PM Vishwakarma : ನಮಸ್ಕಾರ ಸ್ನೇಹಿತರೇ, ರಾಜ್ಯದ ಎಲ್ಲಾ ಕೃಷಿಕರಿಗೆ ಮತ್ತು ಕಾರ್ಮಿಕರಿಗೆ ಸಿಹಿಸುದ್ಧಿ. ಪಿಎಂ ವಿಶ್ವಕರ್ಮ ಯೋಜನೆಯಲ್ಲಿ(PM Vishwakarma) ಪ್ರತಿಯೊಬ್ಬರಿಗೂ 3 ಲಕ್ಷದವರೆಗೆ ಸಾಲ ಸೌಲಭ್ಯ ಸಿಗಲಿದೆ. ಯಾರಿಗೆ ಸಿಗಲಿದೆ.? ಹೇಗೆ ಅರ್ಜಿ ಸಲ್ಲಿಸುವುದು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನೀಡಲಾಗಿದೆ.
ಹೌದು ರೈತ ಬಾಂಧವರೇ ಸರ್ಕಾರವು ಕೃಷಿ ಕಾರ್ಮಿಕರಿಗೆ ಪೌರಕಾರ್ಮಿಕರಿಗೆ ಮತ್ತು ನಿರುದ್ಯೋಗ ಹೊಂದಿರುವ ಯುವಕರಿಗೆ ಒಂದಿಲ್ಲೊಂದು ಯೋಜನೆಗಳನ್ನು ಆ ರೂಪಿಸುತ್ತದೆ. ಕುಶಲಕರ್ಮಿಗಳಿಗೆ ಈ ಬಾರಿ ಯೋಜನೆ ರೂಪಿಸಿದ್ದು ತುಂಬಾ ಅನುಕೂಲಕರವಾಗಿದೆ.
ಇದನ್ನೂ ಕೂಡ ಓದಿ : Gold Rate Today : ದಿಢೀರ್ ಕುಸಿತ ಕಂಡಿತಾ ಚಿನ್ನ.! ಎಷ್ಟಿದೆ ನೋಡಿ ಇಂದಿನ ಚಿನ್ನದ ಬೆಲೆ.?
ಯಾವುದೇ ಯೋಜನೆ ಎಂದರೆ ಅದುವೇ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ(PM Vishwakarma) ಆಗಿದ್ದು, ಇದರಲ್ಲಿ ಆಯ್ದ ಎಲ್ಲಾ ಕುಶಲ ಕರ್ಮಿಗಳಿಗೆ ಸುಮಾರು 3 ಲಕ್ಷ ವರೆಗೆ ಈ ಯೋಜನೆಯಿಂದ ಸಾಲ ಸೌಲಭ್ಯ ದೊರೆಯುತ್ತದೆ.
ಈ ಪ್ರಧಾನ ಮಂತ್ರಿ ವಿಶ್ವಕರ್ಮ(PM Vishwakarma) ಯೋಜನೆಯ ಉದ್ದೇಶವೇನೆಂದರೆ, ಈಗಾಗಲೇ ತಮ್ಮ ಕುಶಲಕರ್ಮ ವೃತ್ತಿಯಲ್ಲಿ ತೊಡಗಿಕೊಂಡಿರುವ ಕಂಬಾರರು, ಕುಂಬಾರರು, ಮರದ ಕೆತ್ತನೆ ಮಾಡುವವರು, ಮಡಿಕೆ ಮಾಡುವವರು, ಮರದ ಸಾಮಗ್ರಿ ತಯಾರಿಕೆಯರು, ಅಲ್ಲದೆ ಅಕ್ಕಸಾಲಿಗರು ಈ ಪ್ರಧಾನ ಮಂತ್ರಿ ವಿಶ್ವಕರ್ಮ(PM Vishwakarma)ಯೋಜನೆಯ ಸಹಾಯಧನ ಅಥವಾ ಸಾಲವನ್ನು ಪಡೆದು ರಿಯಾಯಿತಿ ದರದಲ್ಲಿ ಸಾಲ ಮರುಪಾವತಿ ಮಾಡಬಹುದು.
ಇದನ್ನೂ ಕೂಡ ಓದಿ : SBI Bank Updates : ಬ್ಯಾಂಕ್ ಅಕೌಂಟ್ ಇದ್ದವರಿಗೆ ಬಂಪರ್ | ಖಾತೆ ಹೊಂದಿರುವ ಗ್ರಾಹಕರು ತಪ್ಪದೆ ನೋಡಿ | ಬ್ಯಾಂಕ್ ನಿಂದ ಬಂಪರ್ ಗಿಫ್ಟ್
ಪ್ರಧಾನ ಮಂತ್ರಿ ವಿಶ್ವಕರ್ಮ(PM Vishwakarma) ಯೋಜನೆಗೆ ಅರ್ಜಿಗಳನ್ನು ಸಲ್ಲಿಸಲು ಈ ಕೆಳಗೆ ಕೊಟ್ಟಿರುವ ಲಿಂಕನ್ನು ಉಪಯೋಗಿಸಿ ನಿಮ್ಮ ಮೊಬೈಲ್ ನ ಮೂಲಕ, ಕೊಟ್ಟಿರುವ ಅಗತ್ಯವಾದ ದಾಖಲೆಗಳನ್ನು ನೀಡಿ ಅರ್ಜಿಯನ್ನು ಸಲ್ಲಿಸಿ ಯೋಜನೆಯ ಲಾಭವನ್ನು ಪಡೆಯಬಹುದಾಗಿದೆ.
ಈ ಲಿಂಕ್ ಮೂಲಕ ನೀವು ಅರ್ಜಿ ಸಲ್ಲಿಸಿ :- ಪ್ರಧಾನ ಮಂತ್ರಿ ವಿಶ್ವಕರ್ಮ(PM Vishwakarma)
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ : ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು
- 25 ವರ್ಷ ಮೇಲ್ಪಟ್ಟವರು ಪ್ರತಿ ವರ್ಷ ಈ 5 ‘ರಕ್ತ ಪರೀಕ್ಷೆ’ಗಳನ್ನು ತಪ್ಪದೇ ಮಾಡಿಸಿಕೊಳ್ಳಿ!
- ಸ್ಕೂಲ್ ಬಸ್ ಹರಿದು ಇಬ್ಬರು ಮಕ್ಕಳು ದಾರುಣ ಸಾವು; ಅಪ್ಪ ಹಾಲು ತರಲು ಮಕ್ಕಳ ಕರೆದೊಯ್ದರೆ, ರಕ್ತದ ಹೊಳೆ ಹರಿಯಿತು!
- Gold Rate : ಚಿನ್ನದ ಬೆಲೆಯಲ್ಲಿ ಮತ್ತೆ ದಿಢೀರ್ ಇಳಿಕೆ! ಇಂದಿನ ದರ ಪಟ್ಟಿ ಇಲ್ಲಿದೆ.
- ಶುಗರ್ ಇರುವವರು ರಾತ್ರಿ ‘ಜೋಳದ ರೊಟ್ಟಿ’ ತಿಂದ್ರೆ ಏನಾಗುತ್ತೆ ಗೊತ್ತಾ.? ಇಲ್ಲಿದೆ ಸಂಪೂರ್ಣ ಮಾಹಿತಿ
- ಜೀವವನ್ನೇ ಕಸಿದುಕೊಂಡ ತಲೆಯಲ್ಲಿನ ಹೇನು; ರಕ್ತ ವಾಂತಿ ಮಾಡಿ ದಾರುಣ ಸಾವನ್ನಪ್ಪಿದ 6ನೇ ತರಗತಿ ವಿದ್ಯಾರ್ಥಿನಿ
- ಮಂಡ್ಯದಲ್ಲಿ ಬೆಚ್ಚಿಬಿಳಿಸುವ ಕೃತ್ಯ : ಗೃಹಪ್ರವೇಶಕ್ಕೆ ಹೋದವನು ಹೆಣವಾದ, ತೊಟ್ಟಿದ್ದ ಬಟ್ಟೆ ಚೆಲ್ಲಾಪಿಲ್ಲಿ.!
- Arecanut Price : ಇಂದಿನ ಅಡಿಕೆ ಧಾರಣೆ – 11 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ‘ನಿಮ್ಮ ಮಗಳು ಶಿವನ ಪಾದ ಸೇರಿದ್ದಾಳೆ ಬಂದು ನೋಡಿ’ ಎಂದ ಅಳಿಯ : ಇದಕ್ಕೆಲ್ಲ ಇವನೇ ಕಾರಣ
- ಸ್ಮಶಾನ ಸೇರಬೇಕಿದ್ದ ಶವ ಆಸ್ಪತ್ರೆಯ ಶವಗಾರಕ್ಕೆ : 17 ವರ್ಷದ ಬಾಲಕಿ ಸಾವಿನ ಸುತ್ತ ಅನುಮಾನದ ಹುತ್ತ
- Horoscope Today : 11 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯುವಕರೇ ಎಚ್ಚರ.! ಬ್ರೋಕರ್ನ ನಂಬಿ ಹೋದವನಿಗೆ 2 ಮಕ್ಕಳ ತಾಯಿ ಜೊತೆ ಮದುವೆ
- ಬ್ರಾಹ್ಮಣ ಯುವತಿ ಮತಾಂತರ: ಮಗು ಕೊಟ್ಟು ಮುಸ್ಲಿಂ ಯುವಕ ಪರಾರಿ; ನನಗೆ ನ್ಯಾಯ ಕೊಡಿಸಿ ಮಹಿಳೆ ಅಳಲು!
- ಆನ್ಲೈನ್ ರೂಮ್ ಬುಕ್ಕಿಂಗ್ ಮಾಡುವಾಗ ಎಚ್ಚರವಾಗಿರಿ ಎಂದು ಧರ್ಮಸ್ಥಳ ಭಕ್ತರಿಗೆ ದೇವಾಲಯದ ಪ್ರಕಟಣೆ
- 19 ವರ್ಷದ ಯುವತಿ ಮೂರು ಮಕ್ಕಳ ತಂದೆಯೊಬ್ಬನ ಜೊತೆಗೆ ಲವ್ : ಅಂಕಲ್ ಪ್ರೇಮ ಪಾಶಕ್ಕೆ ಬಿದ್ದು ನೇಣು ಬಿಗಿದ ಸ್ಥಿತಿಯಲ್ಲಿ ತಾಯಿ-ಮಗಳು
- ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ : ಪ್ರತಾಪ್ ಸಿಂಹ ಕಿಡಿ
- ಕರೆಂಟ್ ಬಿಲ್’ ನಲ್ಲಿ ಹೆಸರು ಬದಲಾಯಿಸುವುದು ಹೇಗೆ? ಬೇಕಾಗುವ ದಾಖಲೆಗಳೇನು? ಇಲ್ಲಿದೆ ಮಾಹಿತಿ
- Gold Loan : ಇನ್ಮುಂದೆ 10 ಗ್ರಾಂ ಚಿನ್ನಕ್ಕೆ 85% ಸಾಲ : ಗೋಲ್ಡ್ ಲೋನ್ ಗೆ ‘RBI’ನಿಂದ ಹೊಸ ರೂಲ್ಸ್.!
- Arecanut Price : ಇಂದಿನ ಅಡಿಕೆ ಧಾರಣೆ – 10 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಕೆಲವರಿಗೆ ಒಂದು ಲೋಟ ನೀರು ಕುಡಿದರೂ ಸಾಕು ಕೂಡಲೇ ಟಾಯ್ಲೆಟ್ ಗೆ ಓಡಬೇಕಾಗುತ್ತದೆ.! ಯಾಕೆ ಹೀಗೆ.?



















