PM SVANidhi : ದುಡ್ಡಿನ ಅವಶ್ಯಕತೆ ಬಿದ್ದಾಗ, ಮೈಕ್ರೋಫೈನಾನ್ಸ್ ಸೇರಿದಂತೆ ಇತರ ಅಪಾಯಕಾರಿ ಮಾರ್ಗದ ಮೂಲಕ ಸಾಲ ಪಡೆದು ಸಂಕಷ್ಟಕ್ಕೆ ಸಿಲುಕಬೇಡಿ, ಕಡಿಮೆ ಬಡ್ಡಿ ದರದಲ್ಲಿ ಕೇಂದ್ರ ಯೋಜನೆ ಮೂಲಕ ಸಾಲ ಪಡೆಯಲು ಸಾಧ್ಯವಿದೆ ಪಿಎಂ ಸ್ವನಿಧಿ ಸಾಲ ಪಡೆಯಲು ಕೇವಲ ಆಧಾರ್ಡ್ ಕಾರ್ಡ್ ಇದ್ದರೆ ಸಾಕು.
ಜೀವನದಲ್ಲಿ ದುಡ್ಡಿನ ಅವಶ್ಯಕತೆ ಇದ್ದೇ ಇರುತ್ತದೆ. ಸಾಲ ರೂಪದಲ್ಲಿ ಹಣ ಪಡೆದು ಕಂತಗಳ ಮೂಲಕ ಪಾವತಿಸುವ ವಿಧಾನವೇ ಭಾರತದ ಬಹುತೇಕರ ಅನುಸರಿಸುವ ವಿಧಾನ. ಆದರೆ ಮೈಕ್ರೋಫೈನ್ಸ್ ಸೇರಿದಂತೆ ಇತರ ಅಪಾಯಾಕಾರಿ ಮಾರ್ಗದ ಮೂಲಕ ಸಾಲ ಪಡೆದು ಬಳಿಕ ಸಂಕಷ್ಟಕ್ಕೆ ಸಿಲುಕಿದ ಘಟನೆಗಳೇ ಹೆಚ್ಚಿದೆ. ಆದರೆ ಕೇಂದ್ರ ಸರ್ಕಾರ ಪಿಎಂ ಸ್ವನಿಧಿ ಯೋಜನೆ ಮೂಲಕ ಸುಲಭವಾಗಿ ಸಾಲ ನೀಡುತ್ತದೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಸ್ವಲ್ಪ ಹಣದ ಸಾಲ ಬೇಕಾದಾಗ PM SVANidhi ಯೋಜನೆಯ ಮೂಲಕ ಅರ್ಜಿ ಸಲ್ಲಿಸಬಹುದು. ಅನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಸಾಲ ಪಡೆದುಕೊಳ್ಳಬಹುದು. ಈ ಯೋಜನೆ ಮೂಲಕ ಗರಿಷ್ಠ 2.5 ಲಕ್ಷ ರೂಪಾಯಿ ವರೆಗೆ ಸಾಲ ಸೌಲಭ್ಯ ಲಭ್ಯವಿದೆ. ಇದು ಹಲವರಿಗೆ ಪ್ರಯೋಜನವಾಗಲಿದೆ. ಕಡಿಮೆ ಬಡ್ಡಿದರ, ಸುಲಭ ಸಾಲಗಳಿಂದ ಜನರು ಸಂಕಷ್ಟಗಳಿಂದ ಹೊರಬರಲು ಸಾಧ್ಯವಾಗುತ್ತದೆ. ಸ್ವಾವಲಂಬಿ ಬದುಕಿಗೆ ಮುನ್ನುಡಿ ಬರೆಯಲಿದೆ.
ಪ್ರಧಾನಿ ಸ್ವನಿಧಿ ಯೋಜನೆ ಪ್ರಮುಖವಾಗಿ ರಸ್ತೆ ಬದಿಯಲ್ಲಿ ಚಿಕ್ಕಪುಟ್ಟ ವ್ಯಾಪಾರ ಮಾಡುವವರಿಗಾಗಿ ತರಲಾಗಿದೆ. ಚಿಕ್ಕ ವ್ಯಾಪಾರಿಗಳಿಗೆ ಸಾಲದ ಸೌಲಭ್ಯ ನೀಡಲು ಬ್ಯಾಂಕ್ ಹಿಂದೇಟು ಹಾಕುತ್ತದೆ. ಇನ್ನು ಗ್ಯಾರೆಂಟಿ, ಶ್ಯೂರಿಟಿ ಸೇರಿದಂತೆ ಇತರ ದಾಖಲೆ ಒದಗಿಸಲು ಸಣ್ಣ ವ್ಯಾಪಾರಿಗಳು ವಿಫಲರಾಗುತ್ತಾರೆ. ಕಾರಣ ಬೀದಿ ಬದಿ ವ್ಯಾಪಾರಿಗಳು, ಸಣ್ಣ ವ್ಯಾಪಾರಿಗಳ ವಹಿವಾಟು ಬ್ಯಾಂಕ್ ಮೂಲಕ ಸಾಲ ಪಡೆಯುವ ಮಟ್ಟಕ್ಕೆ ಇರುವುದಿಲ್ಲ. ಆದರೆ ಪ್ರಧಾನಿ ಸ್ವನಿಧಿ ಯೋಜನೆ ಉಪಯುಕ್ತವಾಗಿದೆ.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಕೊರೋನಾ ಸಮಯದಲ್ಲಿ ಪ್ರಧಾನಿ ಮೋದಿ ಈ ಯೋಜನೆ ಜಾರಿಗೆ ತಂದರು. ಚಿಕ್ಕ ವ್ಯಾಪಾರಿಗಳಿಗೆ ಸಾಲ ಸಿಗುವಂತೆ ಮಾಡಿದರು. ಈ ಯೋಜನೆ ಮೂಲಕ ಹಲವು ಸಣ್ಣ ವ್ಯಾಪಾರಿಗಳು ಸಾಲ ಪಡೆದು ಉದ್ಯಮ ಬೆಳೆಸಿದ್ದಾರೆ. ವ್ಯಾಪಾರ ವಹಿವಾಟು ಹೆಚ್ಚಿಸಿದ್ದಾರೆ. ಸ್ವಾಲಂಬಿ ಬದುಕು ನಡೆಸುತ್ತಿದ್ದಾರೆ. ಸ್ವನಿಧಿ ಯೋಜನೆ ದೇಶದಲ್ಲಿನ ಆರ್ಥಿಕವಾಗಿ ಕುಗ್ಗಿಹೋದ ಸಣ್ಣ ವ್ಯಾಪಾರಿಗಳಿಗೆ ಉಪಯುಕ್ತವಾಗಿದೆ.
ಕೋರೋನಾ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಆರಂಭಿಸಿದ ಸ್ವನಿಧಿ ಯೋಜನೆ ಸಾಲ ಸೌಲಭ್ಯದಲ್ಲಿ ಸೀಮಿತ ಮೊತ್ತವಿತ್ತು. ಆರಂಭದಲ್ಲಿ 10,000 ರೂಪಾಯಿ ಸಾಲ ಸೌಲಭ್ಯ ನೀಡಲಾಗುತ್ತಿತ್ತು. ಆದರೆ ಬಳಿಕ ಸ್ವನಿಧಿ ಸಾಲ ಮೊತ್ತವನ್ನು ಹೆಚ್ಚಿಸಲಾಗಿದೆ. ಇದೀಗ 2.5 ಲಕ್ಷ ರೂಪಾಯಿಗೆ ಏರಿಕೆ ಮಾಡಲಾಗಿದೆ. ಹಂತ ಹಂತವಾಗಿ ಈ ಮೊತ್ತ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.
ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ಮೊದಲ ಕಂತನ್ನು ಸರಿಯಾದ ಸಮಯಕ್ಕೆ ಕಟ್ಟಬೇಕು. ಒಂದು ವರ್ಷದೊಳಗೆ ಸಾಲ ತೀರಿಸಬೇಕು. ಬಡ್ಡಿ ದರ ಕಡಿಮೆ. ಇದರಿಂದ ಮತ್ತೆ ಸಾಲ ಪಡೆಯಲು ಸುಲಭವಾಗುತ್ತದೆ. ಅತೀ ಕಡಿಮೆ ಬಡ್ಡಿ ದರ ಕಾರಣ ಯಾವತ್ತೂ ಹೊರೆಯಾಗುವುದಿಲ್ಲ. ಇನ್ನು ಸಾಲ ಪಡೆಯಲು ಆಧಾರ್, ಮೊಬೈಲ್ ನಂಬರ್ ಮತ್ತು ಬ್ಯಾಂಕ್ ಖಾತೆ ಇರಬೇಕು. ಇಷ್ಟಿದ್ದರೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಸಾಲ ಪಡೆಯಬಹುದು.
ಆನ್ಲೈನ್ ಅಥವಾ CSC ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ಬಡ್ಡಿ ದರ ಸಾಲ ಪಡೆಯುವ ಸಮಯದಲ್ಲಿ ನಿರ್ಧಾರವಾಗುತ್ತದೆ. ಆಧಾರ್ ಕಾರ್ಡ್ ಇದ್ದವರು ಯಾರೇ ಆದರೂ ಅರ್ಜಿ ಸಲ್ಲಿಸಬಹುದು. ಬೇರೆ ಕಡೆ ಸಾಲ ಪಡೆದರೆ ಬೇಗ ಹಣ ವಾಪಸ್ ಕೊಡಬೇಕಾಗುತ್ತದೆ. ಆದರೆ PM SVANidhi ಯೋಜನೆಯಲ್ಲಿ 12 ತಿಂಗಳುಗಳ ಅವಧಿ ಇರುತ್ತದೆ.
- BSNL Plan : ಬರೋಬ್ಬರಿ 150 ದಿನಗಳಿಗೆ ಅನ್ಲಿಮಿಟೆಡ್ ಕರೆ ಮತ್ತು ಡೇಟಾ ನೀಡುವ ಅತ್ಯುತ್ತಮ ರಿಚಾರ್ಜ್ ಪ್ಲಾನ್!
- ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಸ್ಥಿತಿ ಗಂಭೀರ.! ಪೋಷಕರ ತೀರ್ಮಾನವೇನು ಗೊತ್ತಾ.?
- 5 ದಿನಗಳಲ್ಲಿ ಈ ಕೆಲಸ ಮಾಡದವರ ಪಿಂಚಣಿ ಬಂದ್.! ಸರ್ಕಾರದ ಹೊಸ ಆದೇಶ.! Pension New Updates
- ಒಂದು EMI ಮಿಸ್ ಆದವರಿಗೆ ಇನ್ಮೇಲೆ ಹೊಸ ರೂಲ್ಸ್ | Missed EMI & CIBIL Score
- ಬ್ಯಾಂಕ್ ಖಾತೆ ಇದ್ದು ಈ ತಪ್ಪು ಮಾಡಿದವರಿಗೆ 2 ವರ್ಷ ಜೈಲು ಹಾಗು ದಂಡ – ಸಂಪೂರ್ಣ ಮಾಹಿತಿ
- ಎಲ್ಲಾ ಗೃಹಲಕ್ಷ್ಮಿ ಯರಿಗೆ ಬಿಗ್ ಶಾಕ್.! ರಾತ್ರೋರಾತ್ರಿ ಹೊಸ ಲಿಸ್ಟ್ ಬಿಡುಗಡೆ | ಹೆಸರು ಇದ್ದವರಿಗೆ ಮಾತ್ರ ಹಣ.!
- ಮಳೆ.! ಮಳೆ.! ಅಕ್ಟೋಬರ್ 29 ರ ವರೆಗೆ | 18 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ | weather forecast
- ರಾಜ್ಯದ ಗ್ರಾಮೀಣ ಜನತೆಗೆ ಸರ್ಕಾರದಿಂದ ಸಿಹಿಸುದ್ಧಿ.! ಭೂ ಪರಿವರ್ತಿತ ಜಮೀನುಗಳಲ್ಲಿ ಬಡಾವಣೆ ರೂಪಿಸಲು ಅವಕಾಶ
- ತುಟ್ಟಿಭತ್ಯೆ ಶೇ. 55 ರಿಂದ 58ಕ್ಕೆ ಹೆಚ್ಚಳ, ಸರ್ಕಾರದ ಅಧಿಕೃತ ಆದೇಶ ಪ್ರಕಟ – ಯಾರೆಲ್ಲಾ ಇದರ ಪ್ರಯೋಜನ ಪಡೆಯುತ್ತಾರೆ?
- ಕ್ಷುಲಕ ಕಾರಣಕ್ಕೆ ದಂಪತಿ ನಡುವೆ ಜಗಳ, ತವರು ಮನೆ ಸೇರಿದ ಪತ್ನಿ, ಅವಳಿ ಹೆಣ್ಣು ಮಕ್ಕಳ ‘ಕತ್ತು ಸೀಳಿ’ ಕೊಂದ ಕಟುಕ ತಂದೆ!
- ಇನ್ಮೇಲೆ ಈ ಕೆಲಸ ಅಪರಾಧವಲ್ಲ ಕೋರ್ಟ್ ಹೊಸ ಆದೇಶ ಜಾರಿಗೆ | ಹೈಕೋರ್ಟ್ ಕೊಟ್ಟಿರುವ ಈ ತೀರ್ಪು ಯಾವುದು.?
- ರೈತರ ಸಾಲಮನ್ನಾ : ಗುಡ್ ನ್ಯೂಸ್ ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ
- ನವೆಂಬರ್ 1 ರಿಂದ ಬ್ಯಾಂಕ್ ಖಾತೆಗೆ ಹೊಸ ರೂಲ್ಸ್ | ಬ್ಯಾಂಕ್ ಖಾತೆಯನ್ನ ಹೊಂದಿರುವವರು ತಪ್ಪದೇ ನೋಡಿ
- ನೀವು ಈ 10 ರೀತಿಯ ಕ್ಯಾಷ್ ಟ್ರಾನ್ಸಾಕ್ಷನ್ ಮಾಡ್ತಿದ್ದೀರಾ? ಐಟಿ ನೋಟಿಸ್ ಬರಬಹುದು ಎಚ್ಚರ! Income Tax
- ಪೊಲೀಸರು 5 ತಿಂಗಳಲ್ಲಿ 4 ಬಾರಿ ಅತ್ಯಾಚಾರ ಮಾಡಿದ್ರು : ಕೈಯಲ್ಲಿ ಡೆತ್ ನೋಟ್ ಬರೆದುಕೊಂಡು ವೈದ್ಯೆ ಆತ್ಮಹತ್ಯೆ
- ಪರಿಶಿಷ್ಟ ಪಂಗಡದ ಮಹಿಳೆ ಆಸ್ತಿಗೆ ಹಕ್ಕುದಾರಳಲ್ಲ : ಸಂವಿಧಾನವನ್ನು ಉಲ್ಲೇಖಿಸಿದ ಸುಪ್ರೀಂ ಕೋರ್ಟ್ ಹೇಳಿದ್ದೇನು?
- BPL ಕಾರ್ಡ್ ಇದ್ದ 75 ವರ್ಷದವರಿಗೆ ದೊಡ್ಡ ಸಿಹಿಸುದ್ದಿ – ಹಿರಿಯ ನಾಗರಿಕರಿಗೆ ಈ ಸೇವೆ ಉಚಿತ | BPL Ration Card
- ಪೋಷಕರು ಮಾರಿದ ಆಸ್ತಿಯನ್ನು ಪ್ರಾಪ್ತ ವಯಸ್ಕ ಮಕ್ಕಳು ನಿರಾಕರಿಸಬಹುದು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು.!
- ಈ ಪಟ್ಟಿಯಲ್ಲಿ ಹೆಸರಿದ್ದವರಿಗೆ ಮಾತ್ರ ಗೃಹಲಕ್ಷ್ಮಿ ಹಣ ಹೊಸ ರೂಲ್ಸ್ – ಯಾವ ಪಟ್ಟಿಯಲ್ಲಿ ಹೆಸರಿರಬೇಕು.?
- ನವೆಂಬರ್ 1 ರಿಂದ ಗ್ಯಾಸ್ ಸಿಲಿಂಡರ್ ಗೆ ಹೊಸ ರೂಲ್ಸ್ | ಏನಿದು ಹೊಸ ನಿಯಮ.? Gas Cylinder
- ಗ್ರಾಮೀಣ ಜನತೆಗೆ ಸಿಹಿಸುದ್ದಿ : ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಬಿ-ಖಾತಾ ವಿತರಣೆ, ಇ-ಸ್ವತ್ತು ಸರಳೀಕರಣ
- ಬ್ಯಾಂಕ್ ಸಾಲ ಬಾಕಿ ಇದ್ದವರಿಗೆ RBI ನಿಂದ ಗುಡ್ ನ್ಯೂಸ್ | ಆರ್ ಬಿಐ ನೀಡಿರುವ ಗುಡ್ ನ್ಯೂಸ್ ಏನು.?
- Gold Rate : ಭಾರೀ ಇಳಿಕೆ ಕಂಡ ಚಿನ್ನದ ಬೆಲೆ.? ಎಷ್ಟಾಗಿದೆ ಗೊತ್ತಾ ಇವತ್ತಿನ ಚಿನ್ನದ ದರ.? ಭರ್ಜರಿ ಇಳಿಕೆಯತ್ತ!
- ಬ್ಯಾಂಕ್ FD ಇಟ್ಟ ಹಿರಿಯ ನಾಗರೀಕರಿಗೆ RBI ಹೊಸ ರೂಲ್ಸ್ | Senior Citizen FD New Rules
- ಬಿಪಿಎಲ್ ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್.! BPL Ration Card Updates
- ವಿಧವೆಯ ಪಿತ್ರಾರ್ಜಿತ ಆಸ್ತಿ ಹಕ್ಕು ಎತ್ತಿಹಿಡಿದ ಸುಪ್ರೀಂ ಕೋರ್ಟ್- Inherited property rights
- Online gambling : ಆನ್ಲೈನ್ ಜೂಜು ನಿಷೇಧ : ಕೇಂದ್ರದ ನೆರವು ಕೇಳಿದ ಸುಪ್ರೀಂ ಕೋರ್ಟ್
- ಪ್ಯಾನ್ ಕಾರ್ಡ್ ಹೊಂದಿರೋರೇ ಎಚ್ಚರ! ಈ ತಪ್ಪು ಮಾಡಿದ್ರೇ 10,000 ದಂಡ ಕಟ್ಟಬೇಕಾಗುತ್ತೆ ಹುಷಾರ್! | PAN Card Alert
- 2026 ರ ಚಿನ್ನದ ಬೆಲೆ ಎಷ್ಟಾಗುತ್ತೆ ಎಂದು ತಿಳಿಸಿದ ಸರ್ಕಾರ.! ಚಿನ್ನದ ಭವಿಷ್ಯ ಹೇಗಿದೆ.? | Gold Price Prediction 2026
- ದೀಪಾವಳಿಗೆ BSNL ನಿಂದ ಕೈಗೆಟುಕುವ ದರದಲ್ಲಿ 365 ದಿನಗಳ ಸೇವೆಯ ‘BSNL ಸಮ್ಮಾನ್’ ಪ್ಲಾನ್ ಬಿಡುಗಡೆ
- Weather Forecast : ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ – 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ






























