PM Vishwakarma : ನಮಸ್ಕಾರ ಸ್ನೇಹಿತರೇ, ರಾಜ್ಯದ ಎಲ್ಲಾ ಕೃಷಿಕರಿಗೆ ಮತ್ತು ಕಾರ್ಮಿಕರಿಗೆ ಸಿಹಿಸುದ್ಧಿ. ಪಿಎಂ ವಿಶ್ವಕರ್ಮ ಯೋಜನೆಯಲ್ಲಿ(PM Vishwakarma) ಪ್ರತಿಯೊಬ್ಬರಿಗೂ 3 ಲಕ್ಷದವರೆಗೆ ಸಾಲ ಸೌಲಭ್ಯ ಸಿಗಲಿದೆ. ಯಾರಿಗೆ ಸಿಗಲಿದೆ.? ಹೇಗೆ ಅರ್ಜಿ ಸಲ್ಲಿಸುವುದು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನೀಡಲಾಗಿದೆ.
ಹೌದು ರೈತ ಬಾಂಧವರೇ ಸರ್ಕಾರವು ಕೃಷಿ ಕಾರ್ಮಿಕರಿಗೆ ಪೌರಕಾರ್ಮಿಕರಿಗೆ ಮತ್ತು ನಿರುದ್ಯೋಗ ಹೊಂದಿರುವ ಯುವಕರಿಗೆ ಒಂದಿಲ್ಲೊಂದು ಯೋಜನೆಗಳನ್ನು ಆ ರೂಪಿಸುತ್ತದೆ. ಕುಶಲಕರ್ಮಿಗಳಿಗೆ ಈ ಬಾರಿ ಯೋಜನೆ ರೂಪಿಸಿದ್ದು ತುಂಬಾ ಅನುಕೂಲಕರವಾಗಿದೆ.
ಇದನ್ನೂ ಕೂಡ ಓದಿ : Gold Rate Today : ದಿಢೀರ್ ಕುಸಿತ ಕಂಡಿತಾ ಚಿನ್ನ.! ಎಷ್ಟಿದೆ ನೋಡಿ ಇಂದಿನ ಚಿನ್ನದ ಬೆಲೆ.?
ಯಾವುದೇ ಯೋಜನೆ ಎಂದರೆ ಅದುವೇ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ(PM Vishwakarma) ಆಗಿದ್ದು, ಇದರಲ್ಲಿ ಆಯ್ದ ಎಲ್ಲಾ ಕುಶಲ ಕರ್ಮಿಗಳಿಗೆ ಸುಮಾರು 3 ಲಕ್ಷ ವರೆಗೆ ಈ ಯೋಜನೆಯಿಂದ ಸಾಲ ಸೌಲಭ್ಯ ದೊರೆಯುತ್ತದೆ.
ಈ ಪ್ರಧಾನ ಮಂತ್ರಿ ವಿಶ್ವಕರ್ಮ(PM Vishwakarma) ಯೋಜನೆಯ ಉದ್ದೇಶವೇನೆಂದರೆ, ಈಗಾಗಲೇ ತಮ್ಮ ಕುಶಲಕರ್ಮ ವೃತ್ತಿಯಲ್ಲಿ ತೊಡಗಿಕೊಂಡಿರುವ ಕಂಬಾರರು, ಕುಂಬಾರರು, ಮರದ ಕೆತ್ತನೆ ಮಾಡುವವರು, ಮಡಿಕೆ ಮಾಡುವವರು, ಮರದ ಸಾಮಗ್ರಿ ತಯಾರಿಕೆಯರು, ಅಲ್ಲದೆ ಅಕ್ಕಸಾಲಿಗರು ಈ ಪ್ರಧಾನ ಮಂತ್ರಿ ವಿಶ್ವಕರ್ಮ(PM Vishwakarma)ಯೋಜನೆಯ ಸಹಾಯಧನ ಅಥವಾ ಸಾಲವನ್ನು ಪಡೆದು ರಿಯಾಯಿತಿ ದರದಲ್ಲಿ ಸಾಲ ಮರುಪಾವತಿ ಮಾಡಬಹುದು.
ಇದನ್ನೂ ಕೂಡ ಓದಿ : SBI Bank Updates : ಬ್ಯಾಂಕ್ ಅಕೌಂಟ್ ಇದ್ದವರಿಗೆ ಬಂಪರ್ | ಖಾತೆ ಹೊಂದಿರುವ ಗ್ರಾಹಕರು ತಪ್ಪದೆ ನೋಡಿ | ಬ್ಯಾಂಕ್ ನಿಂದ ಬಂಪರ್ ಗಿಫ್ಟ್
ಪ್ರಧಾನ ಮಂತ್ರಿ ವಿಶ್ವಕರ್ಮ(PM Vishwakarma) ಯೋಜನೆಗೆ ಅರ್ಜಿಗಳನ್ನು ಸಲ್ಲಿಸಲು ಈ ಕೆಳಗೆ ಕೊಟ್ಟಿರುವ ಲಿಂಕನ್ನು ಉಪಯೋಗಿಸಿ ನಿಮ್ಮ ಮೊಬೈಲ್ ನ ಮೂಲಕ, ಕೊಟ್ಟಿರುವ ಅಗತ್ಯವಾದ ದಾಖಲೆಗಳನ್ನು ನೀಡಿ ಅರ್ಜಿಯನ್ನು ಸಲ್ಲಿಸಿ ಯೋಜನೆಯ ಲಾಭವನ್ನು ಪಡೆಯಬಹುದಾಗಿದೆ.
ಈ ಲಿಂಕ್ ಮೂಲಕ ನೀವು ಅರ್ಜಿ ಸಲ್ಲಿಸಿ :- ಪ್ರಧಾನ ಮಂತ್ರಿ ವಿಶ್ವಕರ್ಮ(PM Vishwakarma)
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಪ್ರಿಯಕರನ ಜೊತೆ ಚಕ್ಕಂದವಾಡುತ್ತಿದ್ದುದನ್ನು ನೋಡಿದ ಮಗುವಿನ ಕೊಲೆ – ತಾಯಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್
- ಸಾಲ ತೀರಿಸಲು ಒಂಟಿ ಮಹಿಳೆ ಕೊಲೆ ಮಾಡಿ ಕರಿಮಣಿ ಸರ ಕದ್ದಿದ್ದ ಆರೋಪಿ ಅರೆಸ್ಟ್
- ವಾಹನ ಸವಾರರಿಗೆ ಬಿಗ್ ಶಾಕ್ ; ಶೀಘ್ರ ‘ಪೆಟ್ರೋಲ್, ಡೀಸೆಲ್’ ಬೆಲೆಯಲ್ಲಿ ಭಾರಿ ಏರಿಕೆ ಸಾಧ್ಯತೆ!
- ಪ್ರತಿದಿನ ಈ ನೀರು ಕುಡಿದ್ರೆ ಹೊಟ್ಟೆಯ ಬೊಜ್ಜು ಬೆಣ್ಣೆಯಂತೆ ಕರಗುತ್ತಂತೆ.!
- ಮಗನನ್ನು ಶಾಲೆಗೆ ಬಿಡಲು ಹೋಗುತ್ತಿದ್ದಾಗ ಅಪಘಾತ – ತಾಯಿ, ಮಗು ಸಾವು!
- ಬೆಟ್ಟಿಂಗ್ ಕಟ್ಟಿ 19 ‘ಬಿಯರ್’ ಕುಡಿದ ಇಬ್ಬರು ಸಾಫ್ಟ್ ವೇರ್ ಎಂಜಿನಿಯರ್ ಗಳು ಸಾವು.!
- ಕಾಲು ಜಾರಿ ನಾಲೆಗೆ ಬಿದ್ದು ಒಂದೇ ಕುಟುಂಬದ ನಾಲ್ವರು ನೀರುಪಾಲು
- ನಿಮ್ಮ ‘ಇನ್ವರ್ಟರ್ ಬ್ಯಾಟರಿ’ಗೆ ನೀರು ಯಾವಾಗ ಸೇರಿಸ್ಬೇಕು.? 90% ಜನರಿಗೆ ಸರಿಯಾದ ಸಮಯ ತಿಳಿದಿಲ್ಲ!
- Horoscope Today : 19 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ವಾರಕ್ಕೊಮ್ಮೆ ಅಥವಾ ತಿಂಗಳಿಗೆ ಒಂದೆರಡು ಬಾರಿ ಡ್ರಿಂಕ್ಸ್ ಮಾಡಿದರೂ, ಲಿವರ್ ಗೆ ಸಮಸ್ಯೆ ಆಗುತ್ತಾ.?
- ರಶ್ ಇದ್ದ ಬಸ್ ನಲ್ಲಿ ಲೈಂಗಿಕ ದೌರ್ಜನ್ಯ ಎಂದು ವಿಡಿಯೋ ವೈರಲ್ ಮಾಡಿದ ಯುವತಿ : ಯುವಕ ಆತ್ಮಹತ್ಯೆಗೆ ಶರಣು
- ಒಪಿಎಸ್ ಪಡೆದೇ ತೀರುತ್ತೇವೆ – ಕರ್ನಾಟಕ ಬಂದ್ಗೆ ರೆಡಿ: ಸರ್ಕಾರಕ್ಕೆ ಎಚ್ಚರಿಕೆ ನೀಡಿದ ನೌಕರರ ಸಂಘದ ಸಿಎಸ್ ಷಡಕ್ಷರಿ
- ಅಪ್ಪ ದಾನ ಮಾಡಿದ ಜಾಗದಲ್ಲಿ ಕಟ್ಟಿದ್ದ ಆಸ್ಪತ್ರೇಲಿ ಚಿಕಿತ್ಸೆ ಸಿಗದೆ ಮಗ ಸಾವು.!
- ಮನೆಗೆ ಬೀಗ ಜಡಿದ ಖಾಸಗಿ ಫೈನಾನ್ಸ್: ವಾರದಿಂದ ಬೀದಿ ಬದಿಯೇ ವೃದ್ಧ ದಂಪತಿ ವಾಸ!
- ಹೆಂಡತಿಯನ್ನೇ ಅಕ್ಕ ಎಂದು ಪರಿಚಯಿಸಿ ಮತ್ತೊಬ್ಬಳಿಗೆ ಗಾಳ : ವ್ಯಕ್ತಿ ವಂಚನೆ ಕಂಡು ಯುವತಿ ಕಕ್ಕಾಬಿಕ್ಕಿ
- ಐದೇ ನಿಮಿಷದಲ್ಲಿ ಹೊಟ್ಟೆಯನ್ನು ಸುಲಭವಾಗಿ ಕ್ಲೀನ್ ಮಾಡುವ ಅದ್ಭುತ ಟಿಪ್ಸ್!
- ಕಾಲಿನಲ್ಲಿ ಈ ಲಕ್ಷಣಗಳು ಕಂಡುಬಂದ್ರೆ ನಿಮ್ಮ ಹೃದಯ, ಕಿಡ್ನಿ ಡೇಂಜರ್ನಲ್ಲಿವೆ ಎಂದರ್ಥ…
- ರಾಜ್ಯದಲ್ಲಿ ಅಂತರ್ಜಾತಿ ವಿವಾಹಿತರಿಗೆ ಪೊಲೀಸರ ರಕ್ಷಣೆ : ಗೃಹ ಸಚಿವ ಪರಮೇಶ್ವರ್ ಸೂಚನೆ
- ಕೇವಲ 40 ನಿಮಿಷದಲ್ಲೇ ಕೂದಲು ಉದುರುವ ಸಮಸ್ಯೆಗೆ ಮುಕ್ತಿ ನೀಡುತ್ತೆ ಈ ಎಲೆ..! ಇಂದೇ ಟ್ರೈ ಮಾಡಿ
- Horoscope Today : 18 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ



















