PM Vishwakarma : ನಮಸ್ಕಾರ ಸ್ನೇಹಿತರೇ, ರಾಜ್ಯದ ಎಲ್ಲಾ ಕೃಷಿಕರಿಗೆ ಮತ್ತು ಕಾರ್ಮಿಕರಿಗೆ ಸಿಹಿಸುದ್ಧಿ. ಪಿಎಂ ವಿಶ್ವಕರ್ಮ ಯೋಜನೆಯಲ್ಲಿ(PM Vishwakarma) ಪ್ರತಿಯೊಬ್ಬರಿಗೂ 3 ಲಕ್ಷದವರೆಗೆ ಸಾಲ ಸೌಲಭ್ಯ ಸಿಗಲಿದೆ. ಯಾರಿಗೆ ಸಿಗಲಿದೆ.? ಹೇಗೆ ಅರ್ಜಿ ಸಲ್ಲಿಸುವುದು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನೀಡಲಾಗಿದೆ.
ಹೌದು ರೈತ ಬಾಂಧವರೇ ಸರ್ಕಾರವು ಕೃಷಿ ಕಾರ್ಮಿಕರಿಗೆ ಪೌರಕಾರ್ಮಿಕರಿಗೆ ಮತ್ತು ನಿರುದ್ಯೋಗ ಹೊಂದಿರುವ ಯುವಕರಿಗೆ ಒಂದಿಲ್ಲೊಂದು ಯೋಜನೆಗಳನ್ನು ಆ ರೂಪಿಸುತ್ತದೆ. ಕುಶಲಕರ್ಮಿಗಳಿಗೆ ಈ ಬಾರಿ ಯೋಜನೆ ರೂಪಿಸಿದ್ದು ತುಂಬಾ ಅನುಕೂಲಕರವಾಗಿದೆ.
ಇದನ್ನೂ ಕೂಡ ಓದಿ : Gold Rate Today : ದಿಢೀರ್ ಕುಸಿತ ಕಂಡಿತಾ ಚಿನ್ನ.! ಎಷ್ಟಿದೆ ನೋಡಿ ಇಂದಿನ ಚಿನ್ನದ ಬೆಲೆ.?
ಯಾವುದೇ ಯೋಜನೆ ಎಂದರೆ ಅದುವೇ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ(PM Vishwakarma) ಆಗಿದ್ದು, ಇದರಲ್ಲಿ ಆಯ್ದ ಎಲ್ಲಾ ಕುಶಲ ಕರ್ಮಿಗಳಿಗೆ ಸುಮಾರು 3 ಲಕ್ಷ ವರೆಗೆ ಈ ಯೋಜನೆಯಿಂದ ಸಾಲ ಸೌಲಭ್ಯ ದೊರೆಯುತ್ತದೆ.
ಈ ಪ್ರಧಾನ ಮಂತ್ರಿ ವಿಶ್ವಕರ್ಮ(PM Vishwakarma) ಯೋಜನೆಯ ಉದ್ದೇಶವೇನೆಂದರೆ, ಈಗಾಗಲೇ ತಮ್ಮ ಕುಶಲಕರ್ಮ ವೃತ್ತಿಯಲ್ಲಿ ತೊಡಗಿಕೊಂಡಿರುವ ಕಂಬಾರರು, ಕುಂಬಾರರು, ಮರದ ಕೆತ್ತನೆ ಮಾಡುವವರು, ಮಡಿಕೆ ಮಾಡುವವರು, ಮರದ ಸಾಮಗ್ರಿ ತಯಾರಿಕೆಯರು, ಅಲ್ಲದೆ ಅಕ್ಕಸಾಲಿಗರು ಈ ಪ್ರಧಾನ ಮಂತ್ರಿ ವಿಶ್ವಕರ್ಮ(PM Vishwakarma)ಯೋಜನೆಯ ಸಹಾಯಧನ ಅಥವಾ ಸಾಲವನ್ನು ಪಡೆದು ರಿಯಾಯಿತಿ ದರದಲ್ಲಿ ಸಾಲ ಮರುಪಾವತಿ ಮಾಡಬಹುದು.
ಇದನ್ನೂ ಕೂಡ ಓದಿ : SBI Bank Updates : ಬ್ಯಾಂಕ್ ಅಕೌಂಟ್ ಇದ್ದವರಿಗೆ ಬಂಪರ್ | ಖಾತೆ ಹೊಂದಿರುವ ಗ್ರಾಹಕರು ತಪ್ಪದೆ ನೋಡಿ | ಬ್ಯಾಂಕ್ ನಿಂದ ಬಂಪರ್ ಗಿಫ್ಟ್
ಪ್ರಧಾನ ಮಂತ್ರಿ ವಿಶ್ವಕರ್ಮ(PM Vishwakarma) ಯೋಜನೆಗೆ ಅರ್ಜಿಗಳನ್ನು ಸಲ್ಲಿಸಲು ಈ ಕೆಳಗೆ ಕೊಟ್ಟಿರುವ ಲಿಂಕನ್ನು ಉಪಯೋಗಿಸಿ ನಿಮ್ಮ ಮೊಬೈಲ್ ನ ಮೂಲಕ, ಕೊಟ್ಟಿರುವ ಅಗತ್ಯವಾದ ದಾಖಲೆಗಳನ್ನು ನೀಡಿ ಅರ್ಜಿಯನ್ನು ಸಲ್ಲಿಸಿ ಯೋಜನೆಯ ಲಾಭವನ್ನು ಪಡೆಯಬಹುದಾಗಿದೆ.
ಈ ಲಿಂಕ್ ಮೂಲಕ ನೀವು ಅರ್ಜಿ ಸಲ್ಲಿಸಿ :- ಪ್ರಧಾನ ಮಂತ್ರಿ ವಿಶ್ವಕರ್ಮ(PM Vishwakarma)
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಪತ್ನಿ ಕಸ್ಟಡಿಗೆ ಮಕ್ಕಳನ್ನು ಬಿಡಲು ಕೋರ್ಟ್ ಆದೇಶ : ಇಬ್ಬರು ಕಂದಮ್ಮಗಳಿಗೆ ವಿಷವುಣಿಸಿ ತಾಯಿ ಜೊತೆ ಪತಿ ಆತ್ಮಹತ್ಯೆ!
- ಲವರ್ ಜೊತೆ ಸೇರಿ ಗಂಡನನ್ನು ಕೊಂದು, ಮೃತದೇಹವನ್ನು ‘ಗ್ರೈಂಡರ್’ ನಲ್ಲಿ ರುಬ್ಬಿ, ಚರಂಡಿಗೆ ಎಸೆದ ಪತ್ನಿ!
- ಹಿಂದೂ ಮಹಿಳೆಯ ಸೆರಗು ಎಳೆಯುವ ಧೈರ್ಯ ನಿಮಗಿದೆಯೇ? : ನಿತೀಶ್ ಕುಮಾರ್ಗೆ ಜಾವೇದ್ ಅಖ್ತರ್ ಪ್ರಶ್ನೆ
- Arecanut Price : ಇಂದಿನ ಅಡಿಕೆ ಧಾರಣೆ : ಚೇತರಿಕೆ ಕಂಡಿತಾ ಅಡಿಕೆ ದರ : ಇಲ್ಲಿದೆ ಡಿಸೆಂಬರ್ 23ರ ದರಪಟ್ಟಿ
- ರಕ್ತನಾಳಗಳಲ್ಲಿ ಬ್ಲಾಕೇಜ್ ಇಲ್ಲದಿದ್ದರೂ ಕಾಡಬಹುದು ಹೃದಯಾಘಾತ! ಏನಿದು MINOCA? 2025ರಲ್ಲಿ ಈ ಪ್ರಕರಣಗಳು ಹೆಚ್ಚುತ್ತಿರುವುದು ಏಕೆ?
- ‘ಲವರ್’ ಜೊತೆ ಸೇರಿ ಪತಿಗೆ ನೇಣು ಬಿಗಿದು ಕೊಂದು ‘ಹೃದಯಾಘಾತ’ ಎಂದು ಬಿಂಬಿಸಿದ ಪಾಪಿ ಪತ್ನಿ.!
- ಮುಸ್ಲಿಂ ವೈದ್ಯೆಯ ನಕಾಬ್ ಎಳೆದ ಪ್ರಕರಣ : ಸಿಎಂ ನಿತೀಶ್ ಭಾವಚಿತ್ರಕ್ಕೆ ಚಪ್ಪಲಿ ಏಟು
- Horoscope Today : ಡಿಸೆಂಬರ್ 23 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಫೆಬ್ರವರಿ-ಮಾರ್ಚ್ ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ : ಸಿಎಂ ಸಿದ್ದರಾಮಯ್ಯ ಘೋಷಣೆ
- ಡಿ ಕೆ ಶಿವಕುಮಾರ್ ಎಷ್ಟೇ ಯತ್ನಿಸಿದರೂ ನಾನು ಸಿದ್ದರಾಮಯ್ಯ ಪರ : ಮಾಜಿ ಸಚಿವ ಕೆ.ಎನ್ ರಾಜಣ್ಣ
- ಗಂಡ ಇಷ್ಟ ಇಲ್ಲ, ಪ್ರೇಮಿಯೂ ಸೇರಿಸ್ತಿಲ್ಲ; ‘ಯಾರಿಗೆ ಬೇಕು ಈ ಲೋಕ’ವೆಂದು ಲೈವ್ನಲ್ಲಿ ನೇಣಿಗೆ ಶರಣಾದ ಗೃಹಿಣಿ!
- ನಾರ್ಮಲ್ ಕೊಲೆಸ್ಟ್ರಾಲ್ ಇದ್ದರೂ ಭಾರತೀಯರಲ್ಲಿ ಹೃದಯಾಘಾತ ಸಂಭವಿಸುವುದೇಕೆ.? ಇಲ್ಲಿದೆ ವೈದ್ಯರು ನೀಡುವ 5 ಆಘಾತಕಾರಿ ಕಾರಣಗಳು
- ಕೊಲೆಸ್ಟ್ರಾಲ್ ಹೆಚ್ಚಾಗಿದೆ ಅಂತ ಚಿಂತೆನಾ? ಈ ಒಂದು ಹಣ್ಣು ತಿಂದ್ರೆ ಸಾಕು ರಕ್ತದಲ್ಲಿರೋ LDL ಕಡಿಮೆಯಾಗುತ್ತೆ.!
- ಬೆಂಗಳೂರಲ್ಲಿ ಆಂಟಿ ಸಹವಾಸ ಬೇಡ ಅಂದ ಯುವಕನ ಮೇಲೆ ಲಾಂಗು, ಮಚ್ಚುಗಳಿಂದ ಹಲ್ಲೆ : ಮಹಿಳೆ ಅರೆಸ್ಟ್
- Horoscope Today : ಡಿಸೆಂಬರ್ 22 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : ಸೋಮವಾರದ 12 ರಾಶಿ ಭವಿಷ್ಯ ಇಲ್ಲಿದೆ
- ರಾಜ್ಯದಲ್ಲಿ ಮರ್ಯಾದಾ ಹತ್ಯೆ : ಅನ್ಯ ಜಾತಿ ಯುವಕನ ಜತೆ ಮದುವೆ : ಗರ್ಭಿಣಿ ಮಗಳನ್ನು ಕೊಂದ ಪಾಲಕರು
- ಅನ್ಯ ಧರ್ಮಿಯ ಜೊತೆ ಮದುವೆ : ಪುತ್ರಿಗೆ ಅಪ್ಪನ ಆಸ್ತಿಯಲ್ಲಿ ಹಕ್ಕಿಲ್ಲ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
- ಗ್ಯಾಸ್ಟ್ರಿಕ್ ಎಂದು 5 ವರ್ಷ ಸುಮ್ಮನಿದ್ದ ವ್ಯಕ್ತಿಗೆ ವೈದ್ಯರ ಬಳಿ ಹೋದಾಗ ಕಾದಿತ್ತು ಶಾಕ್!
- ಇಳಿ ವಯಸ್ಸಿನಲ್ಲಿ ಮತ್ತೊಂದು ಮದುವೆಯಾದ ತಂದೆ – ಆಸ್ತಿಗಾಗಿ ಮಕ್ಕಳಿಂದ ಹಲ್ಲೆ.!
- ತಾಕತ್ತಿದ್ರೆ ನೋಟಲ್ಲಿರುವ ಮಹಾತ್ಮ ಗಾಂಧಿ ಚಿತ್ರ ತೆಗೆಯಿರಿ : ಕೇಂದ್ರಕ್ಕೆ ಡಿ.ಕೆ ಶಿವಕುಮಾರ್ ಸವಾಲು!



















