PM Suraksha Bima Yojana : ನಮಸ್ಕಾರ ಸ್ನೇಹಿತರೇ, ಕಡಿಮೆ ಮೊತ್ತದ ಹೂಡಿಕೆ ಮಾಡಿ ಹೆಚ್ಚಿನ ವಿಮಾ ಹಣವನ್ನು ಪಡೆಯುವ ಉತ್ತಮ ಯೋಜನೆಯನ್ನು ಕೇಂದ್ರ ಸರಕಾರವು ನೀಡುತ್ತಿದೆ. ಬಡವರ ಆರೋಗ್ಯ ಸಂಬಂಧಿ ಹಣಕಾಸಿನ ತೊಂದರಗಳಿಗೆ ನೆರವಾಗಬೇಕು ಎಂಬ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆಯನ್ನ ಜಾರಿಗೆ ತಂದಿದೆ. ಈ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸುವುದು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆಯಲ್ಲಿ(PM Suraksha Bima Yojana) ಕೇವಲ 20 ರೂಪಾಯಿ ಹೂಡಿಕೆ ಮಾಡಿ 2 ಲಕ್ಷ ರೂಪಾಯಿ ವಿಮಾ ಹಣವನ್ನು ಪಡೆಯಲು ಸಾಧ್ಯವಿದೆ. ಕೇಂದ್ರ ಸರಕಾರವು ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆಯನ್ನು 2015 ರಲ್ಲಿ ಆರಂಭಿಸಿದೆ. ಇದೊಂದು ಅಪಘಾತ ವಿಮಾ ಯೋಜನೆ ಆಗಿದ್ದು, ಈ ಯೋಜನೆಯಲ್ಲಿ 20 ರೂಪಾಯಿ ಹೂಡಿಕೆ ಮಾಡಿದ ವ್ಯಕ್ತಿಯ ವಯಸ್ಸು 18 ರಿಂದ 70 ವರ್ಷ ಆಗಿದ್ದರೆ ಅಕಾಲಿಕ ಮರಣ ಹೊಂದಿದರೆ ಅಥವಾ ಅಂಗವೈಕಲ್ಯ ಹೊಂದಿದರೆ ಕುಟುಂಬದ ಕುಟುಂಬಕ್ಕೆ ಆರ್ಥಿಕ ಭದ್ರತೆಯನ್ನು ಒದಗಿಸಲು ನೆರವಾಗುತ್ತದೆ. ಆದರೆ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡರೆ ಈ ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆಯಲ್ಲಿ(PM Suraksha Bima Yojana) ಹಣವನ್ನು ನೀಡಲಾಗುವುದಿಲ್ಲ.
ಇದನ್ನೂ ಕೂಡ ಓದಿ : Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
ಪಿಎಂ ಸುರಕ್ಷಾ ಬಿಮಾ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ :-
- ಭಾರತದ ಯಾವುದೇ ಅರ್ಹ ಬ್ಯಾಂಕಿನಲ್ಲಿ ನೀವು ಈ ಪಿಎಂ ಸುರಕ್ಷಾ ಬಿಮಾ ಯೋಜನೆಯಲ್ಲಿ(PM Suraksha Bima Yojana) ನೋಂದಾಯಿಸಿಕೊಳ್ಳಬಹುದು. ಈ ಯೋಜನೆಯ ನೋಂದಣಿ ಫಾರಂ ತುಂಬಿ ಹಾಗು ಅಗತ್ಯ ದಾಖಲೆಗಳನ್ನು ಒದಗಿಸಿ. ಒಂದು ವರ್ಷಕ್ಕೆ 12 ರೂಪಾಯಿ ಪ್ರೀಮಿಯಂ ಪಾವತಿಸಬೇಕು. ಸ್ವತಃ ಬ್ಯಾಂಕ್ ಗೆ ತೆರಳಿ ಅಥವಾ ಇಂಟರ್ನೆಟ್ ಬ್ಯಾಂಕಿಂಗ್ ಮೂಲಕ ಆನ್ಲೈನ್ನಲ್ಲಿ ಪಾಲಿಸಿ ಖರೀದಿಸುವ ಸೌಲಭ್ಯವನ್ನು ಕೂಡ ಪಡೆಯಬಹುದಾಗಿದೆ.
- ವಿಮಾ ಕಂಪನಿ ಮೂಲಕ :- ಪಿಎಂ ಸುರಕ್ಷಾ ಬಿಮಾ ಯೋಜನೆಯಲ್ಲಿ(PM Suraksha Bima Yojana) ಹೂಡಿಕೆ ಮಾಡಲು ಯಾವುದೇ ವಿಮಾ ಕಂಪನಿಯನ್ನು ಸಂಪರ್ಕಿಸಬಹುದು. ವಿಮಾ ಕಂಪನಿಯಲ್ಲಿ ಪಿಎಂ ಸುರಕ್ಷಾ ಬಿಮಾ ಯೋಜನೆಯ ನೋಂದಣಿ ಫಾರಂ ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಒದಗಿಸಿ. ಒಂದು ವರ್ಷಕ್ಕೆ ₹12 ರೂಪಾಯಿಯಂತೆ ಪ್ರೀಮಿಯಂ ಪಾವತಿಸಬೇಕು.
- ಎಸ್ಎಂಎಸ್ ಮೂಲಕ :- ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯಿಂದ ಟೋಲ್-ಫ್ರೀ ಸಂಖ್ಯೆಗೆ SMS ಕಳುಹಿಸುವ ಮೂಲಕ ನೀವು ನೋಂದಾಯಿಸಿಕೊಳ್ಳಬಹುದು. ನಿಮ್ಮ ಉಳಿತಾಯ ಖಾತೆ ಸಂಖ್ಯೆ ಮತ್ತು ಮೊಬೈಲ್ ಸಂಖ್ಯೆ SMS ನಲ್ಲಿ ನಮೂದಿಸಬೇಕು.
ಇದನ್ನೂ ಕೂಡ ಓದಿ : Anganwadi Recruitment 2024 : ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ! ಈ ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
ಈ ಯೋಜನೆಯಲ್ಲಿ ಹಕ್ಕು ಪಡೆಯುವುದು ಹೇಗೆ :-
- ಅಪಘಾತವನ್ನು ವರದಿ ಮಾಡಿ :- ಅಪಘಾತ ಸಂಭವಿಸಿದ ತಕ್ಷಣ, ವಿಮೆದಾರರು ಅಥವಾ ನಾಮಿನಿ ಯೋಜನೆಯಲ್ಲಿ ಭಾಗವಹಿಸುವ ಬ್ಯಾಂಕ್ಗೆ ತಿಳಿಸಬೇಕು.
- ಅಗತ್ಯ ದಾಖಲೆಗಳನ್ನು ಸಂಗ್ರಹಿಸಿ :- ಕ್ಲೈಮ್ ಫಾರ್ಮ್, ಎಫ್ಐಆರ್ (ಪೊಲೀಸ್ ವರದಿ), ಮರಣ ಪ್ರಮಾಣಪತ್ರ (ಮರಣದ ಸಂದರ್ಭದಲ್ಲಿ), ಅಂಗವೈಕಲ್ಯ ಪ್ರಮಾಣಪತ್ರ (ಶಾಶ್ವತ ಅಂಗವೈಕಲ್ಯದ ಸಂದರ್ಭದಲ್ಲಿ).
- ದಾಖಲೆಗಳನ್ನು ಸಲ್ಲಿಸಿ :- 30 ದಿನಗಳ ಒಳಗೆ ಎಲ್ಲಾ ಅಗತ್ಯ ದಾಖಲೆಗಳನ್ನು ಬ್ಯಾಂಕ್ಗೆ ಸಲ್ಲಿಸಿ.
- ಬ್ಯಾಂಕ್ ಪರಿಶೀಲಿಸುತ್ತದೆ :- ಬ್ಯಾಂಕ್ ನಿಮ್ಮ ಅರ್ಜಿಯನ್ನು ಪರಿಶೀಲಿಸುತ್ತದೆ, ನಿಮಗೆ ಹೆಚ್ಚುವರಿ ದಾಖಲೆಗಳನ್ನು ಕೇಳಬಹುದು.
- ವಿಮಾ ಕಂಪನಿಗೆ ಕಳುಹಿಸಲಾಗುವುದು :- ಪರಿಶೀಲನೆಯ ನಂತರ, ಬ್ಯಾಂಕ್ ಪ್ರಕರಣವನ್ನು ಅಂತಿಮ ಪರಿಶೀಲನೆ ಮತ್ತು ಪಾವತಿಗಾಗಿ ವಿಮಾ ಕಂಪನಿಗೆ ಕಳುಹಿಸುತ್ತದೆ.
- 30 ದಿನಗಳ ಗುರಿ :- ವಿಮಾ ಕಂಪನಿಯು 30 ದಿನಗಳ ಒಳಗೆ ಸಿದ್ಧಪಡಿಸಲು ಪ್ರಯತ್ನಿಸುತ್ತಿದೆ.
ಇದನ್ನೂ ಕೂಡ ಓದಿ : Drought Relief : ರೈತರ ಖಾತೆಗೆ ಮೂರನೇ ಹಂತದ ಬೆಳೆ ವಿಮೆ ಜಮಾ.! ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗಿದೆಯಾ.? ಬೇಗ ಚೆಕ್ ಮಾಡಿಕೊಳ್ಳಿ..!
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ : ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು
- 25 ವರ್ಷ ಮೇಲ್ಪಟ್ಟವರು ಪ್ರತಿ ವರ್ಷ ಈ 5 ‘ರಕ್ತ ಪರೀಕ್ಷೆ’ಗಳನ್ನು ತಪ್ಪದೇ ಮಾಡಿಸಿಕೊಳ್ಳಿ!
- ಸ್ಕೂಲ್ ಬಸ್ ಹರಿದು ಇಬ್ಬರು ಮಕ್ಕಳು ದಾರುಣ ಸಾವು; ಅಪ್ಪ ಹಾಲು ತರಲು ಮಕ್ಕಳ ಕರೆದೊಯ್ದರೆ, ರಕ್ತದ ಹೊಳೆ ಹರಿಯಿತು!
- Gold Rate : ಚಿನ್ನದ ಬೆಲೆಯಲ್ಲಿ ಮತ್ತೆ ದಿಢೀರ್ ಇಳಿಕೆ! ಇಂದಿನ ದರ ಪಟ್ಟಿ ಇಲ್ಲಿದೆ.
- ಶುಗರ್ ಇರುವವರು ರಾತ್ರಿ ‘ಜೋಳದ ರೊಟ್ಟಿ’ ತಿಂದ್ರೆ ಏನಾಗುತ್ತೆ ಗೊತ್ತಾ.? ಇಲ್ಲಿದೆ ಸಂಪೂರ್ಣ ಮಾಹಿತಿ
- ಜೀವವನ್ನೇ ಕಸಿದುಕೊಂಡ ತಲೆಯಲ್ಲಿನ ಹೇನು; ರಕ್ತ ವಾಂತಿ ಮಾಡಿ ದಾರುಣ ಸಾವನ್ನಪ್ಪಿದ 6ನೇ ತರಗತಿ ವಿದ್ಯಾರ್ಥಿನಿ
- ಮಂಡ್ಯದಲ್ಲಿ ಬೆಚ್ಚಿಬಿಳಿಸುವ ಕೃತ್ಯ : ಗೃಹಪ್ರವೇಶಕ್ಕೆ ಹೋದವನು ಹೆಣವಾದ, ತೊಟ್ಟಿದ್ದ ಬಟ್ಟೆ ಚೆಲ್ಲಾಪಿಲ್ಲಿ.!
- Arecanut Price : ಇಂದಿನ ಅಡಿಕೆ ಧಾರಣೆ – 11 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ‘ನಿಮ್ಮ ಮಗಳು ಶಿವನ ಪಾದ ಸೇರಿದ್ದಾಳೆ ಬಂದು ನೋಡಿ’ ಎಂದ ಅಳಿಯ : ಇದಕ್ಕೆಲ್ಲ ಇವನೇ ಕಾರಣ
- ಸ್ಮಶಾನ ಸೇರಬೇಕಿದ್ದ ಶವ ಆಸ್ಪತ್ರೆಯ ಶವಗಾರಕ್ಕೆ : 17 ವರ್ಷದ ಬಾಲಕಿ ಸಾವಿನ ಸುತ್ತ ಅನುಮಾನದ ಹುತ್ತ
- Horoscope Today : 11 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯುವಕರೇ ಎಚ್ಚರ.! ಬ್ರೋಕರ್ನ ನಂಬಿ ಹೋದವನಿಗೆ 2 ಮಕ್ಕಳ ತಾಯಿ ಜೊತೆ ಮದುವೆ
- ಬ್ರಾಹ್ಮಣ ಯುವತಿ ಮತಾಂತರ: ಮಗು ಕೊಟ್ಟು ಮುಸ್ಲಿಂ ಯುವಕ ಪರಾರಿ; ನನಗೆ ನ್ಯಾಯ ಕೊಡಿಸಿ ಮಹಿಳೆ ಅಳಲು!
- ಆನ್ಲೈನ್ ರೂಮ್ ಬುಕ್ಕಿಂಗ್ ಮಾಡುವಾಗ ಎಚ್ಚರವಾಗಿರಿ ಎಂದು ಧರ್ಮಸ್ಥಳ ಭಕ್ತರಿಗೆ ದೇವಾಲಯದ ಪ್ರಕಟಣೆ
- 19 ವರ್ಷದ ಯುವತಿ ಮೂರು ಮಕ್ಕಳ ತಂದೆಯೊಬ್ಬನ ಜೊತೆಗೆ ಲವ್ : ಅಂಕಲ್ ಪ್ರೇಮ ಪಾಶಕ್ಕೆ ಬಿದ್ದು ನೇಣು ಬಿಗಿದ ಸ್ಥಿತಿಯಲ್ಲಿ ತಾಯಿ-ಮಗಳು
- ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ : ಪ್ರತಾಪ್ ಸಿಂಹ ಕಿಡಿ
- ಕರೆಂಟ್ ಬಿಲ್’ ನಲ್ಲಿ ಹೆಸರು ಬದಲಾಯಿಸುವುದು ಹೇಗೆ? ಬೇಕಾಗುವ ದಾಖಲೆಗಳೇನು? ಇಲ್ಲಿದೆ ಮಾಹಿತಿ
- Gold Loan : ಇನ್ಮುಂದೆ 10 ಗ್ರಾಂ ಚಿನ್ನಕ್ಕೆ 85% ಸಾಲ : ಗೋಲ್ಡ್ ಲೋನ್ ಗೆ ‘RBI’ನಿಂದ ಹೊಸ ರೂಲ್ಸ್.!
- Arecanut Price : ಇಂದಿನ ಅಡಿಕೆ ಧಾರಣೆ – 10 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಕೆಲವರಿಗೆ ಒಂದು ಲೋಟ ನೀರು ಕುಡಿದರೂ ಸಾಕು ಕೂಡಲೇ ಟಾಯ್ಲೆಟ್ ಗೆ ಓಡಬೇಕಾಗುತ್ತದೆ.! ಯಾಕೆ ಹೀಗೆ.?



















