PM Suraksha Bima Yojana : ನಮಸ್ಕಾರ ಸ್ನೇಹಿತರೇ, ಕಡಿಮೆ ಮೊತ್ತದ ಹೂಡಿಕೆ ಮಾಡಿ ಹೆಚ್ಚಿನ ವಿಮಾ ಹಣವನ್ನು ಪಡೆಯುವ ಉತ್ತಮ ಯೋಜನೆಯನ್ನು ಕೇಂದ್ರ ಸರಕಾರವು ನೀಡುತ್ತಿದೆ. ಬಡವರ ಆರೋಗ್ಯ ಸಂಬಂಧಿ ಹಣಕಾಸಿನ ತೊಂದರಗಳಿಗೆ ನೆರವಾಗಬೇಕು ಎಂಬ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆಯನ್ನ ಜಾರಿಗೆ ತಂದಿದೆ. ಈ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸುವುದು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆಯಲ್ಲಿ(PM Suraksha Bima Yojana) ಕೇವಲ 20 ರೂಪಾಯಿ ಹೂಡಿಕೆ ಮಾಡಿ 2 ಲಕ್ಷ ರೂಪಾಯಿ ವಿಮಾ ಹಣವನ್ನು ಪಡೆಯಲು ಸಾಧ್ಯವಿದೆ. ಕೇಂದ್ರ ಸರಕಾರವು ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆಯನ್ನು 2015 ರಲ್ಲಿ ಆರಂಭಿಸಿದೆ. ಇದೊಂದು ಅಪಘಾತ ವಿಮಾ ಯೋಜನೆ ಆಗಿದ್ದು, ಈ ಯೋಜನೆಯಲ್ಲಿ 20 ರೂಪಾಯಿ ಹೂಡಿಕೆ ಮಾಡಿದ ವ್ಯಕ್ತಿಯ ವಯಸ್ಸು 18 ರಿಂದ 70 ವರ್ಷ ಆಗಿದ್ದರೆ ಅಕಾಲಿಕ ಮರಣ ಹೊಂದಿದರೆ ಅಥವಾ ಅಂಗವೈಕಲ್ಯ ಹೊಂದಿದರೆ ಕುಟುಂಬದ ಕುಟುಂಬಕ್ಕೆ ಆರ್ಥಿಕ ಭದ್ರತೆಯನ್ನು ಒದಗಿಸಲು ನೆರವಾಗುತ್ತದೆ. ಆದರೆ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡರೆ ಈ ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆಯಲ್ಲಿ(PM Suraksha Bima Yojana) ಹಣವನ್ನು ನೀಡಲಾಗುವುದಿಲ್ಲ.
ಇದನ್ನೂ ಕೂಡ ಓದಿ : Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
ಪಿಎಂ ಸುರಕ್ಷಾ ಬಿಮಾ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ :-
- ಭಾರತದ ಯಾವುದೇ ಅರ್ಹ ಬ್ಯಾಂಕಿನಲ್ಲಿ ನೀವು ಈ ಪಿಎಂ ಸುರಕ್ಷಾ ಬಿಮಾ ಯೋಜನೆಯಲ್ಲಿ(PM Suraksha Bima Yojana) ನೋಂದಾಯಿಸಿಕೊಳ್ಳಬಹುದು. ಈ ಯೋಜನೆಯ ನೋಂದಣಿ ಫಾರಂ ತುಂಬಿ ಹಾಗು ಅಗತ್ಯ ದಾಖಲೆಗಳನ್ನು ಒದಗಿಸಿ. ಒಂದು ವರ್ಷಕ್ಕೆ 12 ರೂಪಾಯಿ ಪ್ರೀಮಿಯಂ ಪಾವತಿಸಬೇಕು. ಸ್ವತಃ ಬ್ಯಾಂಕ್ ಗೆ ತೆರಳಿ ಅಥವಾ ಇಂಟರ್ನೆಟ್ ಬ್ಯಾಂಕಿಂಗ್ ಮೂಲಕ ಆನ್ಲೈನ್ನಲ್ಲಿ ಪಾಲಿಸಿ ಖರೀದಿಸುವ ಸೌಲಭ್ಯವನ್ನು ಕೂಡ ಪಡೆಯಬಹುದಾಗಿದೆ.
- ವಿಮಾ ಕಂಪನಿ ಮೂಲಕ :- ಪಿಎಂ ಸುರಕ್ಷಾ ಬಿಮಾ ಯೋಜನೆಯಲ್ಲಿ(PM Suraksha Bima Yojana) ಹೂಡಿಕೆ ಮಾಡಲು ಯಾವುದೇ ವಿಮಾ ಕಂಪನಿಯನ್ನು ಸಂಪರ್ಕಿಸಬಹುದು. ವಿಮಾ ಕಂಪನಿಯಲ್ಲಿ ಪಿಎಂ ಸುರಕ್ಷಾ ಬಿಮಾ ಯೋಜನೆಯ ನೋಂದಣಿ ಫಾರಂ ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಒದಗಿಸಿ. ಒಂದು ವರ್ಷಕ್ಕೆ ₹12 ರೂಪಾಯಿಯಂತೆ ಪ್ರೀಮಿಯಂ ಪಾವತಿಸಬೇಕು.
- ಎಸ್ಎಂಎಸ್ ಮೂಲಕ :- ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯಿಂದ ಟೋಲ್-ಫ್ರೀ ಸಂಖ್ಯೆಗೆ SMS ಕಳುಹಿಸುವ ಮೂಲಕ ನೀವು ನೋಂದಾಯಿಸಿಕೊಳ್ಳಬಹುದು. ನಿಮ್ಮ ಉಳಿತಾಯ ಖಾತೆ ಸಂಖ್ಯೆ ಮತ್ತು ಮೊಬೈಲ್ ಸಂಖ್ಯೆ SMS ನಲ್ಲಿ ನಮೂದಿಸಬೇಕು.
ಇದನ್ನೂ ಕೂಡ ಓದಿ : Anganwadi Recruitment 2024 : ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ! ಈ ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
ಈ ಯೋಜನೆಯಲ್ಲಿ ಹಕ್ಕು ಪಡೆಯುವುದು ಹೇಗೆ :-
- ಅಪಘಾತವನ್ನು ವರದಿ ಮಾಡಿ :- ಅಪಘಾತ ಸಂಭವಿಸಿದ ತಕ್ಷಣ, ವಿಮೆದಾರರು ಅಥವಾ ನಾಮಿನಿ ಯೋಜನೆಯಲ್ಲಿ ಭಾಗವಹಿಸುವ ಬ್ಯಾಂಕ್ಗೆ ತಿಳಿಸಬೇಕು.
- ಅಗತ್ಯ ದಾಖಲೆಗಳನ್ನು ಸಂಗ್ರಹಿಸಿ :- ಕ್ಲೈಮ್ ಫಾರ್ಮ್, ಎಫ್ಐಆರ್ (ಪೊಲೀಸ್ ವರದಿ), ಮರಣ ಪ್ರಮಾಣಪತ್ರ (ಮರಣದ ಸಂದರ್ಭದಲ್ಲಿ), ಅಂಗವೈಕಲ್ಯ ಪ್ರಮಾಣಪತ್ರ (ಶಾಶ್ವತ ಅಂಗವೈಕಲ್ಯದ ಸಂದರ್ಭದಲ್ಲಿ).
- ದಾಖಲೆಗಳನ್ನು ಸಲ್ಲಿಸಿ :- 30 ದಿನಗಳ ಒಳಗೆ ಎಲ್ಲಾ ಅಗತ್ಯ ದಾಖಲೆಗಳನ್ನು ಬ್ಯಾಂಕ್ಗೆ ಸಲ್ಲಿಸಿ.
- ಬ್ಯಾಂಕ್ ಪರಿಶೀಲಿಸುತ್ತದೆ :- ಬ್ಯಾಂಕ್ ನಿಮ್ಮ ಅರ್ಜಿಯನ್ನು ಪರಿಶೀಲಿಸುತ್ತದೆ, ನಿಮಗೆ ಹೆಚ್ಚುವರಿ ದಾಖಲೆಗಳನ್ನು ಕೇಳಬಹುದು.
- ವಿಮಾ ಕಂಪನಿಗೆ ಕಳುಹಿಸಲಾಗುವುದು :- ಪರಿಶೀಲನೆಯ ನಂತರ, ಬ್ಯಾಂಕ್ ಪ್ರಕರಣವನ್ನು ಅಂತಿಮ ಪರಿಶೀಲನೆ ಮತ್ತು ಪಾವತಿಗಾಗಿ ವಿಮಾ ಕಂಪನಿಗೆ ಕಳುಹಿಸುತ್ತದೆ.
- 30 ದಿನಗಳ ಗುರಿ :- ವಿಮಾ ಕಂಪನಿಯು 30 ದಿನಗಳ ಒಳಗೆ ಸಿದ್ಧಪಡಿಸಲು ಪ್ರಯತ್ನಿಸುತ್ತಿದೆ.
ಇದನ್ನೂ ಕೂಡ ಓದಿ : Drought Relief : ರೈತರ ಖಾತೆಗೆ ಮೂರನೇ ಹಂತದ ಬೆಳೆ ವಿಮೆ ಜಮಾ.! ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗಿದೆಯಾ.? ಬೇಗ ಚೆಕ್ ಮಾಡಿಕೊಳ್ಳಿ..!
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ವಿಶ್ವಕರ್ಮ ಸಮುದಾಯದ ಸಾಂಪ್ರದಾಯಿಕ ಕುಶಲಕರ್ಮಿಗಳಿಗೆ 1 ಲಕ್ಷ ರೂ. ಆರ್ಥಿಕ ನೆರವು – ಶೇ.20ರಷ್ಟು ಸಬ್ಸಿಡಿ.!
- ರಾಜ್ಯದ ರೈತರಿಗೆ ಸಿಹಿಸುದ್ಧಿ : ಮೃತರ ಹೆಸರಲ್ಲಿನ ಜಮೀನು ವಾರಸುದಾರರಿಗೆ ಬದಲಿಸಲು ಪೌತಿ ಖಾತೆ, ಪೋಡಿಗೆ ಡಿಸೆಂಬರ್ ಗಡುವು
- ರಜೆ ಬಳಿಕ ಇದೀಗ 8 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ರೂಲ್ಸ್.! ಏನಿದು ಹೊಸ ನಿಯಮ!
- ಬೆಳೆ ಸಮೀಕ್ಷೆ 2025 : AI ತಂತ್ರಜ್ಞಾನದೊಂದಿಗೆ ರೈತರಿಗೆ ಬಂಗಾರದ ಅವಕಾಶ! ನೀವು ಇನ್ನೂ ಮಾಡದೇ ಇದ್ದರೆ ಈ ಕ್ಷಣವೇ ಆರಂಭಿಸಿ!
- Gruhalakshmi Loan Scheme – ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಂಪರ್ ಗುಡ್ ನ್ಯೂಸ್.! ಸೊಸೈಟಿಯಿಂದ ₹3 ಲಕ್ಷ ರೂ.ವರೆಗೆ ಸಾಲ ಸೌಲಭ್ಯ.!
- ಬಡ ಜನರಿಗೆ ಸ್ವಂತ ಮನೆ ಕಟ್ಟಿಕೊಳ್ಳಲು 2.5 ಲಕ್ಷ ಸರ್ಕಾರದಿಂದ ಸಹಾಯಧನ! Rajiv Gandhi Vasati Yojana
- Bele Parihara : ಬೆಳೆ ಪರಿಹಾರ ಹಣ – ಪರಿಹಾರ ಪಡೆಯಲು ಕಡ್ಡಾಯವಾಗಿ ಈ ಕೆಲಸ ಮಾಡಿ
- ದೇಶದ ಎಲ್ಲಾ ಬ್ಯಾಂಕ್ ನೌಕರರಿಗೆ ಇದೀಗ ಹೊಸ ರೂಲ್ಸ್ | ಸ್ಥಳೀಯ ಭಾಷೆ ಬಳಕೆ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ.!
- ಬ್ಯಾಂಕ್ FD ಗಿಂತ ಹೆಚ್ಚು ಬಡ್ಡಿ ಸಿಗುತ್ತೆ ಈ ಆರು ಯೋಜನೆಗಳಲ್ಲಿ.! ಯಾವ ಯೋಜನೆ.? ಸಂಪೂರ್ಣ ಮಾಹಿತಿ
- ರಾಜ್ಯದಲ್ಲಿ ನಿಯಮ ಉಲ್ಲಂಘಿಸಿ ಮನೆ ಕಟ್ಟಡ ನಿರ್ಮಿಸಿದವರಿಗೆ ಭರ್ಜರಿ ಗುಡ್ ನ್ಯೂಸ್ – ಸಕ್ರಮ ಮಾಡಿಕೊಳ್ಳಲು ಅರ್ಜಿ ಆಹ್ವಾನ
- ಮನೆ ಬಾಡಿಗೆದಾರ `ಮನೆಯ ಮಾಲೀಕತ್ವ’ ಹೊಂದುವುದು ಅಸಾಧ್ಯ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು
- ‘PM ಆವಾಸ್ ಯೋಜನೆ’ಯಡಿ ಮನೆ ಕಟ್ಟಲು ಸಿಗಲಿದೆ 25 ಲಕ್ಷ ರೂ. ಸಾಲ.! ಅರ್ಜಿ ಹೇಗೆ ಸಲ್ಲಿಸುವುದು.?
- ಅಡಿಕೆ ತೋಟ ಮಾಡಲು ಸಬ್ಸಿಡಿ ಯೋಜನೆ – ಸಿಗಲಿದೆ ಎಕರೆಗೆ ಇಷ್ಟು ಸಹಾಯ ಧನ.!
- 10 ವರ್ಷದ ಬ್ಯಾಂಕ್ ಖಾತೆ ಇದ್ದವರಿಗೆ ದೊಡ್ಡ ಗುಡ್ ನ್ಯೂಸ್ | ಬ್ಯಾಂಕ್ ಖಾತೆ ಹೊಂದಿರುವವರು ತಪ್ಪದೇ ನೋಡಿ
- ಅಡಿಕೆ ನಿಷೇಧ ಚರ್ಚೆಗಳಿಂದ ಆತಂಕದಲ್ಲಿದ್ದ ಬೆಳೆಗಾರರಿಗೆ ಗುಡ್ ನ್ಯೂಸ್ : ಅಡಕೆಯಲ್ಲಿದೆ ಕ್ಯಾನ್ಸರ್ ಪ್ರತಿಬಂಧಕ ಗುಣ
- ಅಣ್ಣನನ್ನು ಕೊಂದು ಗರ್ಭಿಣಿ ಅತ್ತಿಗೆಯ ಮೇಲೆ ಅತ್ಯಾಚಾರ : ಹೊಟ್ಟೆಗೆ ಒದ್ದು ಭ್ರೂಣ ಹೊರ ತೆಗೆದು ಬಾಲಕನಿಂದ ಭೀಕರ ಕೃತ್ಯ!
- ರಾಜ್ಯದ ಮಹಿಳೆಯರಿಗೆ ಇನ್ನೊಂದು ಭಾಗ್ಯ, ನ. 19 ರಂದು ರಾಜ್ಯದ ಹೊಸ ಯೋಜನೆ ಜಾರಿ
- ನವೆಂಬರ್ 30 ರ ನಂತರ ರದ್ದಾಗಲಿದೆ ಇಂತವರ ಪಿಂಚಣಿ ಹಣ, ಜೀವನ ಪ್ರಮಾಣಪತ್ರಕ್ಕೆ ಕೊನೆಯ ಗಡುವು
- ಕರ್ನಾಟಕದಲ್ಲಿ 3 ದಿನಗಳ ವಿಶೇಷ ರಜೆ ಘೋಷಣೆ! ಕಾರಣವೇನು ಗೊತ್ತಾ?
- ಸಾರ್ವಜನಿಕರೇ ಗಮನಿಸಿ : ‘ಭೂಮಿ’ ಖರೀದಿಸುವಾಗ ಈ 6 ದಾಖಲೆಗಳು ಕಡ್ಡಾಯ.! ಇಲ್ಲದಿದ್ದರೆ ನೀವು ತೊಂದರೆಗೆ ಸಿಲುಕಬಹುದು!



















