗರ್ಭಿಣಿ ಆದಾಗ ಮತ್ತು ಜನ್ಮ ನೀಡಿದ ನಂತರ ಬೇರೆ ಬೇರೆ ಕಂತುಗಳಲ್ಲಿ ಒಟ್ಟು ₹11,000/- ರೂಪಾಯಿ ಆರ್ಥಿಕ ನೆರವು ನೀಡಲಾಗುತ್ತದೆ. ಮಾತೃತ್ವ ವಂದನಾ ಯೋಜನೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಅವರು 2017 ರ ಬಜೆಟ್ ನಲ್ಲಿ ಘೋಷಣೆ ಮಾಡಿದರು.
ಬೇರೆ ಬೇರೆ ಮೂರು ಕಂತುಗಳಲ್ಲಿ 11 ಸಾವಿರ ರೂಪಾಯಿಗಳ ಆರ್ಥಿಕ ನೆರವು ನೀಡಲಾಗುವುದು ಜೊತೆಗೆ ಮಹಿಳೆಯರ ಖಾತೆಗೆ ನೇರವಾಗಿ ಈ ಹಣವನ್ನ ವರ್ಗಾವಣೆ ಮಾಡಲಾಗುತ್ತದೆ. ಮಾತೃತ್ವ ವಂದನಾ ಯೋಜನೆಯ ಅಡಿಯಲ್ಲಿ ಹಣಕಾಸಿನ ನೆರವಿನ ಜೊತೆಗೆ ಗರ್ಭಿಣಿ ಸ್ತ್ರೀಗೆ ಉಚಿತ ಔಷಧಿ ಗರ್ಭಧಾರಣೆಯ ಪೂರ್ವ ಮತ್ತು ನಂತರದ ವೈದ್ಯಕೀಯ ತಪಾಸಣೆ ಸೌಲಭ್ಯವನ್ನು ಕೂಡ ಉಚಿತವಾಗಿ ಒದಗಿಸಲಾಗುತ್ತದೆ.
ಇದನ್ನೂ ಕೂಡ ಓದಿ : e-Shram Card : ಕಾರ್ಮಿಕರಿಗೆ 3,000 ರೂ. ಪಿಂಚಣಿ ಹಾಗು 2 ಲಕ್ಷ ರೂಪಾಯಿ ವಿಮೆ.! ಇ-ಶ್ರಮ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದು ಹೇಗೆ.? ಸಂಪೂರ್ಣ ಮಾಹಿತಿ
ಈ ಯೋಜನೆಯ ಅಡಿಯಲ್ಲಿ ಫಲಾನುಭವಿಗಳಿಗೆ ಎರಡು ಕಂತುಗಳಲ್ಲಿ ಹಣವನ್ನು ನೇರವಾಗಿ ಖಾತೆಗೆ ಜಮಾ ಮಾಡಲಾಗುವುದು. ಮಹಿಳೆ ಮೊದಲ ಬಾರಿಗೆ ತಾಯಿಯಾದರೆ ₹5,000 ಹಾಗೂ ಎರಡನೇ ಬಾರಿಗೆ ಹೆಣ್ಣು ಮಗುವಿಗೆ ಜನರ ನೀಡಿದರೆ ₹6,000/- ರೂಪಾಯಿಗಳನ್ನು ನೀಡಲಾಗುವುದು. ಇನ್ನು ₹5,000/- ರೂಪಾಯಿಗಳನ್ನು ಎರಡು ಕಂತುಗಳಲ್ಲಿ ನೀಡಲಾಗುತ್ತದೆ. ಮೊದಲನೆಯದಾಗಿ anc ಮಾಡಿದ ನಂತರ 3000 ಹಾಗೂ ಜನನ ನೋಂದಣಿ ಆಗಿ ಮಗುವಿಗೆ ಮೊದಲ ಲಸಿಕೆ ಕೊಟ್ಟ ನಂತರ 2000 ಕೊಡಲಾಗುವುದು. ಆದರೆ ಎರಡನೇ ಹೆಣ್ಣು ಮಗುವಿಗೆ ಜನನ ನೀಡಿದರೆ ಜನನ ಆದ ಬಳಿಕ 6,000 ಗಳನ್ನು ಒಂದೇ ಬಾರಿಗೆ ಖಾತೆಗೆ ವರ್ಗಾವಣೆ ಮಾಡಲಾಗುವುದು.
ಯಾರೆಲ್ಲಾ ಈ ಯೋಜನೆಗೆ ಅರ್ಹರು.?
• ಭಾರತೀಯ ನಾಗರಿಕರಾಗಿರಬೇಕು.
• 19 ವರ್ಷ ಮೇಲ್ಪಟ್ಟ ಮಹಿಳಾ ಅಭ್ಯರ್ಥಿಗಳಿಗೆ ಸಿಗುತ್ತದೆ.
• ಗರ್ಭಿಣಿ ಮತ್ತು ಹಾಲುಣಿಸುವ ಮಹಿಳೆಯರು ಮಾತ್ರ ಈ ಯೋಜನೆಯ ಅಡಿಯಲ್ಲಿ ಪ್ರಯೋಜನ ಪಡೆಯಬಹುದು.
• ಅಂಗನವಾಡಿ ಕಾರ್ಯಕರ್ತೆಯರು ಅಂಗನವಾಡಿ ಸಹಾಯಕಿಯರು ಆಶಾ ಕಾರ್ಯಕರ್ತೆಯರು ಕೂಡ ಈ ಯೋಜನೆಯ ಅಡಿಯಲ್ಲಿ ಪ್ರಯೋಜನ ಪಡೆದುಕೊಳ್ಳುತ್ತಾರೆ.
ಹೇಗೆ ಅರ್ಜಿ ಸಲ್ಲಿಸುವುದು.?
ನಿಮ್ಮ ಹತ್ತಿರದ ಆರೋಗ್ಯ ಕೇಂದ್ರಕ್ಕೆ ಅಥವಾ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಗರ್ಭಿಣಿ ಆಗಿರುವುದರ ಬಗ್ಗೆ ಮೆಡಿಕಲ್ ಸರ್ಟಿಫಿಕೇಟ್ ಒದಗಿಸಿದರೆ ನಿಮ್ಮ ಹೆಸರನ್ನು ನೋಂದಾಯಿಸಿಕೊಂಡು ಹಣವನ್ನು ಖಾತೆಗೆ ಬರುವಂತೆ ಮಾಡಬಹುದು.
ಇನ್ನು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವುದಾದರೆ https://pmmvy.wcd.gov.in/Account/Login ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಬೇಕಾಗುವ ದಾಖಲೆಗಳೇನು.?
• ಆಧಾರ್ ಕಾರ್ಡ್
• ಜನನ ಪ್ರಮಾಣ ಪತ್ರ
• ಆದಾಯ ಪ್ರಮಾಣ ಪತ್ರ
• ಪಾನ್ ಕಾರ್ಡ್
• ಬ್ಯಾಂಕ್ ಖಾತೆಯ ವಿವರ
• ಪಾಸ್ ಪೋರ್ಟ್ ಅಳತೆಯ ಫೋಟೋ
ಇವರಿಗೆ ಈ ಯೋಜನೆ ಅನ್ವಯಿಸುವುದಿಲ್ಲ :-
ಮಾತೃ ವಂದನಾ ಯೋಜನೆ ಕೆಲವು ಜನರಿಗೆ ಅನ್ವಯಿಸುವುದಿಲ್ಲ ಎಂಬುದನ್ನು ಗಮನಿಸಬೇಕು. ಈ ಯೋಜನೆಯು ಎರಡನೇ ಪರಿಕಲ್ಪನೆಗೆ ಅನ್ವಯಿಸುವುದಿಲ್ಲ. ಹಾಗಾಗಿ ಹಣ ಬರುವುದಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಿ ಉದ್ಯೋಗ ಮಾಡುವವರಿಗೆ ಈ ಯೋಜನೆ ಅನ್ವಯಿಸುವುದಿಲ್ಲ. ಅಂದರೆ ಮಹಿಳೆಯರು ಸರ್ಕಾರಿ ಕೆಲಸ ಮಾಡುತ್ತಿದ್ದರೆ ಯೋಜನೆಗೆ ಸೇರಲು ಸಾಧ್ಯವಾಗುವುದಿಲ್ಲ.
- ಆಸ್ಪತ್ರೆಯಲ್ಲಿ ಪುರುಷರ ಹೆಣದ ‘ಅದನ್ನ’ ನೋಡಿ ಎಂಜಾಯ್ ಮಾಡ್ತಿದ್ವಿ ಎಂದ ಲೇಡಿ ಡಾಕ್ಟರ್, ಆಮೇಲೇನಾಯ್ತು.?
- ಕೊಪ್ಪಳದಲ್ಲಿ ತಂದೆ, ಅಕ್ಕನ ಕೊಲೆಗೆ ಬಿಗ್ ಟ್ವಿಸ್ಟ್ : ಪೋಲೀಸರ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ!
- ಸಾಲದ ಹಣ ವಾಪಸ್ ಕೊಡುವುದಾಗಿ ನಂಬಿಸಿ ವೃದ್ಧೆಯ ಭೀಕರ ಕೊಲೆ.! ಮೇ 17 ರಿಂದಲೇ ನಾಪತ್ತೆಯಾಗಿದ್ದ ವೃದ್ಧೆ.!
- ಗಡಿ ದಾಟಿದ ವಾತ್ಸಲ್ಯ: ದಾವಣಗೆರೆಯ ಅನಾಥ ಮಗುವನ್ನು ದತ್ತು ಪಡೆದ ಇಟಲಿ ದಂಪತಿ.!
- ಸರ್ಕಸ್ ಬೆನ್ನತ್ತಿ ಹೋದ ಹುಡುಗ 26 ವರ್ಷಗಳ ನಂತರ ಮರಳಿದಾಗ: ಸತೀಶ್ ಈಗ ‘ಸಲೀಂ ಅಬ್ದುಲ್ ಅನ್ಸಾರಿ’!
- ಖ್ಯಾತ ಗಾಯಕಿ ಶಿವಶ್ರೀ ತೇಜಸ್ವಿ ಸೂರ್ಯಗೆ ಪ್ರತಿಷ್ಠಿತ ‘ಉಸ್ತಾದ್ ಬಿಸ್ಮಿಲ್ಲಾ ಖಾನ್ ಯುವ ಪುರಸ್ಕಾರ’ ಗೌರವ!
- 2028ರಲ್ಲೂ ಡಿಕೆಶಿ ಸಿಎಂ ಆದರೆ ತಪ್ಪೇನಿಲ್ಲ : ಸಾಹುಕಾರ್ ಸತೀಶ್ ಜಾರಕಿಹೊಳಿ ಹೇಳಿಕೆ ಹಿಂದಿನ ಗುಟ್ಟೇನು.?
- ರಾಜ್ಯಕ್ಕೆ ನಾಲ್ಕನೇ ರ್ಯಾಂಕ್ ತಂದಿದ್ದ ಸುಳ್ಯದ ಪಿಯುಸಿ ಸಾಧಕಿ ಅಭಿಜ್ಞಾ ಭಟ್ ಅನಾರೋಗ್ಯಕ್ಕೆ ಬಲಿ
- ಪ್ರಧಾನಿ ಮೋದಿ ಭೇಟಿಯಾದ ಕರ್ನಾಟಕ ಸಿಎಂ ಡಿ.ಕೆ. ಶಿವಕುಮಾರ್ : ಕರ್ನಾಟಕದ ಅಭಿವೃದ್ಧಿ ಕುರಿತು ಮಹತ್ವದ ಚರ್ಚೆ
- ಮಗಳು ವೆನ್ನೆಲಾಳನ್ನು ಕೊಂದು ಓಡುತ್ತಿದ್ದ ಪಾಪಿ ತಾಯಿ ಪ್ರಿಯಾಂಕ ಕೊನೆಗೂ ಸಕಲೇಶಪುರದಲ್ಲಿ ಅರೆಸ್ಟ್.!
- ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ: ಜಮೀರ್ ಅಹ್ಮದ್ ವಿರುದ್ಧ ಸಿದ್ದರಾಮಯ್ಯ ಕಿಡಿ ; ಕೈತಪ್ಪಿದ ಸಚಿವ ಸ್ಥಾನ
- ರಾಜ್ಯದ ತಾಯಂದಿರಿಗೆ ಕಾಂಗ್ರೆಸ್ ಸರ್ಕಾರ ಉತ್ತರ ಕೊಡಲೇಬೇಕು : ಅಶೋಕ್ ವಾಗ್ದಾಳಿ
- ಕರ್ನಾಟಕದ ಪ್ರಮುಖ ಎಪಿಎಂಸಿ ಮಾರುಕಟ್ಟೆಗಳಲ್ಲಿ ಈ ವಾರದ (ಜೂನ್ 11, 2026) ಅಡಿಕೆ ಬೆಲೆಗಳ ವಿವರವಾದ ಮಾಹಿತಿ ಇಲ್ಲಿದೆ
- ಮೂತ್ರ ವಿಸರ್ಜನೆಗೆ ತೊಂದರೆ ಆಗ್ತಿದೆಯಾ? ಪ್ರಾಸ್ಟೇಟ್ ಆರೋಗ್ಯ ಕಾಪಾಡಲು ಈ ಮನೆಮದ್ದು ಬಳಸಿ
- ‘ಕೇವಲ ದಿನ ಎಣಿಸಿದರೆ ಸಾಲದು’ ಪ್ರಧಾನಿ ನರೇಂದ್ರ ಮೋದಿ ದಾಖಲೆಗೆ ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್!
- ಸಿಎಂ ಡಿಕೆ ಶಿವಕುಮಾರ್ ಭವಿಷ್ಯ ನುಡಿದ ನೊಣವಿನಕೆರೆ ಅಜ್ಜಯ್ಯ : ಖಾತೆ ಕ್ಯಾತೆ-ಸಚಿವಗಿರಿ ಲಾಬಿ ಮಧ್ಯೆ ಭವಿಷ್ಯ ಏನಂದ್ರು.?
- ‘ಇನ್ನು ಸಹಿಸಲ್ಲ, ನಾಲಿಗೆ ಕಿತ್ತು ಬಿಸಾಕ್ತಿವಿ ಭಗವಾನ್’ – ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕೆಂಡ!
- ಪೋಷಕರೇ ಎಚ್ಚರ : ತಾಯಿಯ ಕಂಕುಳಲ್ಲಿದ್ದ ಒಂದೂವರೆ ವರ್ಷದ ಮಗುವಿನ ಮೇಲೆ ತೆಂಗಿನಕಾಯಿ ಬಿದ್ದು ಸಾವು.!
- ಚಲಿಸುವ ರೈಲಿನಲ್ಲಿ ಕಿಟಕಿಯ ಮೂಲಕ ಮೂತ್ರ ವಿಸರ್ಜನೆ ಮಾಡಿದ್ದಲ್ಲದೆ, ಆ ಮೂತ್ರವನ್ನು ಪಕ್ಕದಲ್ಲೇ ಮಲಗಿದ್ದ ಮಹಿಳೆಯ ಮೇಲೆ ಸಿಡಿಸಿದ
- ಕಸ ನಿರ್ವಹಣೆ ಟೆಂಡರ್ನಲ್ಲಿ ಹಿಂದೆಂದೂ ಕಾಣದ ಬಹುಕೋಟಿ ಬೃಹತ್ ಹಗರಣ : ಬಿಜೆಪಿ ಸ್ಫೋಟಕ ಆರೋಪ
- ‘ನವ ಮಧ್ಯಮ ವರ್ಗದ ಕೈಬಿಡುವುದಿಲ್ಲ’: ದೇಶದ ಪ್ರಧಾನಿಯಾಗಿ 12 ವರ್ಷ ಪೂರೈಸಿದ ಹೆಮ್ಮೆಯಲ್ಲಿ ಪಿಎಂ ಮೋದಿ ಭರವಸೆ!
- ಕಸದ ವಿಚಾರದಲ್ಲಿ ದೊಡ್ಡ ಲಾಬಿಯೇ ನಡೀತಿದೆ, ವಿಪಕ್ಷಗಳ ಆರೋಪಕ್ಕೆ ಸಿಎಂ ತಿರುಗೇಟು
- ಕಾಂಟ್ರಾಕ್ಟರ್ ಮನೆಯಲ್ಲಿ ಕೆಲಸಕ್ಕೆ ಸೇರಿ 25 ಲಕ್ಷ ರೂ. ಕಳ್ಳತನ ; ಬೆಂಗಳೂರಲ್ಲಿ ಖತರ್ನಾಕ್ ದಂಪತಿ ಅರೆಸ್ಟ್..!
- ಚುಡಾಯಿಸಲು ಬಂದವನ ಕಣ್ಣಿಗೆ ಖಾರದ ಪುಡಿ ಎರಚಿ, ಸಾರ್ವಜನಿಕವಾಗಿ ‘ಧರ್ಮದೇಟು’ ಕೊಟ್ಟ ಗಟ್ಟಿಗಿತ್ತಿ!
- ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಬಿರುಕು ಮೂಡಿಸಲು ಕಾಂಗ್ರೆಸ್ ಯತ್ನ : ಎಚ್ಡಿಕೆ ಆರೋಪ
- ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ‘ಜಲಗಾರ ಯೂನಿವರ್ಸಿಟಿ’ ಕಾಟ; ಪೊಲೀಸ್ ಠಾಣೆಗೆ ದೂರು!
- ಮಹಿಳೆ ನಿಗೂಢ ಸಾವು; ರಿವಾಲ್ವರ್ನಿಂದ ಗುಂಡು ಹಾರಿಸಿಕೊಂಡ ಸ್ಥಿತಿಯಲ್ಲಿ ಗೃಹಿಣಿಯ ಮೃತದೇಹ ಪತ್ತೆ
- ಮತ್ತದೇ ಖಾತೆಗಾಗಿ ಪಟ್ಟು ಹಿಡಿದ ಮುನಿಯಪ್ಪ! ದೆಹಲಿಯಲ್ಲೇ ಠಿಕಾಣಿ ಹೂಡಿದ ಕೃಷ್ಣ ಭೈರೇಗೌಡ!
- ಮಧ್ಯರಾತ್ರಿ ಪ್ರಿಯಕರನೊಂದಿಗೆ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತ್ನಿಯ ಮೂಗು ಕತ್ತರಿಸಿದ ಪತಿ!
- ‘ಪ್ರಜಾಪ್ರಭುತ್ವಕ್ಕೆ ಮಾಡಿದ ಅತಿ ದೊಡ್ಡ ಅಣಕ’ : ಪ್ರಧಾನಿ ಮೋದಿ ಸಾಧನೆಯ ಸಂಭ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ
- ರಾಜ್ಯಸಭಾ ಸ್ಥಾನ ಕೇಳಿಲ್ಲ, ಚರ್ಚೆಯೂ ನಡೆಸಿಲ್ಲ : ಎಚ್.ಡಿ.ದೇವೇಗೌಡ ಸ್ಪಷ್ಟನೆ






























