Post Office Scheme : ನಮಸ್ಕಾರ ಸ್ನೇಹಿತರೇ, ನಾವು ದುಡಿಯುವಂತಹ ಹಣವನ್ನು ಸೇವ್ ಮಾಡಬೇಕು ಎಂಬುವುದು ಎಲ್ಲರಿಗೂ ಇರುವಂತಹ ಆಸೆ. ಅದ್ರಲ್ಲೂ ಮಹಿಳೆಯರು ಹಣವನ್ನು ಉಳಿತಾಯ ಮಾಡುವ ಉಪಾಯ ಅಷ್ಟಿಷ್ಟಲ್ಲ…ಅದಕ್ಕಾಗಿ ಕೇಂದ್ರ ಸರ್ಕಾರ ಮಹಿಳೆಯರಿಗೆ ನೇರವಾಗಲಿ ಕೆಲವೊಂದು ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಇದೀಗ ಅಂಚೆ ಕಚೇರಿಯಲ್ಲಿ ಮಹಿಳೆಯರಿಗೆ ಹಣ ಉಳಿಸಲು ಒಂದು ಭರ್ಜರಿ ಆಫರ್ ಸಿಕ್ಕಿದೆ.
ಹೌದು, ಮಹಿಳೆಯರಿಗಾಗಿ ಕೇಂದ್ರ ಸರ್ಕಾರ ಅಂಚೆ ಕಚೇರಿ (Post Office) ಮೂಲಕ ಆರು ಯೋಜನೆಗಳನ್ನು ಜಾರಿಗೆ ತಂದಿದೆ. ಆ ಯೋಜನೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರ :-
ಇದು ದೇಶದ ಎಲ್ಲಾ ಮಹಿಳೆಯರಿಗೆ ಆರ್ಥಿಕ ಸಹಾಯವನ್ನು ಒದಗಿಸಲು ಕೇಂದ್ರ ಸರ್ಕಾರದ ಹಣಕಾಸು ವ್ಯವಹಾರಗಳ ಇಲಾಖೆ ಪ್ರಾರಂಭಿಸಿರುವ ಯೋಜನೆಯಾಗಿದೆ. ಇದು ಒಂದೇ ಬಾರಿ ಹೂಡಿಕೆ ಮಾಡಬಹುದಾದ ಸಣ್ಣ ಉಳಿತಾಯ ಯೋಜನೆಯಾಗಿದೆ. ಭಾರತೀಯ ಪ್ರಜೆಯಾಗಿರುವ ಯಾವುದೇ ಮಹಿಳೆ ಈ ಯೋಜನೆಯ ಉಪಯೋಗ ಪಡೆದುಕೊಳ್ಳಬಹುದು. ಯಾವುದೇ ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಅಪ್ರಾಪ್ತ ಬಾಲಕಿಯರಿಗೆ ಅವರ ಪೋಷಕರಿಂದ ಖಾತೆ ತೆರೆಯಬಹುದು. ಈ ಯೋಜನೆಯಲ್ಲಿ ವೈಯಕ್ತಿಕ ಖಾತೆಗಳನ್ನು ಮಾತ್ರ ತೆರೆಯಬಹುದು. ಈ ಯೋಜನೆಯು ಮಾರ್ಚ್ 2025 ರವರೆಗೆ ಎರಡು ವರ್ಷಗಳ ಅವಧಿಗೆ ಲಭ್ಯವಿರುತ್ತದೆ. ಕನಿಷ್ಠ ಠೇವಣಿ 1000 ರೂ ಮತ್ತು ಗರಿಷ್ಠ ಠೇವಣಿ 2 ಲಕ್ಷ ರೂ. ಕನಿಷ್ಠ ಠೇವಣಿ 1000 ರೂ ಮತ್ತು ಗರಿಷ್ಠ ಠೇವಣಿ 2 ಲಕ್ಷ ರೂ. ಹೂಡಿಕೆಯ ದಿನಾಂಕದಿಂದ ಒಂದು ವರ್ಷದ ನಂತರ ಲಭ್ಯವಿರುವ ಮೊತ್ತದ 40 ಪ್ರತಿಶತದವರೆಗೆ ಹಿಂಪಡೆಯಲು ಸಾಧ್ಯವಿದೆ. ಆರು ತಿಂಗಳ ನಂತರ ಯಾವಾಗ ಬೇಕಾದರೂ ಖಾತೆಯನ್ನು ಮುಚ್ಚುವ ಆಯ್ಕೆಯೂ ಇದೆ.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಸುಕನ್ಯಾ ಸಮೃದ್ಧಿ ಉಳಿತಾಯ ಯೋಜನೆ :-
ಹೆಣ್ಣು ಮಕ್ಕಳಿಗಾಗಿ ಕೇಂದ್ರ ಸರ್ಕಾರದ ಯೋಜನೆಯಾಗಿದೆ. ಹತ್ತು ವರ್ಷದೊಳಗಿನ ಯಾವುದೇ ಹೆಣ್ಣು ಮಕ್ಕಳು ಅಂಚೆ ಕಚೇರಿಗಳು ಮತ್ತು ಬ್ಯಾಂಕ್ಗಳ ಮೂಲಕ ಈ ಯೋಜನೆಗೆ ಸೇರಬಹುದು.ಅಧಿಕಾರಾವಧಿ 21 ವರ್ಷಗಳು. ಒಂದು ಕುಟುಂಬದಲ್ಲಿ ಒಬ್ಬ ಹೆಣ್ಣು ಮಾತ್ರ ಈ ಯೋಜನೆಗೆ ಸೇರಬಹುದು. ಆರ್ಥಿಕ ವರ್ಷದಲ್ಲಿ ಕನಿಷ್ಠ 250 ರಿಂದ 1.5 ಲಕ್ಷ ರೂ.ವರೆಗೆ ಹೂಡಿಕೆ ಮಾಡಬಹುದು.
ಬಡ್ಡಿ ದರವು 8.2 ಪ್ರತಿಶತ. ಹುಡುಗಿಗೆ 21 ವರ್ಷವಾದಾಗ ಮಾತ್ರ ಖಾತೆಯಲ್ಲಿರುವ ಹಣವನ್ನು ಸಂಪೂರ್ಣವಾಗಿ ಹಿಂಪಡೆಯಬಹುದು.ಹೆಣ್ಣು ಮಗು 18 ವರ್ಷ ಪೂರೈಸಿದರೆ ಅಥವಾ 10ನೇ ತರಗತಿ ಉತ್ತೀರ್ಣರಾದರೆ ಒಟ್ಟು ಮೊತ್ತದ ಶೇಕಡಾ 50 ರಷ್ಟು ಹಣವನ್ನು ಹಿಂಪಡೆಯಬಹುದು.
Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ಪೋಸ್ಟ್ ಆಫೀಸ್ ಮಾಸಿಕ ಆದಾಯ ಯೋಜನೆ (MIS) :-
ಒಂದು ಸಣ್ಣ ಉಳಿತಾಯ ಯೋಜನೆಯಾಗಿದೆ. 10 ವರ್ಷ ಮೇಲ್ಪಟ್ಟ ಯಾರಾದರೂ ತಮ್ಮ ಹೆಸರಿನಲ್ಲಿ ಖಾತೆ ತೆರೆಯಲು ಅರ್ಹರಾಗಿರುತ್ತಾರೆ. ಒಬ್ಬ ವ್ಯಕ್ತಿಯು ಒಂದೇ ಖಾತೆಯನ್ನು ತೆರೆಯಬಹುದು ಅಥವಾ ಜಂಟಿ ಖಾತೆಯನ್ನು ಮೂವರು ವಯಸ್ಕರು ತೆರೆಯಬಹುದು.
ಈ ಯೋಜನೆಯಲ್ಲಿ ಹೂಡಿಕೆ ಮಾಡಬಹುದಾದ ಕನಿಷ್ಠ ಮೊತ್ತ ರೂ.1000. ಜಂಟಿ ಖಾತೆಯಲ್ಲಿ ಗರಿಷ್ಠ ಹೂಡಿಕೆ ಮಿತಿ 9 ಲಕ್ಷ ಮತ್ತು 15 ಲಕ್ಷ ರೂ. ಈ ಯೋಜನೆಯು ತಿಂಗಳಿಗೆ 7.4 ಶೇಕಡಾ ಬಡ್ಡಿದರವನ್ನು ನೀಡುತ್ತದೆ. ಮುಕ್ತಾಯದ ಮೊದಲು ಖಾತೆಯನ್ನು ಮುಚ್ಚಬಹುದು. ಯೋಜನೆಯ ಅವಧಿ 5 ವರ್ಷಗಳು.
ಪೋಸ್ಟ್ ಆಫೀಸ್ ಮರುಕಳಿಸುವ ಠೇವಣಿ :-
ಪೋಸ್ಟ್ ಆಫೀಸ್ ಉಳಿತಾಯ ಯೋಜನೆಗಳಲ್ಲಿ ಹೂಡಿಕೆ ಮಾಡಲು ಬಯಸುವವರಿಗೆ ಪೋಸ್ಟ್ ಆಫೀಸ್ ಮರುಕಳಿಸುವ ಠೇವಣಿ ಯೋಜನೆ ಉತ್ತಮವಾಗಿದೆ. ಪ್ರಸ್ತುತ, ಪೋಸ್ಟ್ ಆಫೀಸ್ ಈ ಯೋಜನೆಯಡಿಯಲ್ಲಿ ಠೇವಣಿಗಳ ಮೇಲೆ 6.7% ಬಡ್ಡಿಯನ್ನು ಗಳಿಸುತ್ತದೆ. ಒಬ್ಬರೇ ಖಾತೆಯನ್ನು ತೆರೆಯಬಹುದು,ಜಂಟಿ ಖಾತೆ ಅಥವಾ ಪೋಷಕರು ಅಪ್ರಾಪ್ತ ಮಕ್ಕಳ ಹೆಸರಿನಲ್ಲಿ ಖಾತೆಯನ್ನು ತೆರೆಯಬಹುದು. 10 ವರ್ಷ ಮೇಲ್ಪಟ್ಟ ಅಪ್ರಾಪ್ತ ವಯಸ್ಕರು ಕೂಡ ತಮ್ಮ ಹೆಸರಿನಲ್ಲಿ ಖಾತೆ ತೆರೆಯಬಹುದು. ಯೋಜನೆಯ ಅವಧಿ 5 ವರ್ಷಗಳು, ಅಗತ್ಯವಿದ್ದರೆ ಯೋಜನೆಯ ಅವಧಿಯನ್ನು ವಿಸ್ತರಿಸಬಹುದು. ಈ ಯೋಜನೆಯು ಸಾಲ ಸೌಲಭ್ಯವನ್ನೂ ಒದಗಿಸುತ್ತದೆ. ಒಬ್ಬರಿಗೆ ಆರಂಭಿಕ ಠೇವಣಿಗಳನ್ನು ಮಾಡುವ ಅಥವಾ ಮುಕ್ತಾಯದ ಮೊದಲು ಖಾತೆಯನ್ನು ಮುಚ್ಚುವ ಆಯ್ಕೆಯೂ ಇದೆ.
ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ಅಂಚೆ ಕಛೇರಿ ಸಾರ್ವಜನಿಕ ಭವಿಷ್ಯ ನಿಧಿ :-
ಇದು ದೀರ್ಘಾವಧಿಯಲ್ಲಿ ಸಣ್ಣ ಹೂಡಿಕೆ ಮೊತ್ತದೊಂದಿಗೆ ಉತ್ತಮ ಉಳಿತಾಯವನ್ನು ಸಾಧಿಸುವ ಗುರಿಯನ್ನು ಹೊಂದಿರುವ ಯೋಜನೆಯಾಗಿದೆ. ಪ್ರಸ್ತುತ ಬಡ್ಡಿ ದರ ಶೇ.7.1ರಷ್ಟಿದೆ. ಯೋಜನೆಯ ಅವಧಿಯು 15 ವರ್ಷಗಳಾಗಿದ್ದರೂ, ಇದನ್ನು 5 ವರ್ಷಗಳ ಒಂದು ಅಥವಾ ಹೆಚ್ಚಿನ ಬ್ಲಾಕ್ಗಳಿಗೆ ವಿಸ್ತರಿಸಬಹುದು. ಕನಿಷ್ಠ ಠೇವಣಿ ಮೊತ್ತ 500 ರೂ. ಗರಿಷ್ಠ ಹೂಡಿಕೆ ಮೊತ್ತ 1.5 ಲಕ್ಷ. PPF ಹೂಡಿಕೆಗಳು ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 80C ಅಡಿಯಲ್ಲಿ ತೆರಿಗೆ ಕಡಿತಕ್ಕೆ ಅರ್ಹವಾಗಿವೆ. ಯೋಜನೆಯು ಕೆಲವು ಷರತ್ತುಗಳಿಗೆ ಒಳಪಟ್ಟು ಭಾಗಶಃ ಹಿಂಪಡೆಯುವಿಕೆಯನ್ನು ಅನುಮತಿಸುತ್ತದೆ.
ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರ :-
ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರವು ಭಾರತೀಯ ಅಂಚೆಯ ಸಣ್ಣ ಉಳಿತಾಯ ಯೋಜನೆಗಳಲ್ಲಿ ಒಂದಾಗಿದೆ. ಕನಿಷ್ಠ ಠೇವಣಿ ಮೊತ್ತ ರೂ.100. ಈ ಯೋಜನೆಯಲ್ಲಿ ಗರಿಷ್ಠ ಹೂಡಿಕೆ ಮಿತಿ ಇಲ್ಲ. ಈ ಯೋಜನೆಯಲ್ಲಿ ಗರಿಷ್ಠ ಹೂಡಿಕೆ ಮಿತಿ ಇಲ್ಲ. ಯೋಜನೆಯ ಅವಧಿ 5 ವರ್ಷಗಳು. ಪ್ರಸ್ತುತ, ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರದ ಬಡ್ಡಿ ದರವು ಶೇಕಡಾ 7.7 ಆಗಿದೆ. ಹೂಡಿಕೆಗಳು ಆದಾಯ ತೆರಿಗೆ ಕಾಯಿದೆಯ ಸೆಕ್ಷನ್ 80C ಅಡಿಯಲ್ಲಿ ತೆರಿಗೆ ಕಡಿತಕ್ಕೆ ಅರ್ಹವಾಗಿವೆ.
- ಹಬ್ಬ ಮುಗಿಸಿ ಬೆಂಗಳೂರಿಗೆ ಬರ್ತಿದ್ದವರ ಬೈಕ್ಗೆ ವಾಹನ ಡಿಕ್ಕಿ, 8 ವರ್ಷದ ಮಗಳು ಸೇರಿ ಮೂವರ ದುರ್ಮರಣ
- ಗಣೇಶನ ಚೌತಿಯಂದೇ ಘೋರ ದುರಂತ – ಫ್ರಿಜ್ ಸ್ಫೋಟಗೊಂಡು ಒಂದೇ ಕುಟುಂಬದ ನಾಲ್ವರ ಸಜೀವ ದಹನ!
- 16 ಸೆಪ್ಟೆಂಬರ್ 2026: ಮಿಥುನ ಧನು ರಾಶಿಯವರಿಗೆ ವಿಘ್ನಗಳು ಮಾಯ: 12 ರಾಶಿಗಳಲ್ಲಿ ಯಾರಿಗೆ ಶುಭ..? ಯಾರಿಗೆ ಅಶುಭ..?
- ಸೈಲೆಂಟ್ ಕಿಲ್ಲರ್ ‘ಲಂಗ್ ಕ್ಯಾನ್ಸರ್’: ಈ ದೈನಂದಿನ ಅಭ್ಯಾಸಗಳಿಂದ ಇಂದೇ ದೂರವಿರಿ!
- ಫ್ರಿಡ್ಜ್ ಸ್ಪೋಟಕ್ಕೆ ಹೋಯ್ತಾ ಒಂದೇ ಕುಟುಂಬದ ನಾಲ್ವರ ಪ್ರಾಣ.? ಭೀಕರ ಅಗ್ನಿ ಅವಘಡಕ್ಕೆ ಅಸಲಿ ಕಾರಣ ಏನು.?
- ಬಿಪಿಎಲ್ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ರೇಷನ್ ಪಡೆಯಲು ಇನ್ನುಮುಂದೆ ಬೆರಳಚ್ಚು ಕೊಡುವುದು ಕಡ್ಡಾಯವಿಲ್ಲ!
- ದಿನ ಭವಿಷ್ಯ, ಇಂದು ಈ ರಾಶಿಗೆ ಆಂಜನೇಯನ ಬಲದಿಂದ ಅದೃಷ್ಟವೇ ಬದಲು.. ಹಣ-ಅದೃಷ್ಟ ಹೆಚ್ಚಳ!
- ಬೈಕ್ನಿಂದ ರಸ್ತೆಗೆ ಬಿದ್ದ ಇಬ್ಬರ ಮೇಲೆ ಹರಿದ ಸಾರಿಗೆ ಬಸ್ – ಯುವಕರು ಸ್ಥಳದಲ್ಲೇ ಸಾ*ವು!
- ರಾಜ್ಯದ ಈ 9 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ
- ದಿನ ಭವಿಷ್ಯ, ಇಂದು ಗಣೇಶ ಚತುರ್ಥಿ! ಈ ರಾಶಿಯವರ ಜೀವನದಲ್ಲಿ ಮುಖ್ಯ ಬದಲಾವಣೆ ಸಾಧ್ಯ
- ಬ್ರಿಕ್ಸ್ ಔತಣಕೂಟದ ಸಸ್ಯಾಹಾರಿ ಮೆನು ವಿವಾದ : ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಕಿಡಿ.!
- ಹೃದಯವಿದ್ರಾವಕ ಘಟನೆ : ರೈಲಿನ ತುರ್ತು ಕಿಟಕಿಯಿಂದ ಬಿದ್ದು 9 ತಿಂಗಳ ಮಗು ಸಾ*ವು.!
- ರಾಜ್ಯದ ಜನತೆಗೆ ಗುಡ್ ನ್ಯೂಸ್ : ಹೊಲಿಗೆ ಯಂತ್ರ, ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
- ಬಸ್ ಓಡಿಸುತ್ತಿದ್ದ ಬಾಳೇಶ್ಗೆ ಹೃದಯಾಘಾತ; ತಾನು ಓಡಿಸಿದ ಬಸ್ನಲ್ಲೇ ಅಂತಿಮಯಾತ್ರೆ ಮಾಡಿಸಿದ ಸಾರಿಗೆ ಇಲಾಖೆ
- ತಲೆನೋವು ಎಂದು ಸುಮ್ಮನಾಗಬೇಡಿ! ಬ್ರೈನ್ ಟ್ಯೂಮರ್ನ ಈ ಲಕ್ಷಣಗಳು ಕಂಡ್ರೆ ಹುಷಾರ್
- 21 ವರ್ಷದ ಯುವಕನಿಗೆ ಆಂಟಿ ಮೇಲೆ ಲವ್ ; ವಿರೋಧಿಸಿದ್ದಕ್ಕೆ ಒಂದೇ ನೇಣಿಗೆ ಕೊರಳೊಡ್ಡಿ ಇಬ್ಬರೂ ಆತ್ಮಹತ್ಯೆ.!
- ದಿನ ಭವಿಷ್ಯ (13-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ತಂಗಿ ಜೊತೆ ಅನೈತಿಕ ಸಂಬಂಧ ಶಂಕೆಗೆ ಹಂತಕನಾದ ಅಣ್ಣ : ಊಟ ಮಾಡ್ತಿದ್ದಾಗಲೇ ಯುವಕನ ಕೊಲೆ
- ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಹುಷಾರ್ ಎಂದ ಪೊಲೀಸ್ ಅಧಿಕಾರಿ, ಠಾಣೆಗೆ ನುಗ್ಗೋದಾಗಿ ಪ್ರತಾಪ್ ಸಿಂಹ ಎಚ್ಚರಿಕೆ!
- ಬಿಜೆಪಿಗೆ ಬರುವಂತೆ ಯಾರೂ ಆಫರ್ ಮಾಡಿಲ್ಲ : ಸತೀಶ್ ಜಾರಕಿಹೊಳಿ
- ಸೆಪ್ಟೆಂಬರ್ 12ರ ದಿನ ಭವಿಷ್ಯ: ಉದ್ಯೋಗ, ವ್ಯವಹಾರ ಮತ್ತು ಹಣಕಾಸಿನಲ್ಲಿ ಏನಾಗಲಿದೆ? 12 ರಾಶಿಗಳ ಸಂಪೂರ್ಣ ಭವಿಷ್ಯ
- ಖಾಸಗಿ ಶಾಲಾ ಶಿಕ್ಷಕರಿಗೆ ಸಮಾನ ವೇತನ, ಪಿಂಚಣಿಗೆ ಆಗ್ರಹ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
- ಕೇರಳದಲ್ಲಿ ಬೆಚ್ಚಿಬೀಳಿಸುವ ಕೃತ್ಯ : ಒಂದೂವರೆ ವರ್ಷದ ಮಗುವಿನ ಕತ್ತು ಸೀಳಿ ಕೊಂದ ಪಾಪಿತಾಯಿ
- ದಕ್ಷಿಣ ಭಾರತದಲ್ಲೂ ನೇಪಾಳದಂತಹ ಪ್ರಳಯ, ಕೋಡಿ ಶ್ರೀ ಸ್ಪೋಟಕ ಭವಿಷ್ಯ!
- ದಿನ ಭವಿಷ್ಯ : ಇಂದು ಯಾವ ರಾಶಿಗೆ ಅದೃಷ್ಟ.? 12 ರಾಶಿಗಳ ಸಂಪೂರ್ಣ ರಾಶಿಫಲ ಇಲ್ಲಿದೆ
- Bank Strike : ದೇಶದಾದ್ಯಂತ ನಾಳೆಯಿಂದ 4 ದಿನ ಬ್ಯಾಂಕ್ ಬಂದ್, ಇವತ್ತೇ ನಿಮ್ಮ ಕೆಲಸ ಪೂರ್ಣಗೊಳಿಸಿ!
- BPL, APL ಕಾರ್ಡ್ ದಾರರಿಗೆ ಬಿಗ್ ನ್ಯೂಸ್ ; ಪ್ರತಿಯೊಬ್ಬ ಸದಸ್ಯರಿಗೂ ಇದು ಕಡ್ಡಾಯ, ಡೆಡ್ಲೈನ್ ಅನೌನ್ಸ್.!
- ಆಸ್ತಿ ಸಂಪೂರ್ಣವಾಗಿ ಮಗನ ಹೆಸರಿಗೆ ಬರೆದರೆ ಮಗಳಿಗೆ ಪಾಲು ಇರುವುದಿಲ್ಲವೇ..? ಹಲವರಿಗೆ ಈ ನಿಯಮಗಳು ತಿಳಿದಿಲ್ಲ!
- ವೃತ್ತಿ ಭವಿಷ್ಯ 10 ಸೆಪ್ಟೆಂಬರ್ 2026: 12 ರಾಶಿಗಳ ಆರ್ಥಿಕ ಜಾತಕ ಹೇಗಿದೆ ತಿಳಿಯಿರಿ..!
- ವಿಡಿಯೋ ವೈರಲ್ ಆಗಿದ್ದಕ್ಕೆ ಕರುಳಕುಡಿ ಎಂದೂ ನೋಡದೆ ಮಗಳನ್ನೇ ಕೊಂದ ತಂದೆ, ಅಣ್ಣ
- ಕಿಡ್ನಿ ಕಾಯಿಲೆ ಸೈಲೆಂಟ್ ಕಿಲ್ಲರ್! ಈ 5 ಸಿಂಪಲ್ ಟೆಸ್ಟ್ಗಳಿಂದ ಆರಂಭದಲ್ಲೇ ಪತ್ತೆ ಹಚ್ಚಬಹುದು..!
- 8 ತಿಂಗಳ ಬಳಿಕ ಪತ್ತೆಯಾದ ಬೆಂಗಳೂರ ವಿದ್ಯಾರ್ಥಿನಿಯರು: ಒಬ್ಬಾಕೆ ಗರ್ಭಿಣಿ! ಸಿನಿಮಾ ಮೀರಿಸೋ ಸ್ಟೋರಿ ಇವರದ್ದು































