PM Vishwakarma : ನಮಸ್ಕಾರ ಸ್ನೇಹಿತರೇ, ರಾಜ್ಯದ ಎಲ್ಲಾ ಕೃಷಿಕರಿಗೆ ಮತ್ತು ಕಾರ್ಮಿಕರಿಗೆ ಸಿಹಿಸುದ್ಧಿ. ಪಿಎಂ ವಿಶ್ವಕರ್ಮ ಯೋಜನೆಯಲ್ಲಿ(PM Vishwakarma) ಪ್ರತಿಯೊಬ್ಬರಿಗೂ 3 ಲಕ್ಷದವರೆಗೆ ಸಾಲ ಸೌಲಭ್ಯ ಸಿಗಲಿದೆ. ಯಾರಿಗೆ ಸಿಗಲಿದೆ.? ಹೇಗೆ ಅರ್ಜಿ ಸಲ್ಲಿಸುವುದು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನೀಡಲಾಗಿದೆ.
ಹೌದು ರೈತ ಬಾಂಧವರೇ ಸರ್ಕಾರವು ಕೃಷಿ ಕಾರ್ಮಿಕರಿಗೆ ಪೌರಕಾರ್ಮಿಕರಿಗೆ ಮತ್ತು ನಿರುದ್ಯೋಗ ಹೊಂದಿರುವ ಯುವಕರಿಗೆ ಒಂದಿಲ್ಲೊಂದು ಯೋಜನೆಗಳನ್ನು ಆ ರೂಪಿಸುತ್ತದೆ. ಕುಶಲಕರ್ಮಿಗಳಿಗೆ ಈ ಬಾರಿ ಯೋಜನೆ ರೂಪಿಸಿದ್ದು ತುಂಬಾ ಅನುಕೂಲಕರವಾಗಿದೆ.
ಇದನ್ನೂ ಕೂಡ ಓದಿ : Gold Rate Today : ದಿಢೀರ್ ಕುಸಿತ ಕಂಡಿತಾ ಚಿನ್ನ.! ಎಷ್ಟಿದೆ ನೋಡಿ ಇಂದಿನ ಚಿನ್ನದ ಬೆಲೆ.?
ಯಾವುದೇ ಯೋಜನೆ ಎಂದರೆ ಅದುವೇ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ(PM Vishwakarma) ಆಗಿದ್ದು, ಇದರಲ್ಲಿ ಆಯ್ದ ಎಲ್ಲಾ ಕುಶಲ ಕರ್ಮಿಗಳಿಗೆ ಸುಮಾರು 3 ಲಕ್ಷ ವರೆಗೆ ಈ ಯೋಜನೆಯಿಂದ ಸಾಲ ಸೌಲಭ್ಯ ದೊರೆಯುತ್ತದೆ.
ಈ ಪ್ರಧಾನ ಮಂತ್ರಿ ವಿಶ್ವಕರ್ಮ(PM Vishwakarma) ಯೋಜನೆಯ ಉದ್ದೇಶವೇನೆಂದರೆ, ಈಗಾಗಲೇ ತಮ್ಮ ಕುಶಲಕರ್ಮ ವೃತ್ತಿಯಲ್ಲಿ ತೊಡಗಿಕೊಂಡಿರುವ ಕಂಬಾರರು, ಕುಂಬಾರರು, ಮರದ ಕೆತ್ತನೆ ಮಾಡುವವರು, ಮಡಿಕೆ ಮಾಡುವವರು, ಮರದ ಸಾಮಗ್ರಿ ತಯಾರಿಕೆಯರು, ಅಲ್ಲದೆ ಅಕ್ಕಸಾಲಿಗರು ಈ ಪ್ರಧಾನ ಮಂತ್ರಿ ವಿಶ್ವಕರ್ಮ(PM Vishwakarma)ಯೋಜನೆಯ ಸಹಾಯಧನ ಅಥವಾ ಸಾಲವನ್ನು ಪಡೆದು ರಿಯಾಯಿತಿ ದರದಲ್ಲಿ ಸಾಲ ಮರುಪಾವತಿ ಮಾಡಬಹುದು.
ಇದನ್ನೂ ಕೂಡ ಓದಿ : SBI Bank Updates : ಬ್ಯಾಂಕ್ ಅಕೌಂಟ್ ಇದ್ದವರಿಗೆ ಬಂಪರ್ | ಖಾತೆ ಹೊಂದಿರುವ ಗ್ರಾಹಕರು ತಪ್ಪದೆ ನೋಡಿ | ಬ್ಯಾಂಕ್ ನಿಂದ ಬಂಪರ್ ಗಿಫ್ಟ್
ಪ್ರಧಾನ ಮಂತ್ರಿ ವಿಶ್ವಕರ್ಮ(PM Vishwakarma) ಯೋಜನೆಗೆ ಅರ್ಜಿಗಳನ್ನು ಸಲ್ಲಿಸಲು ಈ ಕೆಳಗೆ ಕೊಟ್ಟಿರುವ ಲಿಂಕನ್ನು ಉಪಯೋಗಿಸಿ ನಿಮ್ಮ ಮೊಬೈಲ್ ನ ಮೂಲಕ, ಕೊಟ್ಟಿರುವ ಅಗತ್ಯವಾದ ದಾಖಲೆಗಳನ್ನು ನೀಡಿ ಅರ್ಜಿಯನ್ನು ಸಲ್ಲಿಸಿ ಯೋಜನೆಯ ಲಾಭವನ್ನು ಪಡೆಯಬಹುದಾಗಿದೆ.
ಈ ಲಿಂಕ್ ಮೂಲಕ ನೀವು ಅರ್ಜಿ ಸಲ್ಲಿಸಿ :- ಪ್ರಧಾನ ಮಂತ್ರಿ ವಿಶ್ವಕರ್ಮ(PM Vishwakarma)
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಮಕ್ಕಳ ಪಾಲಿಗೆ ಮೃತ್ಯು ಕೂಪವಾದ ಕೃಷಿ ಹೊಂಡ: ನಾಲ್ವರು ಪುಟ್ಟ ಕಂದಮ್ಮಗಳ ಬದುಕು ದಾರುಣ ಅಂತ್ಯ
- ಸುಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ: ಎದುರು ಮನೆಯವರಿಂದಲೇ ನಡೀತಾ ಭೀಕರ ಕೊಲೆ.?
- ಟೆನ್ಷನ್ ಎಂದು ನೀವೇನಾದ್ರೂ ಮದ್ಯಪಾನ ಮಾಡೋ ಅಭ್ಯಾಸ ಶುರು ಮಾಡಿದ್ರೆ ಕ್ರಮೇಣ ಮೆದುಳು ದುರ್ಬಲವಾಗುತ್ತಂತೆ
- ಬೆಳಗ್ಗೆ ನಿದ್ರೆಯಿಂದ ಎದ್ದ ತಕ್ಷಣ ಕೀಲುಗಳು ಬಿಗಿಯಾದಂತೆ ಅನಿಸುತ್ತದೆಯೇ..! ಹಾಗಾದ್ರೆ ಎಚ್ಚರ
- Horoscope Today : 29 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ತನ್ನ ಕಾಮದಾಟಕ್ಕೆ ಅಡ್ಡಿಯಾಗುತ್ತಿದ್ದ ಪತಿಯನ್ನೇ ಸುಪಾರಿ ನೀಡಿ ಕೊಲೆ ಮಾಡಿಸಿದ ಪತ್ನಿ!
- ನಾಯಿ ಕಚ್ಚೋದ್ರಿಂದ ಮಾತ್ರವಲ್ಲ, ನೆಕ್ಕೋದ್ರಿಂದಲೂ ಸೋಂಕು ಹರಡುತ್ತಂತೆ.! ನಾಯಿ ನೆಕ್ಕಿದಾಗ ಏನಾಗುತ್ತದೆ.?
- ನೀವು SBI ನಲ್ಲಿ ಖಾತೆ ಹೊಂದಿದ್ದೀರಾ.? ‘SBI’ ಖಾತೆದಾರರಿಗೆ ಸರ್ಕಾರ ಗಂಭೀರ ಎಚ್ಚರಿಕೆ ; ಯಾಕೆ.?
- ತಂದೆಗೆ ವಿಷದ ಮಿಲ್ಕ್ಶೇಕ್ ಕುಡಿಸಿ ಕೊಂದ ಪೊಲೀಸ್ ಪುತ್ರಿ! 3 ವರ್ಷಗಳ ಬಳಿಕ ಬಯಲಾಯ್ತು ಘೋರ ಕೃತ್ಯ
- Arecanut Price : ಇಂದಿನ ಅಡಿಕೆ ಧಾರಣೆ – 28 ಮಾರ್ಚ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 28 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಮದುವೆಗೆ ಹೋಗಿದ್ದ ನಾಲ್ವರು ಮಸಣ ಸೇರಿದರು; ಈಜಾಡುವ ಮೋಜು ಮೃತ್ಯುವಾಗಿದ್ದೇಗೆ? ಇಲ್ಲಿದೆ ವಿವರ
- ಹೂವಿನಂತಹ ಮೂವರು ಮಕ್ಕಳನ್ನು ಬಾವಿಗೆ ಎಸೆದು ತಾನೂ ಪ್ರಾಣಬಿಟ್ಟ ತಾಯಿ; ವಿಜಯಪುರದಲ್ಲಿ ಘೋರ ದುರಂತ
- ಆಂಧ್ರಪ್ರದೇಶ ಬಸ್ ದುರಂತ : ಮಗನನ್ನು ಕಿಟಕಿಯಿಂದ ಹೊರದೂಡಿ ಸಜೀವ ದಹನವಾದ ತಾಯಿ.!
- ಸ್ಟ್ರೋಕ್ ಆಗೋ ಮುಂಚೆ ಈ ಎಲ್ಲಾ ಲಕ್ಷಣಗಳು ಕಾಣಿಸುತ್ತಂತೆ! ನೀವೂ ಜಾಗ್ರತೆಯಾಗಿರಿ
- ರಾತ್ರಿ ಈ ಪದಾರ್ಥವನ್ನು ಬಾಯಲ್ಲಿಟ್ಟುಕೊಂಡು ಮಲಗಿದ್ರೆ ಹಾರ್ಟ್ಅಟ್ಯಾಕ್ ಆಗಲ್ಲ.! ನಿದ್ರಾಹೀನತೆಗೂ ಇದೇ ಪರಮೌಷಧ..
- Horoscope Today : 27 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಅಕ್ರಮ ಸಂಬಂಧದಿಂದಾಗಿ ತಾಯಿಯನ್ನು ನಿಂದಿಸಿದ ಕಾರಣ ಬಾಲಕನಿಂದ ಡಬಲ್ ಮರ್ಡರ್!
- ಮದುವೆಯಾದ ತಂಗಿಯ ಮೇಲೆ ಕಣ್ಣುಹಾಕಿದ ಬಾಮೈದನ ಕಥೆ ಮುಗಿಸಿದ ಭಾವ!
- ಲವರ್ ಜೊತೆ ಸೇರಿ ಅಮ್ಮನನ್ನೇ ಕೊಂದು ಮನೆಯಲ್ಲೇ ಹೂತು ಹಾಕಿದ ಮಗಳು: ತಾಯಿಯ ಸ್ಕೂಟಿ ನೀಡಿತು ರೋಚಕ ಸುಳಿವು



















