PM Suryodaya Yojana : ನಮಸ್ಕಾರ ಸ್ನೇಹಿತರೇ, ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಸೂರ್ಯೋದಯ ಸೌರಫಲಕ ಯೋಜನೆಯ(PM Suryodaya Yojana) ಅಡಿಯಲ್ಲಿ ನೀವೇನಾದರೂ ಅರ್ಜಿ ಸಲ್ಲಿಸಿದರೆ ನಿಮಗೆ ಉಚಿತವಾಗಿ ಸೋಲಾರ್ ಪ್ಯಾನೆಲ್ ಗಳನ್ನು ನೀಡಲಾಗುತ್ತದೆ ಹಾಗೆಯೇ ಇದರಿಂದಾಗಿ ಉಚಿತವಾಗಿ ನಿಮ್ಮ ಮನೆಗೆ ಬೇಕಾಗಿರುವ ವಿದ್ಯುತ್ ಕೂಡ ನೀವು ಪಡೆಯಬಹುದಾಗಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Bara Parihara Amount Failed : ನಿಮಗಿನ್ನೂ ಬರ ಪರಿಹಾರದ ಹಣ ಬ್ಯಾಂಕ್ ಖಾತೆಗೆ ಜಮಾ ಆಗದಿರಲು ಈ ತಪ್ಪುಗಳೇ ಕಾರಣ! ಸಂಪೂರ್ಣ ಮಾಹಿತಿ
ಪ್ರಧಾನಮಂತ್ರಿ ಸೂರ್ಯೋದಯ ಯೋಜನೆಯ(PM Suryodaya Yojana) ಅಡಿಯಲ್ಲಿ ನೀವು ನಿಮ್ಮ ಮನೆಯ ಮೇಲ್ಚಾವಣಿಯ ಮೇಲೆ ಸೋಲಾರ್ ಫಲಕಗಳನ್ನು ಇಡುವ ಮೂಲಕ ಉಚಿತ ವಿದ್ಯುತ್ತನ್ನು ಪಡೆದುಕೊಳ್ಳಬಹುದಾಗಿದೆ. ಪ್ರತಿ ತಿಂಗಳಿಗೆ 300 ಯೂನಿಟ್ ವಿದ್ಯುತ್ ಸಿಗುತ್ತದೆ ಎಂದು ತಿಳಿಸಲಾಗಿದೆ.
ಸೂರ್ಯೋದಯ ಯೋಜನೆ(PM Suryodaya Yojana) ಅಳವಡಿಸಿಕೊಳ್ಳಲು ಮೇಲ್ಚಾವಣಿ ಎಷ್ಟಿರಬೇಕು?
2024ರ ಉಚಿತ ಸೌರ ಮೇಲ್ಚಾವಣಿ ಯೋಜನೆಯಡಿ 1 KW ಸಾಮರ್ಥ್ಯದ ಸೌರ ಫಲಕಗಳನ್ನು ಸ್ಥಾಪಿಸಲು ಕನಿಷ್ಠ 10 ಚದರ ಮೀಟರ್ ಖಾಲಿ ಜಾಗದ ಅಗತ್ಯವಿದೆ ಎಂದು ತಿಳಿಸಲಾಗಿದೆ. 1ಕಿಲೋ ವ್ಯಾಟ್ ವರೆಗಿನ ಸೌರ ಫಲಕಗಳಿಗೆ ಯಾವುದೇ ವೆಚ್ಚವಿಲ್ಲದೆ ಸ್ಥಾಪಿಸಬಹುದು ಎಂದು ಕೂಡ ತಿಳಿಸಲಾಗಿದೆ.
ಇದನ್ನೂ ಕೂಡ ಓದಿ : Ration Card Update : ನಿಮಗಿನ್ನೂ ರೇಷನ್ card ಸಿಕ್ಕಿಲ್ವಾ.? ನೀವು ಹೊಸ ರೇಷನ್ ಕಾರ್ಡ್ಗೆ ಅರ್ಜಿ ಸಲ್ಲಿಸಬೇಕೆ.?
ಪ್ರಧಾನಮಂತ್ರಿ ಸೂರ್ಯೋದಯ ಯೋಜನೆಯ(PM Suryodaya Yojana) ಅಡಿಯಲ್ಲಿ ನೀವು ಸೌರ ಮೇಲ್ಚಾವಣಿಯನ್ನು ಪಡೆದುಕೊಳ್ಳಲು ಅರ್ಜಿ ಸಲ್ಲಿಸಲು ಇಲ್ಲಿ ನೀಡಿರುವ ವೆಬ್ ಸೈಟ್ ಲಿಂಕ್ ಮೂಲಕ ನೀವು ಈ ಯೋಜನೆಗೆ ಅರ್ಜಿಯನ್ನ ಸಲ್ಲಿಸಬಹುದಾಗಿದೆ.
| ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ :- | PM SURYA GHAR – MUFT BIJLI YOJANA |
ಮೇಲೆ ನೀಡಿರುವ ಲಿಂಕ್ ಕ್ಲಿಕ್ ಮಾಡಿದ ತಕ್ಷಣ ನಿಮಗೆ ಪ್ರಧಾನಮಂತ್ರಿ ಸೂರ್ಯೋದಯ ಯೋಜನೆಯ(PM Suryodaya Yojana) ಅಧೀಕೃತ ಜಾಲತಾಣ ಓಪನ್ ಆಗುತ್ತದೆ. ಅಲ್ಲಿ Apply for solar rooftop ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ. ಅರ್ಜಿಯನ್ನ ಸಲ್ಲಿಸಿ.
ಇದೇ ರೀತಿಯ ಹೊಸ ಹೊಸ ಮಾಹಿತಿಗಳು ತಿಳಿಯಲು, ವಿದ್ಯಾರ್ಥಿವೇತನಗಳು, ಸರ್ಕಾರಿ ಯೋಜನೆಗಳು, ಸರ್ಕಾರಿ ಕೆಲಸಗಳು ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ Telegram & Whatsapp ಗ್ರೂಪ್ ಗಳಿಗೆ ಜಾಯಿನ್ ಆಗಿ ದಿನನಿತ್ಯ ನಡೆಯುವ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- MGR ಚಿನ್ನದ ಖಡ್ಗ, ಜಯಲಲಿತಾ ಚಂಡಿಕಾಯಾಗ.. ಈಗ ಮುಕಾಂಬಿಕೆ ಸನ್ನಿದಿಯಲ್ಲಿ ‘ದಳಪತಿ’! ಇದರ ಹಿಂದಿನ ರಹಸ್ಯವೇನು?
- ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರ ಆರೋಪ: ನಂಬಿಕೆ ದುರುಪಯೋಗಪಡಿಸಿಕೊಂಡ ಅಂಚೆ ವಿತರಕ ಸುರೇಶ್ ಬಂಧನ,
- ಯುವತಿಯ ಅಶ್ಲೀಲ ಎಐ ವಿಡಿಯೋ ಮಾಡಿ ಹಣಕ್ಕೆ ಡಿಮ್ಯಾಂಡ್, ಇಬ್ಬರು ಕಿಡಿಗೇಡಿಗಳು ಅರೆಸ್ಟ್
- 40 ವರ್ಷದ ಬಳಿಕ ಮೊತ್ತೊಬ್ಬ ವೈಭವ್ ಸೂರ್ಯವಂಶಿ ಬರ್ತಾನೆ: ರಾಹುಲ್ ದ್ರಾವಿಡ್ ಹಿಂಗ್ ಹೇಳಿದ್ಯಾಕೆ.?
- RSS ಮುಖ್ಯಸ್ಥ ಮೋಹನ್ ಭಾಗವತ್ ಪ್ರಯಾಣಿಸುತ್ತಿದ್ದ ರೈಲಿಗೆ ಕಲ್ಲು ತೂರಾಟ: ಇಬ್ಬರು ಆರೋಪಿಗಳು ಅರೆಸ್ಟ್
- ಬಿಡದಿ ರೈತರು ಅಸಲಿ ರೈತರೋ ಅಲ್ಲವೋ? ನೊಂದ ಹಳ್ಳಿಗಳಿಗೆ ಬನ್ನಿ, ನಾನು ಬರುತ್ತೇನೆ : ಸಿಎಂ ಡಿ.ಕೆ.ಶಿವಕುಮಾರ್ ಗೆ ಕುಮಾರಸ್ವಾಮಿ ಸವಾಲು
- ಗಂಡನ ವಿರುದ್ಧ ಸುಳ್ಳು ವರದಕ್ಷಿಣೆ ಕೇಸ್, ದ್ವೇಷ ಮರೆತು ಮಾವನ ಪ್ರಾಣ ಉಳಿಸಿದ ಅಳಿಯ, ಕೋರ್ಟ್ ಅವರಣದಲ್ಲಿ ಒಂದಾದ ಗಂಡ-ಹೆಂಡತಿ
- ಇವೆಲ್ಲವೂ ಷಡ್ಯಂತ್ರ ನಂಬಬೇಡಿ; ಧರ್ಮಸ್ಥಳ ಪ್ರಕರಣದ ಆರೋಪಕ್ಕೆ ಪ್ರಕಾಶ್ ರಾಜ್ ರಿಯಾಕ್ಷನ್!
- ಸ್ಟಿಂಗ್ ಪೇಯ ಸೇವಿಸಿ ಯುವಕ ಮೃತ್ಯು ಆರೋಪ; ಬಾಟಲಿಗಳನ್ನು ಸುಟ್ಟು ಗ್ರಾಮಸ್ಥರಿಂದ ಆಕ್ರೋಶ
- ಮುಂದೆಯೂ ಡಿಕೆಶಿ ಸಿಎಂ ಆದರೆ ನನಗೆ ಗಾಬರಿ: ಲೇವಡಿ ಮಾಡಿದರಾ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ.!
- ಕೊಲ್ಲೂರು ದೇಗುಲದಲ್ಲಿ ಆ ಸಂಕಲ್ಪ ಮಾಡಿ, ಅರ್ಚಕರ ಮುಂದೆ ಅದೊಂದು ಮನವಿ ಮಾಡಿಕೊಂಡ ಸಿಎಂ ವಿಜಯ್!
- ಕೊಲ್ಲೂರು ಮೂಕಾಂಬಿಕೆಗೆ 1 ಕೆಜಿ 600 ಗ್ರಾಂ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ಸಿಎಂ ವಿಜಯ್; ಸಂಖ್ಯಾ ಶಾಸ್ತ್ರದ ಹಿಂದಿರುವ ರಹಸ್ಯವೇನು.?
- ಪ್ರಧಾನಿ ಮೋದಿ ಇಲ್ಲದೆ ಇದು ಆಗುತ್ತಿರಲಿಲ್ಲ!…ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕೃತ; ಬಿಜೆಪಿ ವಿರುದ್ಧ ಖರ್ಗೆ ಆಕ್ರೋಶ
- ರಾತ್ರಿಯ ಊಟದ ಬಳಿಕ ಮಾವಿನ ಹಣ್ಣು ಸೇವಿಸಿ ಒಂದೇ ಕುಟುಂಬದ ಇಬ್ಬರು ಹೆಣ್ಣು ಮಕ್ಕಳು ಸಾವು!
- ಧರ್ಮಸ್ಥಳ ಕೇಸ್ : ನಟ ಪ್ರಕಾಶ್ ರಾಜ್ ಹೆಸರು ಉಲ್ಲೇಖವಾದ ತಕ್ಷಣ ಅವರು ಕ್ರಿಮಿನಲ್ ಆಗಲ್ಲ : ಗೃಹ ಸಚಿವ ಪ್ರಿಯಾಂಕ್ ಖರ್ಗೆ
- ನಾನು ಸತ್ತಿಲ್ಲ; ಆರಾಮಾಗಿದ್ದೇನೆ: ಆತಂಕ ಬೇಡ ಎಂದು ಸ್ಪಷ್ಟನೆ ನೀಡಿದ ಹಿರಿಯ ನಟ ದೊಡ್ದಣ್ಣ
- ಆಸ್ಪತ್ರೆಯಲ್ಲಿ ಪುರುಷರ ಹೆಣದ ‘ಅದನ್ನ’ ನೋಡಿ ಎಂಜಾಯ್ ಮಾಡ್ತಿದ್ವಿ ಎಂದ ಲೇಡಿ ಡಾಕ್ಟರ್, ಆಮೇಲೇನಾಯ್ತು.?
- ಕೊಪ್ಪಳದಲ್ಲಿ ತಂದೆ, ಅಕ್ಕನ ಕೊಲೆಗೆ ಬಿಗ್ ಟ್ವಿಸ್ಟ್ : ಪೋಲೀಸರ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ!
- ಸಾಲದ ಹಣ ವಾಪಸ್ ಕೊಡುವುದಾಗಿ ನಂಬಿಸಿ ವೃದ್ಧೆಯ ಭೀಕರ ಕೊಲೆ.! ಮೇ 17 ರಿಂದಲೇ ನಾಪತ್ತೆಯಾಗಿದ್ದ ವೃದ್ಧೆ.!
- ಗಡಿ ದಾಟಿದ ವಾತ್ಸಲ್ಯ: ದಾವಣಗೆರೆಯ ಅನಾಥ ಮಗುವನ್ನು ದತ್ತು ಪಡೆದ ಇಟಲಿ ದಂಪತಿ.!



















