Tractor Subsidy : ನಮಸ್ಕಾರ ಸ್ನೇಹಿತರೇ, ಕೃಷಿ ವಿಚಾರದಲ್ಲಿ ಅದರಲ್ಲೂ ತೋಟಗಾರಿಕೆ ಬೆಳೆ ಮಾಡುವ ರೈತರಿಗೆ ತಂತ್ರಜ್ಞಾನ ನಿಜಕ್ಕೂ ಒಂದು ವರದಾನವಾಗಿದೆ ಎಂದರೆ ತಪ್ಪೇನಿಲ್ಲ. ಏಕೆಂದರೆ ಬದಲಾಗುತ್ತಿರುವ ಕೃಷಿ ಪದ್ಧತಿಯಲ್ಲಿ ಹಾಗೂ ಯುವಪೀಳಿಗೆಯ ಕೃಷಿ ಬಗ್ಗೆ ಆಸಕ್ತಿ ಇಲ್ಲದೇ ಇರುವ ಕಾರಣ ತೋಟಗಾರಿಕೆ ಬೆಳೆ ಅಷ್ಟೇ ಅಲ್ಲದೆ ಇತರೆ ಗದ್ದೆಗಳಲ್ಲೂ ಕೆಲಸ ಮಾಡಲು ಆಳುಗಳ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.
ಇದನ್ನೂ ಕೂಡ ಓದಿ : Ration Card : ಪಡಿತರ ಚೀಟಿದಾರರೇ ತಪ್ಪದೇ `ಇ-ಕೆವೈಸಿ’ ಮಾಡಿಕೊಳ್ಳಿ : ಇಲ್ಲದಿದ್ರೆ ಡಿಸೆಂಬರ್ ನಿಂದ ಸಿಗಲ್ಲ `ರೇಷನ್’!
ಆದ್ದರಿಂದ ರೈತರಿಗೆ ಕೇಂದ್ರ ಸರ್ಕಾರದ ಮತ್ತೊಂದು ಬಂಪರ್ ಯೋಜನೆ ಘೋಷಿಸಿದೆ. ಟ್ರಾಕ್ಟರ್ ಖರೀದಿಸುವ ರೈತರಿಗೆ ಬರೋಬ್ಬರಿ ಶೇಕಡಾ 50 ರಷ್ಟು ಸಬ್ಸಡಿ ಸಿಗಲಿದೆ. ಪಿಎಂ ಕಿಸಾನ್ ಟ್ರಾಕ್ಟರ್ ಯೋಜನೆಯಡಿ ಈ ಸೌಲಭ್ಯ ಸಿಗಲಿದೆ. ಈ ಸೌಲಭ್ಯ ದೇಶದ ಎಲ್ಲಾ ರೈತರಿಗೆ ಅನ್ವಯವಾಗಲಿದೆ. ಈ ರೈತರಿಗೂ ಅನುಕೂಲವಾಗುವ ಹೊಸ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.
ಪಿಎಂ ಕಿಸಾನ್ ಟ್ರಾಕ್ಟರ್ ಯೋಜನಯಡಿ ಟ್ರಾಕ್ಟರ್ ಖರೀದಿಸಲು ಇಚ್ಚಿಸುವ ರೈತರು ಆನ್ಲೈನ್ ಅಥವಾ ಸಂಬಂಧ ಪಟ್ಟ ಸ್ಛಳೀಯ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಅರ್ಹ ರೈತರು ಟ್ರಾಕ್ಟರ್ ಬೆಲೆಯ ಅರ್ಧದಷ್ಟು ಮಾತ್ರ ಪಾವತಿ ಮಾಡಿದರೆ ಸಾಕು. ಇನ್ನುಳಿದ ಅರ್ಧದಷ್ಟು ಹಣವನ್ನು ಕೇಂದ್ರ ಸರ್ಕಾರ ಪಾವತಿಸಲಿದೆ.
ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಶೇಕಡಾ 50 ರಷ್ಟು ಸಬ್ಸಡಿ ಇರುವುದರಿಂದ ರೈತರು ಅರ್ಧದಷ್ಟು ಹಣ ಪಾವತಿಸಿದರೆ ಟ್ರಾಕ್ಟರ್ ಲಭ್ಯವಾಗಲಿದೆ. ಈ ಅರ್ಧ ಹಣಪಾವತಿಗೂ ಸಾಲ ಸೌಲಭ್ಯವಿದೆ. ಕೆಲ ರಾಜ್ಯಗಳು ಕೇಂದ್ರ ಸರ್ಕಾರದ ಸಬ್ಸಿಡಿ ಜೊತೆಗೆ ರಾಜ್ಯ ಸರ್ಕಾರಗಳು ಸಬ್ಸಿಡಿ ಘೋಷಿಸಿದೆ. ಹರ್ಯಾಣ,ಜಾರ್ಖಂಡ್ ಸೇರಿದಂತೆ ಕೆಲ ರಾಜ್ಯಗಳಲ್ಲಿ ಒಟ್ಟು ಸಬ್ಸಡಿ ಗರಿಷ್ಠ ಶೇಕಡಾ 80 ರಷ್ಟಾಗಲಿದೆ.
ಕೇಂದ್ರ ಸರ್ಕಾರದ ಸಬ್ಸಿಡಿ ಯೋಜನೆಯಡಿ ಟ್ರಾಕ್ಟರ್ ಪಡೆಯಲು ಅರ್ಜಿ ಭರ್ತಿ ಮಾಡಬೇಕು. ಈ ಅರ್ಜಿಯಲ್ಲಿ ಕೆಲ ನಿಬಂಧನೆಗಳಿವೆ. ಅರ್ಹರನ್ನು ಪರಿಶೀಲಿಸಿ ಸರ್ಕಾರ ಸಬ್ಸಡಿ ನೀಡಲಿದೆ.
ಏನೆಲ್ಲಾ ಅರ್ಹತೆಗಳಿರಬೇಕು.?
• ಅರ್ಜಿದಾರರು ಭಾರತೀಯ ನಾಗರೀಕರನಾಗಿರಬೇಕು.
• ಅರ್ಜಿದಾರನ ವಯಸ್ಸು 18 ವರ್ಷ ಮೇಲ್ಪಟ್ಟಿರಬೇಕು ಹಾಗೂ 60 ವರ್ಷದೊಳಗಿರಬೇಕು.
• ಕುಟುಂಬದ ಆದಾಯ ವಾರ್ಷಿಕ 1.5 ಲಕ್ಷಕ್ಕಿಂತ ಮೀರಬಾರದು.
• ಅರ್ಜಿದಾರ ಸಣ್ಣ ರೈತರ ಮಾನದಂಡ ಅನ್ವಯವಾಗಬೇಕು.
• ಟ್ರಾಕ್ಟರ್ ಖರೀದಿಸುವ ರೈತ ತನ್ನ ಹೆಸರಿನಲ್ಲಿ ಕೃಷಿ ಭೂಮಿ ಹೊಂದಿರಬೇಕು.
• ಅರ್ಜಿದಾರ ಇತರ ಯಾವುದೇ ಸಬ್ಸಿಡಿ ಆಧಾರಿತ ಯೋಜನೆಯ ಫಲಾನುಭವಿಯಾಗಿರಬಾರದು.
• ಟ್ರಾಕ್ಟರ್ಗೆ ಅರ್ಜಿ ಹಾಕುವ ರೈತ ಕಳೆದ 7 ವರ್ಷದಲ್ಲಿ ಯಾವುದೇ ಟ್ರಾಕ್ಟರ್ ಖರೀದಿಸಿರಬಾರದು.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಬೇಕಾಗುವ ದಾಖಲಾಗಳೇನು?
• ಆಧಾರ್ ಕಾರ್ಡ್
• ಬ್ಯಾಂಕ್ ಖಾತೆ ವಿವರ
• ಗುರುತಿನ ಚೀಟಿ ದಾಖಲೆ
• ಪಾಸ್ಪೋರ್ಟ್ ಸೈಜ್ ಫೋಟೋ
• ಭೂಮಿಯ ವಿವರ ಹಾಗು ದಾಖಲೆ ಪತ್ರ
ಅರ್ಜಿಯಲ್ಲಿ ರೈತ ತುಂಬಬೇಕಾದ ಮಾಹಿತಿ :-
• ಅರ್ಜಿದಾರನ ಹೆಸರು(ಆಧಾರ್ ಕಾರ್ಡ್ನಲ್ಲಿರುವ ಹೆಸರು)
• ಅರ್ಜಿದಾರನ ಹುಟ್ಟಿದ ದಿನಾಂಕ
• ಲಿಂಗ
• ತಂದೆ ಅಥವಾ ಪತಿಯ ಹೆಸರು
• ಅರ್ಜಿದಾರನ ವಿಳಾಸ, ಜಿಲ್ಲೆ, ತಾಲೂಕು, ಹೊಬಳಿ
• ಜಾತಿ ವಿವರ
• ಅರ್ಜಿದಾರನ ಮೊಬೈಲ್ ಸಂಖ್ಯೆ
- ʻಅಂತಹ ಪರಿಸ್ಥಿತಿ ಬಂದ್ರೆ ಸಿನಿಮಾ ಬಿಟ್ಟು ಹೊರ ಬರ್ತೇನೆ!ʼ ರಶ್ಮಿಕಾ ಮಂದಣ್ಣ ಹೇಳಿಕೆ ಭಾರೀ ವೈರಲ್
- Gold Rate Today : ಭಾರೀ ಏರಿಕೆ ಕಂಡ ಬಂಗಾರದ ಬೆಲೆ.! – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮತ್ತೆ ಬಿಗ್ಬಾಸ್ ನಿರೂಪಕನಾದ ಕಿಚ್ಚನನ್ನು ಕಂಡು ಇದು ಧೋನಿ ಕಥೆಯಾಯ್ತು ಎಂದು ನಕ್ಕ ನೆಟ್ಟಿಗರು!
- ಮಧ್ಯರಾತ್ರಿ ನವಜಾತ ಶಿಶುಗಳ ಅಸ್ಥಿಪಂಜರ ಹಿಡಿದು ಠಾಣೆಗೆ ಬಂದ ಯುವಕ.! ಮಗು ಹುಟ್ಟಿಸಿ ಸ್ಮಶಾನದಲ್ಲಿ ಹೂತು ಹಾಕಿದ್ದೇಕೆ ಪ್ರೇಮಿಗಳು.?
- ಶಿವಮೊಗ್ಗದಲ್ಲಿ ಅಮಾನವೀಯ ಕೃತ್ಯ : 67 ವರ್ಷದ ವೃದ್ಧೆಯನ್ನು ಮರಕ್ಕೆ ಕಟ್ಟಿ ಹಲ್ಲೆ.!
- Gold Rate Today : ಮತ್ತೆ ಅಲ್ಪ ಇಳಿಕೆ ಕಂಡಿದ ಬಂಗಾರದ ಬೆಲೆ – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮದುವೆ ಆಗದೇ ಗರ್ಭಿಣಿಯಾದ ಮಗಳನ್ನು ಕಾಡಿನಲ್ಲಿ ಕುತ್ತಿಗೆ ಹಿಸಕಿದ ತಂದೆ – ಪ್ರಜ್ಞೆ ತಪ್ಪಿದ ಮಗಳು ಬದುಕಿದ್ದೇ ದೊಡ್ಡ ಪವಾಡ!
- Gold Rate Today : ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?
- ಎರಡ್ಮೂರು ಪಟ್ಟು ಹಣ ಕೇಳೋ ಆಟೋ ಚಾಲಕರ ನಟ್ಟು-ಬೋಲ್ಟು ಟೈಟ್ಗೆ ಮುಂದಾದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
- ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿಸಿದ್ದು ವಿಜಯೇಂದ್ರ : ಯತ್ನಾಳ್ ಹೊಸ ಬಾಂಬ್!
- Gold Rate : ಕುಸಿತದತ್ತ ಮುಖ ಮಾಡಿದ ಚಿನ್ನದ ರೇಟ್.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.?
- ವಕ್ಫ್ ವಿಚಾರದಲ್ಲಿ ಪ್ರಚೋದನಕಾರಿ ಹೇಳಿಕೆ : ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧದ ಕೇಸ್ ರದ್ದು
- Gold Rate Today : ಪಾತಾಳಕ್ಕೆ ಕುಸಿತ ಕಂಡಿದೆಯಾ ಚಿನ್ನ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ರಾಜ್ಯ ಸರ್ಕಾರದಿಂದ ರೈತರಿಗೆ `ಬೋರ್ ವೆಲ್’ ಕೊರೆಸಲು 4 ಲಕ್ಷ ರೂ. ಸಬ್ಸಿಡಿ : ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಜೂ.30 ಲಾಸ್ಟ್ ಡೇಟ್.!
- Gold Rate Today : ಇಂದಿನ ಬಂಗಾರದ ಬೆಲೆಯಲ್ಲಿ ಭರ್ಜರಿ ಇಳಿಕೆ ಕಂಡಿದೆಯಾ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ಕುತ್ತಿಗೆ ಮೇಲೆ ಗಾಯಗಳ ಗುರುತು, ಶರ್ಟ್ ಹರಿತ, ತಳ್ಳಾಟ, ನೂಕಾಟ, ವಾಗ್ವಾದ, ‘ಭದ್ರಾ ಜ್ವಾಲೆ’ ಹೇಗಿತ್ತು?
- ದಿನ ಭವಿಷ್ಯ 26-6-2025 : ಈ ದಿನ ಇವರಿಗೆಲ್ಲ ದೈವ ಬಲ, ಭವಿಷ್ಯ ತಂದಿದೆ ಚಮತ್ಕಾರ
- EMERGENCY 50 : ಸಂವಿಧಾನ ಹತ್ಯಾ ದಿವಸ್ ಆಚರಿಸುವುದು ಸರಿಯಲ್ಲ, ಅದೆಲ್ಲಾ ಹಿಂದಿನ ಕಥೆ – ಪ್ರಧಾನಿ ವಿರುದ್ಧ ಖರ್ಗೆ ಕಿಡಿ!
- ಅತೃಪ್ತ ಶಾಸಕರ ಮನವೊಲಿಕೆ ಸಿಎಂ ಮಾಸ್ಟರ್ ಪ್ಲ್ಯಾನ್! ಸಿದ್ದರಾಮಯ್ಯ ಯೋಜನೆ ಏನು ಗೊತ್ತಾ.?
- ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು 9ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತ ದಿಂದ ಸಾವು.!
- ಇಂಗ್ಲೆಂಡ್ ವಿರುದ್ಧ ಸೋತ ಟೀಮ್ ಇಂಡಿಯಾವನ್ನು ನಾಯಿಗೆ ಹೋಲಿಸಿದ ದಿನೇಶ್ ಕಾರ್ತಿಕ್
- Gold Rate Today : ಭಾರೀ ಇಳಿಕೆ ಕಂಡಿತಾ ಗೋಲ್ಡ್ ರೇಟ್.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ನಿಖರ ಬೆಲೆ.?
- ದಿನಸಿ ತರಲು ಹೋದ ಯುವತಿಗೆ ಲೈಂಗಿಕ ಕಿರುಕುಳ! ಪೈಶಾಚಿಕತೆಯ ಮತ್ತೊಂದು Video, 5 ಮಂದಿ ಬಂಧನ
- ಪ್ರೇಮಿ ಜೊತೆಗಿನ ಖಾಸಗಿ ವಿಡಿಯೋ ಕಳಿಸಿದ ಹೆಂಡ್ತಿ : ಬಿಕ್ಕಿ ಬಿಕ್ಕಿ ಅತ್ತು ಪ್ರಾಣ ಕಳೆದುಕೊಂಡ ಗಂಡ!
- ಯಾರೋ ಪಿಎಗಳಿಂದ ಮಾತನಾಡಿಸೋದಲ್ಲ ಎಂದು ನಟಿ ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ.!
- ಭಾರತದಲ್ಲಿ ಕ್ರೈಂ ಹೆಚ್ಚಾಗಿದೆ : ಡೊನಾಲ್ಡ್ ಟ್ರಂಪ್ ಹೊಸ ಕಿತಾಪತಿ.. ಈ ರಾಜ್ಯಗಳಿಗೆ ಹೋಗಬೇಡಿ ಎಂದ ಅಮೆರಿಕ!
- ಬಿಗ್ ಬಾಸ್ ಕನ್ನಡ 12 ಸ್ಪರ್ಧಿಗಳ ಸಂಭಾವ್ಯ ಪಟ್ಟಿ : ‘ಇವರೆಲ್ಲಾ’ ಬಂದ್ರೆ ಚೆನ್ನ ಎಂದ ವೀಕ್ಷಕರು!
- ಅಂತರ್ಜಾತಿ ವಿವಾಹವಾದ ಮಗಳು ಸತ್ತುಹೋದಂತೆ ಎಂದುಕೊಂಡು ಶ್ರಾದ್ಧ ಕಾರ್ಯ ನಡೆಸಿರುವ ಪೋಷಕರು
- ರಾಜಾ ರಘುವಂಶಿ ಬಳಿಕ ಮತ್ತೊಂದು ಘಟನೆ : ಮದುವೆಯಾದ ಒಂದೇ ತಿಂಗಳಿಗೆ ಪತಿಗೆ ಚಟ್ಟ ಕಟ್ಟಿದ ಪತ್ನಿ!