PM Suryodaya Yojana : ನಮಸ್ಕಾರ ಸ್ನೇಹಿತರೇ, ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಸೂರ್ಯೋದಯ ಸೌರಫಲಕ ಯೋಜನೆಯ(PM Suryodaya Yojana) ಅಡಿಯಲ್ಲಿ ನೀವೇನಾದರೂ ಅರ್ಜಿ ಸಲ್ಲಿಸಿದರೆ ನಿಮಗೆ ಉಚಿತವಾಗಿ ಸೋಲಾರ್ ಪ್ಯಾನೆಲ್ ಗಳನ್ನು ನೀಡಲಾಗುತ್ತದೆ ಹಾಗೆಯೇ ಇದರಿಂದಾಗಿ ಉಚಿತವಾಗಿ ನಿಮ್ಮ ಮನೆಗೆ ಬೇಕಾಗಿರುವ ವಿದ್ಯುತ್ ಕೂಡ ನೀವು ಪಡೆಯಬಹುದಾಗಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Bara Parihara Amount Failed : ನಿಮಗಿನ್ನೂ ಬರ ಪರಿಹಾರದ ಹಣ ಬ್ಯಾಂಕ್ ಖಾತೆಗೆ ಜಮಾ ಆಗದಿರಲು ಈ ತಪ್ಪುಗಳೇ ಕಾರಣ! ಸಂಪೂರ್ಣ ಮಾಹಿತಿ
ಪ್ರಧಾನಮಂತ್ರಿ ಸೂರ್ಯೋದಯ ಯೋಜನೆಯ(PM Suryodaya Yojana) ಅಡಿಯಲ್ಲಿ ನೀವು ನಿಮ್ಮ ಮನೆಯ ಮೇಲ್ಚಾವಣಿಯ ಮೇಲೆ ಸೋಲಾರ್ ಫಲಕಗಳನ್ನು ಇಡುವ ಮೂಲಕ ಉಚಿತ ವಿದ್ಯುತ್ತನ್ನು ಪಡೆದುಕೊಳ್ಳಬಹುದಾಗಿದೆ. ಪ್ರತಿ ತಿಂಗಳಿಗೆ 300 ಯೂನಿಟ್ ವಿದ್ಯುತ್ ಸಿಗುತ್ತದೆ ಎಂದು ತಿಳಿಸಲಾಗಿದೆ.
ಸೂರ್ಯೋದಯ ಯೋಜನೆ(PM Suryodaya Yojana) ಅಳವಡಿಸಿಕೊಳ್ಳಲು ಮೇಲ್ಚಾವಣಿ ಎಷ್ಟಿರಬೇಕು?
2024ರ ಉಚಿತ ಸೌರ ಮೇಲ್ಚಾವಣಿ ಯೋಜನೆಯಡಿ 1 KW ಸಾಮರ್ಥ್ಯದ ಸೌರ ಫಲಕಗಳನ್ನು ಸ್ಥಾಪಿಸಲು ಕನಿಷ್ಠ 10 ಚದರ ಮೀಟರ್ ಖಾಲಿ ಜಾಗದ ಅಗತ್ಯವಿದೆ ಎಂದು ತಿಳಿಸಲಾಗಿದೆ. 1ಕಿಲೋ ವ್ಯಾಟ್ ವರೆಗಿನ ಸೌರ ಫಲಕಗಳಿಗೆ ಯಾವುದೇ ವೆಚ್ಚವಿಲ್ಲದೆ ಸ್ಥಾಪಿಸಬಹುದು ಎಂದು ಕೂಡ ತಿಳಿಸಲಾಗಿದೆ.
ಇದನ್ನೂ ಕೂಡ ಓದಿ : Ration Card Update : ನಿಮಗಿನ್ನೂ ರೇಷನ್ card ಸಿಕ್ಕಿಲ್ವಾ.? ನೀವು ಹೊಸ ರೇಷನ್ ಕಾರ್ಡ್ಗೆ ಅರ್ಜಿ ಸಲ್ಲಿಸಬೇಕೆ.?
ಪ್ರಧಾನಮಂತ್ರಿ ಸೂರ್ಯೋದಯ ಯೋಜನೆಯ(PM Suryodaya Yojana) ಅಡಿಯಲ್ಲಿ ನೀವು ಸೌರ ಮೇಲ್ಚಾವಣಿಯನ್ನು ಪಡೆದುಕೊಳ್ಳಲು ಅರ್ಜಿ ಸಲ್ಲಿಸಲು ಇಲ್ಲಿ ನೀಡಿರುವ ವೆಬ್ ಸೈಟ್ ಲಿಂಕ್ ಮೂಲಕ ನೀವು ಈ ಯೋಜನೆಗೆ ಅರ್ಜಿಯನ್ನ ಸಲ್ಲಿಸಬಹುದಾಗಿದೆ.
| ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ :- | PM SURYA GHAR – MUFT BIJLI YOJANA |
ಮೇಲೆ ನೀಡಿರುವ ಲಿಂಕ್ ಕ್ಲಿಕ್ ಮಾಡಿದ ತಕ್ಷಣ ನಿಮಗೆ ಪ್ರಧಾನಮಂತ್ರಿ ಸೂರ್ಯೋದಯ ಯೋಜನೆಯ(PM Suryodaya Yojana) ಅಧೀಕೃತ ಜಾಲತಾಣ ಓಪನ್ ಆಗುತ್ತದೆ. ಅಲ್ಲಿ Apply for solar rooftop ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ. ಅರ್ಜಿಯನ್ನ ಸಲ್ಲಿಸಿ.
ಇದೇ ರೀತಿಯ ಹೊಸ ಹೊಸ ಮಾಹಿತಿಗಳು ತಿಳಿಯಲು, ವಿದ್ಯಾರ್ಥಿವೇತನಗಳು, ಸರ್ಕಾರಿ ಯೋಜನೆಗಳು, ಸರ್ಕಾರಿ ಕೆಲಸಗಳು ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ Telegram & Whatsapp ಗ್ರೂಪ್ ಗಳಿಗೆ ಜಾಯಿನ್ ಆಗಿ ದಿನನಿತ್ಯ ನಡೆಯುವ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಖಾಸಗಿ ಶಾಲಾ ಶಿಕ್ಷಕರಿಗೆ ಸಮಾನ ವೇತನ, ಪಿಂಚಣಿಗೆ ಆಗ್ರಹ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
- ಕೇರಳದಲ್ಲಿ ಬೆಚ್ಚಿಬೀಳಿಸುವ ಕೃತ್ಯ : ಒಂದೂವರೆ ವರ್ಷದ ಮಗುವಿನ ಕತ್ತು ಸೀಳಿ ಕೊಂದ ಪಾಪಿತಾಯಿ
- ದಕ್ಷಿಣ ಭಾರತದಲ್ಲೂ ನೇಪಾಳದಂತಹ ಪ್ರಳಯ, ಕೋಡಿ ಶ್ರೀ ಸ್ಪೋಟಕ ಭವಿಷ್ಯ!
- ದಿನ ಭವಿಷ್ಯ : ಇಂದು ಯಾವ ರಾಶಿಗೆ ಅದೃಷ್ಟ.? 12 ರಾಶಿಗಳ ಸಂಪೂರ್ಣ ರಾಶಿಫಲ ಇಲ್ಲಿದೆ
- Bank Strike : ದೇಶದಾದ್ಯಂತ ನಾಳೆಯಿಂದ 4 ದಿನ ಬ್ಯಾಂಕ್ ಬಂದ್, ಇವತ್ತೇ ನಿಮ್ಮ ಕೆಲಸ ಪೂರ್ಣಗೊಳಿಸಿ!
- BPL, APL ಕಾರ್ಡ್ ದಾರರಿಗೆ ಬಿಗ್ ನ್ಯೂಸ್ ; ಪ್ರತಿಯೊಬ್ಬ ಸದಸ್ಯರಿಗೂ ಇದು ಕಡ್ಡಾಯ, ಡೆಡ್ಲೈನ್ ಅನೌನ್ಸ್.!
- ಆಸ್ತಿ ಸಂಪೂರ್ಣವಾಗಿ ಮಗನ ಹೆಸರಿಗೆ ಬರೆದರೆ ಮಗಳಿಗೆ ಪಾಲು ಇರುವುದಿಲ್ಲವೇ..? ಹಲವರಿಗೆ ಈ ನಿಯಮಗಳು ತಿಳಿದಿಲ್ಲ!
- ವೃತ್ತಿ ಭವಿಷ್ಯ 10 ಸೆಪ್ಟೆಂಬರ್ 2026: 12 ರಾಶಿಗಳ ಆರ್ಥಿಕ ಜಾತಕ ಹೇಗಿದೆ ತಿಳಿಯಿರಿ..!
- ವಿಡಿಯೋ ವೈರಲ್ ಆಗಿದ್ದಕ್ಕೆ ಕರುಳಕುಡಿ ಎಂದೂ ನೋಡದೆ ಮಗಳನ್ನೇ ಕೊಂದ ತಂದೆ, ಅಣ್ಣ
- ಕಿಡ್ನಿ ಕಾಯಿಲೆ ಸೈಲೆಂಟ್ ಕಿಲ್ಲರ್! ಈ 5 ಸಿಂಪಲ್ ಟೆಸ್ಟ್ಗಳಿಂದ ಆರಂಭದಲ್ಲೇ ಪತ್ತೆ ಹಚ್ಚಬಹುದು..!
- 8 ತಿಂಗಳ ಬಳಿಕ ಪತ್ತೆಯಾದ ಬೆಂಗಳೂರ ವಿದ್ಯಾರ್ಥಿನಿಯರು: ಒಬ್ಬಾಕೆ ಗರ್ಭಿಣಿ! ಸಿನಿಮಾ ಮೀರಿಸೋ ಸ್ಟೋರಿ ಇವರದ್ದು
- ಸಣ್ಣ ರೈತರಿಗೆ ಸರ್ಕಾರದ ಬಂಪರ್ ಕೊಡುಗೆ: ‘ಮುಖ್ಯಮಂತ್ರಿ ನೇಗಿಲ ಯೋಗಿ’ ಯೋಜನೆ ಘೋಷಣೆ
- ಸ್ನಾನ ಮಾಡುವಾಗ ಗೀಸರ್ ಸ್ವಿಚ್ ಆನ್ ಇರುತ್ತಾ? ಅಪ್ಪಿತಪ್ಪಿಯೂ ಈ ತಪ್ಪು ಮಾಡ್ಬೇಡಿ!
- ಬೆಳ್ಳಂಬೆಳಗ್ಗೆ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್! ಡಾಲರ್ಸ್ ಕಾಲೋನಿ ಮನೆ ಮೇಲೆ ದಾಳಿ
- ಪ್ಲಾಸ್ಟಿಕ್, ಸ್ಟೀಲ್, ಮಣ್ಣು, ತಾಮ್ರ – ಆರೋಗ್ಯಕ್ಕೆ ಯಾವ ಬಾಟಲಿ ನೀರು ಶ್ರೇಷ್ಠ?
- ಫ್ಯಾಟಿ ಲಿವರ್ನಿಂದ ಬಿಪಿವರೆಗೆ: ಮಕ್ಕಳನ್ನೇ ಕಾಡುತ್ತಿರುವ ‘ದೊಡ್ಡವರ ಕಾಯಿಲೆಗಳು’!
- Ration Card : ಪ್ರತ್ಯೇಕ ಪಡಿತರ ಚೀಟಿಗೆ ಯಾವಾಗ ಅರ್ಜಿ ಸಲ್ಲಿಸಬಹುದು? ಅವಿವಾಹಿತ ವ್ಯಕ್ತಿಗಳಿಗಿರುವ ಆಯ್ಕೆಗಳೇನು?
- ಭಾರತೀಯ ಅಂಚೆ ಇಲಾಖೆಯಲ್ಲಿ ಬೃಹತ್ ನೇಮಕಾತಿ 2026: ಪರೀಕ್ಷೆಯಿಲ್ಲದೆ 25,000+ GDS ಹುದ್ದೆಗಳಿಗೆ ಅರ್ಜಿ ಆಹ್ವಾನ! 10ನೇ ತರಗತಿ ಪಾಸಾದವರಿಗೆ ಬಂಪರ್ ಆಫರ್.
- ವಿದ್ಯುತ್ ಸಂಪರ್ಕದ ಹೆಸರು ಬದಲಾವಣೆಗೆ ಇನ್ನು ಕಚೇರಿಗೆ ಅಲೆಯುವ ಅಗತ್ಯವಿಲ್ಲ
- ಪೋಸ್ಟ್ ಆಫೀಸ್ನಲ್ಲಿ ‘ಡಬಲ್ ಎಂಜಿನ್’ ಹೂಡಿಕೆ ತಂತ್ರ : 13% ವರೆಗೆ ರಿಟರ್ನ್ಸ್.?



















