ನಮಸ್ಕಾರ ಸ್ನೇಹಿತರೇ, ಕೇಂದ್ರ ಹಾಗೂ ರಾಜ್ಯ ಸರ್ಕಾರ ಹಲವು ಯೋಜನೆಯನ್ನು ಜಾರಿಗೊಳಿಸಿದೆ. ಅದರಲ್ಲಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪಿಎಂ ಸೂರ್ಯ ಘರ್ ಮುಫ್ತ್ ಬಿಜಿಲಿ ಯೋಜನೆಯೂ ಒಂದು. ಈ ಯೋಜನೆಯಲ್ಲಿ ರೇಷನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಹೊಂದಿದ್ದರೆ ನೀವು 30,000 ಸಹಾಯಧನದ ಮೂಲಕ ಸೋಲಾರ್ ರೂಪ್ ಟಾಪ್ ಅಳವಡಿಸಕೊಳ್ಳಬಹುದು. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಕೂಡ ಓದಿ : PM Schemes : ಕೇಂದ್ರ ಸರ್ಕಾರದ ಈ ಹೊಸ ಯೋಜನೆಯಲ್ಲಿ ತಿಂಗಳಿಗೆ ₹3,000/- ಸಿಗುತ್ತದೆ.! ಹೇಗೆ ಅರ್ಜಿ ಸಲ್ಲಿಸುವುದು.?
ಪಿಎಂ ಸೂರ್ಯ ಘರ್ ಮುಫ್ತ್ ಬಿಜಿಲಿ ಯೋಜನೆಯು ತಮ್ಮ ಛಾವಣಿಯ ಮೇಲೆ ಸೌರ ವಿದ್ಯುತ್ ವ್ಯವಸ್ಥೆಯನ್ನು ಹಾಕಲು ಆಯ್ಕೆ ಮಾಡುವ ಮನೆಗಳಿಗೆ ಉಚಿತ ವಿದ್ಯುತ್ ಒದಗಿಸುತ್ತದೆ, ಅದರ ಪ್ರಕಾರ, ಮನೆಗಳು 300 ಯುನಿಟ್ ಉಚಿತ ವಿದ್ಯುತ್ ನೀಡಲಾಗುತ್ತದೆ.
ಈ ಯೋಜನೆಯು 1 ಕಿಲೋವ್ಯಾಟ್ ವ್ಯವಸ್ಥೆಗೆ 30,000 ರೂ., 2 ಕಿಲೋವ್ಯಾಟ್ ವ್ಯವಸ್ಥೆಗೆ 60,000 ರೂ., 3 ಕಿಲೋವ್ಯಾಟ್ ಅಥವಾ ಅದಕ್ಕಿಂತ ಹೆಚ್ಚಿನ ವ್ಯವಸ್ಥೆಗೆ 78,000 ರೂ. ಸಬ್ಸಿಡಿ ನೀಡಲಾಗುತ್ತದೆ. ಈ ಯೋಜನೆಗೆ ನಿಮ್ಮ ಹತ್ತಿರದ ಅಂಚೆ ಇಲಾಖೆಯ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಇದನ್ನೂ ಕೂಡ ಓದಿ : ಮಹಿಳೆಯರಿಗೆ ಉದ್ಯೋಗಕ್ಕಾಗಿ ಸಾಲ ಸೌಲಭ್ಯ – business loan for women
ಬೇಕಾಗುವ ದಾಖಲೆಗಳೇನು.?
• ವಿಳಾಸ ಪುರಾವೆ
• ಗುರುತಿನ ಚೀಟಿ
• ಆಧಾರ್ ಕಾರ್ಡ್
• ರೇಷನ್ ಕಾರ್ಡ್
• ಬ್ಯಾಂಕ್ ಪಾಸ್ ಪುಸ್ತಕ
• ಮೊಬೈಲ್ ನಂಬರ್
• ಪಾಸ್ಪೋರ್ಟ್ ಸೈಜ್ ಫೋಟೋ
• ವಿದ್ಯುತ್ ಬಿಲ್
ಇದನ್ನೂ ಕೂಡ ಓದಿ : Raitha Siri Yojane : ರೈತ ಸಿರಿ ಯೋಜನೆಗೆ ಅರ್ಜಿ ಆಹ್ವಾನ.! ಈ ಯೋಜನೆಯಿಂದ ರೈತರಿಗೆ ಸಿಗುತ್ತೆ ₹10,000/- ರೂಪಾಯಿ ಹಣ – ಹೇಗೆ ಪಡೆಯುವುದು.?
ಹೇಗೆ ಅರ್ಜಿ ಸಲ್ಲಿಸುವುದು.?
• PM Surya Ghar : Muft Bijli Yojana ಮೂಲಕ ಅರ್ಜಿ ಸಲ್ಲಿಸಬಹುದು.
• ನಿಮ್ಮ ರಾಜ್ಯ, ವಿದ್ಯುತ್ ಸರಬರಾಜು ಕಂಪನಿ, ವಿದ್ಯುತ್ ಗ್ರಾಹಕರ ಸಂಖ್ಯೆ, ಮೊಬೈಲ್ ಸಂಖ್ಯೆ, ಇಮೇಲ್ ಅನ್ನು ಹಾಕಿ ಬಳಿಕ ಪೋರ್ಟಲ್ ನಲ್ಲಿ ತಿಳಿಸಿದಂತೆ ಮುಂದುವರಿಯಿರಿ.
• ಬಳಿಕ ಸೋಲಾರ್ ರೂಫ್ ಟಾಫ್ ಫಾರ್ಮ್ ಅನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಿ
• ನಿಮ್ಮ ಅರ್ಜಿಯನ್ನು ನಿಮ್ಮ ಎಸ್ಕಾಂ ಕಾರ್ಯಸಾಧ್ಯತಾ ಅನುಮೋದನೆ ನೀಡುವವರೆಗೂ ಕಾಯಿರಿ. ಅನುಮೋದನೆ ಸಿಕ್ಕ ಬಳಿಕ ಎಸ್ಕಾಂನಿಂದ ಅನುಮೋದಿಸಲ್ಪಟ್ಟ ನೋಂದಾಯಿತ ವೆಂಡರ್ ಗಳು ಸೋಲಾರ್ ಅನ್ನು ಇನ್ ಸ್ಟಾಲ್ ಮಾಡಲಿದ್ದಾರೆ.
• ಸೋಲಾರ್ ರೂಪ್ ಟಾಪ್ ಇನ್ ಸ್ಟಾಲ್ ಆದ ಬಳಿಕ, ನಿಮ್ಮ ಘಟಕದ ವಿವರಗಳನ್ನು ಸಲ್ಲಿಸಿ ಮತ್ತು ನೆಟ್ ಮೀಟರ್ ಗೆ ಅರ್ಜಿ ಸಲ್ಲಿಸಿ.
• ನೆಟ್ ಮೀಟರ್ ಅಳವಡಿಕೆ ಮತ್ತು ನಿಮ್ಮ ಹತ್ತಿರದ ಎಸ್ಕಾಂ ಪರಿಶೀಲಿಸಿದ ಬಳಿಕ ಪೋರ್ಟಾಲ್ ನಲ್ಲಿ ಕಮಿಷನಿಂಗ್ ಪ್ರಮಾಣ ಪತ್ರ ಸೃಷ್ಟಿಯಾಗಲಿದೆ.
• ಒಂದು ಸಲ ಕಮಿಷನಿಂಗ್ ಪ್ರಮಾಣ ಪತ್ರ ಪಡೆದ ಮೇಲೆ ಪೋರ್ಟಾಲ್ ನಲ್ಲಿ ಬ್ಯಾಂಕ್ ಖಾತೆಯ ವಿವರಗಳು ಮತ್ತು ರದ್ಧುಪಡಿಸಿದ ಚೆಕ್ ಅನ್ನು ಅಪ್ಲೋಡ್ ಮಾಡಿ. ಅದಾಗಿ 30 ದಿನಗಳ ಒಳಗೆ ನಿಮ್ಮ ಬ್ಯಾಂಕ್ ಖಾತೆಗೆ ಸಬ್ಸಿಡಿ ಹಣ ಬರಲಿದೆ.
- ಯೋಗೀಶ್ಗೌಡ ಕೊಲೆ ಪ್ರಕರಣದಲ್ಲಿ ವಿನಯ ಕುಲಕರ್ಣಿ ಶಾಸಕತ್ವ ರದ್ದು: ಸ್ವೀಕರ್ ಯು.ಟಿ ಖಾದರ್
- ನನ್ನ ನಾಯಕತ್ವದಲ್ಲೇ ಜನರು 136 ಕ್ಷೇತ್ರ ಗೆಲ್ಲಿಸಿದ್ದಾರೆ.! ಕಾಂಗ್ರೆಸ್ ಪಾಳಯದಲ್ಲಿ ಕಿಚ್ಚು ಹಚ್ಚಿಸಿದ ಡಿಸಿಎಂ ಡಿಕೆಶಿ ಮಾತು
- ಯಾರನ್ನ ಕಿಡ್ನಿ ಸ್ಟೋನ್ ಹೆಚ್ಚು ಕಾಡುತ್ತೆ ಗೊತ್ತೆ..? ಆರೋಗ್ಯವಾಗಿದ್ರೂ ಇವರನ್ನ ಬಿಡಲ್ಲ ಈ ಸಮಸ್ಯೆ
- ಬೆಂಗಳೂರಿನಲ್ಲಿ ವರುಣನ ಅಬ್ಬರ : ಆಲಿಕಲ್ಲು ಸಹಿತ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ.!
- ಬೀಚ್ನಲ್ಲಿ ಶವವಾಗಿ ಪತ್ತೆಯಾದ 22ರ ಫಾತಿಮಾ ಕೇಸ್ಗೆ ಟ್ವಿಸ್ಟ್, ರೈಲಿಗೆ ತಲೆಕೊಡಲು ಹೋದ ಪತಿ ಅರೆಸ್ಟ್
- ವಿಜಯೇಂದ್ರಗೋಸ್ಕರ ರಕ್ತ ಕೊಡಲು ಸಿದ್ಧರಿರುವ ಶಾಸಕರಿಂದ JCB ಪಕ್ಷ ಸ್ಥಾಪಿಸದಂತೆ ಒತ್ತಡ : ಬಸನಗೌಡ ಪಾಟೀಲ್ ಯತ್ನಾಳ್
- ಬೇಸಿಗೆಯಲ್ಲಿ ಈ ತಪ್ಪು ಮಾಡ್ಬೇಡಿ, ಗ್ಯಾಸ್ ಸಿಲಿಂಡರ್ನಂತೆ ಫ್ರಿಡ್ಜ್ ಕೂಡ ಸ್ಫೋಟಗೊಳ್ಳಬಹುದು!
- ವಾಷಿಂಗ್ ಮೆಷಿನ್ ಬಳಸುವಾಗ ಶಾಕ್ ತಗುಲಿ ಮಹಿಳೆ ಸಾವು, ಪತಿ ವಿರುದ್ಧ ಕೊಲೆ ಆರೋಪ.!
- ನೇಣುಬಿಗಿದ ಸ್ಥಿತಿಯಲ್ಲಿ ನವವಿವಾಹಿತೆ ಮೃತದೇಹ ಪತ್ತೆ : ಗಂಡನ ಅನುಮಾನದ ಭೂತಕ್ಕೆ ಯುವತಿ ಬಲಿ.?
- ಪತ್ನಿಯನ್ನೇ ಕೊಂದು ಮಗುವಿನೊಂದಿಗೆ ಆತ್ಮಹತ್ಯೆಗೆ ಯತ್ನ, ಅದೃಷ್ಟವಶಾತ್ ಬದುಕುಳಿದ ಕಂದಮ್ಮ
- ರವಿ ಬೆಳೆಗೆರೆ ಪತ್ರಿಕೋದ್ಯಮ ಲೋಕದ ಮಹಾ ಪಾತಕಿ; ‘ಹಾಯ್ ಬೆಂಗಳೂರು’ ಪತ್ರಿಕೆಯಲ್ಲಿ ಚಿತ್ರನಟಿಯರ ಚಾರಿತ್ರ್ಯಹರಣ ಮಾಡುತ್ತಿದ್ದ : ಪ್ರತಾಪ್ ಸಿಂಹ
- Horoscope Today : 29 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
- 19300 ರೂ ವಿಥ್ಡ್ರಾ ಮಾಡಲು ಸಮಾಧಿಯಿಂದ ಸಹೋದರಿ ಹೆಣ ತೆಗೆದು ಬ್ಯಾಂಕ್ಗೆ ಹೊತ್ತುತಂದ ಸಹೋದರ













