PM Yashasvi Scholarship 2024 : ನಮಸ್ಕಾರ ಸ್ನೇಹಿತರೇ, ಪ್ರಸ್ತುತ ದಿನಗಳಲ್ಲಿ ಶಿಕ್ಷಣವನ್ನು ಪಡೆಯುತ್ತಿರುವಂತಹ ಅರ್ಹ ಫಲಾನುಭವಿ ವಿದ್ಯಾರ್ಥಿಗಳಿಗೆ ಸರ್ಕಾರದ ಕಡೆಯಿಂದ ಪಿಎಂ ಯಶಸ್ವಿ ಯೋಜನೆಯ(PM Yashasvi Yojana) ಮೂಲಕ ಸುಮಾರು ₹75,000/- ದಿಂದ ₹1,25,000/- ವರೆಗೂ ಕೂಡ ಹಣ ಪಡೆದುಕೊಳ್ಳಬಹುದಾಗಿದೆ. ವಿದ್ಯಾರ್ಥಿಗಳು ಪಿಎಂ ಯಶಸ್ವಿ ಯೋಜನೆಯ(PM Yashasvi Yojana) ಹಣವನ್ನು ಹೇಗೆ ಪಡೆಯಬಹುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಪಿಎಂ ಯಶಸ್ವಿ ಯೋಜನೆಯ(PM Yashasvi Yojana) ಹಣವನ್ನು ಪಡೆಯಲು ವಿದ್ಯಾರ್ಥಿಗಳು ಯಾವೆಲ್ಲ ದಾಖಲೆಗಳನ್ನು ಹೊಂದಿರಬೇಕು ಹಾಗೂ ಏನೆಲ್ಲಾ ಅರ್ಹತೆಯನ್ನು ವಿದ್ಯಾರ್ಥಿಗಳು ಹೊಂದಿರಬೇಕು ಎನ್ನುವ ಬಗ್ಗೆ ತಿಳಿಯೋಣ.
ಇದನ್ನೂ ಕೂಡ ಓದಿ : Scholarship : ಶಾಲಾ ವಿಧ್ಯಾರ್ಥಿಗಳಿಗೆ ದೊರೆಯಲಿದೆ 10 ಸಾವಿರ ಪ್ರೋತ್ಸಾಹ ಧನ! ಇಲ್ಲಿದೆ ಅರ್ಜಿ ಹಾಕುವ ವಿವರ
ಪಿಎಂ ಯಶಸ್ವಿ ಯೋಜನೆ 2024 (PM Yashasvi Yojana) :-
ಪಿಎಂ ಯಶಸ್ವಿ ಯೋಜನೆಯು(PM Yashasvi Yojana) 2024ನೇ ಸಾಲಿನಲ್ಲಿಯೇ ಜಾರಿಯಾಯಿತು. ಪ್ರಧಾನಿ ನರೇಂದ್ರ ಮೋದಿ ಅವರು ಈ ಪಿಎಂ ಯಶಸ್ವಿ ಯೋಜನೆಯನ್ನು(PM Yashasvi Yojana) ಜಾರಿಗೊಳಿಸಿದರು. ಈ ಒಂದು ಯೋಜನೆ ಅಡಿಯಲ್ಲಿ ವಿದ್ಯಾರ್ಥಿ ವೇತನವಾಗಿ ವಿದ್ಯಾರ್ಥಿಗಳಿಗೆ ಸಹಾಯಧನ ನೀಡಲಾಗುತ್ತಿದೆ. ಹಾಗೂ ವಿದ್ಯಾರ್ಥಿಗಳು ಈ ಒಂದು ಹಣದಿಂದ ಅವರ ಶಾಲಾ-ಕಾಲೇಜಿನ ಶುಲ್ಕವನ್ನು ಕೂಡ ಪಾವತಿ ಮಾಡಬಹುದು. ಯಾರೆಲ್ಲ ಪ್ರಸ್ತುತ ದಿನಗಳಲ್ಲಿ ಶಿಕ್ಷಣವನ್ನು ಪಡೆಯುತ್ತಿದ್ದೀರಾ ಅಂತವರಿಗೆ ಇದು ಸಹಾಯಧನವಾಗಿ ದೊರೆಯುತ್ತದೆ.
ಪ್ರಸ್ತುತ 2023-24ನೇ ಸಾಲಿನಲ್ಲಿ 8ನೇ ತರಗತಿಯನ್ನು ಪಾಸ್ ಮಾಡಿದಂತಹ ವಿದ್ಯಾರ್ಥಿಗಳು ಕೂಡ ಈ ಯೋಜನೆಗೆ ಅರ್ಹರಾಗಿರುತ್ತಾರೆ. 2024-25 ನೇ ಸಾಲಿನಲ್ಲಿ ವಿದ್ಯಾರ್ಥಿಗಳು ಕಡ್ಡಾಯವಾಗಿ 9ನೇ ತರಗತಿಯನ್ನು ಕೂಡ ಓದುತ್ತಿರಬೇಕು ಹಾಗೂ ಯಾರೆಲ್ಲ ಇದೆ ವರ್ಷದೊಂದು ಹತ್ತನೇ ತರಗತಿಯಲ್ಲಿ ಪಾಸಾಗಿದ್ದಾರೋ ಅಂತವರು ಕೂಡ ಪ್ರಸ್ತುತ ದಿನಗಳಲ್ಲಿ 11ನೇ ತರಗತಿಯನ್ನು ಕೂಡ ಓದುತ್ತಿರಬೇಕಾಗುತ್ತದೆ. ಅಂತಹ ವಿದ್ಯಾರ್ಥಿಗಳಿಗೂ ಕೂಡ ₹1,25,000/- ಹಣವನ್ನ ಅರ್ಹ ಫಲಾನುಭವಿ ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ಜಮಾ ಆಗುತ್ತದೆ.
ಇದನ್ನೂ ಕೂಡ ಓದಿ : Free Laptop Scheme : ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಭಾಗ್ಯ.! ಏನೆಲ್ಲಾ ದಾಖಲೆಗಳು ಬೇಕಾಗುತ್ತದೆ.?
ಪಿಎಂ ಯಶಸ್ವಿ ಯೋಜನೆಯ(PM Yashasvi Yojana) ಹಣದಿಂದ ಬಡ ಕುಟುಂಬದ ವಿದ್ಯಾರ್ಥಿಗಳು ಕಾಲೇಜಿನ ಶುಲ್ಕವನ್ನು ಕೂಡ ಪಾವತಿ ಮಾಡಬಹುದಾಗಿದೆ ಎಂದು ಸರ್ಕಾರ ನಿರ್ಧಾರ ಮಾಡಿಕೊಂಡು ಈ ಯೋಜನೆಯನ್ನು ಕೂಡ ಜಾರಿಗೆ ತಂದಿದೆ. ನೀವು 8ನೇ ತರಗತಿಯಿಂದ 9ನೇ ತರಗತಿಗೆ ಹೋಗುತ್ತಿದ್ದೀರಿ ಎಂದರೆ ನಿಮಗೆ ₹75,000/- ಹಣ ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ಜಮಾವಾಗಲಿದೆ.
ಏನೆಲ್ಲಾ ಅರ್ಹತೆ ಹೊಂದಿರಬೇಕು.?
- 9ನೇ ತರಗತಿ ವಿದ್ಯಾರ್ಥಿಗಳು ಕಳೆದ ಹಿಂದಿನ ವರ್ಷದ 8ನೇ ತರಗತಿಯ ಪರೀಕ್ಷೆಯಲ್ಲಿ 60% ಅಂಕವನ್ನು ಗಳಿಸಿರಬೇಕು.
- ನೀವು 11ನೇ ತರಗತಿಯಲ್ಲಿ ಓದುತ್ತಿದ್ದೀರಿ ಎಂದರೆ ಕಳೆದ ಹಿಂದಿನ ಶೈಕ್ಷಣಿಕ ಪರೀಕ್ಷೆಯಲ್ಲಿ ಶೇಕಡಾ 60% ಅಂಕವನ್ನು ಕೂಡ ಪಡೆದುಕೊಂಡಿರಬೇಕು.
- OBC, EBC, DNT, NT, SNT ಈ ವರ್ಗಕ್ಕೆ ಸೇರಿದವರು ಮಾತ್ರ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.
- ವಿದ್ಯಾರ್ಥಿಗಳ ಕುಟುಂಬದ ಆದಾಯವು ಎರಡೂವರೆ ಲಕ್ಷಕ್ಕಿಂತ ಕಡಿಮೆ ಇರಬೇಕು.
ಇದನ್ನೂ ಕೂಡ ಓದಿ : Drought Fund 2024 : ಬೆಳೆ ಪರಿಹಾರ ಹಣ ಇನ್ನೂ ಜಮಾ ಆಗದಿರುವ ರೈತರೇ ಗಮನಿಸಿ : ತಪ್ಪದೇ ಈ ಕೆಲಸ ಮಾಡಿ
ಬೇಕಾಗುವ ದಾಖಲೆಗಳೇನು.?
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ಎಂಟನೇ ತರಗತಿ ಅಂಕಪಟ್ಟಿ ಅಥವಾ 10ನೇ ತರಗತಿ ಅಂಕಪಟ್ಟಿ
- ಆದಾಯ ಪ್ರಮಾಣ ಪತ್ರ
- ಜಾತಿ ಪ್ರಮಾಣ ಪತ್ರ
ಇದನ್ನೂ ಕೂಡ ಓದಿ : Scholarship : ಶಾಲಾ ವಿಧ್ಯಾರ್ಥಿಗಳಿಗೆ ದೊರೆಯಲಿದೆ 10 ಸಾವಿರ ಪ್ರೋತ್ಸಾಹ ಧನ! ಇಲ್ಲಿದೆ ಅರ್ಜಿ ಹಾಕುವ ವಿವರ
ಹೇಗೆ ಅರ್ಜಿ ಸಲ್ಲಿಸುವುದು.?
ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ ಅಧಿಕೃತ ವೆಬ್ಸೈಟ್ಗೆ ವಿದ್ಯಾರ್ಥಿಗಳು ಭೇಟಿ ನೀಡಬೇಕು. ಭೇಟಿ ನೀಡಿದ ನಂತರ ಅಲ್ಲಿ ಕೇಳಲಾದ ದಾಖಲಾತಿಗಳೊಂದಿಗೆ ಅರ್ಜಿಯನ್ನು ಸಲ್ಲಿಸಿರಿ. ನೀವು ಅಲ್ಲಿ ಕೇಳಿರುವ ಎಲ್ಲಾ ರೀತಿಯ ದಾಖಲೆಗಳನ್ನು ಅಪ್ಲೋಡ್ ಮಾಡಿದ ನಂತರ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡುವ ಮೂಲಕ ಪಿಎಂ ಯಶಸ್ವಿ ಯೋಜನೆಗೆ (PM Yashasvi Yojana) ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ರೀತಿಯಾಗಿ ನೀವು ಆನ್ ಲೈನ್ ಮೂಲಕವೇ ಅರ್ಜಿ ಸಲ್ಲಿಕೆ ಮಾಡಿ ₹25,000/- ದಿಂದ ₹1,25,000/- ರೂಪಾಯಿಗಳವರೆಗೆ ಹಣವನ್ನು ಅರ್ಹ ವಿದ್ಯಾರ್ಥಿಗಳು ಪಡೆದುಕೊಳ್ಳಬಹುದಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಪತ್ನಿ ಬಾಯಿಗೆ ಫೆವಿಕ್ವಿಕ್ ಹಾಕಿ ಕೊಲೆಗೆ ಪತಿ ಯತ್ನ – ಅನೈತಿಕ ಸಂಬಂಧದ ಶಂಕೆ.! ರಾಜ್ಯದಲ್ಲೊಂದು ಅಮಾನುಷ ಕೃತ್ಯ
- Gruhalakshmi : ಗೃಹಲಕ್ಷ್ಮಿ ಹಣ ಜಮೆ ಆಗುತ್ತಿಲ್ಲ ಯಾಕೆ ಇಲ್ಲಿದೆ ಕಾರಣ – ಮಹಿಳೆಯರು ತಪ್ಪದೇ ನೋಡಿ
- ಭಾರೀ ಇಳಿಕೆ ಕಂಡ ಚಿನ್ನ.! ಇನ್ನೂ ಇಳಿಕೆ ಕಾಣುತ್ತಾ ಬಂಗಾರ.! ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- Udyogini Yojana : ಉದ್ಯೋಗಿನಿ ಯೋಜನೆ ಅಡಿ ಮಹಿಳೆಯರಿಗೆ ಬಡ್ಡಿ ರಹಿತ ಸಾಲ ಸೌಲಭ್ಯ – ಅರ್ಹತೆ ಹಾಗು ಬೇಕಾಗುವ ದಾಖಲೆಗಳೇನು.?
- Ration Card Updates : ಹೊಸ ರೇಷನ್ ಕಾರ್ಡ್ʼಗೆ ಅರ್ಜಿ ಸಲ್ಲಿಕೆ ಆರಂಭ! ಏನೆಲ್ಲಾ ಅರ್ಹತೆಗಳಿರಬೇಕು.?
- SBI Bank Updates : ಬ್ಯಾಂಕ್ ಅಕೌಂಟ್ ಇದ್ದವರಿಗೆ ಬಂಪರ್ | ಖಾತೆ ಹೊಂದಿರುವ ಗ್ರಾಹಕರು ತಪ್ಪದೆ ನೋಡಿ | ಬ್ಯಾಂಕ್ ನಿಂದ ಬಂಪರ್ ಗಿಫ್ಟ್
- Gold Rate Today : ಇಳಿಕೆಯ ಹಾದಿ ಮರೆತ ಬಂಗಾರ.? ಎಷ್ಟಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- ಚಾಕೊಲೇಟ್ ಆಸೆ ತೋರಿಸಿ 11ರ ಬಾಲಕಿ ಮೇಲೆ ಅತ್ಯಾಚಾರ – ಆರೋಪಿ ಬಂಧನ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಮುಡಾ ಹಗರಣ ಕಾನೂನು ಹೋರಾಟದಲ್ಲಿ ಬಿಗ್ ಟ್ವಿಸ್ಟ್.! ಮೇಲ್ಮನವಿಯಿಂದ ಹಿಂದೆ ಸರಿದ ಸ್ನೇಹಮಯಿ ಕೃಷ್ಣ.!
- Gold Rate : ಬಂಗಾರ ಖರೀದಿಸುವವರಿಗೆ ಗುಡ್ ನ್ಯೂಸ್ ಇದೆಯಾ.? ಇಂದಿನ ಬೆಲೆ ಎಷ್ಟಾಗಿದೆ ಗೊತ್ತಾ.?
- ಸ್ನೇಹಿತರ ಕಣ್ಣೆದುರಲ್ಲೇ ನೀರುಪಾಲಾದ ಮತ್ತಿಬ್ಬರು ಸ್ನೇಹಿತರು – ಘಟನೆ ವಿಡಿಯೋ ಮೊಬೈಲ್ ಕ್ಯಾಮೆರದಲ್ಲಿ ಸೆರೆ
- ಅನ್ಯ ಜಾತಿಯ ಯುವಕನೊಂದಿಗೆ ಮದುವೆಗೆ ಹಠ – ರೊಚ್ಚಿಗೆದ್ದು ಮಗಳನ್ನೇ ಕೊಲೆಗೈದ ಪರಾರಿಯಾದ ತಂದೆ
- ಬಾಲಕನ ಎದೆಗೆ ಹೊಕ್ಕಿದ್ದ ತೆಂಗಿನ ಗರಿ ಹೊರತೆಗೆದು ಬಾಲಕನ ಜೀವ ಉಳಿಸಿದ ವೆನ್ಲಾಕ್ ಆಸ್ಪತ್ರೆಯ ವೈದ್ಯರು
- ಶಾಲೆಯಿಂದ ಮನೆಗೆ ತಡವಾಗಿ ಬಂದಿದ್ದಕ್ಕೆ ಬಾಲಕನನ್ನು ಹೊಡೆದು ಕೊಂದ ತಂದೆ.!
- ವಯಸ್ಸಾಗದಂತೆ ಕಾಣಲು ಬಿಸಿ ನೀರಿಗೆ ಇದನ್ನು ಮಿಶ್ರಣ ಮಾಡಿ ಸ್ನಾನ ಮಾಡಿ – Health Tips
- ರೈಲಿನಲ್ಲಿ ಗರ್ಭಿಣಿ ಮೇಲೆ ಅತ್ಯಾಚಾರ, ಮಹಿಳೆಗೆ ಗರ್ಭಪಾತ.! ಕೈಮುಗಿದು ಬೇಡಿಕೊಂಡರೂ ಬಿಡದ ಪಾಪಿ
- PM Kisan Samman Yojana : ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 19ನೇ ಕಂತಿನ ಹಣ ಬಿಡುಗಡೆ.!
- Gruhalakshmi : ಗೃಹಲಕ್ಷ್ಮಿಯರಿಗೆ ಸಿಕ್ತು ಗುಡ್ ನ್ಯೂಸ್.! ಇನ್ನೂ ನಿಮ್ಮ ಖಾತೆಗೆ ಹಣ ಬಂದಿಲ್ವಾ! ಚಿಂತೆ ಬಿಡಿ ಈ ಸುದ್ದಿ ನೋಡಿ!
- ರೈತರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಗಿಫ್ಟ್! ಇನ್ಮುಂದೆ ರೈತರಿಗೆ ₹7,600/- ರೂಪಾಯಿ ಅಲ್ಲ, ಜಾಸ್ತಿನೇ ಸಿಗುತ್ತೆ!