PM Matru Vandana Yojana : ನಮಸ್ಕಾರ ಸ್ನೇಹಿತರೇ, ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಚಿಕ್ಕ ಮಕ್ಕಳಿಂದ ಹಿಡಿದು ಹಿರಿಯ ನಾಗರಿಕರವರೆಗೂ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಇವುಗಳಲ್ಲಿ ಮಹಿಳೆಯರಿಗಾಗಿ ವಿಶೇಷ ಯೋಜನೆಗಳೂ ಸೇರಿವೆ. ಈ ಪೈಕಿ ಗರ್ಣಿಯರಿಗಾಗಿಯೇ ವಿಶೇಷ ಯೋಜನೆ ಲಭ್ಯವಿದೆ ಎಂಬುದು ಗಮನಾರ್ಹ. ಈ ಯೋಜನೆಯನ್ನು ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ ಎಂದು ಕರೆಯಲಾಗುತ್ತದೆ. ಈ ಯೋಜನೆಯಡಿ ಈಗಾಗಲೇ ಲಕ್ಷಾಂತರ ಮಹಿಳೆಯರು ಪ್ರಯೋಜನ ಪಡೆದಿದ್ದಾರೆ.
ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಪ್ರಧಾನ ಮಂತ್ರಿ ಮಾತೃತ್ವ ವಂದನಾ ಯೋಜನೆ (PM Matru Vandana Yojana) ಅಡಿಯಲ್ಲಿ ಈ ಲಾಭವನ್ನು ಪಡೆಯಬಹುದಾಗಿದೆ. ಮಹಿಳೆಯರ ಮತ್ತು ಮಕ್ಕಳ ಆರೋಗ್ಯದ ದೃಷ್ಟಿಯಿಂದ ಯೋಜನೆಯನ್ನು ಜಾರಿಗೆ ತರಲಾಗಿದೆ. ಗರ್ಭಿಣಿ ಆದಾಗ ಮತ್ತು ಜನ್ಮ ನೀಡಿದ ನಂತರ ಬೇರೆ ಬೇರೆ ಕಂತುಗಳಲ್ಲಿ ಒಟ್ಟು ₹11,000/- ರೂಪಾಯಿ ಆರ್ಥಿಕ ನೆರವು ನೀಡಲಾಗುತ್ತದೆ. ಮಾತೃತ್ವ ವಂದನಾ ಯೋಜನೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಅವರು 2017 ರ ಬಜೆಟ್ ನಲ್ಲಿ ಘೋಷಣೆ ಮಾಡಿದರು.
ಬೇರೆ ಬೇರೆ ಮೂರು ಕಂತುಗಳಲ್ಲಿ 11 ಸಾವಿರ ರೂಪಾಯಿಗಳ ಆರ್ಥಿಕ ನೆರವು ನೀಡಲಾಗುವುದು ಜೊತೆಗೆ ಮಹಿಳೆಯರ ಖಾತೆಗೆ ನೇರವಾಗಿ ಈ ಹಣವನ್ನ ವರ್ಗಾವಣೆ ಮಾಡಲಾಗುತ್ತದೆ. ಮಾತೃತ್ವ ವಂದನಾ ಯೋಜನೆಯ ಅಡಿಯಲ್ಲಿ ಹಣಕಾಸಿನ ನೆರವಿನ ಜೊತೆಗೆ ಗರ್ಭಿಣಿ ಸ್ತ್ರೀಗೆ ಉಚಿತ ಔಷಧಿ ಗರ್ಭಧಾರಣೆಯ ಪೂರ್ವ ಮತ್ತು ನಂತರದ ವೈದ್ಯಕೀಯ ತಪಾಸಣೆ ಸೌಲಭ್ಯವನ್ನು ಕೂಡ ಉಚಿತವಾಗಿ ಒದಗಿಸಲಾಗುತ್ತದೆ.
ಇದನ್ನೂ ಕೂಡ ಓದಿ : e-Shram Card : ಕಾರ್ಮಿಕರಿಗೆ 3,000 ರೂ. ಪಿಂಚಣಿ ಹಾಗು 2 ಲಕ್ಷ ರೂಪಾಯಿ ವಿಮೆ.! ಇ-ಶ್ರಮ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದು ಹೇಗೆ.? ಸಂಪೂರ್ಣ ಮಾಹಿತಿ
ಈ ಯೋಜನೆಯ ಅಡಿಯಲ್ಲಿ ಫಲಾನುಭವಿಗಳಿಗೆ ಎರಡು ಕಂತುಗಳಲ್ಲಿ ಹಣವನ್ನು ನೇರವಾಗಿ ಖಾತೆಗೆ ಜಮಾ ಮಾಡಲಾಗುವುದು. ಮಹಿಳೆ ಮೊದಲ ಬಾರಿಗೆ ತಾಯಿಯಾದರೆ ₹5,000 ಹಾಗೂ ಎರಡನೇ ಬಾರಿಗೆ ಹೆಣ್ಣು ಮಗುವಿಗೆ ಜನರ ನೀಡಿದರೆ ₹6,000/- ರೂಪಾಯಿಗಳನ್ನು ನೀಡಲಾಗುವುದು. ಇನ್ನು ₹5,000/- ರೂಪಾಯಿಗಳನ್ನು ಎರಡು ಕಂತುಗಳಲ್ಲಿ ನೀಡಲಾಗುತ್ತದೆ. ಮೊದಲನೆಯದಾಗಿ anc ಮಾಡಿದ ನಂತರ 3000 ಹಾಗೂ ಜನನ ನೋಂದಣಿ ಆಗಿ ಮಗುವಿಗೆ ಮೊದಲ ಲಸಿಕೆ ಕೊಟ್ಟ ನಂತರ 2000 ಕೊಡಲಾಗುವುದು. ಆದರೆ ಎರಡನೇ ಹೆಣ್ಣು ಮಗುವಿಗೆ ಜನನ ನೀಡಿದರೆ ಜನನ ಆದ ಬಳಿಕ 6,000 ಗಳನ್ನು ಒಂದೇ ಬಾರಿಗೆ ಖಾತೆಗೆ ವರ್ಗಾವಣೆ ಮಾಡಲಾಗುವುದು.
ಯಾರೆಲ್ಲಾ ಈ ಯೋಜನೆಗೆ ಅರ್ಹರು.?
• ಭಾರತೀಯ ನಾಗರಿಕರಾಗಿರಬೇಕು.
• 19 ವರ್ಷ ಮೇಲ್ಪಟ್ಟ ಮಹಿಳಾ ಅಭ್ಯರ್ಥಿಗಳಿಗೆ ಸಿಗುತ್ತದೆ.
• ಗರ್ಭಿಣಿ ಮತ್ತು ಹಾಲುಣಿಸುವ ಮಹಿಳೆಯರು ಮಾತ್ರ ಈ ಯೋಜನೆಯ ಅಡಿಯಲ್ಲಿ ಪ್ರಯೋಜನ ಪಡೆಯಬಹುದು.
• ಅಂಗನವಾಡಿ ಕಾರ್ಯಕರ್ತೆಯರು ಅಂಗನವಾಡಿ ಸಹಾಯಕಿಯರು ಆಶಾ ಕಾರ್ಯಕರ್ತೆಯರು ಕೂಡ ಈ ಯೋಜನೆಯ ಅಡಿಯಲ್ಲಿ ಪ್ರಯೋಜನ ಪಡೆದುಕೊಳ್ಳುತ್ತಾರೆ.
ಹೇಗೆ ಅರ್ಜಿ ಸಲ್ಲಿಸುವುದು.?
ನಿಮ್ಮ ಹತ್ತಿರದ ಆರೋಗ್ಯ ಕೇಂದ್ರಕ್ಕೆ ಅಥವಾ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಗರ್ಭಿಣಿ ಆಗಿರುವುದರ ಬಗ್ಗೆ ಮೆಡಿಕಲ್ ಸರ್ಟಿಫಿಕೇಟ್ ಒದಗಿಸಿದರೆ ನಿಮ್ಮ ಹೆಸರನ್ನು ನೋಂದಾಯಿಸಿಕೊಂಡು ಹಣವನ್ನು ಖಾತೆಗೆ ಬರುವಂತೆ ಮಾಡಬಹುದು.
ಇನ್ನು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವುದಾದರೆ https://pmmvy.wcd.gov.in/Account/Login ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಬೇಕಾಗುವ ದಾಖಲೆಗಳೇನು.?
• ಆಧಾರ್ ಕಾರ್ಡ್
• ಜನನ ಪ್ರಮಾಣ ಪತ್ರ
• ಆದಾಯ ಪ್ರಮಾಣ ಪತ್ರ
• ಪಾನ್ ಕಾರ್ಡ್
• ಬ್ಯಾಂಕ್ ಖಾತೆಯ ವಿವರ
• ಪಾಸ್ ಪೋರ್ಟ್ ಅಳತೆಯ ಫೋಟೋ
ಇವರಿಗೆ ಈ ಯೋಜನೆ ಅನ್ವಯಿಸುವುದಿಲ್ಲ :-
ಮಾತೃ ವಂದನಾ ಯೋಜನೆ ಕೆಲವು ಜನರಿಗೆ ಅನ್ವಯಿಸುವುದಿಲ್ಲ ಎಂಬುದನ್ನು ಗಮನಿಸಬೇಕು. ಈ ಯೋಜನೆಯು ಎರಡನೇ ಪರಿಕಲ್ಪನೆಗೆ ಅನ್ವಯಿಸುವುದಿಲ್ಲ. ಹಾಗಾಗಿ ಹಣ ಬರುವುದಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಿ ಉದ್ಯೋಗ ಮಾಡುವವರಿಗೆ ಈ ಯೋಜನೆ ಅನ್ವಯಿಸುವುದಿಲ್ಲ. ಅಂದರೆ ಮಹಿಳೆಯರು ಸರ್ಕಾರಿ ಕೆಲಸ ಮಾಡುತ್ತಿದ್ದರೆ ಯೋಜನೆಗೆ ಸೇರಲು ಸಾಧ್ಯವಾಗುವುದಿಲ್ಲ.
- ಹಬ್ಬ ಮುಗಿಸಿ ಬೆಂಗಳೂರಿಗೆ ಬರ್ತಿದ್ದವರ ಬೈಕ್ಗೆ ವಾಹನ ಡಿಕ್ಕಿ, 8 ವರ್ಷದ ಮಗಳು ಸೇರಿ ಮೂವರ ದುರ್ಮರಣ
- ಗಣೇಶನ ಚೌತಿಯಂದೇ ಘೋರ ದುರಂತ – ಫ್ರಿಜ್ ಸ್ಫೋಟಗೊಂಡು ಒಂದೇ ಕುಟುಂಬದ ನಾಲ್ವರ ಸಜೀವ ದಹನ!
- 16 ಸೆಪ್ಟೆಂಬರ್ 2026: ಮಿಥುನ ಧನು ರಾಶಿಯವರಿಗೆ ವಿಘ್ನಗಳು ಮಾಯ: 12 ರಾಶಿಗಳಲ್ಲಿ ಯಾರಿಗೆ ಶುಭ..? ಯಾರಿಗೆ ಅಶುಭ..?
- ಸೈಲೆಂಟ್ ಕಿಲ್ಲರ್ ‘ಲಂಗ್ ಕ್ಯಾನ್ಸರ್’: ಈ ದೈನಂದಿನ ಅಭ್ಯಾಸಗಳಿಂದ ಇಂದೇ ದೂರವಿರಿ!
- ಫ್ರಿಡ್ಜ್ ಸ್ಪೋಟಕ್ಕೆ ಹೋಯ್ತಾ ಒಂದೇ ಕುಟುಂಬದ ನಾಲ್ವರ ಪ್ರಾಣ.? ಭೀಕರ ಅಗ್ನಿ ಅವಘಡಕ್ಕೆ ಅಸಲಿ ಕಾರಣ ಏನು.?
- ಬಿಪಿಎಲ್ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ರೇಷನ್ ಪಡೆಯಲು ಇನ್ನುಮುಂದೆ ಬೆರಳಚ್ಚು ಕೊಡುವುದು ಕಡ್ಡಾಯವಿಲ್ಲ!
- ದಿನ ಭವಿಷ್ಯ, ಇಂದು ಈ ರಾಶಿಗೆ ಆಂಜನೇಯನ ಬಲದಿಂದ ಅದೃಷ್ಟವೇ ಬದಲು.. ಹಣ-ಅದೃಷ್ಟ ಹೆಚ್ಚಳ!
- ಬೈಕ್ನಿಂದ ರಸ್ತೆಗೆ ಬಿದ್ದ ಇಬ್ಬರ ಮೇಲೆ ಹರಿದ ಸಾರಿಗೆ ಬಸ್ – ಯುವಕರು ಸ್ಥಳದಲ್ಲೇ ಸಾ*ವು!
- ರಾಜ್ಯದ ಈ 9 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ
- ದಿನ ಭವಿಷ್ಯ, ಇಂದು ಗಣೇಶ ಚತುರ್ಥಿ! ಈ ರಾಶಿಯವರ ಜೀವನದಲ್ಲಿ ಮುಖ್ಯ ಬದಲಾವಣೆ ಸಾಧ್ಯ
- ಬ್ರಿಕ್ಸ್ ಔತಣಕೂಟದ ಸಸ್ಯಾಹಾರಿ ಮೆನು ವಿವಾದ : ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಕಿಡಿ.!
- ಹೃದಯವಿದ್ರಾವಕ ಘಟನೆ : ರೈಲಿನ ತುರ್ತು ಕಿಟಕಿಯಿಂದ ಬಿದ್ದು 9 ತಿಂಗಳ ಮಗು ಸಾ*ವು.!
- ರಾಜ್ಯದ ಜನತೆಗೆ ಗುಡ್ ನ್ಯೂಸ್ : ಹೊಲಿಗೆ ಯಂತ್ರ, ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
- ಬಸ್ ಓಡಿಸುತ್ತಿದ್ದ ಬಾಳೇಶ್ಗೆ ಹೃದಯಾಘಾತ; ತಾನು ಓಡಿಸಿದ ಬಸ್ನಲ್ಲೇ ಅಂತಿಮಯಾತ್ರೆ ಮಾಡಿಸಿದ ಸಾರಿಗೆ ಇಲಾಖೆ
- ತಲೆನೋವು ಎಂದು ಸುಮ್ಮನಾಗಬೇಡಿ! ಬ್ರೈನ್ ಟ್ಯೂಮರ್ನ ಈ ಲಕ್ಷಣಗಳು ಕಂಡ್ರೆ ಹುಷಾರ್
- 21 ವರ್ಷದ ಯುವಕನಿಗೆ ಆಂಟಿ ಮೇಲೆ ಲವ್ ; ವಿರೋಧಿಸಿದ್ದಕ್ಕೆ ಒಂದೇ ನೇಣಿಗೆ ಕೊರಳೊಡ್ಡಿ ಇಬ್ಬರೂ ಆತ್ಮಹತ್ಯೆ.!
- ದಿನ ಭವಿಷ್ಯ (13-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ತಂಗಿ ಜೊತೆ ಅನೈತಿಕ ಸಂಬಂಧ ಶಂಕೆಗೆ ಹಂತಕನಾದ ಅಣ್ಣ : ಊಟ ಮಾಡ್ತಿದ್ದಾಗಲೇ ಯುವಕನ ಕೊಲೆ
- ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಹುಷಾರ್ ಎಂದ ಪೊಲೀಸ್ ಅಧಿಕಾರಿ, ಠಾಣೆಗೆ ನುಗ್ಗೋದಾಗಿ ಪ್ರತಾಪ್ ಸಿಂಹ ಎಚ್ಚರಿಕೆ!
- ಬಿಜೆಪಿಗೆ ಬರುವಂತೆ ಯಾರೂ ಆಫರ್ ಮಾಡಿಲ್ಲ : ಸತೀಶ್ ಜಾರಕಿಹೊಳಿ
- ಸೆಪ್ಟೆಂಬರ್ 12ರ ದಿನ ಭವಿಷ್ಯ: ಉದ್ಯೋಗ, ವ್ಯವಹಾರ ಮತ್ತು ಹಣಕಾಸಿನಲ್ಲಿ ಏನಾಗಲಿದೆ? 12 ರಾಶಿಗಳ ಸಂಪೂರ್ಣ ಭವಿಷ್ಯ
- ಖಾಸಗಿ ಶಾಲಾ ಶಿಕ್ಷಕರಿಗೆ ಸಮಾನ ವೇತನ, ಪಿಂಚಣಿಗೆ ಆಗ್ರಹ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
- ಕೇರಳದಲ್ಲಿ ಬೆಚ್ಚಿಬೀಳಿಸುವ ಕೃತ್ಯ : ಒಂದೂವರೆ ವರ್ಷದ ಮಗುವಿನ ಕತ್ತು ಸೀಳಿ ಕೊಂದ ಪಾಪಿತಾಯಿ
- ದಕ್ಷಿಣ ಭಾರತದಲ್ಲೂ ನೇಪಾಳದಂತಹ ಪ್ರಳಯ, ಕೋಡಿ ಶ್ರೀ ಸ್ಪೋಟಕ ಭವಿಷ್ಯ!
- ದಿನ ಭವಿಷ್ಯ : ಇಂದು ಯಾವ ರಾಶಿಗೆ ಅದೃಷ್ಟ.? 12 ರಾಶಿಗಳ ಸಂಪೂರ್ಣ ರಾಶಿಫಲ ಇಲ್ಲಿದೆ
- Bank Strike : ದೇಶದಾದ್ಯಂತ ನಾಳೆಯಿಂದ 4 ದಿನ ಬ್ಯಾಂಕ್ ಬಂದ್, ಇವತ್ತೇ ನಿಮ್ಮ ಕೆಲಸ ಪೂರ್ಣಗೊಳಿಸಿ!
- BPL, APL ಕಾರ್ಡ್ ದಾರರಿಗೆ ಬಿಗ್ ನ್ಯೂಸ್ ; ಪ್ರತಿಯೊಬ್ಬ ಸದಸ್ಯರಿಗೂ ಇದು ಕಡ್ಡಾಯ, ಡೆಡ್ಲೈನ್ ಅನೌನ್ಸ್.!
- ಆಸ್ತಿ ಸಂಪೂರ್ಣವಾಗಿ ಮಗನ ಹೆಸರಿಗೆ ಬರೆದರೆ ಮಗಳಿಗೆ ಪಾಲು ಇರುವುದಿಲ್ಲವೇ..? ಹಲವರಿಗೆ ಈ ನಿಯಮಗಳು ತಿಳಿದಿಲ್ಲ!
- ವೃತ್ತಿ ಭವಿಷ್ಯ 10 ಸೆಪ್ಟೆಂಬರ್ 2026: 12 ರಾಶಿಗಳ ಆರ್ಥಿಕ ಜಾತಕ ಹೇಗಿದೆ ತಿಳಿಯಿರಿ..!
- ವಿಡಿಯೋ ವೈರಲ್ ಆಗಿದ್ದಕ್ಕೆ ಕರುಳಕುಡಿ ಎಂದೂ ನೋಡದೆ ಮಗಳನ್ನೇ ಕೊಂದ ತಂದೆ, ಅಣ್ಣ
- ಕಿಡ್ನಿ ಕಾಯಿಲೆ ಸೈಲೆಂಟ್ ಕಿಲ್ಲರ್! ಈ 5 ಸಿಂಪಲ್ ಟೆಸ್ಟ್ಗಳಿಂದ ಆರಂಭದಲ್ಲೇ ಪತ್ತೆ ಹಚ್ಚಬಹುದು..!






























