Tractor Subsidy : ನಮಸ್ಕಾರ ಸ್ನೇಹಿತರೇ, ಕೃಷಿ ವಿಚಾರದಲ್ಲಿ ಅದರಲ್ಲೂ ತೋಟಗಾರಿಕೆ ಬೆಳೆ ಮಾಡುವ ರೈತರಿಗೆ ತಂತ್ರಜ್ಞಾನ ನಿಜಕ್ಕೂ ಒಂದು ವರದಾನವಾಗಿದೆ ಎಂದರೆ ತಪ್ಪೇನಿಲ್ಲ. ಏಕೆಂದರೆ ಬದಲಾಗುತ್ತಿರುವ ಕೃಷಿ ಪದ್ಧತಿಯಲ್ಲಿ ಹಾಗೂ ಯುವಪೀಳಿಗೆಯ ಕೃಷಿ ಬಗ್ಗೆ ಆಸಕ್ತಿ ಇಲ್ಲದೇ ಇರುವ ಕಾರಣ ತೋಟಗಾರಿಕೆ ಬೆಳೆ ಅಷ್ಟೇ ಅಲ್ಲದೆ ಇತರೆ ಗದ್ದೆಗಳಲ್ಲೂ ಕೆಲಸ ಮಾಡಲು ಆಳುಗಳ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.
ಇದನ್ನೂ ಕೂಡ ಓದಿ : Ration Card : ಪಡಿತರ ಚೀಟಿದಾರರೇ ತಪ್ಪದೇ `ಇ-ಕೆವೈಸಿ’ ಮಾಡಿಕೊಳ್ಳಿ : ಇಲ್ಲದಿದ್ರೆ ಡಿಸೆಂಬರ್ ನಿಂದ ಸಿಗಲ್ಲ `ರೇಷನ್’!
ಆದ್ದರಿಂದ ರೈತರಿಗೆ ಕೇಂದ್ರ ಸರ್ಕಾರದ ಮತ್ತೊಂದು ಬಂಪರ್ ಯೋಜನೆ ಘೋಷಿಸಿದೆ. ಟ್ರಾಕ್ಟರ್ ಖರೀದಿಸುವ ರೈತರಿಗೆ ಬರೋಬ್ಬರಿ ಶೇಕಡಾ 50 ರಷ್ಟು ಸಬ್ಸಡಿ ಸಿಗಲಿದೆ. ಪಿಎಂ ಕಿಸಾನ್ ಟ್ರಾಕ್ಟರ್ ಯೋಜನೆಯಡಿ ಈ ಸೌಲಭ್ಯ ಸಿಗಲಿದೆ. ಈ ಸೌಲಭ್ಯ ದೇಶದ ಎಲ್ಲಾ ರೈತರಿಗೆ ಅನ್ವಯವಾಗಲಿದೆ. ಈ ರೈತರಿಗೂ ಅನುಕೂಲವಾಗುವ ಹೊಸ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.
ಪಿಎಂ ಕಿಸಾನ್ ಟ್ರಾಕ್ಟರ್ ಯೋಜನಯಡಿ ಟ್ರಾಕ್ಟರ್ ಖರೀದಿಸಲು ಇಚ್ಚಿಸುವ ರೈತರು ಆನ್ಲೈನ್ ಅಥವಾ ಸಂಬಂಧ ಪಟ್ಟ ಸ್ಛಳೀಯ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಅರ್ಹ ರೈತರು ಟ್ರಾಕ್ಟರ್ ಬೆಲೆಯ ಅರ್ಧದಷ್ಟು ಮಾತ್ರ ಪಾವತಿ ಮಾಡಿದರೆ ಸಾಕು. ಇನ್ನುಳಿದ ಅರ್ಧದಷ್ಟು ಹಣವನ್ನು ಕೇಂದ್ರ ಸರ್ಕಾರ ಪಾವತಿಸಲಿದೆ.
ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಶೇಕಡಾ 50 ರಷ್ಟು ಸಬ್ಸಡಿ ಇರುವುದರಿಂದ ರೈತರು ಅರ್ಧದಷ್ಟು ಹಣ ಪಾವತಿಸಿದರೆ ಟ್ರಾಕ್ಟರ್ ಲಭ್ಯವಾಗಲಿದೆ. ಈ ಅರ್ಧ ಹಣಪಾವತಿಗೂ ಸಾಲ ಸೌಲಭ್ಯವಿದೆ. ಕೆಲ ರಾಜ್ಯಗಳು ಕೇಂದ್ರ ಸರ್ಕಾರದ ಸಬ್ಸಿಡಿ ಜೊತೆಗೆ ರಾಜ್ಯ ಸರ್ಕಾರಗಳು ಸಬ್ಸಿಡಿ ಘೋಷಿಸಿದೆ. ಹರ್ಯಾಣ,ಜಾರ್ಖಂಡ್ ಸೇರಿದಂತೆ ಕೆಲ ರಾಜ್ಯಗಳಲ್ಲಿ ಒಟ್ಟು ಸಬ್ಸಡಿ ಗರಿಷ್ಠ ಶೇಕಡಾ 80 ರಷ್ಟಾಗಲಿದೆ.
ಕೇಂದ್ರ ಸರ್ಕಾರದ ಸಬ್ಸಿಡಿ ಯೋಜನೆಯಡಿ ಟ್ರಾಕ್ಟರ್ ಪಡೆಯಲು ಅರ್ಜಿ ಭರ್ತಿ ಮಾಡಬೇಕು. ಈ ಅರ್ಜಿಯಲ್ಲಿ ಕೆಲ ನಿಬಂಧನೆಗಳಿವೆ. ಅರ್ಹರನ್ನು ಪರಿಶೀಲಿಸಿ ಸರ್ಕಾರ ಸಬ್ಸಡಿ ನೀಡಲಿದೆ.
ಏನೆಲ್ಲಾ ಅರ್ಹತೆಗಳಿರಬೇಕು.?
• ಅರ್ಜಿದಾರರು ಭಾರತೀಯ ನಾಗರೀಕರನಾಗಿರಬೇಕು.
• ಅರ್ಜಿದಾರನ ವಯಸ್ಸು 18 ವರ್ಷ ಮೇಲ್ಪಟ್ಟಿರಬೇಕು ಹಾಗೂ 60 ವರ್ಷದೊಳಗಿರಬೇಕು.
• ಕುಟುಂಬದ ಆದಾಯ ವಾರ್ಷಿಕ 1.5 ಲಕ್ಷಕ್ಕಿಂತ ಮೀರಬಾರದು.
• ಅರ್ಜಿದಾರ ಸಣ್ಣ ರೈತರ ಮಾನದಂಡ ಅನ್ವಯವಾಗಬೇಕು.
• ಟ್ರಾಕ್ಟರ್ ಖರೀದಿಸುವ ರೈತ ತನ್ನ ಹೆಸರಿನಲ್ಲಿ ಕೃಷಿ ಭೂಮಿ ಹೊಂದಿರಬೇಕು.
• ಅರ್ಜಿದಾರ ಇತರ ಯಾವುದೇ ಸಬ್ಸಿಡಿ ಆಧಾರಿತ ಯೋಜನೆಯ ಫಲಾನುಭವಿಯಾಗಿರಬಾರದು.
• ಟ್ರಾಕ್ಟರ್ಗೆ ಅರ್ಜಿ ಹಾಕುವ ರೈತ ಕಳೆದ 7 ವರ್ಷದಲ್ಲಿ ಯಾವುದೇ ಟ್ರಾಕ್ಟರ್ ಖರೀದಿಸಿರಬಾರದು.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಬೇಕಾಗುವ ದಾಖಲಾಗಳೇನು?
• ಆಧಾರ್ ಕಾರ್ಡ್
• ಬ್ಯಾಂಕ್ ಖಾತೆ ವಿವರ
• ಗುರುತಿನ ಚೀಟಿ ದಾಖಲೆ
• ಪಾಸ್ಪೋರ್ಟ್ ಸೈಜ್ ಫೋಟೋ
• ಭೂಮಿಯ ವಿವರ ಹಾಗು ದಾಖಲೆ ಪತ್ರ
ಅರ್ಜಿಯಲ್ಲಿ ರೈತ ತುಂಬಬೇಕಾದ ಮಾಹಿತಿ :-
• ಅರ್ಜಿದಾರನ ಹೆಸರು(ಆಧಾರ್ ಕಾರ್ಡ್ನಲ್ಲಿರುವ ಹೆಸರು)
• ಅರ್ಜಿದಾರನ ಹುಟ್ಟಿದ ದಿನಾಂಕ
• ಲಿಂಗ
• ತಂದೆ ಅಥವಾ ಪತಿಯ ಹೆಸರು
• ಅರ್ಜಿದಾರನ ವಿಳಾಸ, ಜಿಲ್ಲೆ, ತಾಲೂಕು, ಹೊಬಳಿ
• ಜಾತಿ ವಿವರ
• ಅರ್ಜಿದಾರನ ಮೊಬೈಲ್ ಸಂಖ್ಯೆ
- ಪ್ಲಾಸ್ಟಿಕ್, ಸ್ಟೀಲ್, ಮಣ್ಣು, ತಾಮ್ರ – ಆರೋಗ್ಯಕ್ಕೆ ಯಾವ ಬಾಟಲಿ ನೀರು ಶ್ರೇಷ್ಠ?
- ಫ್ಯಾಟಿ ಲಿವರ್ನಿಂದ ಬಿಪಿವರೆಗೆ: ಮಕ್ಕಳನ್ನೇ ಕಾಡುತ್ತಿರುವ ‘ದೊಡ್ಡವರ ಕಾಯಿಲೆಗಳು’!
- Ration Card : ಪ್ರತ್ಯೇಕ ಪಡಿತರ ಚೀಟಿಗೆ ಯಾವಾಗ ಅರ್ಜಿ ಸಲ್ಲಿಸಬಹುದು? ಅವಿವಾಹಿತ ವ್ಯಕ್ತಿಗಳಿಗಿರುವ ಆಯ್ಕೆಗಳೇನು?
- ಭಾರತೀಯ ಅಂಚೆ ಇಲಾಖೆಯಲ್ಲಿ ಬೃಹತ್ ನೇಮಕಾತಿ 2026: ಪರೀಕ್ಷೆಯಿಲ್ಲದೆ 25,000+ GDS ಹುದ್ದೆಗಳಿಗೆ ಅರ್ಜಿ ಆಹ್ವಾನ! 10ನೇ ತರಗತಿ ಪಾಸಾದವರಿಗೆ ಬಂಪರ್ ಆಫರ್.
- ವಿದ್ಯುತ್ ಸಂಪರ್ಕದ ಹೆಸರು ಬದಲಾವಣೆಗೆ ಇನ್ನು ಕಚೇರಿಗೆ ಅಲೆಯುವ ಅಗತ್ಯವಿಲ್ಲ
- ಪೋಸ್ಟ್ ಆಫೀಸ್ನಲ್ಲಿ ‘ಡಬಲ್ ಎಂಜಿನ್’ ಹೂಡಿಕೆ ತಂತ್ರ : 13% ವರೆಗೆ ರಿಟರ್ನ್ಸ್.?
- ಗೃಹಜ್ಯೋತಿ ಮರು ಸರ್ವೆಗೆ 5 ದಿನ ಬಾಕಿ: ಅನರ್ಹರಿಗೆ ಯೋಜನೆ ಸ್ಥಗಿತ, ಮೈಸೂರಲ್ಲಿ ಸಮೀಕ್ಷೆ ಅವಧಿ ವಿಸ್ತರಿಸಬೇಕಾದ ಅನಿವಾರ್ಯತೆ!
- PhonePe Loan: ಫೋನ್ ಪೇ ಮೂಲಕ ಕೇವಲ 5 ನಿಮಿಷಗಳಲ್ಲಿ 2 ಲಕ್ಷಗಳವರೆಗೆ ಲೋನ್ ಪಡೆಯಬಹುದು.! ಯಾವ ರೀತಿ ಅರ್ಜಿ ಸಲ್ಲಿಸುವುದು.! ಬಡ್ಡಿ ದರ ಎಷ್ಟು.?
- ಡೆಬಿಟ್ ಕಾರ್ಡ್ ಇಲ್ಲದೇ UPI ಪಿನ್ ಸೆಟ್ ಮಾಡುವುದು ಹೇಗೆ ಗೊತ್ತಾ..? ಆಧಾರ್ ಕಾರ್ಡ್ ಮಾತ್ರ ಇದ್ದರೆ ಸಾಕಾ.?
- ಸದ್ದಿಲ್ಲದೆ ನಿಮ್ಮನ್ನ ಕೊಲ್ಲುತ್ತಿದೆ ‘ಶ್ವೇತ ವಿಷ’..! ಆದಷ್ಟೂ ಇದರಿಂದ ದೂರವಿರುವುದೇ ಉತ್ತಮ
- ದಿನ ಭವಿಷ್ಯ (22-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಸಿಜೆಪಿಯ ಶಾಲಾ ತಪಾಸಣೆ ಅಭಿಯಾನದ ವೇಳೆ ಘರ್ಷಣೆ – ಶಾಲೆಗಳನ್ನು ಪರಿಶೀಲನೆ ಮಾಡದಂತೆ ಅಡ್ಡಿಪಡಿಲು ಬಿಜೆಪಿ ಗೂಂಡಾಗಳನ್ನು ಕಳುಹಿಸಿದೆ : ಸಿಜೆಪಿ
- ದಿನಕ್ಕೆ 333 ರೂಪಾಯಿ ಉಳಿಸಿದರೆ ಸಿಗಲಿದೆ ಬರೋಬ್ಬರಿ 17 ಲಕ್ಷ : ಇದು ಪೋಸ್ಟ್ ಆಫೀಸ್ ಆರ್ಡಿ ಮ್ಯಾಜಿಕ್.!
- ಹೆತ್ತವರನ್ನು ನೋಡಿಕೊಳ್ಳದ ಮಕ್ಕಳಿಗೆ ಶಾಕ್! ಆಸ್ತಿ-ಮನೆಯಿಂದ ಹೊರಹಾಕಬಹುದೇ?
ಸುಪ್ರೀಂ ಕೋರ್ಟ್ ಹೇಳಿದ್ದೇನು? - ಸಹಜೀವನ ವಿವಾಹಕ್ಕೆ ಸಮಾನ.. ಪೋಷಕರು ಮಧ್ಯಪ್ರವೇಶಿಸುವಂತಿಲ್ಲ; ಹೈಕೋರ್ಟ್ ಮಹತ್ವದ ತೀರ್ಪು
- ರಾಜ್ಯದ ಸಣ್ಣ ರೈತರಿಗೆ ಗುಡ್ ನ್ಯೂಸ್: ‘ರೈತ ಮಿತ್ರ’ ಯೋಜನೆಯಡಿ ಕೃಷಿ ಯಂತ್ರೋಪಕರಣ ಬಾಡಿಗೆಗೆ ಶೇ. 50 ಸಬ್ಸಿಡಿ.!
- 21 ಆಗಸ್ಟ್ ದಿನ ಭವಿಷ್ಯ: ಈ 3 ರಾಶಿಗಳಿಗೆ ಹಣದ ಮಳೆ! 12 ರಾಶಿಗಳ ಸಂಪೂರ್ಣ ಭವಿಷ್ಯ ಇಲ್ಲಿದೆ!
- Post Office Scheme : ಹಿರಿಯ ನಾಗರಿಕರಿಗೆ ಜನಪ್ರಿಯ ‘ಪೋಸ್ಟ್ ಆಫೀಸ್’ ಯೋಜನೆ, ಪ್ರತಿ ತಿಂಗಳು ಸಿಗಲಿದೆ ₹20,000/- ರೂಪಾಯಿ.!
- ಮೂತ್ರದಲ್ಲಿ ರಕ್ತ ಕಾಣಿಸಿಕೊಳ್ಳುವುದು ಕಿಡ್ನಿ ಕ್ಯಾನ್ಸರ್ ಸೂಚಕವೇ.? ಯಾವಾಗ ವೈದ್ಯರ ಸಲಹೆ ಪಡೆಯಬೇಕು
- ಮಹಿಳೆಯರೇ ಎಚ್ಚರ : ಅಪ್ಪಿತಪ್ಪಿಯೂ ‘ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಡಬೇಡಿ.!
- ಮಹಿಳೆಯರೇ ಎಚ್ಚರ : ‘ತಲೆ ಕೂದಲು’ ಕೊಟ್ಟು ಪಾತ್ರೆ ಖರೀದಿಸುವವರು ತಪ್ಪದೇ ಇದನ್ನೊಮ್ಮೆ ಓದಿ.!
- Post Office Scheme : ಪೋಸ್ಟ್ ಆಫೀಸ್ನಿಂದ ಬಂಪರ್ ಅವಕಾಶ – 8.2% ವರೆಗೆ ಬಡ್ಡಿ : ಯಾವ ಯೋಜನೆಗೆ ಎಷ್ಟು ಬಡ್ಡಿ.?
- Karnataka Weather: ರಾಜ್ಯದಲ್ಲಿ ಮಳೆ ಮುಂದುವರಿಕೆ; ಕರಾವಳಿ ಸೇರಿ ಹಲವು ಭಾಗಗಳಲ್ಲಿ ಗುಡುಗು-ಮಿಂಚಿನ ಎಚ್ಚರಿಕೆ
- Bengaluru Power Cut: ಬೆಂಗಳೂರಿನ 70ಕ್ಕೂ ಅಧಿಕ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ
- ಕಾವೇರಿ ನೀರು ವಿವಾದ ಮತ್ತೆ ಬಿಸಿ: KRSನಿಂದ ತಮಿಳುನಾಡಿಗೆ ನೀರು ಬಿಟ್ಟರಾ.? ಸಚಿವರ ಸ್ಪಷ್ಟನೆ
- Bigg Boss Kannada 13: ‘ಅಗ್ನಿಪರೀಕ್ಷೆ’ ಬಗ್ಗೆ ಭಾರೀ ಕುತೂಹಲ; ಸ್ಪರ್ಧಿಗಳ ಆಯ್ಕೆ ಹೇಗೆ?
- ನಾಗರ ಪಂಚಮಿ 2026: ಆಗಸ್ಟ್ 17ರಂದು ಹಬ್ಬ, ಪೂಜೆ ಸಮಯ ಯಾವುದು? ಏನು ಮಾಡಬೇಕು, ಏನು ಮಾಡಬಾರದು.?
- ಐಷಾರಾಮಿ ಹೋಟೆಲ್ನಲ್ಲಿ ಇಬ್ಬರು ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಂದೆ
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ




























