PM Matru Vandana Yojana : ನಮಸ್ಕಾರ ಸ್ನೇಹಿತರೇ, ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಚಿಕ್ಕ ಮಕ್ಕಳಿಂದ ಹಿಡಿದು ಹಿರಿಯ ನಾಗರಿಕರವರೆಗೂ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಇವುಗಳಲ್ಲಿ ಮಹಿಳೆಯರಿಗಾಗಿ ವಿಶೇಷ ಯೋಜನೆಗಳೂ ಸೇರಿವೆ. ಈ ಪೈಕಿ ಗರ್ಣಿಯರಿಗಾಗಿಯೇ ವಿಶೇಷ ಯೋಜನೆ ಲಭ್ಯವಿದೆ ಎಂಬುದು ಗಮನಾರ್ಹ. ಈ ಯೋಜನೆಯನ್ನು ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ ಎಂದು ಕರೆಯಲಾಗುತ್ತದೆ. ಈ ಯೋಜನೆಯಡಿ ಈಗಾಗಲೇ ಲಕ್ಷಾಂತರ ಮಹಿಳೆಯರು ಪ್ರಯೋಜನ ಪಡೆದಿದ್ದಾರೆ.
ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಪ್ರಧಾನ ಮಂತ್ರಿ ಮಾತೃತ್ವ ವಂದನಾ ಯೋಜನೆ (PM Matru Vandana Yojana) ಅಡಿಯಲ್ಲಿ ಈ ಲಾಭವನ್ನು ಪಡೆಯಬಹುದಾಗಿದೆ. ಮಹಿಳೆಯರ ಮತ್ತು ಮಕ್ಕಳ ಆರೋಗ್ಯದ ದೃಷ್ಟಿಯಿಂದ ಯೋಜನೆಯನ್ನು ಜಾರಿಗೆ ತರಲಾಗಿದೆ. ಗರ್ಭಿಣಿ ಆದಾಗ ಮತ್ತು ಜನ್ಮ ನೀಡಿದ ನಂತರ ಬೇರೆ ಬೇರೆ ಕಂತುಗಳಲ್ಲಿ ಒಟ್ಟು ₹11,000/- ರೂಪಾಯಿ ಆರ್ಥಿಕ ನೆರವು ನೀಡಲಾಗುತ್ತದೆ. ಮಾತೃತ್ವ ವಂದನಾ ಯೋಜನೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಅವರು 2017 ರ ಬಜೆಟ್ ನಲ್ಲಿ ಘೋಷಣೆ ಮಾಡಿದರು.
ಬೇರೆ ಬೇರೆ ಮೂರು ಕಂತುಗಳಲ್ಲಿ 11 ಸಾವಿರ ರೂಪಾಯಿಗಳ ಆರ್ಥಿಕ ನೆರವು ನೀಡಲಾಗುವುದು ಜೊತೆಗೆ ಮಹಿಳೆಯರ ಖಾತೆಗೆ ನೇರವಾಗಿ ಈ ಹಣವನ್ನ ವರ್ಗಾವಣೆ ಮಾಡಲಾಗುತ್ತದೆ. ಮಾತೃತ್ವ ವಂದನಾ ಯೋಜನೆಯ ಅಡಿಯಲ್ಲಿ ಹಣಕಾಸಿನ ನೆರವಿನ ಜೊತೆಗೆ ಗರ್ಭಿಣಿ ಸ್ತ್ರೀಗೆ ಉಚಿತ ಔಷಧಿ ಗರ್ಭಧಾರಣೆಯ ಪೂರ್ವ ಮತ್ತು ನಂತರದ ವೈದ್ಯಕೀಯ ತಪಾಸಣೆ ಸೌಲಭ್ಯವನ್ನು ಕೂಡ ಉಚಿತವಾಗಿ ಒದಗಿಸಲಾಗುತ್ತದೆ.
ಇದನ್ನೂ ಕೂಡ ಓದಿ : e-Shram Card : ಕಾರ್ಮಿಕರಿಗೆ 3,000 ರೂ. ಪಿಂಚಣಿ ಹಾಗು 2 ಲಕ್ಷ ರೂಪಾಯಿ ವಿಮೆ.! ಇ-ಶ್ರಮ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದು ಹೇಗೆ.? ಸಂಪೂರ್ಣ ಮಾಹಿತಿ
ಈ ಯೋಜನೆಯ ಅಡಿಯಲ್ಲಿ ಫಲಾನುಭವಿಗಳಿಗೆ ಎರಡು ಕಂತುಗಳಲ್ಲಿ ಹಣವನ್ನು ನೇರವಾಗಿ ಖಾತೆಗೆ ಜಮಾ ಮಾಡಲಾಗುವುದು. ಮಹಿಳೆ ಮೊದಲ ಬಾರಿಗೆ ತಾಯಿಯಾದರೆ ₹5,000 ಹಾಗೂ ಎರಡನೇ ಬಾರಿಗೆ ಹೆಣ್ಣು ಮಗುವಿಗೆ ಜನರ ನೀಡಿದರೆ ₹6,000/- ರೂಪಾಯಿಗಳನ್ನು ನೀಡಲಾಗುವುದು. ಇನ್ನು ₹5,000/- ರೂಪಾಯಿಗಳನ್ನು ಎರಡು ಕಂತುಗಳಲ್ಲಿ ನೀಡಲಾಗುತ್ತದೆ. ಮೊದಲನೆಯದಾಗಿ anc ಮಾಡಿದ ನಂತರ 3000 ಹಾಗೂ ಜನನ ನೋಂದಣಿ ಆಗಿ ಮಗುವಿಗೆ ಮೊದಲ ಲಸಿಕೆ ಕೊಟ್ಟ ನಂತರ 2000 ಕೊಡಲಾಗುವುದು. ಆದರೆ ಎರಡನೇ ಹೆಣ್ಣು ಮಗುವಿಗೆ ಜನನ ನೀಡಿದರೆ ಜನನ ಆದ ಬಳಿಕ 6,000 ಗಳನ್ನು ಒಂದೇ ಬಾರಿಗೆ ಖಾತೆಗೆ ವರ್ಗಾವಣೆ ಮಾಡಲಾಗುವುದು.
ಯಾರೆಲ್ಲಾ ಈ ಯೋಜನೆಗೆ ಅರ್ಹರು.?
• ಭಾರತೀಯ ನಾಗರಿಕರಾಗಿರಬೇಕು.
• 19 ವರ್ಷ ಮೇಲ್ಪಟ್ಟ ಮಹಿಳಾ ಅಭ್ಯರ್ಥಿಗಳಿಗೆ ಸಿಗುತ್ತದೆ.
• ಗರ್ಭಿಣಿ ಮತ್ತು ಹಾಲುಣಿಸುವ ಮಹಿಳೆಯರು ಮಾತ್ರ ಈ ಯೋಜನೆಯ ಅಡಿಯಲ್ಲಿ ಪ್ರಯೋಜನ ಪಡೆಯಬಹುದು.
• ಅಂಗನವಾಡಿ ಕಾರ್ಯಕರ್ತೆಯರು ಅಂಗನವಾಡಿ ಸಹಾಯಕಿಯರು ಆಶಾ ಕಾರ್ಯಕರ್ತೆಯರು ಕೂಡ ಈ ಯೋಜನೆಯ ಅಡಿಯಲ್ಲಿ ಪ್ರಯೋಜನ ಪಡೆದುಕೊಳ್ಳುತ್ತಾರೆ.
ಹೇಗೆ ಅರ್ಜಿ ಸಲ್ಲಿಸುವುದು.?
ನಿಮ್ಮ ಹತ್ತಿರದ ಆರೋಗ್ಯ ಕೇಂದ್ರಕ್ಕೆ ಅಥವಾ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಗರ್ಭಿಣಿ ಆಗಿರುವುದರ ಬಗ್ಗೆ ಮೆಡಿಕಲ್ ಸರ್ಟಿಫಿಕೇಟ್ ಒದಗಿಸಿದರೆ ನಿಮ್ಮ ಹೆಸರನ್ನು ನೋಂದಾಯಿಸಿಕೊಂಡು ಹಣವನ್ನು ಖಾತೆಗೆ ಬರುವಂತೆ ಮಾಡಬಹುದು.
ಇನ್ನು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವುದಾದರೆ https://pmmvy.wcd.gov.in/Account/Login ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಬೇಕಾಗುವ ದಾಖಲೆಗಳೇನು.?
• ಆಧಾರ್ ಕಾರ್ಡ್
• ಜನನ ಪ್ರಮಾಣ ಪತ್ರ
• ಆದಾಯ ಪ್ರಮಾಣ ಪತ್ರ
• ಪಾನ್ ಕಾರ್ಡ್
• ಬ್ಯಾಂಕ್ ಖಾತೆಯ ವಿವರ
• ಪಾಸ್ ಪೋರ್ಟ್ ಅಳತೆಯ ಫೋಟೋ
ಇವರಿಗೆ ಈ ಯೋಜನೆ ಅನ್ವಯಿಸುವುದಿಲ್ಲ :-
ಮಾತೃ ವಂದನಾ ಯೋಜನೆ ಕೆಲವು ಜನರಿಗೆ ಅನ್ವಯಿಸುವುದಿಲ್ಲ ಎಂಬುದನ್ನು ಗಮನಿಸಬೇಕು. ಈ ಯೋಜನೆಯು ಎರಡನೇ ಪರಿಕಲ್ಪನೆಗೆ ಅನ್ವಯಿಸುವುದಿಲ್ಲ. ಹಾಗಾಗಿ ಹಣ ಬರುವುದಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಿ ಉದ್ಯೋಗ ಮಾಡುವವರಿಗೆ ಈ ಯೋಜನೆ ಅನ್ವಯಿಸುವುದಿಲ್ಲ. ಅಂದರೆ ಮಹಿಳೆಯರು ಸರ್ಕಾರಿ ಕೆಲಸ ಮಾಡುತ್ತಿದ್ದರೆ ಯೋಜನೆಗೆ ಸೇರಲು ಸಾಧ್ಯವಾಗುವುದಿಲ್ಲ.
- ಬಿಎಂಟಿಸಿ ಬಸ್ ನಲ್ಲಿ ಸಚಿವ ಬೈರತಿ ಸುರೇಶ್ ದಿಢೀರ್ ರಿಯಾಲಿಟಿ ಚೆಕ್ : ಚಿಲ್ಲರೆ ಇಲ್ಲದ್ದಕ್ಕೆ ಸಚಿವರನ್ನೇ ಕೆಳಗಿಳಿಸಿದ ಕಂಡಕ್ಟರ್
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ – ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Arecanut Price : ಅಡಿಕೆ ಮಾರುಕಟ್ಟೆಯಲ್ಲಿ ಇಂದು ಏನಾಯಿತು? ದರದ ಸಂಪೂರ್ಣ ವಿವರ
- RSS ಸಭೆ ನಂತರ ರಾಜ್ಯದಲ್ಲಿ ಅನಾಹುತ ಸಾಧ್ಯತೆ, ಮೀಟಿಂಗ್ ಬಗ್ಗೆ ಹಲವು ಡೌಟ್ ಎಂದ ಹರಿಪ್ರಸಾದ್!
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ
- ದಿನ ಭವಿಷ್ಯ (10-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- SBI Bank Update : ನಿಮ್ಮ ಎಸ್ ಬಿಐ ಖಾತೆಯಿಂದ ₹236/- ಕಟ್ ಆಗಿದ್ಯಾ.? ಯಾಕೆ ಕಟ್ ಆಗಿದೆ ಗೊತ್ತಾ.?
- Arecanut Price : ಇಂದಿನ ಅಡಿಕೆ ಬೆಲೆ : ನಿಮ್ಮ ಊರಿನ ಮಾರುಕಟ್ಟೆಯಲ್ಲಿ ಎಷ್ಟು.?
- ‘ಅವನಿಗೆ ತಕ್ಕ ಶಾಸ್ತಿಯಾಗಿದೆ, ಮಗನಾದರೂ ಅವನ ಹೆಣವೂ ಬೇಡ! – ಅತ್ಯಾಚಾರ, ಕೊಲೆ ಆರೋಪಿಯ ಶವ ಪಡೆಯಲು ನಿರಾಕರಿಸಿದ ಹೆತ್ತ ತಾಯಿ!
- ಬೆಂಗಳೂರಲ್ಲಿ ಘೋರ ದುರಂತ ; ಶಾಲಾ ವಾಹನಕ್ಕೆ ಸಿಲುಕಿ ತಾಯಿ ಎದುರೇ 4 ವರ್ಷದ ಬಾಲಕಿ ಸಾವು.!
- ಇಂದಿನ ದಿನ ಭವಿಷ್ಯ : 12 ರಾಶಿಗಳ ಫಲ ಹೇಗಿದೆ.? ನಿಮ್ಮ ರಾಶಿಗೆ ಶುಭವೇ, ಸವಾಲೇ.?
- Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
- 1 ವರ್ಷದ ಬಳಿಕ ಶಿವಮೊಗ್ಗ ಬಾಲಕಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಶವ ಸೂಟ್ಕೇಸ್ಲ್ಲಿಟ್ಟು ಪ್ರಪಾತಕ್ಕೆ ತಳ್ಳಿದ ಪಿಜಿ ಓನರ್ಸ್!
- ಬೆಳಗಾವಿಯ ಆರ್ಎಸ್ಎಸ್ ಸಮಾವೇಶ ಖಾಸಗಿ ಕಾರ್ಯಕ್ರಮ, ಅನುಮತಿ ಅಗತ್ಯವಿಲ್ಲ : ಗೃಹ ಸಚಿವ ಪ್ರಿಯಾಂಕ್ ಖರ್ಗೆ
- Arecanut price : ಇಂದಿನ ಅಡಿಕೆ ಬೆಲೆ ಅಪ್ಡೇಟ್ | ರೈತರಿಗೆ ದೊಡ್ಡ ಸುದ್ದಿ!
- Income Tax : ಈಗ ಬ್ಯಾಂಕ್ ಖಾತೆಗೆ ಇಷ್ಟು ಹಣ ಜಮಾ ಮಾಡಿದರೆ, 60% ತೆರಿಗೆ ಪಾವತಿಸಬೇಕಾಗುತ್ತದೆ. ಜಾಗರೂಕರಾಗಿರಿ!
- Dina Bhavishya : ಇಂದಿನ ರಾಶಿಫಲ: ಶುಭಯೋಗಗಳು ಮತ್ತು ಸವಾಲುಗಳ ಸಂಪೂರ್ಣ ಮಾಹಿತಿ
- Post office Scheme : ಪೋಸ್ಟ್ ಆಫೀಸ್ನಲ್ಲಿ ಈ ಹೂಡಿಕೆ ಮಾಡಿ: ಪ್ರತಿ ತಿಂಗಳು 9250 ರೂಪಾಯಿ ಪಡೆದುಕೊಳ್ಳಿ!
- Pan Card : ಪಾನ್ ಕಾರ್ಡ್ ಕಳೆದು ಹೋದರೆ ಏನು ಮಾಡಬೇಕು.? ಇಲ್ಲಿದೆ ಸಂಪೂರ್ಣ ಮಾಹಿತಿ
- LPG Gas Cylinder : ಮನೆಯಲ್ಲಿ ‘ಗ್ಯಾಸ್’ ಸಂಪರ್ಕವಿದ್ಯಾ.? ಹಾಗಿದ್ರೆ, ನೀವು 50 ಲಕ್ಷ ರೂ.ಗಳ ಉಚಿತ ವಿಮೆಗೆ ಹೇಗೆ ಅರ್ಹರು ಗೊತ್ತಾ.?
- Arecanut price : ಇಂದಿನ ಅಡಿಕೆ ದರ : ಯಾವ ಮಾರುಕಟ್ಟೆಯಲ್ಲಿ ಎಷ್ಟು ಬೆಲೆ?
- ಮಹಿಳೆಯರಿಗೆ ಉದ್ಯೋಗಕ್ಕಾಗಿ ಸಾಲ ಸೌಲಭ್ಯ – business loan for women
- ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಅದೃಷ್ಟದ ಬಾಗಿಲು ತೆರೆಯಲಿದೆ?
- PhonePe Loan: ಫೋನ್ ಪೇ ಮೂಲಕ ಕೇವಲ 5 ನಿಮಿಷಗಳಲ್ಲಿ 2 ಲಕ್ಷಗಳವರೆಗೆ ಲೋನ್ ಪಡೆಯಬಹುದು.! ಯಾವ ರೀತಿ ಅರ್ಜಿ ಸಲ್ಲಿಸುವುದು.! ಬಡ್ಡಿ ದರ ಎಷ್ಟು.?
- Birth & Death Certificate : ಜನನ ಹಾಗು ಮರಣ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ.! ಎಲ್ಲಿ ಅರ್ಜಿ ಸಲ್ಲಿಸುವುದು.?
- Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
- ‘ಬಾಡಿಗೆದಾರರು ಆತಂಕಪಡಬೇಡಿ..’ ಗೃಹಜ್ಯೋತಿ ಬಗ್ಗೆ ಇಲಾಖೆಯಿಂದ ಸಿಹಿ ಸುದ್ದಿ
- Arecanut Price : ಇಂದು ಅಡಿಕೆ ಮಾರಾಟ ಮಾಡಲು ಸೂಕ್ತ ದಿನವೇ? ರಾಜ್ಯದ ವಿವಿಧ ಮಾರುಕಟ್ಟೆಗಳ ಇಂದಿನ ಬೆಲೆ ವಿವರ ಒಂದೇ ಕಡೆ
- ಇಂದಿನ ದಿನ ಈ ರಾಶಿಯವರಿಗೆ ಗೋಲ್ಡನ್ ಚಾನ್ಸ್! ಉಳಿದವರು ಎಚ್ಚರ
- Arecanut Price : ಅಡಿಕೆ ಮಾರುವ ಮುನ್ನ ಈ ರೇಟ್ ನೋಡಿ! ಇಂದಿನ ಬೆಲೆ ಎಷ್ಟು ಗೊತ್ತಾ?
- ಈ ರಾಶಿಯವರು ಇಂದು ಎಚ್ಚರ.! ಒಂದು ಸಣ್ಣ ತಪ್ಪು ದೊಡ್ಡ ನಷ್ಟಕ್ಕೆ ಕಾರಣವಾಗಬಹುದು.!






























