ನಮಸ್ಕಾರ ಸ್ನೇಹಿತರೇ, ಕೇಂದ್ರ ಹಾಗೂ ರಾಜ್ಯ ಸರ್ಕಾರ ಹಲವು ಯೋಜನೆಯನ್ನು ಜಾರಿಗೊಳಿಸಿದೆ. ಅದರಲ್ಲಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪಿಎಂ ಸೂರ್ಯ ಘರ್ ಮುಫ್ತ್ ಬಿಜಿಲಿ ಯೋಜನೆಯೂ ಒಂದು. ಈ ಯೋಜನೆಯಲ್ಲಿ ರೇಷನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಹೊಂದಿದ್ದರೆ ನೀವು 30,000 ಸಹಾಯಧನದ ಮೂಲಕ ಸೋಲಾರ್ ರೂಪ್ ಟಾಪ್ ಅಳವಡಿಸಕೊಳ್ಳಬಹುದು. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಕೂಡ ಓದಿ : PM Schemes : ಕೇಂದ್ರ ಸರ್ಕಾರದ ಈ ಹೊಸ ಯೋಜನೆಯಲ್ಲಿ ತಿಂಗಳಿಗೆ ₹3,000/- ಸಿಗುತ್ತದೆ.! ಹೇಗೆ ಅರ್ಜಿ ಸಲ್ಲಿಸುವುದು.?
ಪಿಎಂ ಸೂರ್ಯ ಘರ್ ಮುಫ್ತ್ ಬಿಜಿಲಿ ಯೋಜನೆಯು ತಮ್ಮ ಛಾವಣಿಯ ಮೇಲೆ ಸೌರ ವಿದ್ಯುತ್ ವ್ಯವಸ್ಥೆಯನ್ನು ಹಾಕಲು ಆಯ್ಕೆ ಮಾಡುವ ಮನೆಗಳಿಗೆ ಉಚಿತ ವಿದ್ಯುತ್ ಒದಗಿಸುತ್ತದೆ, ಅದರ ಪ್ರಕಾರ, ಮನೆಗಳು 300 ಯುನಿಟ್ ಉಚಿತ ವಿದ್ಯುತ್ ನೀಡಲಾಗುತ್ತದೆ.
ಈ ಯೋಜನೆಯು 1 ಕಿಲೋವ್ಯಾಟ್ ವ್ಯವಸ್ಥೆಗೆ 30,000 ರೂ., 2 ಕಿಲೋವ್ಯಾಟ್ ವ್ಯವಸ್ಥೆಗೆ 60,000 ರೂ., 3 ಕಿಲೋವ್ಯಾಟ್ ಅಥವಾ ಅದಕ್ಕಿಂತ ಹೆಚ್ಚಿನ ವ್ಯವಸ್ಥೆಗೆ 78,000 ರೂ. ಸಬ್ಸಿಡಿ ನೀಡಲಾಗುತ್ತದೆ. ಈ ಯೋಜನೆಗೆ ನಿಮ್ಮ ಹತ್ತಿರದ ಅಂಚೆ ಇಲಾಖೆಯ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಇದನ್ನೂ ಕೂಡ ಓದಿ : ಮಹಿಳೆಯರಿಗೆ ಉದ್ಯೋಗಕ್ಕಾಗಿ ಸಾಲ ಸೌಲಭ್ಯ – business loan for women
ಬೇಕಾಗುವ ದಾಖಲೆಗಳೇನು.?
• ವಿಳಾಸ ಪುರಾವೆ
• ಗುರುತಿನ ಚೀಟಿ
• ಆಧಾರ್ ಕಾರ್ಡ್
• ರೇಷನ್ ಕಾರ್ಡ್
• ಬ್ಯಾಂಕ್ ಪಾಸ್ ಪುಸ್ತಕ
• ಮೊಬೈಲ್ ನಂಬರ್
• ಪಾಸ್ಪೋರ್ಟ್ ಸೈಜ್ ಫೋಟೋ
• ವಿದ್ಯುತ್ ಬಿಲ್
ಇದನ್ನೂ ಕೂಡ ಓದಿ : Raitha Siri Yojane : ರೈತ ಸಿರಿ ಯೋಜನೆಗೆ ಅರ್ಜಿ ಆಹ್ವಾನ.! ಈ ಯೋಜನೆಯಿಂದ ರೈತರಿಗೆ ಸಿಗುತ್ತೆ ₹10,000/- ರೂಪಾಯಿ ಹಣ – ಹೇಗೆ ಪಡೆಯುವುದು.?
ಹೇಗೆ ಅರ್ಜಿ ಸಲ್ಲಿಸುವುದು.?
• PM Surya Ghar : Muft Bijli Yojana ಮೂಲಕ ಅರ್ಜಿ ಸಲ್ಲಿಸಬಹುದು.
• ನಿಮ್ಮ ರಾಜ್ಯ, ವಿದ್ಯುತ್ ಸರಬರಾಜು ಕಂಪನಿ, ವಿದ್ಯುತ್ ಗ್ರಾಹಕರ ಸಂಖ್ಯೆ, ಮೊಬೈಲ್ ಸಂಖ್ಯೆ, ಇಮೇಲ್ ಅನ್ನು ಹಾಕಿ ಬಳಿಕ ಪೋರ್ಟಲ್ ನಲ್ಲಿ ತಿಳಿಸಿದಂತೆ ಮುಂದುವರಿಯಿರಿ.
• ಬಳಿಕ ಸೋಲಾರ್ ರೂಫ್ ಟಾಫ್ ಫಾರ್ಮ್ ಅನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಿ
• ನಿಮ್ಮ ಅರ್ಜಿಯನ್ನು ನಿಮ್ಮ ಎಸ್ಕಾಂ ಕಾರ್ಯಸಾಧ್ಯತಾ ಅನುಮೋದನೆ ನೀಡುವವರೆಗೂ ಕಾಯಿರಿ. ಅನುಮೋದನೆ ಸಿಕ್ಕ ಬಳಿಕ ಎಸ್ಕಾಂನಿಂದ ಅನುಮೋದಿಸಲ್ಪಟ್ಟ ನೋಂದಾಯಿತ ವೆಂಡರ್ ಗಳು ಸೋಲಾರ್ ಅನ್ನು ಇನ್ ಸ್ಟಾಲ್ ಮಾಡಲಿದ್ದಾರೆ.
• ಸೋಲಾರ್ ರೂಪ್ ಟಾಪ್ ಇನ್ ಸ್ಟಾಲ್ ಆದ ಬಳಿಕ, ನಿಮ್ಮ ಘಟಕದ ವಿವರಗಳನ್ನು ಸಲ್ಲಿಸಿ ಮತ್ತು ನೆಟ್ ಮೀಟರ್ ಗೆ ಅರ್ಜಿ ಸಲ್ಲಿಸಿ.
• ನೆಟ್ ಮೀಟರ್ ಅಳವಡಿಕೆ ಮತ್ತು ನಿಮ್ಮ ಹತ್ತಿರದ ಎಸ್ಕಾಂ ಪರಿಶೀಲಿಸಿದ ಬಳಿಕ ಪೋರ್ಟಾಲ್ ನಲ್ಲಿ ಕಮಿಷನಿಂಗ್ ಪ್ರಮಾಣ ಪತ್ರ ಸೃಷ್ಟಿಯಾಗಲಿದೆ.
• ಒಂದು ಸಲ ಕಮಿಷನಿಂಗ್ ಪ್ರಮಾಣ ಪತ್ರ ಪಡೆದ ಮೇಲೆ ಪೋರ್ಟಾಲ್ ನಲ್ಲಿ ಬ್ಯಾಂಕ್ ಖಾತೆಯ ವಿವರಗಳು ಮತ್ತು ರದ್ಧುಪಡಿಸಿದ ಚೆಕ್ ಅನ್ನು ಅಪ್ಲೋಡ್ ಮಾಡಿ. ಅದಾಗಿ 30 ದಿನಗಳ ಒಳಗೆ ನಿಮ್ಮ ಬ್ಯಾಂಕ್ ಖಾತೆಗೆ ಸಬ್ಸಿಡಿ ಹಣ ಬರಲಿದೆ.
- 12 ವೋಟ್ ಪಡೆದಿದ್ದು ಸರ್ದಾರ್ ವಲ್ಲಭಾಯಿ ಪಟೇಲ್, ಆದ್ರೆ ನೆಹರೂ ಹೇಗೆ ಪ್ರಧಾನಿಯಾದ್ರು
- ‘BJP- RSS ಭಿನ್ನಾಭಿಪ್ರಾಯದಿಂದ ಪಿತೂರಿ: ವೀರೇಂದ್ರ ಹೆಗ್ಗಡೆ ಅವರ ಮೇಲೆ ಷಡ್ಯಂತ್ರ ; ನನ್ನ ನಿರ್ಧಾರಕ್ಕೆ ಜೈನ ಸಮುದಾಯದಿಂದ ಮೆಚ್ಚುಗೆ’
- ಮಂಡ್ಯದಲ್ಲಿ 9 ನೇ ತರಗತಿ ವಿದ್ಯಾರ್ಥಿನಿಗೆ ‘ಲೈನ್’ : ಶಾಲಾ ಬಸ್ ಅಡ್ಡಗಟ್ಟಿದ ಪುಂಡರು ಅರೆಸ್ಟ್
- ಪ್ರಧಾನಿ ಮೋದಿ ಕೂಡ ವಿದೇಶ ಪ್ರವಾಸದಲ್ಲೇ ಇರುತ್ತಾರಲ್ಲ; ರಾಹುಲ್ ಕುರಿತ ಬಿಜೆಪಿ ಟೀಕೆಗೆ ಪ್ರಿಯಾಂಕಾ ಗಾಂಧಿ ತಿರುಗೇಟು
- Horoscope Today : ಇಂದು ಈ ರಾಶಿಯವರಿಂದ ನಿಮ್ಮ ಮೇಲೆ ತಪ್ಪು ಕಲ್ಪನೆ ಆರೋಪಗಳು ಬರಲಿವೆ
- ನೆಹರು, ಇಂದಿರಾ ಗಾಂಧಿ, ಸೋನಿಯಾ ಗಾಂಧಿಯಿಂದಲೂ ಮತಗಳ್ಳತನ : ಅಮಿತ್ ಶಾ ವಾಗ್ದಾಳಿ
- 40ರಲ್ಲೂ 25ರವರಂತೆ ಕಾಣಬೇಕೇ? ಆರೋಗ್ಯ ತಜ್ಞರು ಹೇಳಿದ ಈ 4 ಆಹಾರ ಪದ್ಧತಿ ನಿಮ್ಮನ್ನು ಸದಾ ಯಂಗ್ ಆಗಿ ಇಡುತ್ತೆ!
- ನಕಲಿ ಕ್ಲಿನಿಕ್ ಅಟ್ಟಹಾಸಕ್ಕೆ ಮತ್ತೊಂದು ಬಲಿ : ಯೂಟ್ಯೂಬ್ ನೋಡಿ ಶಸ್ತ್ರಚಿಕಿತ್ಸೆ ಮಾಡುತ್ತಿದ್ದ ವೇಳೆ ಮಹಿಳೆ ಸಾವು
- ಲಿವರ್ ಡ್ಯಾಮೇಜ್ಗೆ ಫುಲ್ ಸ್ಟಾಪ್ : ಇಂದೇ ನಿಮ್ಮ ಆಹಾರದಲ್ಲಿ ಇರಲಿ ಈ ‘ದೇಹ ಶುದ್ಧೀಕರಿಸುವ’ ಆಹಾರಗಳು!
- ಹಾಸನದಲ್ಲಿ ಮೆಕ್ಯಾನಿಕ್ ಹತ್ಯೆ : ಬಳಿಕ ಶವದೊಂದಿಗೆ ವಿಡಿಯೋ ಮಾಡಿ ವಿಕೃತಿ ಮೆರೆದ ಹಂತಕರು
- ಪ್ರಿವೆಡ್ಡಿಂಗ್ ಶೂಟ್ ಮುಗಿಸಿ ಬರುವಾಗ ಬೈಕ್ ಗೆ ಲಾರಿ ಡಿಕ್ಕಿ : ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಜೋಡಿ ಸಾವು!
- ಗೋ ಮಾತೆಗೆ ಚಿಕನ್ ಮೋಮಸ್ ತಿನ್ನಿಸಿದ ಯುವಕ; ಹಲ್ಲೆ ಮಾಡಿ, ಮೆರವಣಿಗೆ ಮಾಡಿಸಿದ ಬಜರಂಗ ದಳ!
- ವಾರದ ಹಿಂದಷ್ಟೇ ಮದ್ವೆಯಾಗಿದ್ದ ಜೋಡಿಯನ್ನು ಅಗಲಿಸಿದ ಜಾತಿ : ಹೆಂಡ್ತಿಬೇಕೆಂದು ಎಸ್ಪಿ ಮೊರೆ ಹೋದ ಯುವಕ
- ಇಡೀ ರಾಜ್ಯದಲ್ಲಿ ಹಬ್ಬಿದ್ದ ನಕಲಿ ಲೈಂಗಿಕ ಔಷಧಿ ಜಾಲ ; ಗುಜರಾತ್ ಮೂಲದ ಆರೋಪಿ ಮನೋಜ್ ಅಂದರ್













