ನಮಸ್ಕಾರ ಸ್ನೇಹಿತರೇ, ಕೇಂದ್ರ ಹಾಗೂ ರಾಜ್ಯ ಸರ್ಕಾರ ಹಲವು ಯೋಜನೆಯನ್ನು ಜಾರಿಗೊಳಿಸಿದೆ. ಅದರಲ್ಲಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪಿಎಂ ಸೂರ್ಯ ಘರ್ ಮುಫ್ತ್ ಬಿಜಿಲಿ ಯೋಜನೆಯೂ ಒಂದು. ಈ ಯೋಜನೆಯಲ್ಲಿ ರೇಷನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಹೊಂದಿದ್ದರೆ ನೀವು 30,000 ಸಹಾಯಧನದ ಮೂಲಕ ಸೋಲಾರ್ ರೂಪ್ ಟಾಪ್ ಅಳವಡಿಸಕೊಳ್ಳಬಹುದು. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಕೂಡ ಓದಿ : PM Schemes : ಕೇಂದ್ರ ಸರ್ಕಾರದ ಈ ಹೊಸ ಯೋಜನೆಯಲ್ಲಿ ತಿಂಗಳಿಗೆ ₹3,000/- ಸಿಗುತ್ತದೆ.! ಹೇಗೆ ಅರ್ಜಿ ಸಲ್ಲಿಸುವುದು.?
ಪಿಎಂ ಸೂರ್ಯ ಘರ್ ಮುಫ್ತ್ ಬಿಜಿಲಿ ಯೋಜನೆಯು ತಮ್ಮ ಛಾವಣಿಯ ಮೇಲೆ ಸೌರ ವಿದ್ಯುತ್ ವ್ಯವಸ್ಥೆಯನ್ನು ಹಾಕಲು ಆಯ್ಕೆ ಮಾಡುವ ಮನೆಗಳಿಗೆ ಉಚಿತ ವಿದ್ಯುತ್ ಒದಗಿಸುತ್ತದೆ, ಅದರ ಪ್ರಕಾರ, ಮನೆಗಳು 300 ಯುನಿಟ್ ಉಚಿತ ವಿದ್ಯುತ್ ನೀಡಲಾಗುತ್ತದೆ.
ಈ ಯೋಜನೆಯು 1 ಕಿಲೋವ್ಯಾಟ್ ವ್ಯವಸ್ಥೆಗೆ 30,000 ರೂ., 2 ಕಿಲೋವ್ಯಾಟ್ ವ್ಯವಸ್ಥೆಗೆ 60,000 ರೂ., 3 ಕಿಲೋವ್ಯಾಟ್ ಅಥವಾ ಅದಕ್ಕಿಂತ ಹೆಚ್ಚಿನ ವ್ಯವಸ್ಥೆಗೆ 78,000 ರೂ. ಸಬ್ಸಿಡಿ ನೀಡಲಾಗುತ್ತದೆ. ಈ ಯೋಜನೆಗೆ ನಿಮ್ಮ ಹತ್ತಿರದ ಅಂಚೆ ಇಲಾಖೆಯ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಇದನ್ನೂ ಕೂಡ ಓದಿ : ಮಹಿಳೆಯರಿಗೆ ಉದ್ಯೋಗಕ್ಕಾಗಿ ಸಾಲ ಸೌಲಭ್ಯ – business loan for women
ಬೇಕಾಗುವ ದಾಖಲೆಗಳೇನು.?
• ವಿಳಾಸ ಪುರಾವೆ
• ಗುರುತಿನ ಚೀಟಿ
• ಆಧಾರ್ ಕಾರ್ಡ್
• ರೇಷನ್ ಕಾರ್ಡ್
• ಬ್ಯಾಂಕ್ ಪಾಸ್ ಪುಸ್ತಕ
• ಮೊಬೈಲ್ ನಂಬರ್
• ಪಾಸ್ಪೋರ್ಟ್ ಸೈಜ್ ಫೋಟೋ
• ವಿದ್ಯುತ್ ಬಿಲ್
ಇದನ್ನೂ ಕೂಡ ಓದಿ : Raitha Siri Yojane : ರೈತ ಸಿರಿ ಯೋಜನೆಗೆ ಅರ್ಜಿ ಆಹ್ವಾನ.! ಈ ಯೋಜನೆಯಿಂದ ರೈತರಿಗೆ ಸಿಗುತ್ತೆ ₹10,000/- ರೂಪಾಯಿ ಹಣ – ಹೇಗೆ ಪಡೆಯುವುದು.?
ಹೇಗೆ ಅರ್ಜಿ ಸಲ್ಲಿಸುವುದು.?
• PM Surya Ghar : Muft Bijli Yojana ಮೂಲಕ ಅರ್ಜಿ ಸಲ್ಲಿಸಬಹುದು.
• ನಿಮ್ಮ ರಾಜ್ಯ, ವಿದ್ಯುತ್ ಸರಬರಾಜು ಕಂಪನಿ, ವಿದ್ಯುತ್ ಗ್ರಾಹಕರ ಸಂಖ್ಯೆ, ಮೊಬೈಲ್ ಸಂಖ್ಯೆ, ಇಮೇಲ್ ಅನ್ನು ಹಾಕಿ ಬಳಿಕ ಪೋರ್ಟಲ್ ನಲ್ಲಿ ತಿಳಿಸಿದಂತೆ ಮುಂದುವರಿಯಿರಿ.
• ಬಳಿಕ ಸೋಲಾರ್ ರೂಫ್ ಟಾಫ್ ಫಾರ್ಮ್ ಅನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಿ
• ನಿಮ್ಮ ಅರ್ಜಿಯನ್ನು ನಿಮ್ಮ ಎಸ್ಕಾಂ ಕಾರ್ಯಸಾಧ್ಯತಾ ಅನುಮೋದನೆ ನೀಡುವವರೆಗೂ ಕಾಯಿರಿ. ಅನುಮೋದನೆ ಸಿಕ್ಕ ಬಳಿಕ ಎಸ್ಕಾಂನಿಂದ ಅನುಮೋದಿಸಲ್ಪಟ್ಟ ನೋಂದಾಯಿತ ವೆಂಡರ್ ಗಳು ಸೋಲಾರ್ ಅನ್ನು ಇನ್ ಸ್ಟಾಲ್ ಮಾಡಲಿದ್ದಾರೆ.
• ಸೋಲಾರ್ ರೂಪ್ ಟಾಪ್ ಇನ್ ಸ್ಟಾಲ್ ಆದ ಬಳಿಕ, ನಿಮ್ಮ ಘಟಕದ ವಿವರಗಳನ್ನು ಸಲ್ಲಿಸಿ ಮತ್ತು ನೆಟ್ ಮೀಟರ್ ಗೆ ಅರ್ಜಿ ಸಲ್ಲಿಸಿ.
• ನೆಟ್ ಮೀಟರ್ ಅಳವಡಿಕೆ ಮತ್ತು ನಿಮ್ಮ ಹತ್ತಿರದ ಎಸ್ಕಾಂ ಪರಿಶೀಲಿಸಿದ ಬಳಿಕ ಪೋರ್ಟಾಲ್ ನಲ್ಲಿ ಕಮಿಷನಿಂಗ್ ಪ್ರಮಾಣ ಪತ್ರ ಸೃಷ್ಟಿಯಾಗಲಿದೆ.
• ಒಂದು ಸಲ ಕಮಿಷನಿಂಗ್ ಪ್ರಮಾಣ ಪತ್ರ ಪಡೆದ ಮೇಲೆ ಪೋರ್ಟಾಲ್ ನಲ್ಲಿ ಬ್ಯಾಂಕ್ ಖಾತೆಯ ವಿವರಗಳು ಮತ್ತು ರದ್ಧುಪಡಿಸಿದ ಚೆಕ್ ಅನ್ನು ಅಪ್ಲೋಡ್ ಮಾಡಿ. ಅದಾಗಿ 30 ದಿನಗಳ ಒಳಗೆ ನಿಮ್ಮ ಬ್ಯಾಂಕ್ ಖಾತೆಗೆ ಸಬ್ಸಿಡಿ ಹಣ ಬರಲಿದೆ.
- Gold Rate Today : ಭಾರೀ ಏರಿಕೆ ಕಂಡ ಬಂಗಾರದ ಬೆಲೆ.! – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮತ್ತೆ ಬಿಗ್ಬಾಸ್ ನಿರೂಪಕನಾದ ಕಿಚ್ಚನನ್ನು ಕಂಡು ಇದು ಧೋನಿ ಕಥೆಯಾಯ್ತು ಎಂದು ನಕ್ಕ ನೆಟ್ಟಿಗರು!
- ಮಧ್ಯರಾತ್ರಿ ನವಜಾತ ಶಿಶುಗಳ ಅಸ್ಥಿಪಂಜರ ಹಿಡಿದು ಠಾಣೆಗೆ ಬಂದ ಯುವಕ.! ಮಗು ಹುಟ್ಟಿಸಿ ಸ್ಮಶಾನದಲ್ಲಿ ಹೂತು ಹಾಕಿದ್ದೇಕೆ ಪ್ರೇಮಿಗಳು.?
- ಶಿವಮೊಗ್ಗದಲ್ಲಿ ಅಮಾನವೀಯ ಕೃತ್ಯ : 67 ವರ್ಷದ ವೃದ್ಧೆಯನ್ನು ಮರಕ್ಕೆ ಕಟ್ಟಿ ಹಲ್ಲೆ.!
- Gold Rate Today : ಮತ್ತೆ ಅಲ್ಪ ಇಳಿಕೆ ಕಂಡಿದ ಬಂಗಾರದ ಬೆಲೆ – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮದುವೆ ಆಗದೇ ಗರ್ಭಿಣಿಯಾದ ಮಗಳನ್ನು ಕಾಡಿನಲ್ಲಿ ಕುತ್ತಿಗೆ ಹಿಸಕಿದ ತಂದೆ – ಪ್ರಜ್ಞೆ ತಪ್ಪಿದ ಮಗಳು ಬದುಕಿದ್ದೇ ದೊಡ್ಡ ಪವಾಡ!
- Gold Rate Today : ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?
- ಎರಡ್ಮೂರು ಪಟ್ಟು ಹಣ ಕೇಳೋ ಆಟೋ ಚಾಲಕರ ನಟ್ಟು-ಬೋಲ್ಟು ಟೈಟ್ಗೆ ಮುಂದಾದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
- ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿಸಿದ್ದು ವಿಜಯೇಂದ್ರ : ಯತ್ನಾಳ್ ಹೊಸ ಬಾಂಬ್!
- Gold Rate : ಕುಸಿತದತ್ತ ಮುಖ ಮಾಡಿದ ಚಿನ್ನದ ರೇಟ್.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.?
- ವಕ್ಫ್ ವಿಚಾರದಲ್ಲಿ ಪ್ರಚೋದನಕಾರಿ ಹೇಳಿಕೆ : ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧದ ಕೇಸ್ ರದ್ದು
- Gold Rate Today : ಪಾತಾಳಕ್ಕೆ ಕುಸಿತ ಕಂಡಿದೆಯಾ ಚಿನ್ನ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ರಾಜ್ಯ ಸರ್ಕಾರದಿಂದ ರೈತರಿಗೆ `ಬೋರ್ ವೆಲ್’ ಕೊರೆಸಲು 4 ಲಕ್ಷ ರೂ. ಸಬ್ಸಿಡಿ : ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಜೂ.30 ಲಾಸ್ಟ್ ಡೇಟ್.!
- Gold Rate Today : ಇಂದಿನ ಬಂಗಾರದ ಬೆಲೆಯಲ್ಲಿ ಭರ್ಜರಿ ಇಳಿಕೆ ಕಂಡಿದೆಯಾ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?