PMJAY : ನಮಸ್ಕಾರ ಸ್ನೇಹಿತರೇ, ದೇಶದ ಜನರ ಆರೋಗ್ಯಕ್ಕಾಗಿ ಕೇಂದ್ರ ಸರ್ಕಾರ ಈಗಾಗಲೇ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇದೀಗ ಕೇಂದ್ರ 5 ಲಕ್ಷ ರೂಪಾಯಿಗಳನ್ನು ನೀಡುತ್ತಿದ್ದು, ಈ ಮೂಲಕ ಜನಸಾಮಾನ್ಯರು ಇದರ ಸಂಪೂರ್ಣ ಲಾಭವನ್ನು ಪಡೆಯಬಹುದು.
ದೇಶದ ಜನರ ಆರೋಗ್ಯಕ್ಕಾಗಿ ಕೇಂದ್ರ ಸರ್ಕಾರ ಈಗಾಗಲೇ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇದರ ಭಾಗವಾಗಿ, ಆಯುಷ್ಮಾನ್ ಭಾರತ್ ಯೋಜನೆ (ABY) ಅಥವಾ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (PMJAY) ಅನ್ನು ಸಹ 5 ವರ್ಷಗಳ ಹಿಂದೆಯಷ್ಟೇ ಪ್ರಾರಂಭಿಸಲಾಯಿತು.
ಇದನ್ನೂ ಕೂಡ ಓದಿ : Bele Parihara Status : ರೈತರ ಬ್ಯಾಂಕ್ ಖಾತೆಗೆ ₹3,000/- ಬೆಳೆ ಪರಿಹಾರ ಹಣ ಜಮಾ.! ನಿಮ್ಮ ಖಾತೆಗೂ ಜಮಾ ಆಗಿದೆಯಾ.?
ಇದು ಸಾಮಾನ್ಯ ಜನರಿಗೆ ಆರೋಗ್ಯ ವಿಮೆಯನ್ನು ಒದಗಿಸುತ್ತದೆ. ಆರ್ಥಿಕವಾಗಿ ಹಿಂದುಳಿದವರಿಗೆ ಉತ್ತಮ ವೈದ್ಯಕೀಯ ಸೇವೆ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈ ಯೋಜನೆಯನ್ನು ತಂದಿದೆ. ಈ ಯೋಜನೆಯಡಿ, ವೈದ್ಯಕೀಯ ಚಿಕಿತ್ಸೆಗಾಗಿ ಕೇಂದ್ರವು ವಾರ್ಷಿಕವಾಗಿ ಪ್ರತಿ ಕುಟುಂಬಕ್ಕೆ 5 ಲಕ್ಷ ರೂಪಾಯಿವರೆಗೆ ಆರ್ಥಿಕ ನೆರವು ನೀಡುತ್ತದೆ.
ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯು ವಿಶ್ವದ ಅತಿದೊಡ್ಡ ಆರೋಗ್ಯ ಯೋಜನೆಯಾಗಿದೆ. 2008 ರಲ್ಲಿ ರಾಷ್ಟ್ರೀಯ ಆರೋಗ್ಯ ರಕ್ಷಣಾ ಯೋಜನೆ (NHPS) ಎಂದಾಗಿದ್ದ ಈ ಯೋಜನೆಯನ್ನು, 2018 ರಲ್ಲಿ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (PMJAY) ಎಂದು ಮರುನಾಮಕರಣ ಮಾಡಿತು. ಈ ಯೋಜನೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಣವನ್ನು ನೀಡುತ್ತವೆ.
ಇದನ್ನೂ ಕೂಡ ಓದಿ : Crop Damage : ಮಳೆಯಿಂದ ಬೆಳೆ ಹಾನಿ ಆಗಿರುವ ರೈತರಿಗೆ ಪರಿಹಾರದ ಹಣ ಬಿಡುಗಡೆ.! ಈ ದಾಖಲೆಗಳನ್ನು ಸಲ್ಲಿಸಿ.!
ಅಷ್ಟೇ ಅಲ್ಲದೆ ಆಯುಷ್ಮಾನ್ ಕಾರ್ಡ್ ಹೊಂದಿರುವವರು ಸಂಬಂಧಪಟ್ಟ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಪಡೆಯಬಹುದು. ಇದಕ್ಕಾಗಿ ಕೆಲವು ಪ್ರಮುಖ ದಾಖಲೆಗಳು ಬೇಕಾಗುತ್ತವೆ. ಅರ್ಜಿದಾರರು ರೇಷನ್ ಕಾರ್ಡ್, ಮೆನ ಪ್ರಮಾಣಪತ್ರ, ಆಧಾರ್ ಕಾರ್ಡ್, ಮೊಬೈಲ್ ನಂಬರ್ ಹೊಂದಿರಬೇಕು. ಜೊತೆಗೆ ಆದಾಯ ಪ್ರಮಾಣಪತ್ರವೂ ಇರಬೇಕು.
ಆಯುಷ್ಮಾನ್ ಭಾರತ್ ಯೋಜನೆಗೆ(ABY) ಅರ್ಜಿ ಸಲ್ಲಿಸುವುದು ಹೇಗೆ.?
ಅರ್ಹತೆ ಹೊಂದಿರುವ ಯಾರಾದರೂ ಆಯುಷ್ಮಾನ್ ಭಾರತ್ ಯೋಜನೆಗೆ(ABY) ಎರಡು ರೀತಿಯಲ್ಲಿ ಅರ್ಜಿ ಸಲ್ಲಿಸಬಹುದು. ಹತ್ತಿರದ ಸಿಎಸ್ಸಿ ಅಥವಾ ಎಂಪನೆಲ್ಡ್ ಆಸ್ಪತ್ರೆಯನ್ನು ಸಂಪರ್ಕಿಸಬಹುದು. ಇದಕ್ಕಾಗಿ ಆಯುಷ್ಮಾನ್ ಭಾರತ್ ಯೋಜನೆಗೆ ನೋಂದಾಯಿಸಲು ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ನೀವು ಹೊಂದಿರಬೇಕು.
ಇದನ್ನೂ ಕೂಡ ಓದಿ : PM Awas Yojana : ಪಿಎಂ ಆವಾಸ್ ಯೋಜನೆಯಡಿ 3 ಕೋಟಿ ಕುಟುಂಬಗಳಿಗೆ ಸ್ವಂತ ಮನೆ | ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್
ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಗೆ ನೀವು ಅರ್ಹರಾಗಿದ್ದೀರಾ ಎಂಬುದನ್ನು ನೀವು ಹೇಗೆ ಕಂಡುಹಿಡಿಯಬಹುದು ಎಂಬುದರ ಮಾಹಿತಿ ಇಲ್ಲಿದೆ. ಮೊದಲು PMJAY ಯೋಜನೆಯ ಅಧಿಕೃತ ಸರ್ಕಾರಿ ವೆಬ್ಸೈಟ್ಗೆ ಭೇಟಿ ನೀಡಿ. ಹೋಮ್ಪೇಜ್ನಲ್ಲಿ ‘Am I Eligible’ ಟ್ಯಾಬ್ ಮೇಲೆ ಕ್ಲಿಕ್ ಮಾಡಿ. ನಂತರ ನಿಮ್ಮ ಮೊಬೈಲ್ ಸಂಖ್ಯೆ, ಕ್ಯಾಪ್ಚಾ ಕೋಡ್ ನಮೂದಿಸಿ ಮತ್ತು ‘ಜನರೇಟ್ OTP’ ಬಟನ್ ಕ್ಲಿಕ್ ಮಾಡಿ.
ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯ ಅಧೀಕೃತ ಸರ್ಕಾರಿ ವೆಬ್ಸೈಟ್ ಲಿಂಕ್ :- ಆಯುಷ್ಮಾನ್ ಭಾರತ್ ಯೋಜನೆ (ABY)
ನಂತರ ಅಲ್ಲಿ ನಿಮ್ಮ ರಾಜ್ಯ, ನಿಮ್ಮ ಹೆಸರು, ಪಡಿತರ ಚೀಟಿ ಸಂಖ್ಯೆ, ಮನೆ ಸಂಖ್ಯೆ ಅಥವಾ ಮೊಬೈಲ್ ಸಂಖ್ಯೆಯನ್ನು ನೋಂದಾಯಿಸಿ. ನಿಮ್ಮ ಕುಟುಂಬವು ಆಯುಷ್ಮಾನ್ ಭಾರತ್ ಯೋಜನೆಯ ವ್ಯಾಪ್ತಿಗೆ ಒಳಪಟ್ಟಿದ್ದರೆ, ಫಲಿತಾಂಶಗಳಲ್ಲಿ ನಿಮ್ಮ ಹೆಸರು ಕಾಣಿಸಿಕೊಳ್ಳುತ್ತದೆ.
ಇದನ್ನೂ ಕೂಡ ಓದಿ : Scholarships for Students : ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್.! ಈ ವಿದ್ಯಾರ್ಥಿಗಳಿಗೆ 1 ಲಕ್ಷದವರೆಗೆ ವಿದ್ಯಾರ್ಥಿ ವೇತನ ಸಿಗುತ್ತದೆ – ಡೈರೆಕ್ಟ್ ಲಿಂಕ್ ಇಲ್ಲಿದೆ
ಚಿಕಿತ್ಸೆ ಪಡೆಯುವುದು ಹೇಗೆ.?
ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಗೆ ಅರ್ಹರಾಗಿದ್ದರೆ ಮತ್ತು ನೀವು ಕಾರ್ಡ್ ಪಡೆದರೆ, ನೀವು ಐದು ಲಕ್ಷದವರೆಗೆ ಉಚಿತ ಚಿಕಿತ್ಸೆ ಪಡೆಯಬಹುದು. ಈ ಯೋಜನೆಯಡಿ ಸ್ವೀಕರಿಸಿದ ಕಾರ್ಡ್ ತೋರಿಸಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಬಹುದು. ಅಲ್ಲಿ ಚಿಕಿತ್ಸೆ ಸಂಪೂರ್ಣವಾಗಿ ಉಚಿತವಾಗಿಯೇ ಇರುತ್ತದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ವಿಟಮಿನ್ ಕೊರತೆಯಲ್ಲ, ಮೂಳೆಗೆ ಸಂಬಂಧ ಪಟ್ಟ ಕಾಯಿಲೆಯೂ ಅಲ್ಲ; ಹಾಗಿದ್ರೆ ಯಾಕೆ ಬರುತ್ತೆ ಸ್ನಾಯು ನೋವು.?
- ಕೇಬಲ್ ಟಿವಿಗೆ ಅಂತ್ಯ ಹಾಡಲಿದೆ ಜಿಯೋ : 1000+ ಲೈವ್ ಟಿವಿ ಚಾನೆಲ್ ಗಳು, 10+ OTT ಆಪ್, 100 Mbps ಡೇಟಾ.!
- ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ಹಿಂದೂ ಹೆಂಡ್ತಿ ; ಗಂಡ-ಮಕ್ಕಳಿಗೂ ಮತಾಂತರವಾಗಲು ಕಿರುಕುಳ!
- ಗ್ಯಾಸ್ ಗೀಸರ್ ಸೋರಿಕೆಯಿಂದ ಗಂಡನ ಸಾವು, ಮುಖವನ್ನೂ ನೋಡಲು ಧೈರ್ಯವಾಗದೇ ನೇಣಿಗೆ ಕೊರಳೊಡ್ಡಿದ ಪತ್ನಿ.!
- ಬಿಹಾರದಲ್ಲಿ ಕರ್ನಾಟಕದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ : ‘ಫ್ರೀ ಫೈರ್’ ಗೇಮ್ ಚಟಕ್ಕೆ ಇಡೀ ಸಂಸಾರ ಬಲಿ.!
- ‘ಸಂಘಕ್ಕೆ ಭೇಟಿ ಕೋಡಿ’ ; ಪ್ರಕಾಶ್ ರಾಜ್ ಗೆ ನಟ ಜಗ್ಗೇಶ್ ಆಹ್ವಾನ
- ಒಬ್ಬ ವಿದ್ಯಾರ್ಥಿ ಮೇಲೆ 4 ಜನ ಶಿಕ್ಷಕರಿಂದ ಹಲ್ಲೆ.! ಪ್ರಜ್ಞೆ ಕಳೆದುಕೊಂಡ ವಿದ್ಯಾರ್ಥಿ ಆಸ್ಪತ್ರೆಗೆ ದಾಖಲು
- ರೀಲ್ಸ್ ರಾಣಿ ಸುಚಿತ್ರಾ ಜೊತೆ ಸಂಕರ್ಪಕದಲ್ಲಿದ್ದ ಯುವಕರಿಗೂ ಶಾಕ್!
- Horoscope Today : 07 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಸಂಸತ್ತಲ್ಲಿ ಪ್ರಧಾನಿಗೆ ಬೆದರಿಕೆ, ಅಮಿತ್ ಶಾ ರಾಜೀನಾಮೆ ನೀಡಲಿ : ಬಿ.ಕೆ.ಹರಿಪ್ರಸಾದ್
- 10 ನಿಮಿಷದಲ್ಲಿ ಮನೆಗೆ ಬರುತ್ತೇನೆ, ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಲಿಯಾದ ಅವಳಿ ಸಹೋದರನ ಕೊನೆಯ ಕರೆ
- ರೆಹಮಾನ್ ವಿವಾದಕ್ಕೆ ಪ್ರಕಾಶ್ ರಾಜ್ ಎಂಟ್ರಿ : ಬಿಜೆಪಿ ಸಂಸದೆ ಕಂಗನಾ ವಿರುದ್ಧ ಹರಿಹಾಯ್ದ ನಟ ಪ್ರಕಾಶ್
- ಡಿಕೆಶಿಗೆ ಜಾವಾ ಬೈಕ್ಗೆ ಪೆಟ್ರೋಲ್ ಹಾಕಿಸಲು ಕಾಸಿರಲಿಲ್ಲ, ನಾನೇ ಕೊಟ್ಟಿದ್ದೆ; ನಾನೇ ‘ಕನಕಪುರ ಬಂಡೆ’ ಶ್ರೀನಿವಾಸ್!
- ನಮ್ಮ ಮೆಟ್ರೋ’ ಟಿಕೆಟ್ ದರ ಏರಿಕೆಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ.! ಹೇಳಿದ್ದೇನು..?
- ಯಾರಿಗೆಲ್ಲಾ ಪಿರಿಯೆಡ್ಸ್ ಸಂದರ್ಭದಲ್ಲಿ ವಿಪರೀತ ಹೊಟ್ಟೆ ನೋವು ಕಾಡುತ್ತೋ, ಅವರಿಗೆ ಬೆಸ್ಟ್ ಈ ಮನೆಮದ್ದು
- ಸಾರ್ವಜನಿಕರೇ ಎಚ್ಚರ : ಈ 10 ವಹಿವಾಟುಗಳನ್ನು ಮಾಡಿದ್ರೆ ‘IT’ ನೋಟಿಸ್ ಬರಬಹುದು.!
- ರಾತ್ರಿ ಹಿಂದೂ ಮಹಿಳೆಯ ಮನೆಯಲ್ಲಿ ಕಾಂಗ್ರೆಸ್ ಮುಖಂಡ ಸಿಕ್ಕಿಬಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
- ಮಹಿಳಾ ಅಧಿಕಾರಿಯ ಖಾಸಗಿ ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್’ಮೇಲ್ : 50 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದ ಮೂವರು ಅರೆಸ್ಟ್.!
- Arecanut Price : ಇಂದಿನ ಅಡಿಕೆ ಧಾರಣೆ – 06 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಕಾಲಿನಲ್ಲಿ ಕಾಣಿಸಿಕೊಳ್ಳುವ ‘ಆಣಿ’ ಗುಣ ಪಡಿಸಿಕೊಳ್ಳುವುದು ಹೇಗೆ.? ಇಲ್ಲಿದೆ ಮಾಹಿತಿ



















