PM Awas Yojana : ನಮಸ್ಕಾರ ಸ್ನೇಹಿತರೇ, ಮೂರನೇ ಬಾರಿಗೆ ಅಧಿಕಾರಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ದೇಶದ ಸುಮಾರು ಮೂರು ಕೋಟಿ ವಸತಿ ರಹಿತ ಬಡ ಕುಟುಂಬಗಳಿಗೆ ನಿಗದಿತ ಕಾಲಮಿತಿಯೊಳಗೆ ಮನೆ ವಿತರಿಸಲು ಕೇಂದ್ರ ಸಂಪುಟ ಸಭೆಯಲ್ಲಿ ತೀರ್ಮಾನಿಸಿದೆ. ಜೂನ್ 10ರಂದು ನಡೆದ ‘ಮೋದಿ 3.0’ ಸರಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲಿ ‘ಪ್ರಧಾನಮಂತ್ರಿ ಆವಾಸ್ ಯೋಜನೆ’ ಅಡಿಯಲ್ಲಿ 3 ಕೋಟಿ ಮನೆಗಳ ನಿರ್ಮಾಣಕ್ಕೆ ಸರ್ಕಾರವು ಅಧೀಕೃತ ಅನುಮೋದನೆಯನ್ನ ನೀಡಿದೆ.
ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಆವಾಸ್ ಯೋಜನೆ (Pradhan Mantri Awas Yojana- PMAY) ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿಗಳಿಗೆ ಸ್ವಂತ ಮನೆಯಲ್ಲಿ ವಾಸಿಸುವಂತಹ ಕನಸನ್ನ ನನಸು ಮಾಡುವ ಯೋಜನೆ ಇದಾಗಿದೆ. ಪ್ರಧಾನಮಂತ್ರಿ ಆವಾಸ್ ಯೋಜನೆಗೆ ಯಾರೆಲ್ಲಾ ಅರ್ಜಿ ಸಲ್ಲಿಸಬಹುದು.? ಬೇಕಾಗುವ ದಾಖಲೆಗಳೇನು.? ಹೇಗೆ ಅರ್ಜಿ ಸಲ್ಲಿಸುವುದು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದಲ್ಲಿ ನೀಡಲಾಗಿದೆ.
ಇದನ್ನೂ ಕೂಡ ಓದಿ : Rain Alert : ರಾಜ್ಯದಲ್ಲಿ ಭಾರೀ ಮಳೆ – ಇನ್ನು 5 ದಿನ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಭಾರೀ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ
ಪ್ರಧಾನಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಲು ಯಾರು ಅರ್ಹರು.?
- ವಾಸಿಸಲು ಸ್ವಂತ ಮನೆಯಿಲ್ಲದ ಭಾರತದ ಪ್ರತಿಯೊಬ್ಬರೂ ಕೂಡ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
- ಈ ಯೋಜನೆಯಡಿ ಅರ್ಜಿ ಸಲ್ಲಿಸುವ ಮುನ್ನ ಅರ್ಹ ಫಲಾನುಭವಿಗಳು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವತಿಯಿಂದ ನೀಡುವ ಇತರೇ ಯಾವುದೇ ವಸತಿ ಯೋಜನೆಯ ಪ್ರಯೋಜನ ಪಡೆದಿರಬಾರದು.
- ದೇಶದ ಮಹಿಳಾ ಫಲಾನಭವಿಗಳಿಗೆ ಪಿಎಂ ಆವಾಸ್ ಯೋಜನೆಯಲ್ಲಿ ಹೆಚ್ಚಿನ ಆದ್ಯತೆ ಇದೆ. ಅರ್ಜಿದಾರರ ವಾರ್ಷಿಕ ಆದಾಯವು EWS (Economically Weaker Section) ವರ್ಗದವರಿಗೆ 6 ಲಕ್ಷದ ಒಳಗಿರಬೇಕು.
- LIG (Low Income Group) ವರ್ಗದವರಿಗೆ 6 ರಿಂದ 12 ಲಕ್ಷ ರೂಪಾಯಿ ಒಳಗಿರಬೇಕು.
- MIG 1 (Middle Income Group 1) ಮಧ್ಯಮ ವರ್ಗದ ಅಡಿಯಲ್ಲಿ ಬರುವಂತಹ ಫಲಾನುಭವಿಗಳ ವಾರ್ಷಿಕ ಆದಾಯವು 12 ರಿಂದ 18 ಲಕ್ಷ ರೂಪಾಯಿ ಒಳಗಿರಬೇಕು.
- ಇನ್ನು MIG II (Middle Income Group) ವರ್ಗದ ಅಡಿಯಲ್ಲಿ ಬರುವಂತಹ ಫಲಾನುಭವಿಗಳ ವಾರ್ಷಿಕ ಆದಾಯವು 18 ಲಕ್ಷ ಮೇಲಿರಬಾರದು.
ಬೇಕಾಗುವ ದಾಖಲೆಗಳೇನು.?
- ಆಧಾರ್ ಕಾರ್ಡ್
- ಆದಾಯ ಪ್ರಮಾಣ ಪತ್ರ
- ವಿಳಾಸ ಪ್ರಮಾಣ ಪತ್ರ
- ಬ್ಯಾಂಕ್ ಪಾಸ್ ಬುಕ್
- ಮೊಬೈಲ್ ನಂಬರ್
- ಪಾಸ್ಪೋರ್ಟ್ ಸೈಜ್ ಫೋಟೋ
ಇದನ್ನೂ ಕೂಡ ಓದಿ : Crop Insurance : ಮುಂಗಾರು ಬೆಳೆ ವಿಮೆಗೆ ಅರ್ಜಿ ಸಲ್ಲಿಸಲು ಅವಕಾಶ.! ಹೇಗೆ ಅರ್ಜಿ ಸಲ್ಲಿಸುವುದು.? ಡೈರೆಕ್ಟ್ ಲಿಂಕ್
ಅರ್ಜಿ ಸಲ್ಲಿಸುವ ವಿಧಾನ.?
ಪ್ರಧಾನಮಂತ್ರಿ ಆವಾಸ್ ಯೋಜನೆ(Pradhan Mantri Awas Yojana- PMAY) ಅಡಿಯಲ್ಲಿ ಅರ್ಜಿ ಸಲ್ಲಿಸುವಂತಹ ಅರ್ಜಿದಾರರು ಈ ಯೋಜನೆಯ ಅಧೀಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
ಕೆಳಗೆ ನೀಡಿರುವ ಸರ್ಕಾರದ ಅಧೀಕೃತ ವೆಬ್ ಸೈಟ್ ಲಿಂಕ್ ಮೂಲಕ ಸ್ವತಃ ನೀವೇ ಪ್ರಧಾನಮಂತ್ರಿ ಆವಾಸ್ ಯೋಜನೆಗೆ (Pradhan Mantri Awas Yojana- PMAY) ಅರ್ಜಿ ಸಲ್ಲಿಸಲು ನಿಮಗೆ ಸಮಸ್ಯೆಯಿದ್ದಲ್ಲಿ, ನಿಮ್ಮ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್ ಅಥವಾ ಗ್ರಾಹಕ ಸೇವಾ ಕೇಂದ್ರಕ್ಕೆ ಮೇಲೆ ತಿಳಿಸಿದ ಅಗತ್ಯ ದಾಖಲೆಗಳೊಂದಿಗೆ ಭೇಟಿ ನೀಡಿ, ಆನ್ ಲೈನ್ ಮೂಲಕವೇ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ :- Pradhan Mantri Awas Yojana (Urban)-PMAY (U)
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- GOOD NEWS: ‘ಮಹಿಳಾ ಉದ್ಯೋಗಿ’ಗಳಿಗೆ ಗುಡ್ ನ್ಯೂಸ್: ಮಾಸಿಕ 1 ದಿನ ‘ಋತುಚಕ್ರ ರಜೆ’ ಮಂಜೂರು, ಸರ್ಕಾರ ಆದೇಶ.!
- ಬೆಂಗಳೂರು ಫ್ಲ್ಯಾಟ್ನಲ್ಲಿ ಇಬ್ಬರು ಯುವತಿಯರ ಜೊತೆ ವಾಸವಾಗಿದ್ದ ಯುವಕ ಶವವಾಗಿ ಪತ್ತೆ
- ಬೆಂಗಳೂರಿನ ಹೃದಯಭಾಗದಲ್ಲೇ ಇದೆ ಪಾಕಿಸ್ತಾನ, ಚೀನಾ ಪ್ರಜೆಗಳ ಸಾವಿರಾರು ಕೋಟಿ ರೂ. ಮೌಲ್ಯದ ಆಸ್ತಿ.!
- ವಿಶ್ವಕರ್ಮ ಸಮುದಾಯದ ಸಾಂಪ್ರದಾಯಿಕ ಕುಶಲಕರ್ಮಿಗಳಿಗೆ 1 ಲಕ್ಷ ರೂ. ಆರ್ಥಿಕ ನೆರವು – ಶೇ.20ರಷ್ಟು ಸಬ್ಸಿಡಿ.!
- ರಾಜ್ಯದ ರೈತರಿಗೆ ಸಿಹಿಸುದ್ಧಿ : ಮೃತರ ಹೆಸರಲ್ಲಿನ ಜಮೀನು ವಾರಸುದಾರರಿಗೆ ಬದಲಿಸಲು ಪೌತಿ ಖಾತೆ, ಪೋಡಿಗೆ ಡಿಸೆಂಬರ್ ಗಡುವು
- ರಜೆ ಬಳಿಕ ಇದೀಗ 8 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ರೂಲ್ಸ್.! ಏನಿದು ಹೊಸ ನಿಯಮ!
- ಬೆಳೆ ಸಮೀಕ್ಷೆ 2025 : AI ತಂತ್ರಜ್ಞಾನದೊಂದಿಗೆ ರೈತರಿಗೆ ಬಂಗಾರದ ಅವಕಾಶ! ನೀವು ಇನ್ನೂ ಮಾಡದೇ ಇದ್ದರೆ ಈ ಕ್ಷಣವೇ ಆರಂಭಿಸಿ!
- Gruhalakshmi Loan Scheme – ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಂಪರ್ ಗುಡ್ ನ್ಯೂಸ್.! ಸೊಸೈಟಿಯಿಂದ ₹3 ಲಕ್ಷ ರೂ.ವರೆಗೆ ಸಾಲ ಸೌಲಭ್ಯ.!
- ಬಡ ಜನರಿಗೆ ಸ್ವಂತ ಮನೆ ಕಟ್ಟಿಕೊಳ್ಳಲು 2.5 ಲಕ್ಷ ಸರ್ಕಾರದಿಂದ ಸಹಾಯಧನ! Rajiv Gandhi Vasati Yojana
- Bele Parihara : ಬೆಳೆ ಪರಿಹಾರ ಹಣ – ಪರಿಹಾರ ಪಡೆಯಲು ಕಡ್ಡಾಯವಾಗಿ ಈ ಕೆಲಸ ಮಾಡಿ
- ದೇಶದ ಎಲ್ಲಾ ಬ್ಯಾಂಕ್ ನೌಕರರಿಗೆ ಇದೀಗ ಹೊಸ ರೂಲ್ಸ್ | ಸ್ಥಳೀಯ ಭಾಷೆ ಬಳಕೆ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ.!
- ಬ್ಯಾಂಕ್ FD ಗಿಂತ ಹೆಚ್ಚು ಬಡ್ಡಿ ಸಿಗುತ್ತೆ ಈ ಆರು ಯೋಜನೆಗಳಲ್ಲಿ.! ಯಾವ ಯೋಜನೆ.? ಸಂಪೂರ್ಣ ಮಾಹಿತಿ
- ರಾಜ್ಯದಲ್ಲಿ ನಿಯಮ ಉಲ್ಲಂಘಿಸಿ ಮನೆ ಕಟ್ಟಡ ನಿರ್ಮಿಸಿದವರಿಗೆ ಭರ್ಜರಿ ಗುಡ್ ನ್ಯೂಸ್ – ಸಕ್ರಮ ಮಾಡಿಕೊಳ್ಳಲು ಅರ್ಜಿ ಆಹ್ವಾನ
- ಮನೆ ಬಾಡಿಗೆದಾರ `ಮನೆಯ ಮಾಲೀಕತ್ವ’ ಹೊಂದುವುದು ಅಸಾಧ್ಯ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು
- ‘PM ಆವಾಸ್ ಯೋಜನೆ’ಯಡಿ ಮನೆ ಕಟ್ಟಲು ಸಿಗಲಿದೆ 25 ಲಕ್ಷ ರೂ. ಸಾಲ.! ಅರ್ಜಿ ಹೇಗೆ ಸಲ್ಲಿಸುವುದು.?
- ಅಡಿಕೆ ತೋಟ ಮಾಡಲು ಸಬ್ಸಿಡಿ ಯೋಜನೆ – ಸಿಗಲಿದೆ ಎಕರೆಗೆ ಇಷ್ಟು ಸಹಾಯ ಧನ.!
- 10 ವರ್ಷದ ಬ್ಯಾಂಕ್ ಖಾತೆ ಇದ್ದವರಿಗೆ ದೊಡ್ಡ ಗುಡ್ ನ್ಯೂಸ್ | ಬ್ಯಾಂಕ್ ಖಾತೆ ಹೊಂದಿರುವವರು ತಪ್ಪದೇ ನೋಡಿ
- ಅಡಿಕೆ ನಿಷೇಧ ಚರ್ಚೆಗಳಿಂದ ಆತಂಕದಲ್ಲಿದ್ದ ಬೆಳೆಗಾರರಿಗೆ ಗುಡ್ ನ್ಯೂಸ್ : ಅಡಕೆಯಲ್ಲಿದೆ ಕ್ಯಾನ್ಸರ್ ಪ್ರತಿಬಂಧಕ ಗುಣ
- ಅಣ್ಣನನ್ನು ಕೊಂದು ಗರ್ಭಿಣಿ ಅತ್ತಿಗೆಯ ಮೇಲೆ ಅತ್ಯಾಚಾರ : ಹೊಟ್ಟೆಗೆ ಒದ್ದು ಭ್ರೂಣ ಹೊರ ತೆಗೆದು ಬಾಲಕನಿಂದ ಭೀಕರ ಕೃತ್ಯ!
- ರಾಜ್ಯದ ಮಹಿಳೆಯರಿಗೆ ಇನ್ನೊಂದು ಭಾಗ್ಯ, ನ. 19 ರಂದು ರಾಜ್ಯದ ಹೊಸ ಯೋಜನೆ ಜಾರಿ



















