ನಮಸ್ಕಾರ ಸ್ನೇಹಿತರೇ, ಕೇಂದ್ರ ಹಾಗೂ ರಾಜ್ಯ ಸರ್ಕಾರ ಹಲವು ಯೋಜನೆಯನ್ನು ಜಾರಿಗೊಳಿಸಿದೆ. ಅದರಲ್ಲಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪಿಎಂ ಸೂರ್ಯ ಘರ್ ಮುಫ್ತ್ ಬಿಜಿಲಿ ಯೋಜನೆಯೂ ಒಂದು. ಈ ಯೋಜನೆಯಲ್ಲಿ ರೇಷನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಹೊಂದಿದ್ದರೆ ನೀವು 30,000 ಸಹಾಯಧನದ ಮೂಲಕ ಸೋಲಾರ್ ರೂಪ್ ಟಾಪ್ ಅಳವಡಿಸಕೊಳ್ಳಬಹುದು. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಕೂಡ ಓದಿ : PM Schemes : ಕೇಂದ್ರ ಸರ್ಕಾರದ ಈ ಹೊಸ ಯೋಜನೆಯಲ್ಲಿ ತಿಂಗಳಿಗೆ ₹3,000/- ಸಿಗುತ್ತದೆ.! ಹೇಗೆ ಅರ್ಜಿ ಸಲ್ಲಿಸುವುದು.?
ಪಿಎಂ ಸೂರ್ಯ ಘರ್ ಮುಫ್ತ್ ಬಿಜಿಲಿ ಯೋಜನೆಯು ತಮ್ಮ ಛಾವಣಿಯ ಮೇಲೆ ಸೌರ ವಿದ್ಯುತ್ ವ್ಯವಸ್ಥೆಯನ್ನು ಹಾಕಲು ಆಯ್ಕೆ ಮಾಡುವ ಮನೆಗಳಿಗೆ ಉಚಿತ ವಿದ್ಯುತ್ ಒದಗಿಸುತ್ತದೆ, ಅದರ ಪ್ರಕಾರ, ಮನೆಗಳು 300 ಯುನಿಟ್ ಉಚಿತ ವಿದ್ಯುತ್ ನೀಡಲಾಗುತ್ತದೆ.
ಈ ಯೋಜನೆಯು 1 ಕಿಲೋವ್ಯಾಟ್ ವ್ಯವಸ್ಥೆಗೆ 30,000 ರೂ., 2 ಕಿಲೋವ್ಯಾಟ್ ವ್ಯವಸ್ಥೆಗೆ 60,000 ರೂ., 3 ಕಿಲೋವ್ಯಾಟ್ ಅಥವಾ ಅದಕ್ಕಿಂತ ಹೆಚ್ಚಿನ ವ್ಯವಸ್ಥೆಗೆ 78,000 ರೂ. ಸಬ್ಸಿಡಿ ನೀಡಲಾಗುತ್ತದೆ. ಈ ಯೋಜನೆಗೆ ನಿಮ್ಮ ಹತ್ತಿರದ ಅಂಚೆ ಇಲಾಖೆಯ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಇದನ್ನೂ ಕೂಡ ಓದಿ : ಮಹಿಳೆಯರಿಗೆ ಉದ್ಯೋಗಕ್ಕಾಗಿ ಸಾಲ ಸೌಲಭ್ಯ – business loan for women
ಬೇಕಾಗುವ ದಾಖಲೆಗಳೇನು.?
• ವಿಳಾಸ ಪುರಾವೆ
• ಗುರುತಿನ ಚೀಟಿ
• ಆಧಾರ್ ಕಾರ್ಡ್
• ರೇಷನ್ ಕಾರ್ಡ್
• ಬ್ಯಾಂಕ್ ಪಾಸ್ ಪುಸ್ತಕ
• ಮೊಬೈಲ್ ನಂಬರ್
• ಪಾಸ್ಪೋರ್ಟ್ ಸೈಜ್ ಫೋಟೋ
• ವಿದ್ಯುತ್ ಬಿಲ್
ಇದನ್ನೂ ಕೂಡ ಓದಿ : Raitha Siri Yojane : ರೈತ ಸಿರಿ ಯೋಜನೆಗೆ ಅರ್ಜಿ ಆಹ್ವಾನ.! ಈ ಯೋಜನೆಯಿಂದ ರೈತರಿಗೆ ಸಿಗುತ್ತೆ ₹10,000/- ರೂಪಾಯಿ ಹಣ – ಹೇಗೆ ಪಡೆಯುವುದು.?
ಹೇಗೆ ಅರ್ಜಿ ಸಲ್ಲಿಸುವುದು.?
• PM Surya Ghar : Muft Bijli Yojana ಮೂಲಕ ಅರ್ಜಿ ಸಲ್ಲಿಸಬಹುದು.
• ನಿಮ್ಮ ರಾಜ್ಯ, ವಿದ್ಯುತ್ ಸರಬರಾಜು ಕಂಪನಿ, ವಿದ್ಯುತ್ ಗ್ರಾಹಕರ ಸಂಖ್ಯೆ, ಮೊಬೈಲ್ ಸಂಖ್ಯೆ, ಇಮೇಲ್ ಅನ್ನು ಹಾಕಿ ಬಳಿಕ ಪೋರ್ಟಲ್ ನಲ್ಲಿ ತಿಳಿಸಿದಂತೆ ಮುಂದುವರಿಯಿರಿ.
• ಬಳಿಕ ಸೋಲಾರ್ ರೂಫ್ ಟಾಫ್ ಫಾರ್ಮ್ ಅನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಿ
• ನಿಮ್ಮ ಅರ್ಜಿಯನ್ನು ನಿಮ್ಮ ಎಸ್ಕಾಂ ಕಾರ್ಯಸಾಧ್ಯತಾ ಅನುಮೋದನೆ ನೀಡುವವರೆಗೂ ಕಾಯಿರಿ. ಅನುಮೋದನೆ ಸಿಕ್ಕ ಬಳಿಕ ಎಸ್ಕಾಂನಿಂದ ಅನುಮೋದಿಸಲ್ಪಟ್ಟ ನೋಂದಾಯಿತ ವೆಂಡರ್ ಗಳು ಸೋಲಾರ್ ಅನ್ನು ಇನ್ ಸ್ಟಾಲ್ ಮಾಡಲಿದ್ದಾರೆ.
• ಸೋಲಾರ್ ರೂಪ್ ಟಾಪ್ ಇನ್ ಸ್ಟಾಲ್ ಆದ ಬಳಿಕ, ನಿಮ್ಮ ಘಟಕದ ವಿವರಗಳನ್ನು ಸಲ್ಲಿಸಿ ಮತ್ತು ನೆಟ್ ಮೀಟರ್ ಗೆ ಅರ್ಜಿ ಸಲ್ಲಿಸಿ.
• ನೆಟ್ ಮೀಟರ್ ಅಳವಡಿಕೆ ಮತ್ತು ನಿಮ್ಮ ಹತ್ತಿರದ ಎಸ್ಕಾಂ ಪರಿಶೀಲಿಸಿದ ಬಳಿಕ ಪೋರ್ಟಾಲ್ ನಲ್ಲಿ ಕಮಿಷನಿಂಗ್ ಪ್ರಮಾಣ ಪತ್ರ ಸೃಷ್ಟಿಯಾಗಲಿದೆ.
• ಒಂದು ಸಲ ಕಮಿಷನಿಂಗ್ ಪ್ರಮಾಣ ಪತ್ರ ಪಡೆದ ಮೇಲೆ ಪೋರ್ಟಾಲ್ ನಲ್ಲಿ ಬ್ಯಾಂಕ್ ಖಾತೆಯ ವಿವರಗಳು ಮತ್ತು ರದ್ಧುಪಡಿಸಿದ ಚೆಕ್ ಅನ್ನು ಅಪ್ಲೋಡ್ ಮಾಡಿ. ಅದಾಗಿ 30 ದಿನಗಳ ಒಳಗೆ ನಿಮ್ಮ ಬ್ಯಾಂಕ್ ಖಾತೆಗೆ ಸಬ್ಸಿಡಿ ಹಣ ಬರಲಿದೆ.
- ಸಾಲ ತೀರಿಸುವ ಕಾರಣಕ್ಕೆ ಪಕ್ಕದ ಮನೆಯ ಬಾಲಕನ ಕಿ*ಡ್ನಾಪ್, ಹ*ತ್ಯೆ , ಪ್ರಕರಣ ಬೆಳಕಿಗೆ ಬಂದಿದ್ದೇ ರೋಚಕ
- ಇಂದಿನ ದಿನ ಭವಿಷ್ಯ: 12 ರಾಶಿಗಳ ಫಲ ಹೇಗಿದೆ? ಯಾರಿಗೆ ಶುಭ, ಯಾರಿಗೆ ಎಚ್ಚರಿಕೆ.?
- ವಾಹನ ಸವಾರರೇ ಎಚ್ಚರ; ಸೆಪ್ಟೆಂಬರ್ 25ರೊಳಗೆ ಈ ಕೆಲಸ ಮಾಡದಿದ್ದರೆ ಡ್ರೈವಿಂಗ್ ಲೈಸೆನ್ಸ್ ರದ್ದು.?
- Fatty Liver: ನಿರ್ಲಕ್ಷಿಸಬೇಡಿ.. ಲಿವರ್ ಅಪಾಯದಲ್ಲಿದೆ ಎನ್ನಲು ಮುಖ ನೀಡುವ 4 ಎಚ್ಚರಿಕೆಗಳಿವು!
- ಗ್ರಾಮೀಣ ಆಸ್ತಿ ಮಾಲೀಕರಿಗೆ ಸರ್ಕಾರದಿಂದ ಬಿಗ್ ರಿಲೀಫ್ ; ಅ.2 ರಿಂದ ಇ-ಸ್ವತ್ತು ವಿತರಣೆ ಆರಂಭ
- ಅಂಚೆ ಕಚೇರಿಯ ಅದ್ಭುತ ಯೋಜನೆ : ಇಷ್ಟು ಹಣ ಹೂಡಿಕೆ ಮಾಡಿದ್ರೆ ಪ್ರತಿ 3 ತಿಂಗಳಿಗೆ ₹57,400 ಬಡ್ಡಿ!
- ದಿನ ಭವಿಷ್ಯ (18-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- E-KYC ಮಾಡದಿದ್ರೆ ರೇಷನ್ ಬಂದ್! ಸೆ.30 ಕೊನೆ ದಿನ- ಮನೆಯಿಂದ್ಲೇ ಮಾಡೋದು ಹೇಗೆ? ಎಲ್ಲಾ ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ
- 2,000 ದಾಟಿದ UPI ಪೇಮೆಂಟ್ಗೆ MDR ಶುಲ್ಕ : ಪೆಟ್ರೋಲ್ ಬಂಕ್ಗಳಲ್ಲಿ ಇನ್ಮುಂದೆ UPI ಬಂದ್.?
- ಉದ್ಯೋಗಿಗಳಿಗೆ ಗುಡ್ ನ್ಯೂಸ್: EPFO ವೇತನ ಮಿತಿ ₹25,000 ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ
- ಸೆಪ್ಟೆಂಬರ್ 17 ರ ಜಾತಕ: ವೃಷಭ, ಸಿಂಹ ಮತ್ತು ಮೀನ ರಾಶಿಗೆ ದೊಡ್ಡ ಲಾಭ, ಉದ್ಯೋಗ ಮತ್ತು ವ್ಯವಹಾರದಲ್ಲಿ ಪ್ರಗತಿ
- ಇಂದು ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆ ; ಈ 13 ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ!
- ಹಬ್ಬ ಮುಗಿಸಿ ಬೆಂಗಳೂರಿಗೆ ಬರ್ತಿದ್ದವರ ಬೈಕ್ಗೆ ವಾಹನ ಡಿಕ್ಕಿ, 8 ವರ್ಷದ ಮಗಳು ಸೇರಿ ಮೂವರ ದುರ್ಮರಣ
- ಗಣೇಶನ ಚೌತಿಯಂದೇ ಘೋರ ದುರಂತ – ಫ್ರಿಜ್ ಸ್ಫೋಟಗೊಂಡು ಒಂದೇ ಕುಟುಂಬದ ನಾಲ್ವರ ಸಜೀವ ದಹನ!













