PM Vishwakarma : ನಮಸ್ಕಾರ ಸ್ನೇಹಿತರೇ, ರಾಜ್ಯದ ಎಲ್ಲಾ ಕೃಷಿಕರಿಗೆ ಮತ್ತು ಕಾರ್ಮಿಕರಿಗೆ ಸಿಹಿಸುದ್ಧಿ. ಪಿಎಂ ವಿಶ್ವಕರ್ಮ ಯೋಜನೆಯಲ್ಲಿ(PM Vishwakarma) ಪ್ರತಿಯೊಬ್ಬರಿಗೂ 3 ಲಕ್ಷದವರೆಗೆ ಸಾಲ ಸೌಲಭ್ಯ ಸಿಗಲಿದೆ. ಯಾರಿಗೆ ಸಿಗಲಿದೆ.? ಹೇಗೆ ಅರ್ಜಿ ಸಲ್ಲಿಸುವುದು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನೀಡಲಾಗಿದೆ.
ಹೌದು ರೈತ ಬಾಂಧವರೇ ಸರ್ಕಾರವು ಕೃಷಿ ಕಾರ್ಮಿಕರಿಗೆ ಪೌರಕಾರ್ಮಿಕರಿಗೆ ಮತ್ತು ನಿರುದ್ಯೋಗ ಹೊಂದಿರುವ ಯುವಕರಿಗೆ ಒಂದಿಲ್ಲೊಂದು ಯೋಜನೆಗಳನ್ನು ಆ ರೂಪಿಸುತ್ತದೆ. ಕುಶಲಕರ್ಮಿಗಳಿಗೆ ಈ ಬಾರಿ ಯೋಜನೆ ರೂಪಿಸಿದ್ದು ತುಂಬಾ ಅನುಕೂಲಕರವಾಗಿದೆ.
ಇದನ್ನೂ ಕೂಡ ಓದಿ : Gold Rate Today : ದಿಢೀರ್ ಕುಸಿತ ಕಂಡಿತಾ ಚಿನ್ನ.! ಎಷ್ಟಿದೆ ನೋಡಿ ಇಂದಿನ ಚಿನ್ನದ ಬೆಲೆ.?
ಯಾವುದೇ ಯೋಜನೆ ಎಂದರೆ ಅದುವೇ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ(PM Vishwakarma) ಆಗಿದ್ದು, ಇದರಲ್ಲಿ ಆಯ್ದ ಎಲ್ಲಾ ಕುಶಲ ಕರ್ಮಿಗಳಿಗೆ ಸುಮಾರು 3 ಲಕ್ಷ ವರೆಗೆ ಈ ಯೋಜನೆಯಿಂದ ಸಾಲ ಸೌಲಭ್ಯ ದೊರೆಯುತ್ತದೆ.
ಈ ಪ್ರಧಾನ ಮಂತ್ರಿ ವಿಶ್ವಕರ್ಮ(PM Vishwakarma) ಯೋಜನೆಯ ಉದ್ದೇಶವೇನೆಂದರೆ, ಈಗಾಗಲೇ ತಮ್ಮ ಕುಶಲಕರ್ಮ ವೃತ್ತಿಯಲ್ಲಿ ತೊಡಗಿಕೊಂಡಿರುವ ಕಂಬಾರರು, ಕುಂಬಾರರು, ಮರದ ಕೆತ್ತನೆ ಮಾಡುವವರು, ಮಡಿಕೆ ಮಾಡುವವರು, ಮರದ ಸಾಮಗ್ರಿ ತಯಾರಿಕೆಯರು, ಅಲ್ಲದೆ ಅಕ್ಕಸಾಲಿಗರು ಈ ಪ್ರಧಾನ ಮಂತ್ರಿ ವಿಶ್ವಕರ್ಮ(PM Vishwakarma)ಯೋಜನೆಯ ಸಹಾಯಧನ ಅಥವಾ ಸಾಲವನ್ನು ಪಡೆದು ರಿಯಾಯಿತಿ ದರದಲ್ಲಿ ಸಾಲ ಮರುಪಾವತಿ ಮಾಡಬಹುದು.
ಇದನ್ನೂ ಕೂಡ ಓದಿ : SBI Bank Updates : ಬ್ಯಾಂಕ್ ಅಕೌಂಟ್ ಇದ್ದವರಿಗೆ ಬಂಪರ್ | ಖಾತೆ ಹೊಂದಿರುವ ಗ್ರಾಹಕರು ತಪ್ಪದೆ ನೋಡಿ | ಬ್ಯಾಂಕ್ ನಿಂದ ಬಂಪರ್ ಗಿಫ್ಟ್
ಪ್ರಧಾನ ಮಂತ್ರಿ ವಿಶ್ವಕರ್ಮ(PM Vishwakarma) ಯೋಜನೆಗೆ ಅರ್ಜಿಗಳನ್ನು ಸಲ್ಲಿಸಲು ಈ ಕೆಳಗೆ ಕೊಟ್ಟಿರುವ ಲಿಂಕನ್ನು ಉಪಯೋಗಿಸಿ ನಿಮ್ಮ ಮೊಬೈಲ್ ನ ಮೂಲಕ, ಕೊಟ್ಟಿರುವ ಅಗತ್ಯವಾದ ದಾಖಲೆಗಳನ್ನು ನೀಡಿ ಅರ್ಜಿಯನ್ನು ಸಲ್ಲಿಸಿ ಯೋಜನೆಯ ಲಾಭವನ್ನು ಪಡೆಯಬಹುದಾಗಿದೆ.
ಈ ಲಿಂಕ್ ಮೂಲಕ ನೀವು ಅರ್ಜಿ ಸಲ್ಲಿಸಿ :- ಪ್ರಧಾನ ಮಂತ್ರಿ ವಿಶ್ವಕರ್ಮ(PM Vishwakarma)
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- RSS ಸಭೆ ನಂತರ ರಾಜ್ಯದಲ್ಲಿ ಅನಾಹುತ ಸಾಧ್ಯತೆ, ಮೀಟಿಂಗ್ ಬಗ್ಗೆ ಹಲವು ಡೌಟ್ ಎಂದ ಹರಿಪ್ರಸಾದ್!
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ
- ದಿನ ಭವಿಷ್ಯ (10-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- SBI Bank Update : ನಿಮ್ಮ ಎಸ್ ಬಿಐ ಖಾತೆಯಿಂದ ₹236/- ಕಟ್ ಆಗಿದ್ಯಾ.? ಯಾಕೆ ಕಟ್ ಆಗಿದೆ ಗೊತ್ತಾ.?
- Arecanut Price : ಇಂದಿನ ಅಡಿಕೆ ಬೆಲೆ : ನಿಮ್ಮ ಊರಿನ ಮಾರುಕಟ್ಟೆಯಲ್ಲಿ ಎಷ್ಟು.?
- ‘ಅವನಿಗೆ ತಕ್ಕ ಶಾಸ್ತಿಯಾಗಿದೆ, ಮಗನಾದರೂ ಅವನ ಹೆಣವೂ ಬೇಡ! – ಅತ್ಯಾಚಾರ, ಕೊಲೆ ಆರೋಪಿಯ ಶವ ಪಡೆಯಲು ನಿರಾಕರಿಸಿದ ಹೆತ್ತ ತಾಯಿ!
- ಬೆಂಗಳೂರಲ್ಲಿ ಘೋರ ದುರಂತ ; ಶಾಲಾ ವಾಹನಕ್ಕೆ ಸಿಲುಕಿ ತಾಯಿ ಎದುರೇ 4 ವರ್ಷದ ಬಾಲಕಿ ಸಾವು.!
- ಇಂದಿನ ದಿನ ಭವಿಷ್ಯ : 12 ರಾಶಿಗಳ ಫಲ ಹೇಗಿದೆ.? ನಿಮ್ಮ ರಾಶಿಗೆ ಶುಭವೇ, ಸವಾಲೇ.?
- Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
- 1 ವರ್ಷದ ಬಳಿಕ ಶಿವಮೊಗ್ಗ ಬಾಲಕಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಶವ ಸೂಟ್ಕೇಸ್ಲ್ಲಿಟ್ಟು ಪ್ರಪಾತಕ್ಕೆ ತಳ್ಳಿದ ಪಿಜಿ ಓನರ್ಸ್!
- ಬೆಳಗಾವಿಯ ಆರ್ಎಸ್ಎಸ್ ಸಮಾವೇಶ ಖಾಸಗಿ ಕಾರ್ಯಕ್ರಮ, ಅನುಮತಿ ಅಗತ್ಯವಿಲ್ಲ : ಗೃಹ ಸಚಿವ ಪ್ರಿಯಾಂಕ್ ಖರ್ಗೆ
- Arecanut price : ಇಂದಿನ ಅಡಿಕೆ ಬೆಲೆ ಅಪ್ಡೇಟ್ | ರೈತರಿಗೆ ದೊಡ್ಡ ಸುದ್ದಿ!
- Income Tax : ಈಗ ಬ್ಯಾಂಕ್ ಖಾತೆಗೆ ಇಷ್ಟು ಹಣ ಜಮಾ ಮಾಡಿದರೆ, 60% ತೆರಿಗೆ ಪಾವತಿಸಬೇಕಾಗುತ್ತದೆ. ಜಾಗರೂಕರಾಗಿರಿ!
- Dina Bhavishya : ಇಂದಿನ ರಾಶಿಫಲ: ಶುಭಯೋಗಗಳು ಮತ್ತು ಸವಾಲುಗಳ ಸಂಪೂರ್ಣ ಮಾಹಿತಿ
- Post office Scheme : ಪೋಸ್ಟ್ ಆಫೀಸ್ನಲ್ಲಿ ಈ ಹೂಡಿಕೆ ಮಾಡಿ: ಪ್ರತಿ ತಿಂಗಳು 9250 ರೂಪಾಯಿ ಪಡೆದುಕೊಳ್ಳಿ!
- Pan Card : ಪಾನ್ ಕಾರ್ಡ್ ಕಳೆದು ಹೋದರೆ ಏನು ಮಾಡಬೇಕು.? ಇಲ್ಲಿದೆ ಸಂಪೂರ್ಣ ಮಾಹಿತಿ
- LPG Gas Cylinder : ಮನೆಯಲ್ಲಿ ‘ಗ್ಯಾಸ್’ ಸಂಪರ್ಕವಿದ್ಯಾ.? ಹಾಗಿದ್ರೆ, ನೀವು 50 ಲಕ್ಷ ರೂ.ಗಳ ಉಚಿತ ವಿಮೆಗೆ ಹೇಗೆ ಅರ್ಹರು ಗೊತ್ತಾ.?
- Arecanut price : ಇಂದಿನ ಅಡಿಕೆ ದರ : ಯಾವ ಮಾರುಕಟ್ಟೆಯಲ್ಲಿ ಎಷ್ಟು ಬೆಲೆ?
- ಮಹಿಳೆಯರಿಗೆ ಉದ್ಯೋಗಕ್ಕಾಗಿ ಸಾಲ ಸೌಲಭ್ಯ – business loan for women
- ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಅದೃಷ್ಟದ ಬಾಗಿಲು ತೆರೆಯಲಿದೆ?



















