ನಮಸ್ಕಾರ ಸ್ನೇಹಿತರೇ, ಕೇಂದ್ರ ಹಾಗೂ ರಾಜ್ಯ ಸರ್ಕಾರ ಹಲವು ಯೋಜನೆಯನ್ನು ಜಾರಿಗೊಳಿಸಿದೆ. ಅದರಲ್ಲಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪಿಎಂ ಸೂರ್ಯ ಘರ್ ಮುಫ್ತ್ ಬಿಜಿಲಿ ಯೋಜನೆಯೂ ಒಂದು. ಈ ಯೋಜನೆಯಲ್ಲಿ ರೇಷನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಹೊಂದಿದ್ದರೆ ನೀವು 30,000 ಸಹಾಯಧನದ ಮೂಲಕ ಸೋಲಾರ್ ರೂಪ್ ಟಾಪ್ ಅಳವಡಿಸಕೊಳ್ಳಬಹುದು. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಕೂಡ ಓದಿ : PM Schemes : ಕೇಂದ್ರ ಸರ್ಕಾರದ ಈ ಹೊಸ ಯೋಜನೆಯಲ್ಲಿ ತಿಂಗಳಿಗೆ ₹3,000/- ಸಿಗುತ್ತದೆ.! ಹೇಗೆ ಅರ್ಜಿ ಸಲ್ಲಿಸುವುದು.?
ಪಿಎಂ ಸೂರ್ಯ ಘರ್ ಮುಫ್ತ್ ಬಿಜಿಲಿ ಯೋಜನೆಯು ತಮ್ಮ ಛಾವಣಿಯ ಮೇಲೆ ಸೌರ ವಿದ್ಯುತ್ ವ್ಯವಸ್ಥೆಯನ್ನು ಹಾಕಲು ಆಯ್ಕೆ ಮಾಡುವ ಮನೆಗಳಿಗೆ ಉಚಿತ ವಿದ್ಯುತ್ ಒದಗಿಸುತ್ತದೆ, ಅದರ ಪ್ರಕಾರ, ಮನೆಗಳು 300 ಯುನಿಟ್ ಉಚಿತ ವಿದ್ಯುತ್ ನೀಡಲಾಗುತ್ತದೆ.
ಈ ಯೋಜನೆಯು 1 ಕಿಲೋವ್ಯಾಟ್ ವ್ಯವಸ್ಥೆಗೆ 30,000 ರೂ., 2 ಕಿಲೋವ್ಯಾಟ್ ವ್ಯವಸ್ಥೆಗೆ 60,000 ರೂ., 3 ಕಿಲೋವ್ಯಾಟ್ ಅಥವಾ ಅದಕ್ಕಿಂತ ಹೆಚ್ಚಿನ ವ್ಯವಸ್ಥೆಗೆ 78,000 ರೂ. ಸಬ್ಸಿಡಿ ನೀಡಲಾಗುತ್ತದೆ. ಈ ಯೋಜನೆಗೆ ನಿಮ್ಮ ಹತ್ತಿರದ ಅಂಚೆ ಇಲಾಖೆಯ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಇದನ್ನೂ ಕೂಡ ಓದಿ : ಮಹಿಳೆಯರಿಗೆ ಉದ್ಯೋಗಕ್ಕಾಗಿ ಸಾಲ ಸೌಲಭ್ಯ – business loan for women
ಬೇಕಾಗುವ ದಾಖಲೆಗಳೇನು.?
• ವಿಳಾಸ ಪುರಾವೆ
• ಗುರುತಿನ ಚೀಟಿ
• ಆಧಾರ್ ಕಾರ್ಡ್
• ರೇಷನ್ ಕಾರ್ಡ್
• ಬ್ಯಾಂಕ್ ಪಾಸ್ ಪುಸ್ತಕ
• ಮೊಬೈಲ್ ನಂಬರ್
• ಪಾಸ್ಪೋರ್ಟ್ ಸೈಜ್ ಫೋಟೋ
• ವಿದ್ಯುತ್ ಬಿಲ್
ಇದನ್ನೂ ಕೂಡ ಓದಿ : Raitha Siri Yojane : ರೈತ ಸಿರಿ ಯೋಜನೆಗೆ ಅರ್ಜಿ ಆಹ್ವಾನ.! ಈ ಯೋಜನೆಯಿಂದ ರೈತರಿಗೆ ಸಿಗುತ್ತೆ ₹10,000/- ರೂಪಾಯಿ ಹಣ – ಹೇಗೆ ಪಡೆಯುವುದು.?
ಹೇಗೆ ಅರ್ಜಿ ಸಲ್ಲಿಸುವುದು.?
• PM Surya Ghar : Muft Bijli Yojana ಮೂಲಕ ಅರ್ಜಿ ಸಲ್ಲಿಸಬಹುದು.
• ನಿಮ್ಮ ರಾಜ್ಯ, ವಿದ್ಯುತ್ ಸರಬರಾಜು ಕಂಪನಿ, ವಿದ್ಯುತ್ ಗ್ರಾಹಕರ ಸಂಖ್ಯೆ, ಮೊಬೈಲ್ ಸಂಖ್ಯೆ, ಇಮೇಲ್ ಅನ್ನು ಹಾಕಿ ಬಳಿಕ ಪೋರ್ಟಲ್ ನಲ್ಲಿ ತಿಳಿಸಿದಂತೆ ಮುಂದುವರಿಯಿರಿ.
• ಬಳಿಕ ಸೋಲಾರ್ ರೂಫ್ ಟಾಫ್ ಫಾರ್ಮ್ ಅನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಿ
• ನಿಮ್ಮ ಅರ್ಜಿಯನ್ನು ನಿಮ್ಮ ಎಸ್ಕಾಂ ಕಾರ್ಯಸಾಧ್ಯತಾ ಅನುಮೋದನೆ ನೀಡುವವರೆಗೂ ಕಾಯಿರಿ. ಅನುಮೋದನೆ ಸಿಕ್ಕ ಬಳಿಕ ಎಸ್ಕಾಂನಿಂದ ಅನುಮೋದಿಸಲ್ಪಟ್ಟ ನೋಂದಾಯಿತ ವೆಂಡರ್ ಗಳು ಸೋಲಾರ್ ಅನ್ನು ಇನ್ ಸ್ಟಾಲ್ ಮಾಡಲಿದ್ದಾರೆ.
• ಸೋಲಾರ್ ರೂಪ್ ಟಾಪ್ ಇನ್ ಸ್ಟಾಲ್ ಆದ ಬಳಿಕ, ನಿಮ್ಮ ಘಟಕದ ವಿವರಗಳನ್ನು ಸಲ್ಲಿಸಿ ಮತ್ತು ನೆಟ್ ಮೀಟರ್ ಗೆ ಅರ್ಜಿ ಸಲ್ಲಿಸಿ.
• ನೆಟ್ ಮೀಟರ್ ಅಳವಡಿಕೆ ಮತ್ತು ನಿಮ್ಮ ಹತ್ತಿರದ ಎಸ್ಕಾಂ ಪರಿಶೀಲಿಸಿದ ಬಳಿಕ ಪೋರ್ಟಾಲ್ ನಲ್ಲಿ ಕಮಿಷನಿಂಗ್ ಪ್ರಮಾಣ ಪತ್ರ ಸೃಷ್ಟಿಯಾಗಲಿದೆ.
• ಒಂದು ಸಲ ಕಮಿಷನಿಂಗ್ ಪ್ರಮಾಣ ಪತ್ರ ಪಡೆದ ಮೇಲೆ ಪೋರ್ಟಾಲ್ ನಲ್ಲಿ ಬ್ಯಾಂಕ್ ಖಾತೆಯ ವಿವರಗಳು ಮತ್ತು ರದ್ಧುಪಡಿಸಿದ ಚೆಕ್ ಅನ್ನು ಅಪ್ಲೋಡ್ ಮಾಡಿ. ಅದಾಗಿ 30 ದಿನಗಳ ಒಳಗೆ ನಿಮ್ಮ ಬ್ಯಾಂಕ್ ಖಾತೆಗೆ ಸಬ್ಸಿಡಿ ಹಣ ಬರಲಿದೆ.
- ಹೆಂಡತಿಯ ಅನೈತಿಕ ಸಂಬಂಧಕ್ಕೆ ಬಲಿಯಾಯ್ತು ಸುಂದರ ಸಂಸಾರ : ನಡೆದ ಘೋರ ದುರಂತ.!
- ಅಕ್ರಮ ಸಂಬಂಧಕ್ಕೆ ಹೆತ್ತ ಮಗಳೇ ಬಲಿ.? 3 ತಿಂಗಳ ಬಳಿಕ ಪೋಸ್ಟ್ಮಾರ್ಟಂ ವರದಿಯಿಂದ ಬಯಲಾಯ್ತು ತಾಯಿಯ ಕ್ರೌರ್ಯ!
- ಪಾಕ್ ಉಗ್ರನೊಂದಿಗೆ ಸಂಪರ್ಕ ಆರೋಪ : ತುಮಕೂರು – ದಾವಣಗೆರೆಯಲ್ಲಿ ಇಬ್ಬರು ಯುವಕರು ಅರೆಸ್ಟ್.!
- ಧಾರವಾಡ ವಿವಿಯಲ್ಲೊಬ್ಬ ಕಾಮುಕ ಪ್ರೊಫೆಸರ್ , ವಿದ್ಯಾರ್ಥಿನಿ ಜೊತೆ ಲವ್ವಿಡವ್ವಿ , 3 ಬಾರಿ ಅಬಾಷನ್.!
- ‘ನೀವು ಸೀನಿಯರ್, ಸ್ವಲ್ಪ ಅನುಸರಿಸಿಕೊಂಡು ಹೋಗಿ!’ ಮುನಿಯಪ್ಪಗೆ ರಾಹುಲ್ ಗಾಂಧಿ ಬುದ್ಧಿಮಾತು
- ಯಾವುದೇ ಕಾರಣಕ್ಕೂ ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಮಾಡಬೇಡಿ ; ಡಿಕೆಗೆ ಖಡಕ್ ಆಗಿ ಹೇಳಿ ಕೈತೊಳೆದುಕೊಂಡ ಹೈಕಮಾಂಡ್.!
- 19 ವರ್ಷದ ಯುವತಿಯೊಂದಿಗೆ ಹೋಟೆಲ್ ರೋಮಿನಲ್ಲಿ ಸಿಕ್ಕಿಬಿದ್ದ 60 ವರ್ಷದ ಗ್ರಾಮ ಸರಪಂಚ್.
- ಅಣ್ಣಾಮಲೈ ರಾಜೀನಾಮೆಯಿಂದ ನಮಗೇನೂ ನಷ್ಟವಿಲ್ಲ, ನಮ್ಮದು ವಿಶ್ವದ ಅತಿದೊಡ್ಡ ಪಕ್ಷ ಎಂದ ಬಿಜೆಪಿ
- ಕಾನೂನು ಎಲ್ಲರಿಗೂ ಒಂದೇ, ಮೀರಿದರೆ ಕ್ರಮ: ಸಭೆ ಬಳಿಕೆ ಎಚ್ಚರಿಕೆ ಕೊಟ್ಟ ಗೃಹ ಸಚಿವ ಖರ್ಗೆ
- ರಾಮಲಿಂಗಾರೆಡ್ಡಿ ಮೊಬೈಲ್ ಸ್ವಿಚ್ ಆಫ್.. ರಾಜೀನಾಮೆ ಕೊಟ್ಟು ರಾಜ್ಯದ ಗಡಿ ದಾಟಿದ ‘ಕೈ’ ನಾಯಕ.?
- ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧ ; ಸಿಕ್ಕಿಬಿದ್ದ ಯುವಕನಿಗೆ ಅಲ್ಲೇ ಮದುವೆ ಮಾಡಿಸಿದ ಗ್ರಾಮಸ್ಥರು
- ಮದುವೆಯಾದ ನಾಲ್ಕೇ ವರ್ಷಕ್ಕೆ ವಿಚ್ಛೇದನಕ್ಕೆ ಮೊರೆ ಹೋದ ನಟಿ ಶುಭಾ ಪೂಂಜಾ-ಸುಮಂತ್ ದಂಪತಿ! ಕಾರಣವೇನು?
- ಪ್ರಿಯಕರನ ಜೊತೆ ಹೋಟೆಲ್ ಕೋಣೆಯಲ್ಲಿದ್ದ ಪತ್ನಿ ರೆಡ್ ಹ್ಯಾಂಡ್! ಬಯಲಾಯ್ತು ವರದಕ್ಷಿಣೆ ಕಿರುಕುಳದ ಸುಳ್ಳು ಕೇಸ್ ಮಹಾನಾಟಕ!
- ಗಂಡನನ್ನು ಕೊಂದು ಮಿಸ್ಸಿಂಗ್ ದೂರು ನೀಡಿದ ಕಿರಾತಕಿ! ಖಾಕಿ ತನಿಖೆಗೆ ಹೆದರಿದ ಪ್ರೇಮಿಗಳು, ಬಾಯ್ಬಿಟ್ಟ ಸತ್ಯ ಕೇಳಿದ್ರೆ ಶಾಕ್ ಆಗ್ತೀರಾ!













