PMFME ಪೂರ್ಣ ಹೆಸರು ಮೈಕ್ರೋ ಫುಡ್ ಪ್ರೊಸೆಸಿಂಗ್ ಎಂಟರ್ಪ್ರೈಸಸ್ ಯೋಜನೆ. ಇದು ಕೇಂದ್ರ ಪ್ರಾಯೋಜಿತ ಯೋಜನೆಯಾಗಿದ್ದು, 5 ವರ್ಷಗಳವರೆಗೆ ₹10,000 ಕೋಟಿಗಳ ವೆಚ್ಚವನ್ನು ಹೊಂದಿದೆ. ವೆಚ್ಚವನ್ನು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು 60:40 ಅನುಪಾತದಲ್ಲಿ ಹಂಚಿಕೊಳ್ಳುತ್ತವೆ.
ಇದನ್ನೂ ಕೂಡ ಓದಿ : PM Kisan Maandhan : ಪಿಎಂ ಕಿಸಾನ್ ರೈತರ ಖಾತೆಗೆ ಪ್ರತೀ ವರ್ಷ ₹36,000/- ಜಮೆ – ಪಡೆಯುವುದು ಹೇಗೆ.? ಡೈರೆಕ್ಟ್ ಲಿಂಕ್
ಸೂಕ್ಷ್ಮ, ಸಣ್ಣ ಆಹಾರ ಸಂಸ್ಕರಣ ಉದ್ದಿಮೆಗಳನ್ನು ಪ್ರೋತ್ಸಾಹಿಸಿ ಅವುಗಳ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸುವುದು ಮತ್ತು ಅವುಗಳನ್ನು ಸಂಘಟಿತ ವಲಯಕ್ಕೆ ತರುವುದು ಹಾಗೂ ರೈತ ಉತ್ಪಾದಕ ಸಂಸ್ಥೆಗಳು, ಸ್ವಸಹಾಯ ಸಂಘಗಳು ಹಾಗೂ ರೈತ ಉತ್ಪಾದಕ ಸಹಕಾರಿ ಸಂಘಗಳಿಗೆ ಉತ್ತೇಜನ ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.
ಪಿಎಂಎಫ್ಎಂಇ(PMFME) ಯೋಜನೆಯಡಿ ಸಬ್ಸಿಡಿಯನ್ನು ಪಡೆಯಲು ಆಸಕ್ತರು ಅರ್ಜಿ ಸಲ್ಲಿಸಬೇಕು. 18 ವರ್ಷ ಮೇಲ್ಪಟ್ಟ ಆಸಕ್ತ ಫಲಾನುಭವಿಗಳು ಪಿಎಂಎಫ್ಎಂಇ(PMFME) ಯೋಜನೆಯಡಿ ಅರ್ಜಿ ಸಲ್ಲಿಸಬಹುದು. ಯೋಜನೆಯಡಿ ಅರ್ಜಿ ಸಲ್ಲಿಸಲು ಯಾವುದೇ ವಿದ್ಯಾರ್ಹತೆಯ ಮಿತಿ ಇರುವುದಿಲ್ಲ.
ಇದನ್ನೂ ಕೂಡ ಓದಿ : Laptop Scheme : ಹೀಗೆ ಮಾಡಿದರೆ ಸಿಗಲಿದೆ ಕರ್ನಾಟಕ ಸರ್ಕಾರದಿಂದ ಉಚಿತ ಲ್ಯಾಪ್ಟಾಪ್.! ಡೈರೆಕ್ಟ್ ಲಿಂಕ್
ಉಮ್ಯಮವು ಅಸಂಘಟಿತವಾಗಿರಬೇಕು ಹಾಗೂ 10ಕ್ಕಿಂತ ಕಡಿಮೆ ಸಂಖ್ಯೆಯ ಉದ್ಯೋಗಿಗಳನ್ನು ಹೊಂದಿರಬೇಕು. ಉದ್ಯಮವು ಜಿಲ್ಲೆಯ ಒಡಿಪಿಯಲ್ಲಿ ಗುರುತಿಸಿಲಾಗಿರುವ ಉತ್ಪನ್ನದ ತಯಾರಿಕೆಯಲ್ಲಿ ತೊಡಗಿಸಿಕೊಂಡಿರಬೇಕು. ಅರ್ಜಿದಾರರು ಉದ್ಯಮದ ಮಾಲೀಕತ್ವವನ್ನು ಹೊಂದಿರಬೇಕು. ಉದ್ಯಮವು ಮಾಲೀಕತ್ವ ಪಾಲುದಾರಿಕೆ ಸಂಸ್ಥೆಯಾಗಿರಬೇಕು. ಹಣಕಾಸಿನ ನೆರವನ್ನು ಪಡೆಯಲು ಒಂದು ಕುಟುಂಬದಿಂದ ಕೇವಲ ಓರ್ವ ವ್ಯಕ್ತಿ ಅರ್ಹತೆಯನ್ನು ಹೊಂದಿರುತ್ತಾರೆ.
ಆಸಕ್ತ ಫಲಾನುಭವಿಗಳು PRADHAN MANTRI FORMALISATION OF MICRO FOOD PROCESSING ENTERPRISES SCHEME ಪೋರ್ಟಲ್ ಮೂಲಕ ಅರ್ಜಿ ನೋಂದಾಯಿಸಬಹುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಪ್ರಿಯಕರನ ಜೊತೆ ಚಕ್ಕಂದವಾಡುತ್ತಿದ್ದುದನ್ನು ನೋಡಿದ ಮಗುವಿನ ಕೊಲೆ – ತಾಯಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್
- ಸಾಲ ತೀರಿಸಲು ಒಂಟಿ ಮಹಿಳೆ ಕೊಲೆ ಮಾಡಿ ಕರಿಮಣಿ ಸರ ಕದ್ದಿದ್ದ ಆರೋಪಿ ಅರೆಸ್ಟ್
- ವಾಹನ ಸವಾರರಿಗೆ ಬಿಗ್ ಶಾಕ್ ; ಶೀಘ್ರ ‘ಪೆಟ್ರೋಲ್, ಡೀಸೆಲ್’ ಬೆಲೆಯಲ್ಲಿ ಭಾರಿ ಏರಿಕೆ ಸಾಧ್ಯತೆ!
- ಪ್ರತಿದಿನ ಈ ನೀರು ಕುಡಿದ್ರೆ ಹೊಟ್ಟೆಯ ಬೊಜ್ಜು ಬೆಣ್ಣೆಯಂತೆ ಕರಗುತ್ತಂತೆ.!
- ಮಗನನ್ನು ಶಾಲೆಗೆ ಬಿಡಲು ಹೋಗುತ್ತಿದ್ದಾಗ ಅಪಘಾತ – ತಾಯಿ, ಮಗು ಸಾವು!
- ಬೆಟ್ಟಿಂಗ್ ಕಟ್ಟಿ 19 ‘ಬಿಯರ್’ ಕುಡಿದ ಇಬ್ಬರು ಸಾಫ್ಟ್ ವೇರ್ ಎಂಜಿನಿಯರ್ ಗಳು ಸಾವು.!
- ಕಾಲು ಜಾರಿ ನಾಲೆಗೆ ಬಿದ್ದು ಒಂದೇ ಕುಟುಂಬದ ನಾಲ್ವರು ನೀರುಪಾಲು
- ನಿಮ್ಮ ‘ಇನ್ವರ್ಟರ್ ಬ್ಯಾಟರಿ’ಗೆ ನೀರು ಯಾವಾಗ ಸೇರಿಸ್ಬೇಕು.? 90% ಜನರಿಗೆ ಸರಿಯಾದ ಸಮಯ ತಿಳಿದಿಲ್ಲ!
- Horoscope Today : 19 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ವಾರಕ್ಕೊಮ್ಮೆ ಅಥವಾ ತಿಂಗಳಿಗೆ ಒಂದೆರಡು ಬಾರಿ ಡ್ರಿಂಕ್ಸ್ ಮಾಡಿದರೂ, ಲಿವರ್ ಗೆ ಸಮಸ್ಯೆ ಆಗುತ್ತಾ.?
- ರಶ್ ಇದ್ದ ಬಸ್ ನಲ್ಲಿ ಲೈಂಗಿಕ ದೌರ್ಜನ್ಯ ಎಂದು ವಿಡಿಯೋ ವೈರಲ್ ಮಾಡಿದ ಯುವತಿ : ಯುವಕ ಆತ್ಮಹತ್ಯೆಗೆ ಶರಣು
- ಒಪಿಎಸ್ ಪಡೆದೇ ತೀರುತ್ತೇವೆ – ಕರ್ನಾಟಕ ಬಂದ್ಗೆ ರೆಡಿ: ಸರ್ಕಾರಕ್ಕೆ ಎಚ್ಚರಿಕೆ ನೀಡಿದ ನೌಕರರ ಸಂಘದ ಸಿಎಸ್ ಷಡಕ್ಷರಿ
- ಅಪ್ಪ ದಾನ ಮಾಡಿದ ಜಾಗದಲ್ಲಿ ಕಟ್ಟಿದ್ದ ಆಸ್ಪತ್ರೇಲಿ ಚಿಕಿತ್ಸೆ ಸಿಗದೆ ಮಗ ಸಾವು.!
- ಮನೆಗೆ ಬೀಗ ಜಡಿದ ಖಾಸಗಿ ಫೈನಾನ್ಸ್: ವಾರದಿಂದ ಬೀದಿ ಬದಿಯೇ ವೃದ್ಧ ದಂಪತಿ ವಾಸ!
- ಹೆಂಡತಿಯನ್ನೇ ಅಕ್ಕ ಎಂದು ಪರಿಚಯಿಸಿ ಮತ್ತೊಬ್ಬಳಿಗೆ ಗಾಳ : ವ್ಯಕ್ತಿ ವಂಚನೆ ಕಂಡು ಯುವತಿ ಕಕ್ಕಾಬಿಕ್ಕಿ
- ಐದೇ ನಿಮಿಷದಲ್ಲಿ ಹೊಟ್ಟೆಯನ್ನು ಸುಲಭವಾಗಿ ಕ್ಲೀನ್ ಮಾಡುವ ಅದ್ಭುತ ಟಿಪ್ಸ್!
- ಕಾಲಿನಲ್ಲಿ ಈ ಲಕ್ಷಣಗಳು ಕಂಡುಬಂದ್ರೆ ನಿಮ್ಮ ಹೃದಯ, ಕಿಡ್ನಿ ಡೇಂಜರ್ನಲ್ಲಿವೆ ಎಂದರ್ಥ…
- ರಾಜ್ಯದಲ್ಲಿ ಅಂತರ್ಜಾತಿ ವಿವಾಹಿತರಿಗೆ ಪೊಲೀಸರ ರಕ್ಷಣೆ : ಗೃಹ ಸಚಿವ ಪರಮೇಶ್ವರ್ ಸೂಚನೆ
- ಕೇವಲ 40 ನಿಮಿಷದಲ್ಲೇ ಕೂದಲು ಉದುರುವ ಸಮಸ್ಯೆಗೆ ಮುಕ್ತಿ ನೀಡುತ್ತೆ ಈ ಎಲೆ..! ಇಂದೇ ಟ್ರೈ ಮಾಡಿ
- Horoscope Today : 18 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಕಂಟೆಂಟ್ ರೈಟರ್,
SDM ಉಜಿರೆ ಯಲ್ಲಿ ಪತ್ರಿಕೋದ್ಯಮದಲ್ಲಿ ಪದವಿ ಪಡೆದು, ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಕಳೆದ 4 ವರ್ಷದಿಂದ ಕಟೆಂಟ್ ರೈಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಜೊತೆಗೆ ಕನ್ನಡ ಹಾಗು ಪತ್ರಿಕೋದ್ಯಮ ವಿಷಯದಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ನಾಟಕ, ಸಾಹಿತ್ಯ, ಭರತನಾಟ್ಯ, ಯಕ್ಷಗಾನ ಇವರ ಹವ್ಯಾಸ.



















