PM Vishwakarma : ಕೇಂದ್ರದ ಈ ಯೋಜನೆಯಲ್ಲಿ ನಿಮಗೂ ಸಿಗಲಿದೆ 3 ಲಕ್ಷ ರೂಪಾಯಿ ಸಾಲ. ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ

PM Vishwakarma : ನಮಸ್ಕಾರ ಸ್ನೇಹಿತರೇ, ರಾಜ್ಯದ ಎಲ್ಲಾ ಕೃಷಿಕರಿಗೆ ಮತ್ತು ಕಾರ್ಮಿಕರಿಗೆ ಸಿಹಿಸುದ್ಧಿ. ಪಿಎಂ ವಿಶ್ವಕರ್ಮ ಯೋಜನೆಯಲ್ಲಿ(PM Vishwakarma) ಪ್ರತಿಯೊಬ್ಬರಿಗೂ 3 ಲಕ್ಷದವರೆಗೆ ಸಾಲ ಸೌಲಭ್ಯ ಸಿಗಲಿದೆ. ಯಾರಿಗೆ ಸಿಗಲಿದೆ.? ಹೇಗೆ ಅರ್ಜಿ ಸಲ್ಲಿಸುವುದು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನೀಡಲಾಗಿದೆ.

ಹೌದು ರೈತ ಬಾಂಧವರೇ ಸರ್ಕಾರವು ಕೃಷಿ ಕಾರ್ಮಿಕರಿಗೆ ಪೌರಕಾರ್ಮಿಕರಿಗೆ ಮತ್ತು ನಿರುದ್ಯೋಗ ಹೊಂದಿರುವ ಯುವಕರಿಗೆ ಒಂದಿಲ್ಲೊಂದು ಯೋಜನೆಗಳನ್ನು ಆ ರೂಪಿಸುತ್ತದೆ. ಕುಶಲಕರ್ಮಿಗಳಿಗೆ ಈ ಬಾರಿ ಯೋಜನೆ ರೂಪಿಸಿದ್ದು ತುಂಬಾ ಅನುಕೂಲಕರವಾಗಿದೆ.

ಇದನ್ನೂ ಕೂಡ ಓದಿ : Gold Rate Today : ದಿಢೀರ್ ಕುಸಿತ ಕಂಡಿತಾ ಚಿನ್ನ.! ಎಷ್ಟಿದೆ ನೋಡಿ ಇಂದಿನ ಚಿನ್ನದ ಬೆಲೆ.?

ಯಾವುದೇ ಯೋಜನೆ ಎಂದರೆ ಅದುವೇ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ(PM Vishwakarma) ಆಗಿದ್ದು, ಇದರಲ್ಲಿ ಆಯ್ದ ಎಲ್ಲಾ ಕುಶಲ ಕರ್ಮಿಗಳಿಗೆ ಸುಮಾರು 3 ಲಕ್ಷ ವರೆಗೆ ಈ ಯೋಜನೆಯಿಂದ ಸಾಲ ಸೌಲಭ್ಯ ದೊರೆಯುತ್ತದೆ.

ಈ ಪ್ರಧಾನ ಮಂತ್ರಿ ವಿಶ್ವಕರ್ಮ(PM Vishwakarma) ಯೋಜನೆಯ ಉದ್ದೇಶವೇನೆಂದರೆ, ಈಗಾಗಲೇ ತಮ್ಮ ಕುಶಲಕರ್ಮ ವೃತ್ತಿಯಲ್ಲಿ ತೊಡಗಿಕೊಂಡಿರುವ ಕಂಬಾರರು, ಕುಂಬಾರರು, ಮರದ ಕೆತ್ತನೆ ಮಾಡುವವರು, ಮಡಿಕೆ ಮಾಡುವವರು, ಮರದ ಸಾಮಗ್ರಿ ತಯಾರಿಕೆಯರು, ಅಲ್ಲದೆ ಅಕ್ಕಸಾಲಿಗರು ಈ ಪ್ರಧಾನ ಮಂತ್ರಿ ವಿಶ್ವಕರ್ಮ(PM Vishwakarma)ಯೋಜನೆಯ ಸಹಾಯಧನ ಅಥವಾ ಸಾಲವನ್ನು ಪಡೆದು ರಿಯಾಯಿತಿ ದರದಲ್ಲಿ ಸಾಲ ಮರುಪಾವತಿ ಮಾಡಬಹುದು.

ಇದನ್ನೂ ಕೂಡ ಓದಿ : SBI Bank Updates : ಬ್ಯಾಂಕ್ ಅಕೌಂಟ್ ಇದ್ದವರಿಗೆ ಬಂಪರ್ | ಖಾತೆ ಹೊಂದಿರುವ ಗ್ರಾಹಕರು ತಪ್ಪದೆ ನೋಡಿ | ಬ್ಯಾಂಕ್ ನಿಂದ ಬಂಪರ್ ಗಿಫ್ಟ್

ಪ್ರಧಾನ ಮಂತ್ರಿ ವಿಶ್ವಕರ್ಮ(PM Vishwakarma) ಯೋಜನೆಗೆ ಅರ್ಜಿಗಳನ್ನು ಸಲ್ಲಿಸಲು ಈ ಕೆಳಗೆ ಕೊಟ್ಟಿರುವ ಲಿಂಕನ್ನು ಉಪಯೋಗಿಸಿ ನಿಮ್ಮ ಮೊಬೈಲ್ ನ ಮೂಲಕ, ಕೊಟ್ಟಿರುವ ಅಗತ್ಯವಾದ ದಾಖಲೆಗಳನ್ನು ನೀಡಿ ಅರ್ಜಿಯನ್ನು ಸಲ್ಲಿಸಿ ಯೋಜನೆಯ ಲಾಭವನ್ನು ಪಡೆಯಬಹುದಾಗಿದೆ.

ಈ ಲಿಂಕ್ ಮೂಲಕ ನೀವು ಅರ್ಜಿ ಸಲ್ಲಿಸಿ :- ಪ್ರಧಾನ ಮಂತ್ರಿ ವಿಶ್ವಕರ್ಮ(PM Vishwakarma)

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

Leave a Reply