Post office Scheme : ನಮಸ್ಕಾರ ಸ್ನೇಹಿತರೇ, ಗಳಿಸಿರುವ ಹಣಕ್ಕೆ ತಕ್ಕನಾದ ಬಡ್ಡಿದರದ ಜೊತೆಗೆ ಪ್ರತಿ ತಿಂಗಳೂ ಹಣವನ್ನು ಪಡೆದುಕೊಳ್ಳಲು ಯಾವ ಸ್ಕೀಮ್, ಯಾವ ಬ್ಯಾಂಕ್ ಬೆಸ್ಟ್ ಎನ್ನುವ ಯೋಚನೆಯಲ್ಲಿದ್ದೀರಾ? ಅತಿ ಹೆಚ್ಚು ಬಡ್ಡಿ ಪಡೆಯುವ ಜೊತೆಗೆ, ಅದೇ ರೀತಿಯ ವಿಶ್ವಾಸಾರ್ಹವಾಗಿರುವ ಜಾಗವನ್ನು ಹುಡುಕುತ್ತಿದ್ದೀರಾ?
ಹಾಗಿದ್ದರೆ ಬ್ಯಾಂಕ್ಗಳಿಗಿಂತಲೂ ಅತಿ ಹೆಚ್ಚು ಬಡ್ಡಿ ಸಿಗುವುದು ಎಂದು ಅದು ಅಂಚೆ ಕಚೇರಿ (Post office) ಮಾತ್ರ. ಕೆಲವು ಸಹಕಾರಿ ಸಂಸ್ಥೆಗಳು ಬಡ್ಡಿಯನ್ನು ಹೆಚ್ಚಿಗೆ ನೀಡಿದರೂ ಅದರಲ್ಲಿ ಹೂಡಿಕೆ ಮಾಡುವುದು ಅಷ್ಟೇ ತೊಂದರೆ ಇದೆ. ಮೋಸ, ವಂಚನೆಗಳ ಹೆಚ್ಚಾಗುತ್ತವೆ. ಯಾವಾಗ ಈ ಸಂಸ್ಥೆಗಳು ಜಾಗ ಖಾಲಿ ಮಾಡಿಕೊಂಡು ಹೋಗುತ್ತದೆ ಎನ್ನುವುದನ್ನು ಹೇಳುವುದೇ ಕಷ್ಟ. ಆದ್ದರಿಂದ ನಿಮ್ಮ ಹಣ ಸಂಪೂರ್ಣ ಸುರಕ್ಷಿತವಾಗಿ ಇರಬೇಕು ಜೊತೆಗೆ ಹೆಚ್ಚಿಗೆ ಬಡ್ಡಿ ಸಿಗಬೇಕು ಎಂದರೆ, ಅಂಚೆ ಕಚೇರಿಗಿಂತಲೂ ಮತ್ತೊಂದು ಜಾಗವಿಲ್ಲ. ಅಷ್ಟಕ್ಕೂ ಕೆಲ ವರ್ಷಗಳಿಂದ ಅಂಚೆ ಕಚೇರಿ ಬ್ಯಾಂಕ್ ಆಗಿ ಕಾರ್ಯನಿರ್ವಹಿಸುತ್ತಿದೆ. ಜನಸಾಮಾನ್ಯರು ತಮ್ಮದೇ ಸ್ಥಳಗಳಲ್ಲಿ ಅಂಚೆ ಸೌಲಭ್ಯ ಪಡೆಯಬಹುದಾಗಿದ್ದರಿಂದ ಇದು ಕೂಡ ಜನರಿಗೆ ಹೆಚ್ಚು ಇಷ್ಟವಾಗುತ್ತಿದೆ.
ಕೇಂದ್ರ ಸರ್ಕಾರ, ಇದಾಗಲೇ ಪೋಸ್ಟ್ ಆಫೀಸ್ನಲ್ಲಿ ಹಲವಾರು ಸ್ಕೀಮ್ಗಳನ್ನು ಜಾರಿಗೆ ತಂದಿದೆ. ನಿಮಗೆ ಅಗತ್ಯವಾಗಿರುವ ಯೋಜನೆ ಕುರಿತು ಅಂಚೆ ಕಚೇರಿಗೆ ಭೇಟಿ ಕೊಟ್ಟು ಮಾಹಿತಿ ಪಡೆದುಕೊಳ್ಳಬಹುದು. ಮಕ್ಕಳಿಗೆ, ಹಿರಿಯ ನಾಗರಿಕರಿಗೆ, ಮಹಿಳೆಯರಿಗೆ… ಹೀಗೆ ವಿವಿಧ ಉಳಿತಾಯ ಸ್ಕೀಮ್ಗಳು ಇದಾಗಲೇ ಜಾರಿಯಾಗಿವೆ. ಇಲ್ಲಿ ಹೇಳ ಹೊರಟಿರುವುದು ಅಂಚೆ ಕಚೇರಿ ಮಾಸಿಕ ಉಳಿತಾಯ ಯೋಜನೆಗೆ ಕುರಿತು. ಕಳೆದ ವರ್ಷದ ಅಂದರೆ 2023ರ ಬಜೆಟ್ನಲ್ಲಿ ಈ ಬಗ್ಗೆ ಘೋಷಣೆಯಾಗಿದ್ದರೂ ಇದರ ಬಗ್ಗೆ ಹೆಚ್ಚಿನ ಮಂದಿಗೆ ತಿಳಿದಿಲ್ಲ. ಮಾಸಿಕವಾಗಿ ಒಂದಿಷ್ಟು ಹಣ ಬರಬೇಕು ಎಂಬ ಯೋಚನೆ ನಿಮ್ಮಲ್ಲಿದ್ದರೆ ನೀವು ಪ್ರತಿ ತಿಂಗಳೂ ₹9,250 ರೂಪಾಯಿವರೆಗೆ ಹಣವನ್ನು ಪಡೆಯಲು ಇದು ಅವಕಾಶ ಮಾಡಿಕೊಡುತ್ತದೆ.
ಒಂದು ಲಕ್ಷ ಠೇವಣಿಗೆ 50 ಸಾವಿರ ರೂ. ಬಡ್ಡಿ: ಎಲ್ಲಕ್ಕಿಂತ ಬೆಸ್ಟ್ ಅಂಚೆ ಇಲಾಖೆಯ ಎಫ್ಡಿ!
ಇಲ್ಲಿಯವರೆಗೆ ಅಂಚೆ ಕಚೇರಿ ಮಾಸಿಕ ಉಳಿತಾಯ ಯೋಜನೆಯಲ್ಲಿ ಹೂಡಿಕೆ ಮಾಡುವವರು ಗರಿಷ್ಠ 4.5ಲಕ್ಷದವರೆಗೆ ಹೂಡಿಕೆ ಮಾಡಬಹುದಿತ್ತು. ಆದರೆ ಈಗ ಈ ಮಿತಿ 9 ಲಕ್ಷದವರೆಗೆ ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ಅತಿ ಹೆಚ್ಚಿನ ಮಾಸಿಕ ಲಾಭ ಪಡೆದುಕೊಳ್ಳಬಹುದಾಗಿದೆ. ಮನೆಯ ಒಬ್ಬರೇ ಸದಸ್ಯರು ಬಯಸಿದರೆ, 9 ಲಕ್ಷದ ವರೆಗೆ ಹೂಡಿಕೆ ಮಾಡಬಹುದು, ಜಂಟಿಯಾಗಿದ್ದರೆ 15 ಲಕ್ಷದವರೆಗೆ ಅವಕಾಶವನ್ನು ಕಲ್ಪಿಸಲಾಗಿದೆ. ಈ ಯೋಜನೆ ಅಡಿಯಲ್ಲಿ ಕನಿಷ್ಠ 1 ಸಾವಿರ ರೂಪಾಯಿಯಿಂದ ಗರಿಷ್ಠ 15 ಲಕ್ಷ ರೂಪಾಯಿವರೆಗೆ (ಜಂಟಿಯಾಗಿದ್ದರೆ) ಹೂಡಿಕೆ ಮಾಡಲು ಅವಕಾಶವಿದೆ. ಸದ್ಯದ ಬಡ್ಡಿ ದರವು ಶೇಕಡಾ ಶೇ 7.4ರಷ್ಟು ಇದೆ. ಬಡ್ಡಿ ಪ್ರತಿ ತಿಂಗಳ ಕೊನೆಗೆ ನಿಮಗೆ ಲಭಿಸುತ್ತದೆ.
ಒಂದು ವೇಳೆ ಪ್ರತಿ ತಿಂಗಳ ಬಡ್ಡಿಯನ್ನು ಹಾಗೆಯೇ ಇಟ್ಟು ಒಟ್ಟಿಗೇ ತೆಗೆದುಕೊಳ್ಳೋಣ ಎಂದುಕೊಂಡದ್ದೇ ಆದರೆ, ನೀವು ಹಾಗೆ ಮಾಡಬಹುದು. ಆದರೆ ಹೆಚ್ಚುವರಿ ಬಡ್ಡಿ ಲಾಭ ನಿಮಗೆ ಸಿಗುವುದಿಲ್ಲವಷ್ಟೇ. ಈ ಯೋಜನೆಯ ಅಡಿ ಹೂಡಿಕೆ ಐದು ವರ್ಷಗಳದ್ದು. ಯೋಜನೆ ಆರಂಭ ಮಾಡಿದ ಮೊದಲ ವರ್ಷ ನಿಮಗೆ ಹೂಡಿಕೆ ಮೊತ್ತವನ್ನು ತೆಗೆಯಲು ಅವಕಾಶ ಇಲ್ಲ. ಒಂದು ವೇಳೆ ಮೂರು ವರ್ಷಗಳ ಒಳಗೆ ಅಂದ್ರೆ ಒಂದು ವರ್ಷದಿಂದ 3 ವರ್ಷದ ಒಳಗೆ ಠೇವಣಿ ನೀವು ಹಿಂದಕ್ಕೆ ಪಡೆದುಕೊಂಡರೆ ಒಟ್ಟು ಅಸಲಿನ ಮೊತ್ತದಲ್ಲಿ ಶೇ 2ರಷ್ಟು ದಂಡ ವಿಧಿಸಲಾಗುತ್ತದೆ. 3-5 ವರ್ಷದ ಒಳಗಾದರೆ ಒಟ್ಟು ಅಸಲಿನ ಮೊತ್ತದಲ್ಲಿ ಶೇ 1ರಷ್ಟು ದಂಡ ಕಟ್ಟಬೇಕಾಗುತ್ತದೆ.
ಒಂದು ವೇಳೆ, ಠೇವಣಿದಾರರು ಮೆಚ್ಯೂರಿಟಿ ಅವಧಿಗೂ ಮುನ್ನ ಮೃತಪಟ್ಟರೆ ಖಾತೆಯನ್ನು ಮುಚ್ಚಿ ನಾಮಿನಿಗೆ ಅಸಲು ಹೂಡಿಕೆ ಮೊತ್ತ ಮತ್ತು ಬಡ್ಡಿಯನ್ನು ನೀ ಡಲಾಗುತ್ತದೆ. ನೀವು ಈ ಯೋಜನೆ ಅಡಿ, 9 ಲಕ್ಷ ರೂಪಾಯಿ ಹೂಡಿಕೆ ಮಾಡಿದರೆ ಪ್ರತಿ ತಿಂಗಳು 5,550 ರೂಪಾಯಿ ಲಭಿಸುತ್ತದೆ. ಜಂಟಿ ಖಾತೆಯಲ್ಲಿ 15 ಲಕ್ಷ ರೂಪಾಯಿ ಹೂಡಿಕೆ ಮಾಡಿದರೆ, 9,250 ರೂಪಾಯಿಗಳ ಬಡ್ಡಿ ಲಾಭ ಸಿಗುತ್ತದೆ. ಇದರ ಬಡ್ಡಿದರ ಈ ರೀತಿ ಇದೆ.
- ಮಧ್ಯರಾತ್ರಿ ನವಜಾತ ಶಿಶುಗಳ ಅಸ್ಥಿಪಂಜರ ಹಿಡಿದು ಠಾಣೆಗೆ ಬಂದ ಯುವಕ.! ಮಗು ಹುಟ್ಟಿಸಿ ಸ್ಮಶಾನದಲ್ಲಿ ಹೂತು ಹಾಕಿದ್ದೇಕೆ ಪ್ರೇಮಿಗಳು.?
- ಶಿವಮೊಗ್ಗದಲ್ಲಿ ಅಮಾನವೀಯ ಕೃತ್ಯ : 67 ವರ್ಷದ ವೃದ್ಧೆಯನ್ನು ಮರಕ್ಕೆ ಕಟ್ಟಿ ಹಲ್ಲೆ.!
- Gold Rate Today : ಮತ್ತೆ ಅಲ್ಪ ಇಳಿಕೆ ಕಂಡಿದ ಬಂಗಾರದ ಬೆಲೆ – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮದುವೆ ಆಗದೇ ಗರ್ಭಿಣಿಯಾದ ಮಗಳನ್ನು ಕಾಡಿನಲ್ಲಿ ಕುತ್ತಿಗೆ ಹಿಸಕಿದ ತಂದೆ – ಪ್ರಜ್ಞೆ ತಪ್ಪಿದ ಮಗಳು ಬದುಕಿದ್ದೇ ದೊಡ್ಡ ಪವಾಡ!
- Gold Rate Today : ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?
- ಎರಡ್ಮೂರು ಪಟ್ಟು ಹಣ ಕೇಳೋ ಆಟೋ ಚಾಲಕರ ನಟ್ಟು-ಬೋಲ್ಟು ಟೈಟ್ಗೆ ಮುಂದಾದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
- ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿಸಿದ್ದು ವಿಜಯೇಂದ್ರ : ಯತ್ನಾಳ್ ಹೊಸ ಬಾಂಬ್!
- Gold Rate : ಕುಸಿತದತ್ತ ಮುಖ ಮಾಡಿದ ಚಿನ್ನದ ರೇಟ್.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.?
- ವಕ್ಫ್ ವಿಚಾರದಲ್ಲಿ ಪ್ರಚೋದನಕಾರಿ ಹೇಳಿಕೆ : ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧದ ಕೇಸ್ ರದ್ದು
- Gold Rate Today : ಪಾತಾಳಕ್ಕೆ ಕುಸಿತ ಕಂಡಿದೆಯಾ ಚಿನ್ನ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ರಾಜ್ಯ ಸರ್ಕಾರದಿಂದ ರೈತರಿಗೆ `ಬೋರ್ ವೆಲ್’ ಕೊರೆಸಲು 4 ಲಕ್ಷ ರೂ. ಸಬ್ಸಿಡಿ : ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಜೂ.30 ಲಾಸ್ಟ್ ಡೇಟ್.!
- Gold Rate Today : ಇಂದಿನ ಬಂಗಾರದ ಬೆಲೆಯಲ್ಲಿ ಭರ್ಜರಿ ಇಳಿಕೆ ಕಂಡಿದೆಯಾ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ಕುತ್ತಿಗೆ ಮೇಲೆ ಗಾಯಗಳ ಗುರುತು, ಶರ್ಟ್ ಹರಿತ, ತಳ್ಳಾಟ, ನೂಕಾಟ, ವಾಗ್ವಾದ, ‘ಭದ್ರಾ ಜ್ವಾಲೆ’ ಹೇಗಿತ್ತು?
- ದಿನ ಭವಿಷ್ಯ 26-6-2025 : ಈ ದಿನ ಇವರಿಗೆಲ್ಲ ದೈವ ಬಲ, ಭವಿಷ್ಯ ತಂದಿದೆ ಚಮತ್ಕಾರ
- EMERGENCY 50 : ಸಂವಿಧಾನ ಹತ್ಯಾ ದಿವಸ್ ಆಚರಿಸುವುದು ಸರಿಯಲ್ಲ, ಅದೆಲ್ಲಾ ಹಿಂದಿನ ಕಥೆ – ಪ್ರಧಾನಿ ವಿರುದ್ಧ ಖರ್ಗೆ ಕಿಡಿ!
- ಅತೃಪ್ತ ಶಾಸಕರ ಮನವೊಲಿಕೆ ಸಿಎಂ ಮಾಸ್ಟರ್ ಪ್ಲ್ಯಾನ್! ಸಿದ್ದರಾಮಯ್ಯ ಯೋಜನೆ ಏನು ಗೊತ್ತಾ.?
- ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು 9ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತ ದಿಂದ ಸಾವು.!
- ಇಂಗ್ಲೆಂಡ್ ವಿರುದ್ಧ ಸೋತ ಟೀಮ್ ಇಂಡಿಯಾವನ್ನು ನಾಯಿಗೆ ಹೋಲಿಸಿದ ದಿನೇಶ್ ಕಾರ್ತಿಕ್
- Gold Rate Today : ಭಾರೀ ಇಳಿಕೆ ಕಂಡಿತಾ ಗೋಲ್ಡ್ ರೇಟ್.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ನಿಖರ ಬೆಲೆ.?
- ದಿನಸಿ ತರಲು ಹೋದ ಯುವತಿಗೆ ಲೈಂಗಿಕ ಕಿರುಕುಳ! ಪೈಶಾಚಿಕತೆಯ ಮತ್ತೊಂದು Video, 5 ಮಂದಿ ಬಂಧನ
- ಪ್ರೇಮಿ ಜೊತೆಗಿನ ಖಾಸಗಿ ವಿಡಿಯೋ ಕಳಿಸಿದ ಹೆಂಡ್ತಿ : ಬಿಕ್ಕಿ ಬಿಕ್ಕಿ ಅತ್ತು ಪ್ರಾಣ ಕಳೆದುಕೊಂಡ ಗಂಡ!
- ಯಾರೋ ಪಿಎಗಳಿಂದ ಮಾತನಾಡಿಸೋದಲ್ಲ ಎಂದು ನಟಿ ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ.!
- ಭಾರತದಲ್ಲಿ ಕ್ರೈಂ ಹೆಚ್ಚಾಗಿದೆ : ಡೊನಾಲ್ಡ್ ಟ್ರಂಪ್ ಹೊಸ ಕಿತಾಪತಿ.. ಈ ರಾಜ್ಯಗಳಿಗೆ ಹೋಗಬೇಡಿ ಎಂದ ಅಮೆರಿಕ!
- ಬಿಗ್ ಬಾಸ್ ಕನ್ನಡ 12 ಸ್ಪರ್ಧಿಗಳ ಸಂಭಾವ್ಯ ಪಟ್ಟಿ : ‘ಇವರೆಲ್ಲಾ’ ಬಂದ್ರೆ ಚೆನ್ನ ಎಂದ ವೀಕ್ಷಕರು!
- ಅಂತರ್ಜಾತಿ ವಿವಾಹವಾದ ಮಗಳು ಸತ್ತುಹೋದಂತೆ ಎಂದುಕೊಂಡು ಶ್ರಾದ್ಧ ಕಾರ್ಯ ನಡೆಸಿರುವ ಪೋಷಕರು